ಕರಾವಳಿ

ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ

(ನ್ಯೂಸ್‌ ಕಡಬ) newskadaba.com,  ನ.27 ಉಡುಪಿ: ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಈ ಚಿನ್ನದ ಕವಚದ ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು.ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು, ಅದರಲ್ಲೂ ಚಿನ್ನದ ಹೊದಿಕೆಯಿರುವ ಕನಕ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಸೌಭಾಗ್ಯವೇ ಸರಿ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಸೇವಾ ರೂಪದಲ್ಲಿ ಬಂಗಾರದ ಕವಚವನ್ನು ದೇವಳಕ್ಕೆ […]

ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ

(ನ್ಯೂಸ್‌ ಕಡಬ) newskadaba.com,  ನ.27 ಮಂಗಳೂರು: ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಬಳಿಯ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿದ್ದು, ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.. ತಕ್ಷಣವೇ ಹಿಂಬದಿಯಿಂದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಚಾಲಕ ಮೊಯ್ದಿ

ಮಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ದೇವಿ ಮಹಾತ್ಮೆ ಯಕ್ಷಗಾನದಲ್ಲಿ ದೇವಿಯ ಶಿರದಲ್ಲಿ ಕುಳಿತ ಹಕ್ಕಿ!

(ನ್ಯೂಸ್‌ ಕಡಬ) newskadaba.com,  ನ.27 ಬಂಟ್ವಾಳ: ದೇವಿ ಮಹಾತ್ಮೆ ಯಕ್ಷಗಾನ ನಡೆಯುತ್ತಿದ್ದ ಸಂದರ್ಭ ಹಕ್ಕಿಯೊಂದು ದೇವಿಯನ್ನು ಮುದ್ದಿಸುತ್ತಾ, ಶಿರದ ಮೇಲೆ ಕೂತು, ಹೂವಿನಲ್ಲಿ ಚೆಲ್ಲಾಟವಾಡಿದ ಘಟನೆ ಬಿ.ಸಿ.ರೋಡಿನ ಮೊಡಂಕಾಪು ಬಳಿ ನಡೆದಿದೆ. ಮೊಡಂಕಾಪು ಚೆನ್ನರಪಾಲು ಎಂಬಲ್ಲಿ ಡೊಂಬಯ್ಯ ಕುಲಾಲ್ ಸಹೋದರರು ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾ ತಂಡ 6ನೇ ಮೇಳದ ವತಿಯಿಂದ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನದ ವೇಳೆ ದೇವಿ ವೇಷಧಾರಿ ಸಂದೀಪ್ ಕುಲಾಲ್ ಕೋಳ್ಯೂರು ಶಿರದಲ್ಲಿ ಹಕ್ಕಿಯಿಂದು ಕುಳಿತು ಅಚ್ಚರಿ ಮೂಡಿಸಿದೆ.ಇದೇ

ಬಂಟ್ವಾಳ : ದೇವಿ ಮಹಾತ್ಮೆ ಯಕ್ಷಗಾನದಲ್ಲಿ ದೇವಿಯ ಶಿರದಲ್ಲಿ ಕುಳಿತ ಹಕ್ಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.27:  ರಾಜ್ಯಾದ್ಯಂತ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ನಿರ್ಮಾಣವಾಗಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳ ದೇವಾಲಯದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.27 ಬೆಳ್ತಂಗಡಿ: ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂಧ್ರಪ್ರದೇಶದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ನಂತರ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ನಿವಾಸಿ ಜೆ.ಲತಾ ಅವರು ಕುಟುಂಬ ಸಮೇತ ಮೇ.2 ರಂದು ಮನೆಯಿಂದ ಹೊರಟು ಮೇ.3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ 5:15 ರಿಂದ 6

ಬೆಳ್ತಂಗಡಿ : ಧರ್ಮಸ್ಥಳ ದೇವಾಲಯದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿ ಮತ್ತು ಗೆಳಯನ ನಡುವೆ ಮೊಬ್ಯೆಲ್ ಸಂಪರ್ಕ ; ಮನನೊಂದು ಕಡಬದ ತರುಣ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ನ.27 ಕಡಬ: ಕೌಟುಂಬಿಕ ಕಾರಣದಿಂದ ಮನನೊಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ವರದಿಯಾಗಿದೆ. ನ.19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್

ಪತ್ನಿ ಮತ್ತು ಗೆಳಯನ ನಡುವೆ ಮೊಬ್ಯೆಲ್ ಸಂಪರ್ಕ ; ಮನನೊಂದು ಕಡಬದ ತರುಣ ಆತ್ಮಹತ್ಯೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ತಮಿಳು ಸೇವಾ ಸಂಘದಿಂದ ನೀರು, ಹಣ್ಣು ಹಂಚಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠೀ ಪ್ರಯುಕ್ತ ಕಡಬದ ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆದ ಪಾದಯಾತ್ರಿಗಳಿಗೆ ಕಡಬ ತಮಿಳು ಸೇವಾ ಸಂಘದ ವತಿಯಿಂದ ನೀರು, ಹಣ್ಣು ಮತ್ತು ಬಿಸ್ಕತ್ತುಗಳನ್ನು ಹಂಚಲಾಯಿತು. ಕಡಬ ತಮಿಳು ಸೇವಾ ಸಂಘದ ವತಿಯಿಂದ ಪ್ರಚಾರ ಮತ್ತು ಸೇವಾ ಉದ್ದೇಶದಿಂದ ದಾನಿಗಳ ಸಹಕಾರದಿಂದ ಸುಮಾರು 200 ಮಂದಿ ಯಾತ್ರಾರ್ಥಿಗಳಿಗೆ ನೀರು, ಹಣ್ಣು ಮತ್ತು ಬಿಸ್ಕತ್ತುಗಳನ್ನು ನೀಡಲಾಯಿತು.

ಕಡಬ ತಮಿಳು ಸೇವಾ ಸಂಘದಿಂದ ನೀರು, ಹಣ್ಣು ಹಂಚಿಕೆ Read More »

ಕರಾವಳಿ

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.26 ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗುವ ವಸ್ತು ಎಂದರೆ ಅದು ಮೊಟ್ಟೆ ಇದೀಗ ಬಡವರು ದುಬಾರಿ ಮೊಟ್ಟೆ ಖರೀದಿಸಿ ತಿನ್ನುವುದು ಕಷ್ಟವಾಗಿ ಬಿಟ್ಟಿದೆ. ಉತ್ಪಾದನೆಯಲ್ಲಿ ಶೇ,10 ರಷ್ಟು ಕಡಿಮೆಯಾಗಿರುವ ಕಾರಣ ಮತ್ತು ದುಬೈ ಏಪ್ರಿಕ ಶ್ರೀಲಂಕಾ ಹಾಗೂ ಓಮನ್ ದೇಶಗಳಿಗೆ ದಿನಕ್ಕೆ ಅಂದಾಜು 50 60

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ Read More »

ಕರಾವಳಿ

ಒಂದು ರೂಪಾಯಿ ನಾಣ್ಯ ಇಂದೇ ಬ್ಯಾನ್‌ ಆಗುತ್ತೆ..!

(ನ್ಯೂಸ್‌ ಕಡಬ) newskadaba.com,  ನ.26 : ಒಂದು ರೂಪಾಯಿ ನಾಣ್ಯವನ್ನು ತಯಾರಿಸಲು ಅದರ ಮುಖಬೆಲೆಗಿಂತ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಇದು ಭಾರತ ಸರ್ಕಾರಕ್ಕೆ ನಷ್ಟವನ್ನುಂಟು ಮಾಡುತ್ತಿದೆ. ಆರ್‌ಬಿಐ ವರದಿಯ ಪ್ರಕಾರ, ರೂ.1 ನಾಣ್ಯದ ಉತ್ಪಾದನೆಗೆ ರೂ.1.11 ವೆಚ್ಚವಾಗುತ್ತದೆ, ಇದರಿಂದ 11 ಪೈಸೆ ನಷ್ಟವಾಗುತ್ತದೆ. ಹಣಕಾಸು ತಜ್ಞರು ಅದರ ಉತ್ಪಾದನೆಯನ್ನು ನಿಲ್ಲಿಸಬೇಕೆಂದು ಸೂಚಿಸುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಇದು ಸಣ್ಣ ಗದ್ದಲದಂತೆ ಕಾಣದಿರಬಹುದು. ಏಕೆಂದರೆ ಒಂದು ರೂಪಾಯಿ ನಾಣ್ಯವನ್ನು ತಯಾರಿಸಲು ಒಂದು ರೂಪಾಯಿಗಿಂತ ಹೆಚ್ಚು ವೆಚ್ಚವಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್

ಒಂದು ರೂಪಾಯಿ ನಾಣ್ಯ ಇಂದೇ ಬ್ಯಾನ್‌ ಆಗುತ್ತೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ನ.26 ::ಜನಾರ್ದನ ಮಾಸ್ಟರ್ ಗಣಿತ ಕೇಂದ್ರ ಸುಳ್ಯ, ಅಮೃತ ಮಹೋತ್ಸವ ಸಮಿತಿ-೨೦೨೫ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗಣಿತ ಹಬ್ಬ-೨೦೨೫ ಕಾರ್ಯಕ್ರಮ ಭಾನುವಾರ ನಡೆಯಿತು. ಇಸ್ರೋ ವಿಜ್ಞಾನಿ, ಬೆಂಗಳೂರಿನ ಡಿಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ವೇಣುಗೋಪಾಲ ಉಬರಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜನಾರ್ದನ ಮಾಸ್ಟರ್ ಗಣಿತ ಕೇಂದ್ರದ ಅಧ್ಯಕ್ಷ ಎಂ. ಬಿ. ಸದಾಶಿವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊಫೆಸರ್ ಸುಭಾಷಿನಿ ಶ್ರೀವತ್ಸ, ಬೆಳ್ಳಾರೆ

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ
Scroll to Top