ಕರಾವಳಿ

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.08: ಸುಳ್ಯ:ಇಂಟರ್ ಲಾಕ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ನಡೆದಿದೆ. ಮುಳ್ಯದ ಯತೀಶ್ ಅವರ ಹೊಸ ಮನೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಸಲು ಇಂಟರ್ ಲಾಕ್ ತುಂಬಿ ಕೊಂಡು ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು […]

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ Read More »

ಕರಾವಳಿ

ಗಾಂಜಾ ಸಾಗಾಟ: ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.08: ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ರಿಕ್ಷಾ ಚಲಾಯಿಸುತ್ತಿದ್ದ ಪ್ರಸಾದ್ ಬಂಧಿತ ಆರೋಪಿ. ಈತ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಅರಿತ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿ ಸಹಿತ ಆತನಿಂದ ಸುಮಾರು ಒಂದು ಕೆಜಿಗಿಂತಲೂ ಅಧಿಕ ಗಾಂಜಾ ಹಾಗೂ ತಲವಾರು

ಗಾಂಜಾ ಸಾಗಾಟ: ಆರೋಪಿ ಬಂಧನ Read More »

ಕರಾವಳಿ

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.10 :ಸ್ಮಾರ್ಟ್ ಫೋನ್ ಹಾಗೂ ಸೋಶಿಯಲ್ ಮೀಡಿಯಾದ ಪ್ರಭಾವದಿಂದ ಯುವ ಸಮುದಾಯ ದಾರಿ ತಪ್ಪುತ್ತಿದ್ದು, ಈ ಹಿನ್ನೆಲೆ ಡೆನ್ಮಾರ್ಕ್‌ನಲ್ಲಿ ಸರ್ಕಾರವು 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸುವುದಕ್ಕೆ ತೀರ್ಮಾನ ಮಾಡಿದೆ. ಮಕ್ಕಳು ಮಾನಸಿಕವಾಗಿ ಹಾಳು ಮಾಡುವ ಡಿಜಿಟಲ್ ವಿಚಾರಗಳತ್ತ ಹೆಚ್ಚು ಹೆಚ್ಚು ವಾಲುತ್ತಿದ್ದು, ಇದು ಅವರ ಮೇಲೆ ಮಾನಸಿಕ ಆರೋಗ್ಯದ ಜೊತೆಗೆ ಸಾಮಾಜದ ಸ್ವಾಸ್ಥ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ಕಳವಳದ ನಡುವೆ ಡೆನ್ಮಾರ್ಕ್ ಸರ್ಕಾರವೂ ಈ ನಿರ್ಧಾರಕ್ಕೆ ಬಂದಿದೆ..

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವೆ ಹೈಸ್ಪೀಡ್‌ ಕಾರಿಡಾರ್‌ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಯ ಜಂಟಿ ಸಮೀಕ್ಷೆಗೆ ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಯಥಾಸ್ಥಿತಿ

(ನ್ಯೂಸ್‌ ಕಡಬ) newskadaba.com,  ನ.08: ಚಿನ್ನದ ದರದಲ್ಲಿ ಇಂದು ಮತ್ತೆ ಯಥಾಸ್ಥಿತಿ ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,185 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 12,202 ರೂ ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 89,480 ರೂ. ಬಾಳಿದರೆ, 10 ಗ್ರಾಂಗೆ ನೀವು 1,11,850 ಹಾಗೂ 100 ಗ್ರಾಂಗೆ 11,18,500 ರೂ., ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 97,616 ರೂ. ಆದರೆ, 10

ಚಿನ್ನದ ದರದಲ್ಲಿ ಯಥಾಸ್ಥಿತಿ Read More »

ಕರಾವಳಿ

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ

(ನ್ಯೂಸ್‌ ಕಡಬ) newskadaba.com,  ನ.08 ಕಡಬ:- ಮರ್ಧಾಳ ಆಸುಪಾಸಿನ ಗ್ರಾಮಗಳ ನಿವಾಸಿಗಳಾಗಿ ಉದ್ಯೋಗ ನಿಮಿತ್ತ ಹಲವು ಗಲ್ಫ್ ರಾಷ್ಟ್ರೀಗಳು,ಮತ್ತು ಇಂಗ್ಲೆಂಡ್ ಗಳಲ್ಲಿ ಅನಿವಾಸಿ ಭಾರತೀಯರಾಗಿದ್ದು ಕೊಂಡು ತಮ್ಮ ಊರಿನ ಸರ್ವ ತೋಮುಖ  ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರವಾಸಿಗರ ಸಂಘಟನೆ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್ ಮರ್ಧಾಳ(ರಿ). ಕೆಲವು ವರ್ಷ ನುಸ್ರತುಲ್ ಇಸ್ಲಾಂ ಇಂಟೆರ್ ನ್ಯಾಷನಲ್ ಯೂತ್ ಫೆಡರೇಶನ್ ಎಂಬ ಹೆಸರಿನಲ್ಲಿ ಕಾರ್ಯಚರಿಸಿ, ತಮ್ಮ ಸೇವೆಯ ವಿಸ್ತಾರ ಹಾಗೂ ಆಡಳಿತಾತ್ಮಕ ಸಂಯೋಜನೆಗೋಸ್ಕರ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ನ.08: ಕಡಬ: ಕಡಬ ತಾಲೂಕು ಕೇಂದ್ರಿತವಾಗಿ ನೂತನವಾಗಿ ಪ್ರಾರಂಭಿಸಲಾದ ಕಡಬ ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್‌ನ ಕಛೇರಿಯು ಎ.ಬಿ. ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ (ದಿನಾಂಕ 31-10-2025) ರಂದು ಶುಭಾರಂಭಗೊಂಡಿತು. ​ಕ್ಲಬ್‌ನ ನೂತನ ಕಛೇರಿಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಆಶೀರ್ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಛೇರಿ ಇರುವ ಎ.ಬಿ. ಕಾಂಪ್ಲೆಕ್ಸ್‌ನ ಮಾಲೀಕರಾದ ಶ್ರೀ. ಮಾಥ್ಯು ಜೋಸೆಫ್ ಮತ್ತು ಅವರ ಧರ್ಮಪತ್ನಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ​ನಂತರ, ಸೈಂಟ್ ಮೇರಿಸ್ ಓರ್ಥೋಡಕ್ಸ್ ಚರ್ಚಿನ ಧರ್ಮಗುರುಗಳಾದ

ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ Read More »

ಕರಾವಳಿ

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು

(ನ್ಯೂಸ್‌ ಕಡಬ) newskadaba.com,  ನ.08: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್‌ಟಿಎಸ್‌ಸಿ 2ನೇ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಆಕೆಯ ಮಲತಂದೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಯ ಪರ ಹಿರಿಯ ನ್ಯಾಯವಾದಿ ಎಸ್.ಎಸ್.ಖಾಝಿ ವಾದ

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆ ; ಜೆಡಿಎಸ್ ಆರೋಪ

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿಗಳನ್ನು ನೀಡಿದ ನೆಪದಲ್ಲಿ ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ(ನ.07) ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತೆರಿಗೆ ಭಯೋತ್ಪಾದಕ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ಭೂತದಹಿಸಿ ಕಿಡಿಕಾರಿದರು. ಗ್ಯಾರಂಟಿಗಳಿಗೆ ವಾರ್ಷಿಕ ಕೇವಲ 52 ಸಾವಿರ ಕೋಟಿ ರು. ಅನುದಾನ

ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆ ; ಜೆಡಿಎಸ್ ಆರೋಪ Read More »

ಕರಾವಳಿ
Scroll to Top