ಕರಾವಳಿ

544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ವತಿಯಿಂದ 544 ಅಂಗನವಾಡಿ ವರ್ಕರ್ & ಹೆಲ್ಪರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 15-ಡಿಸೆಂಬರ್-2025 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಹುದ್ದೆಗಳ ವಿವರ ಸಂಸ್ಥೆಯ ಹೆಸರು: Women and Child Development Department Shivamogga (WCD Shivamogga) ಒಟ್ಟು ಹುದ್ದೆಗಳು      544 […]

544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದೆ. ಕಳೆದ ವಾರದ ಅಂತ್ಯದಲ್ಲಿ ಭಾರಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ, ಈ ವಾರದ ಆರಂಭ ಸೋಮವಾರದಂದು ಚಿನ್ನದ ಬೆಲೆ ಇಳಿಕೆ ಆಗಿದೆ. ನವೆಂಬರ್ 24 ಸೋಮವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,513 ರೂಪಾಯಿ ಇದ್ದು, ಇಂದು 71 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,25,130 ರೂಪಾಯಿ ಇದೆ. 24 ಕ್ಯಾರೆಟ್ 10

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ

(ನ್ಯೂಸ್‌ ಕಡಬ) newskadaba.com,  ನ.24 :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಆರಂಭಗೊಂಡಿದ್ದು, ನ.24 ಕ್ಕೆ ಹೂವಿನ ತೇರು, ನ.25 ಪಂಚಮಿ ತೇರು, ನ.26 ಮಹಾರಥೋತ್ಸವ ನಡೆಯಲಿದೆ. ನ.16 ಆದಿತ್ಯವಾರ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾದ ಜಾತ್ರೆ ನಡೆಯಿತು.ನ.17 ರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ,ನ.18 ರಾತ್ರಿ ಶೇಷವಾಹನಯುಕ್ತ ಬಂಡಿಉತ್ಸವ ಜರುಗಿತು. ನ.19ರಂದು ಲಕ್ಷದೀಪೋತ್ಸವ ನಡೆದಿದ್ದು, ನ.20.ಶೇಷ ವಾಹನೋತ್ಸವ, ನ.21.ಅಶ್ವವಾಹ ನೋತ್ಸವ, ನ.22. ಮಯೂರ ವಾಹ ನೋತ್ಸವ, ನ.23.

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.24ಕಾಪು: ಖಾಸಗಿ ಎಕ್ಸ್ ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.ಮೃತರನ್ನು ಕಾಪು ಪಡುಗ್ರಾಮದ ನಿವಾಸಿ ಹಾಗೂ ಮಂಗಳೂರಿನ ಹೋಟೆಲ್ ಉದ್ಯೋಗಿ ಸಕೇಂದ್ರ ಪೂಜಾರಿ (52) ಎಂದು ಗುರುತಿಸಲಾಗಿದೆ. ಬಸ್ ಉಚ್ಚಿಲ ತಲುಪಿದಾಗ, ಅವರು ಮುಂಭಾಗದ ಬಾಗಿಲಿನ ಬಳಿ ಇಳಿದುಕೊಳ್ಳಲು ಸಿದ್ಧವಾಗಿದ್ದರು. ಆ ಸಮಯದಲ್ಲಿ ಚಾಲಕನು ಎದುರು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕಲು ನಿರ್ಲಕ್ಷ್ಯದಿಂದ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ. ಇದರಿಂದಾಗಿ

ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

India Meteorological Department ನೇಮಕಾತಿ ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.24 . ಒಟ್ಟು 134 ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, India Meteorological Department (IMD) ವತಿಯಿಂದ 2025 ನವೆಂಬರ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 14-ಡಿಸೆಂಬರ್-2025 ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಸಂಸ್ಥೆಯ ಹೆಸರು: India Meteorological Department (IMD) ಒಟ್ಟು ಹುದ್ದೆಗಳು: 134 ಕೆಲಸದ ಸ್ಥಳ: ಭಾರತಾದ್ಯಂತ ಹುದ್ದೆಯ ಹೆಸರು: Scientific Assistant ವೇತನಶ್ರೇಣಿ: ₹29,200 – ₹1,23,100/- ತಿಂಗಳಿಗೆ

India Meteorological Department ನೇಮಕಾತಿ ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಗೆ ನ.28ರಂದು ಮೋದಿ ಭೇಟಿ- ಪ್ರಧಾನಿ ಕಚೇರಿ ದೃಢಪಡಿಸಿದ್ದು, ವೇಳಾಪಟ್ಟಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.22:   ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡುತ್ತಿರುವುದನ್ನು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ದೃಢಪಡಿಸಿದೆ. ನವೆಂಬರ್ 28 ರಂದು ಪ್ರಧಾನಿಯವರ ಉಡುಪಿ ಭೇಟಿಗೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿಯು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಬೆಳಿಗ್ಗೆ 11.05 ಕ್ಕೆ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣ 11.10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35 ಕ್ಕೆ

ಉಡುಪಿಗೆ ನ.28ರಂದು ಮೋದಿ ಭೇಟಿ- ಪ್ರಧಾನಿ ಕಚೇರಿ ದೃಢಪಡಿಸಿದ್ದು, ವೇಳಾಪಟ್ಟಿ ಬಿಡುಗಡೆ Read More »

ಕರಾವಳಿ

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.22:   ಅಥೆನಾ ಆಸ್ಪತ್ರೆ ಮತ್ತು ಅಥೆನಾ ಸಮೂಹ ಸಂಸ್ಥೆಗಳ ಛೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಆರ್.ಎಸ್. ಶೆಟ್ಟಿಯಾನ್(65) ಅವರು ನವೆಂಬರ್ 21 ರಂದು ನಿಧನರಾಗಿದ್ದಾರೆ. ಶೆಟ್ಟಿಯಾನ್ ಅವರು ಪ್ರೈವೇಟ್ ಮತ್ತು ನಾನ್ ಪ್ರೋಫಿಟ್ ಕ್ಷೇತ್ರಗಳಲ್ಲಿ ಅನೇಕ ನಾಯಕತ್ವದ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರು ವೈ.ಎಂ.ಸಿ.ಎ. ಆಫ್ ಇಂಡಿಯಾದ ರಾಷ್ಟ್ರೀಯ ಖಜಾಂಚಿ ಮತ್ತು ಟ್ರಸ್ಟಿ ಆಗಿ ಆಯ್ಕೆಯಾಗಿದ್ದರು. 158 ವರ್ಷಗಳ ಭಾರತೀಯ ವೈ.ಎಂ.ಸಿ.ಎ. ಚಳವಳಿಯ ಇತಿಹಾಸದಲ್ಲಿ, ಭಾರತೀಯ ವೈ.ಎಂ.ಸಿ.ಎ.ದ ರಾಷ್ಟ್ರೀಯ ಖಜಾಂಚಿ ಮತ್ತು ವೈ.ಎಂ.ಸಿ.ಎ.

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ನ.22:   ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಏರಿಕೆ ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 170 ರೂ. ಏರಿಕೆ ಕಂಡು ಬಂದಿದ್ದು, 11,535 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 186 ರೂ. ಏರಿಕೆಯಾಗಿ 12,584 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,280 ರೂ. ಆದರೆ 10 ಗ್ರಾಂಗೆ ನೀವು, 1,15,350 ಹಾಗೂ 100 ಗ್ರಾಂಗೆ

ಇಂದಿನ ಚಿನ್ನದ ದರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ. ಹೆದ್ದಾರಿ ಪ್ರಾಧಿಕಾರದ

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ

(ನ್ಯೂಸ್‌ ಕಡಬ) newskadaba.com,  ನ.22:   ಭಾರತದ ಹೊರಗಿನ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರ ನೇಮಕಾತಿಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ಜನವರಿ 2026 ರಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಮೇಳ ಆಯೋಜಿಸಲಾಗುತ್ತಿದೆ. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತದ ಹೊರಗಿನ ವಿದೇಶಿ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರಿಗೆ ಉದ್ಯೋಗವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡಲು ಈ ಮೆಗಾ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಭಾರತದ ಹೊರಗೆ, ವಿಶೇಷವಾಗಿ ಯುರೋಪಿಯನ್, ಗಲ್ಫ್

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top