ಕರಾವಳಿ

ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.15: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ […]

ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ

(ನ್ಯೂಸ್‌ ಕಡಬ) newskadaba.com,  ನ.15 ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ   ಡಾ| ಮಧುಶ್ರೀ ಕೆ  ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ  ಹೊರರೋಗಿ ವಿಭಾಗದ ಕರ್ತವ್ಯವನ್ನು ನಿರ್ವಹಿಸಲು ವಾರದಲ್ಲಿ ಮೂರು ದಿನ ನಿಯೋಜಿಸಿ ದಕ್ಷಿಣ ಕನ್ನ ಡ ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ನ.14  ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿ ಆದೇಶಿಸಿದ್ದಾರೆ. ಆರೋಗ್ಯ ಕೇಂದ್ರದ ವಿವಿಧ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನ. 20ರಂದು ಕಡಬ ತಾಲೂಕು ಅಖಿಲ ಕರ್ನಾಟಕ ರೈತ,

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 159 ಅತಿಥಿ ಶಿಕ್ಷಕರಿಗೆ ಕಳೆದ ಮೂರು ತಿಂಗಳಿಂದ ವೇತನ ಇಲ್ಲ!

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ 159 ಅತಿಥಿ ಶಿಕ್ಷಕರು ತಮ್ಮ ಸಂಬಳಕ್ಕಾಗಿ ಕಾಯುತ್ತಿದ್ದು, ಅವರಿಗೆ ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ. ಫೆಬ್ರವರಿಯಿಂದ ಬೆಂಗಳೂರಿನಾದ್ಯಂತ 100ಕ್ಕೂ ಹೆಚ್ಚು ಸಮಾಧಿ ತೋಡುವ ಕಾರ್ಮಿಕರಿಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವೇತನ ಪಾವತಿಸಿಲ್ಲ ಎಂಬ ವರದಿ ಬೆನ್ನಲ್ಲೇ ಈಗ ಅತಿಥಿ ಶಿಕ್ಷಕರಿಗೂ ವೇತನ ನೀಡಿಲ್ಲ ಎಂಬ ವಿಚಾರ ಬಹಿರಂಗವಾಗಿದೆ. ಪ್ರಾಥಮಿಕ ಶಾಲೆಯಿಂದ ಪದವಿ ಕಾಲೇಜಿನವರೆಗಿನ ಎಲ್ಲಾ 19 ಸಂಸ್ಥೆಗಳಲ್ಲಿ, 20,000 ರಿಂದ 25,000

ಬೆಂಗಳೂರು: 159 ಅತಿಥಿ ಶಿಕ್ಷಕರಿಗೆ ಕಳೆದ ಮೂರು ತಿಂಗಳಿಂದ ವೇತನ ಇಲ್ಲ! Read More »

ಕರಾವಳಿ

ಚೆಂಬು : ಮನೆಯಿಂದ ಕಳವು ಪ್ರಕರಣ ; ಇಬ್ಬರು ಆರೋಪಿಗಳು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.15 ಸುಳ್ಯ : ಚೆಂಬು ಗ್ರಾಮದ ಮನೆಯೊಂದರಿಂದ ನಗ-ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಸಿದ್ದಲಿಂಗು ಎನ್. (28) ಮತ್ತು ರಘು ಎನ್. (26) ಬಂಧಿತ ಆರೋಪಿಗಳು.ಬಂಧಿತರಿಂದ 8,50,000 ರೂ. ನಗದು, 120 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ. ಅವರ ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ

ಚೆಂಬು : ಮನೆಯಿಂದ ಕಳವು ಪ್ರಕರಣ ; ಇಬ್ಬರು ಆರೋಪಿಗಳು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕರಿಗೆ ಭರ್ಜರಿ ಶುಭಸುದ್ದಿ; ತೈಲ ಖರೀದಿ ಹೆಚ್ಚಿಸಿದ ಕೇಂದ್ರ ಸರ್ಕಾರ! ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.15 : ಕೇಂದ್ರ ಸರ್ಕಾರ ತೈಲ ಖರೀದಿಯನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ ದೇಶಾದ್ಯಂತ ಭಾರೀ ಇಳಿಕೆ ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ ಏರಿಳಿತ ಕಂಡಿದ್ದ ಎಣ್ಣೆ ದರಗಳು ಈಗ ಸಾಮಾನ್ಯ ಜನರಿಗೆ ಸಿಹಿಸುದ್ದಿ ತಂದಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಕುಸಿತವೂ ದೇಶೀಯ ಬೆಲೆಗಳ ಮೇಲೆ ನೇರ ಪರಿಣಾಮ ಬೀರಿದೆ. ಭಾರತವು 2024-25ರಲ್ಲಿ ಒಟ್ಟು 16 ಮಿಲಿಯನ್ ಟನ್ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಂಡಿದ್ದು, ಇದು ಹಿಂದಿನ ವರ್ಷದ 15.96 ಮಿಲಿಯನ್ ಟನ್‌ಗಿಂತ

ಸಾರ್ವಜನಿಕರಿಗೆ ಭರ್ಜರಿ ಶುಭಸುದ್ದಿ; ತೈಲ ಖರೀದಿ ಹೆಚ್ಚಿಸಿದ ಕೇಂದ್ರ ಸರ್ಕಾರ! ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ನ.15: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23) ದಾರುಣವಾಗಿ ಮೃತಪಟ್ಟವರು. ಗಾಯಾಳುಗಳನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದ್ದು, ಚಿಂತಾಜಕನಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಶನಿವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ,

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ನಾಯಿ…!

(ನ್ಯೂಸ್‌ ಕಡಬ) newskadaba.com,  ನ.15 ಮಂಗಳೂರು: ಮಂಗಳೂರಿನಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಕುಂಪಲ ಗ್ರಾಮದ ನಿವಾಸಿ ದಯಾನಂದ (60) ಮೃತ ವ್ಯಕ್ತಿ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಕೊಲೆ ಎಂದು ಆತಂಕಕ್ಕೊಳಗಾಗಿದ್ದಾರೆ. ಮೃತ ದಯಾನಂದ ಅವರ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ದೇಹದ ಮೇಲೆ ಆಳವಾದ ಗಾಯಗಳು, ಹಾಗೂ ಕಣ್ಣಿನ ಗುಡ್ಡೆ ಕಿತ್ತಿರುವುದು ಪತ್ತೆಯಾಗಿದೆ.ಬೆಳಗಿನ ಜಾವ 3 ಗಂಟೆ ಸುಮಾರಿಗೆ

ಮಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ನಾಯಿ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ

(ನ್ಯೂಸ್‌ ಕಡಬ) newskadaba.com,  ನ.14:   ಕಬ್ಬಿಗೆ ಸೂಕ್ತ ಬೆಂಬಲ ಬೆಲೆಗೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕಬ್ಬು ತುಂಬಿದ್ದ ಟ್ರಾಕ್ಟರ್‌ ಟ್ರ್ಯಾಲಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಮಹಲಿಂಗಪುರ ಪೊಲೀಸ್‌‍ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಹಿಂಸಾಚಾರಕ್ಕೆ ಕಾರಣವಾಗಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಶೋಧ ನಡೆಸುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.ಮುಧೋಳ ತಾಲ್ಲೂಕಿನಾದ್ಯಂತ ಮೂರು ದಿನ ನಿಷೇದಾಜ್ಞೆ

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ Read More »

ಕರಾವಳಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ನ.14:   ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ. ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದಾರೆ. ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಲಾರಿ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಲಾರಿ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು Read More »

ಕರಾವಳಿ

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ನ.14:  ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ
Scroll to Top