ಕರಾವಳಿ

ಐಷಾರಾಮಿ ಕಾರು ತೆರಿಗೆ ವಂಚನೆ; ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳೂರು, ಉಡುಪಿ ಆರ್.ಟಿ.ಓ. ಕಡತಗಳ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ನ.18 : ಐಷಾರಾಮಿ ಕಾರು ನೋಂದಣಿಯ ವೇಳೆ ತೆರಿಗೆ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮಂಗಳೂರು ಮತ್ತು ಉಡುಪಿ ಆರ್.ಟಿ.ಓ ಕಚೇರಿಗಳಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಆರ್.ಟಿ.ಓ. ಕಚೇರಿಯಲ್ಲಿ ತೆರಿಗೆ ಮೊತ್ತವನ್ನು ಕಡಿಮೆ ಮಾಡಿ ಒಂದು ಬಿಎಂಡಬ್ಲ್ಯು ಕಾರನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸುಮಾರು 85 ಲಕ್ಷ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದೆ. ವಾಹನದ ನೋಂದಣಿಗೆ ಸಂಬಂಧಿಸಿದ ಕೆಲವೊಂದು ಪ್ರಕ್ರಿಯೆಗಳು […]

ಐಷಾರಾಮಿ ಕಾರು ತೆರಿಗೆ ವಂಚನೆ; ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳೂರು, ಉಡುಪಿ ಆರ್.ಟಿ.ಓ. ಕಡತಗಳ ಪರಿಶೀಲನೆ Read More »

ಕರಾವಳಿ

ಸುಳ್ಯದ ಸಮೃದ್ದಿ ಎಸ್. ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್

(ನ್ಯೂಸ್‌ ಕಡಬ) newskadaba.com,  ನ.18 ಸುಳ್ಯ: ಆದ್ಯಾಸ್ಮಿ ಫಿಟ್ನೆಸ್ ಸ್ಟುಡಿಯೋ ಮತ್ತು ದೇಯೀ ಮೊಬೈಲ್ಸ್ ಸಹಯೋಗದೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನವೆಂಬರ್ 16 ರಂದು ಆಯೋಜಿಸಲಾಗಿದ್ದ ಫ್ಯಾಷನ್ ಷೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಳ್ಯ ತಾಲೂಕಿನ ಗೂನಡ್ಕದ ಸಮೃದ್ಧಿ ಎಸ್. ಟ್ರೆಡಿಷನಲ್ ಮತ್ತು ವೆಸ್ಟರ್ನ್ ರೌಂಡ್ ನಲ್ಲಿ ಮಿಂಚಿ ಪ್ರಿನ್ಸೆಸ್ ಆಫ್ ಮಲ್ನಾಡ್ ಮೊದಲ ರನ್ನರ್ ಅಪ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆ

ಸುಳ್ಯದ ಸಮೃದ್ದಿ ಎಸ್. ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೋಳಿತ್ತಡಿ – ಕುದುಲೂರು ಹೊಂಡ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ ಇಸಾಕ್ ಕುದುಲೂರು-ಏಕಾಂಗಿ ಶ್ರಮದಾನಕ್ಕೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,  ನ.18 : ಕಡಬ, ನ.18. ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗೋಳಿತ್ತಡಿ – ಏಣಿತ್ತಡ್ಕ – ಕುದುಲೂರು ಸಂಪರ್ಕ ರಸ್ತೆಯ ಗೋಳಿತ್ತಡಿಯಿಂದ ಕುದುಲೂರು ವರೆಗಿನ ಸುಮಾರು 4 ಕಿಮೀ ಉದ್ದದ ರಸ್ತೆಯುದ್ದಕ್ಕೂ  ಉಂಟಾಗಿರುವ ಹೊಂಡಗಳಿಗೆ ಕುದುಲೂರು ನಿವಾಸಿ ಇಸಾಕ್ ಎಂಬುವವರು ಸ್ವಯಂಪ್ರೇರಿತರಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಏಕಾಂಗಿಯಾಗಿ ಗುರುವಾರ ಮತ್ತು ಶುಕ್ರವಾರ ಎರಡು ದಿನ  ಮಣ್ಣು ಹಾಕಿ ಹೊಂಡ ಮುಚ್ಚಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವೃತ್ತಿಯಲ್ಲಿ ಅಡಿಕೆ ಸುಳಿಯುವ

ಗೋಳಿತ್ತಡಿ – ಕುದುಲೂರು ಹೊಂಡ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ ಇಸಾಕ್ ಕುದುಲೂರು-ಏಕಾಂಗಿ ಶ್ರಮದಾನಕ್ಕೆ ಮೆಚ್ಚುಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.18 : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರ (ನವೆಂಬರ್ 18) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 70 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 63,001 ರೂ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.18 ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್‌ ಕಡಬ) newskadaba.com,  ನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28 ರಂದು ರಂದು ಕಡಬ ತಾಲೂಕು ಕಛೇರಿ ಇಲ್ಲಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು

(ನ್ಯೂಸ್‌ ಕಡಬ) newskadaba.com,  ನ.18 ಆಲಂಕಾರು :-ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ,36ನೇ ಅಖಿಲ ಭಾರತೀಯ ಖೇಲಖೂದ್,ಕಬ್ಬಡಿ ಟೂರ್ನಮೆಂಟ್ 2025-26 ಇದರ ವತಿಯಿಂದ ಭಾರತ ಭಾರತಿ ರೆಸಿಡೆನ್ಸಿಯಲ್ ಸಿ.ಬಿ.ಎಸ್.ಸಿ ಸ್ಕೂಲ್,ಜಾಮಟಿ,ಬೆತುಲ್,ಮಧ್ಯಪ್ರದೇಶ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ಕಬ್ಬಡಿ ಫೈನಲ್ ಫೈಟ್ ನಲ್ಲಿ.. ಬಲಿಷ್ಠ ವೆಸ್ಟ್ ಯು.ಪಿ ವಿರುದ್ದ 36-35 ಅಂತರದ ಜಯದೊಂದಿಗೆ  ದಕ್ಷಿಣ ಮಧ್ಯ ಕ್ಷೇತ್ರ ತಂಡವು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ ರಾಷ್ಟ್ರೀಯ ಕಬ್ಬಡಿ ಟೂರ್ನಮೆಂಟ್ ಗೆ

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕ ರಾಮಚಂದ್ರ ಪಿ.ಎನ್. ನಿಧನ

ಕಡಬ, ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಸಮೀಪದ ಕೊಡಿಂಕಿರಿ ನಿವಾಸಿ ರಾಮಚಂದ್ರ ಪಿ.ಎನ್. (55) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ನಿಧನ ಹೊಂದಿದರು. ಕಡಬ ಸರಕಾರಿ ಪ್ರೌಢಶಾಲೆ, ಕೊಂಬಾರು ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಎಣ್ಮೂರು ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾಗಿದ್ದ ಅವರು ಕಡಬ ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಸ್ಥಾಪಕಾಧ್ಯಕ್ಷರಾಗಿದ್ದು, ತಾಯಿ ರತ್ನಾವತಿ, ಪತ್ನಿ ಶಿಕ್ಷಕಿ ವನಿತಾ,

ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕ ರಾಮಚಂದ್ರ ಪಿ.ಎನ್. ನಿಧನ Read More »

ಕರಾವಳಿ

ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್

(ನ್ಯೂಸ್‌ ಕಡಬ) newskadaba.com,  ನ.17: ಬೆಳ್ತಂಗಡಿ :- ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಕ್ವಾಫ್ ತಂಗಳ್ ರವರ  ಸಾರಥ್ಯದ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ 5ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಹಾಗೂ ರಾಜ್ಯ ಮಟ್ಟ  ರಾಂಕ್  ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 15/11/2025 ರಂದು ಮನ್ ಶರ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.   ಕಾರ್ಯಕ್ರಮದ ಉದ್ಘಾಟನೆಯನ್ನು ಬಹುಮಾನ್ಯ ಸಯ್ಯದ್ ಅಬ್ದುಲ್ ರಹಿಮಾನ್  ಸಾದತ್ ತಂಗಳ್  ಬಾ ಅಲವಿ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ

ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್ Read More »

ಕರಾವಳಿ

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ. 17 ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಣದು ಪಲ್ಟಿಯಾಗಿ, 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು ಗುರುತಿಸಲಾಗಿದೆ. ನಾವೂರಿನ ಶಶಿ ಎಂಬುವವರ ಆಟೋರಿಕ್ಷಾದಲ್ಲಿ ಪ್ರಯಾಣಿಕರು ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕಾಗಿ ತೆರಳುತ್ತಿದ್ದರು. ಅಪಘಾತದಲ್ಲಿ

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top