ಕರಾವಳಿ

ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ನಗರದ ಕೊಡಿಯಾಲ್ ಬೈಲ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಸಂಸ್ಥೆಯಲ್ಲಿ ಆಗಸ್ಟ್ 3ರಿಂದ 11ರ ವರೆಗೆ  ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.

ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ

ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ

ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ ಪೂರ್ಣ

(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ

ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ ಪೂರ್ಣ Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಾರಾಕಾರ ಮಳೆ: ನಾಳೆ (ಆ. 03)ರಂದು ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 02. ಕಳೆದೆರಡು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ನಾಳೆ (ಆ. 03) ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ ಹಾಗೂ ಮುಲ್ಕಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಧಾರಾಕಾರ ಮಳೆ: ನಾಳೆ (ಆ. 03)ರಂದು ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ದಕ್ಷಿಣ ಭಾರತದ ಹೆಸರಾಂತ ಹಾಗೂ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದರೂ ಇಂದು ರವಿವಾರ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರಿಗೆ ಸೇವೆ ಸಲ್ಲಿಸಿದರು. ಭಕ್ತರಿಗೆ ಕುಮಾರಧಾರ ನದಿಯಲ್ಲಿ ತೀರ್ಥ ಸ್ನಾನಕ್ಕಾಗಿ ಸ್ನಾನ ಘಟ್ಟದ ಪಕ್ಕದಲ್ಲಿ ಡ್ರಮ್ ಗಳನ್ನು ಇರಿಸಿ ಅದರಲ್ಲಿ ನೀರಿನ ವ್ಯವಸ್ಥೆ ಹಾಗೂ ಶವರ್ ವ್ಯವಸ್ಥೆಗಳನ್ನ ಶ್ರೀ ದೇವಳದ ವತಿಯಿಂದ

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ Read More »

ಕರಾವಳಿ, ಕರ್ನಾಟಕ

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಗೌಡ ಬಾನಡ್ಕ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.   ಜುಲೈ 28ರಂದು ಉಡುಪಿ ನಗರ ಬಸ್ ನಿಲ್ದಾಣ ಸಮೀಪದ ಜಟ್ಕಾ ಸ್ಟ್ಯಾಂಡ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ಡ್ರಗ್ ಎಡಿಕ್ಟ್’

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು Read More »

ಕರಾವಳಿ

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ ಇರಬೇಕು, ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ, ಅಪರಿಚಿತರನ್ನು ಪರಿಚಯ ಮಾಡಿಕೊಳ್ಳದೆ ಹಾಗೂ ಅವರೊಂದಿಗೆ ಸಲುಗೆಯಿಂದ ನಡೆದುಕೊಳ್ಳದೆ ಇರುವುದು, ಶಾಲಾ

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ: ಆಟೋರಿಕ್ಷಾ ಮೇಲೆ ಬಿದ್ದ ಮರ!!

(ನ್ಯೂಸ್ ಕಡಬ) newskadaba.com ಕಡಬ, ಆ. 01. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರದಿಂದ ಭಾರೀ ಗಾಳಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅನಾಹುತಗಳು ನಡೆಯುತ್ತಿರುವ ಕುರಿತು ಕೇಳಿಬರುತ್ತಿದೆ. ಅದೇರೀತಿ ಆಟೋ ರಿಕ್ಷಾದ ಮೇಲೆ ಮರವೊಂದು ಬಿದ್ದ ಪರಿಣಾಮ ರಿಕ್ಷಾ ನಜ್ಜುಗುಜ್ಜಾದ ಘಟನೆ ಕಡಬ ತಾಲೂಕಿನ ಕೊಕ್ಕಡ ಎಂಬಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕೊಕ್ಕಡ: ಆಟೋರಿಕ್ಷಾ ಮೇಲೆ ಬಿದ್ದ ಮರ!! Read More »

ಕರಾವಳಿ, ಕ್ರೈಮ್ ನ್ಯೂಸ್

ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com,ಆ.01: ಆಗಸ್ಟ್ 1ರಿಂದ ದೇಶಾದ್ಯಂತ ಸಾರ್ವಜನಿಕ ಮತ್ತು ಹಣಕಾಸು ಸೇವೆಗಳಲ್ಲಿ 5 ಪ್ರಮುಖ ಬದಲಾವಣೆಗಳು ಜಾರಿಗೆ ಬಂದಿವೆ:ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ನಿಲ್ಲುವುದನ್ನು ತಪ್ಪಿಸಲು ಟೋಕನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಏಜೆಂಟ್‌ಗಳ ಹಾವಳಿಗೆ ತಡೆ ಬಿದ್ದು, ಪಾರದರ್ಶಕತೆ ಹೆಚ್ಚಲಿದೆ. ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ಹೊಸ ದರಗಳನ್ನು ತೈಲ ಕಂಪನಿಗಳು ಪ್ರಕಟಿಸಿವೆ.ಜುಲೈ 31ರ ಗಡುವಿನ ನಂತರ (ಆಗಸ್ಟ್ 1ರಿಂದ) ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರಿಗೆ ದಂಡ ಅನ್ವಯವಾಗಲಿದೆ. ಒಮ್ಮೆ KYC ಪೂರ್ಣಗೊಳಿಸಿದರೆ ಸಿಗುವ 14 ಅಂಕಿಯ CKYC

ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top