ಕರಾವಳಿ

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ನ.26 ::ಜನಾರ್ದನ ಮಾಸ್ಟರ್ ಗಣಿತ ಕೇಂದ್ರ ಸುಳ್ಯ, ಅಮೃತ ಮಹೋತ್ಸವ ಸಮಿತಿ-೨೦೨೫ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗಣಿತ ಹಬ್ಬ-೨೦೨೫ ಕಾರ್ಯಕ್ರಮ ಭಾನುವಾರ ನಡೆಯಿತು. ಇಸ್ರೋ ವಿಜ್ಞಾನಿ, ಬೆಂಗಳೂರಿನ ಡಿಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ವೇಣುಗೋಪಾಲ ಉಬರಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜನಾರ್ದನ ಮಾಸ್ಟರ್ ಗಣಿತ ಕೇಂದ್ರದ ಅಧ್ಯಕ್ಷ ಎಂ. ಬಿ. ಸದಾಶಿವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊಫೆಸರ್ ಸುಭಾಷಿನಿ ಶ್ರೀವತ್ಸ, ಬೆಳ್ಳಾರೆ […]

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಡಾಲರ್ ಮೌಲ್ಯದ ಕುಸಿತ, ಬೇಡಿಕೆ ಹೆಚ್ಚಳವಾಗುತ್ತಿರುವುದು ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಗಳ ಬೆಲೆ ಪ್ರಭಾವದಿಂದಾಗಿ ಚಿನ್ನದ ಬೆಲೆ ಭಾರೀ ಹೆಚ್ಚಳ ಕಾಣುತ್ತಿದೆ. ನಿನ್ನೆ ಬರೋಬ್ಬರಿ 1919 ರೂ ಹೆಚ್ಚಳ ಕಂಡಿದ್ದ ಬೆಲೆ ಇಂದೂ ಕೂಡಾ 870 ರೂಪಾಯಿಗೆ ಏರಿಕೆ ಕಂಡಿದೆ. ನವೆಂಬರ್ 26 ಬುಧವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,791 ರೂಪಾಯಿ ಇದ್ದು, ಇಂದು 87 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ನ.26 ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಗರದ ಕದ್ರಿ ಜಿಲ್ಲಾ ಬಾಲಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್

ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ಒಂದು ದಿನದ ರಜೆ

(ನ್ಯೂಸ್‌ ಕಡಬ) newskadaba.com,  ನ.26 :ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀ ಕೃಷ್ಣ ಮಠದ ಭೇಟಿಯ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ನವೆಂಬರ್ 28ರಂದು ಆಯ್ದ ಪ್ರದೇಶಗಳ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಒಂದು ದಿನದ ರಜೆ ಘೋಷಿಸಿದೆ. ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಡಳಿತವು ರಜೆ ಘೋಷಿಸಿದೆ..ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಕೇಂದ್ರೀಯ ಸಚಿವರು, ಕರ್ನಾಟಕದ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ಒಂದು ದಿನದ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿತ- ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ನ.26 ಪುತ್ತೂರು:   ನವೆಂಬರ್ 24 ರಂದು ಸಂಜೆ 34 ನೆಕ್ಕಿಲಾಡಿ ಸುಭಾಷ್ ನಗರದಲ್ಲಿರುವ ಜನತಾ ಕಾಲೋನಿಯಲ್ಲಿ ಹೊಸದಾಗಿ ಬಾಡಿಗೆಗೆ ಪಡೆದಿದ್ದ ಮನೆ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಭಾರಿ ಅನಾಹುತ ತಪ್ಪಿದೆ. ಸ್ಥಳದಲ್ಲಿದ್ದ ಮೇಸ್ತ್ರಿಯೊಬ್ಬರ ಸಕಾಲಿಕ ಎಚ್ಚರಿಕೆಯಿಂದಾಗಿ ನಿವಾಸಿಗಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಜಬ್ಬಾರ್ ನಂದಾವರದ ಇಲ್ಯಾಸ್ ಎಂಬುವರಿಗೆ ಬಾಡಿಗೆಗೆ ನೀಡಿದ್ದ ಮನೆಗೆ ಕುಟುಂಬವು ಇತ್ತೀಚೆಗೆ ಸ್ಥಳಾಂತರಗೊಂಡಿತ್ತು. ಮುಂಜಾನೆ, ಕುಟುಂಬವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿತ್ತು ಬಾಡಿಗೆ ಮನೆಯ ಹಿಂದೆ, ಎತ್ತರದ

ಪುತ್ತೂರು: ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿತ- ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ!

(ನ್ಯೂಸ್‌ ಕಡಬ) newskadaba.com,  ನ.25 ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.. ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ ಇದ್ದರು ಎನ್ನಲಾಗಿದೆ. ಬೆಳಿಗ್ಗೆ

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ – 5 ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.25 ಉಡುಪಿ: ಗಂಗೊಳ್ಳಿಯ ಆಲೂರು ಮಾವಿನಗುಳಿ ಎಂಬಲ್ಲಿ ನ.23ರಂದು ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ದಿವಾಕರ(56), ಗಣೇಶ್(40), ಗಣೇಶ್(29), ಪ್ರಶಾಂತ್(37), ಎಚ್.ಬಾಬು(55) ಬಂಧಿತ ಆರೋಪಿಗಳು. ಜಯಶೀಲ ಶೆಟ್ಟಿ ಹಾಗೂ ಇತರರು ಪೊಲೀಸ್ ದಾಳಿ ವೇಳೆ ಸ್ಥಳದಿಂದ ಓಡಿ ಹೋಗಿದ್ದಾರೆ. 7 ಹುಂಜ, 5 ಕೋಳಿಬಾಳು ಹಾಗೂ 2400ರೂ. ನಗದು, ಏಳು ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ – 5 ಮಂದಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುರೋಹಿತ ನಾಗರಾಜ ಭಟ್‌ರಿಗೆ ಶ್ರೀಕೃಷ್ಣಾ ಗೀತಾನುಗ್ರಹ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ನ.25: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ನೀಡುವ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಸುಳ್ಯದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಟಾನದ ಅಧ್ಯಕ್ಷ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರಿಗೆ ಲಭಿಸಿದೆ. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವಗೀತಾ ಪರ್ಯಾಯ 2024-26ರ ಪ್ರಯುಕ್ತ ನಡೆದ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ನೀಡುವ ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿಯನ್ನು ಪುರೋಹಿತ ನಾಗರಾಜ ಭಟ್ ಅವರಿಗೆ ನೀಡಿ ಗೌರವಿಸಲಾಯಿತು.

ಪುರೋಹಿತ ನಾಗರಾಜ ಭಟ್‌ರಿಗೆ ಶ್ರೀಕೃಷ್ಣಾ ಗೀತಾನುಗ್ರಹ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಶಾಲಾ ಮಕ್ಕಳೊಂದಿಗೆ ಕುಶಲೋಪರಿ ನಡೆಸಿದ ಜಿಲ್ಲಾಧಿಕಾರಿ

(ನ್ಯೂಸ್‌ ಕಡಬ) newskadaba.com,  ನ.25 ಬಂಟ್ವಾಳ: ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದಲ್ಲಿ ಕರ್ತವ್ಯ ನಿರ್ವಹಿದ ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಹೆಜ್ಜೆನು ದಾಳಿ, ಶ್ವಾನ ದಾಳಿ ಹಾಗೂ ರಸ್ತೆಯ ಅಪಘಾತಗಳಿಂದ ಅನಾರೋಗ್ಯಕ್ಕೆ ತುತ್ತಾದಂಥ ಶಿಕ್ಷಕರನ್ನು ದ.ಕ ಜಿಲ್ಲಾಧಿಕಾರಿ ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಕಷ್ಟದ ಸಮಯದಲ್ಲೂ ಗಣತಿ ಕಾರ್ಯ ಪೂರ್ಣಗೊಳಿಸಿದ ಸರ್ಕಾರಿ ಪ್ರೌಢ ಶಾಲೆ ಸಜೀಪ ಮೂಡ, ಗ್ರಾಮದ ಶಾಲಾ ಶಿಕ್ಷಕ ವೆಂಕಟರಮಣ ಆಚಾರ್ ಹಾಗೂ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿನ

ಬಂಟ್ವಾಳ : ಶಾಲಾ ಮಕ್ಕಳೊಂದಿಗೆ ಕುಶಲೋಪರಿ ನಡೆಸಿದ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.25 : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಹೆಚ್ಚಿನ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ…….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top