ಕರಾವಳಿ

ಮತ್ತೊಬ್ಬ ವ್ಯಕ್ತಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿ ವಂಚನೆ-ಆರೋಪಿಯ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.08 ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿದ ಆರೋಪದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ. ವರದಿಗಳ ಪ್ರಕಾರ, ಆರೋಪಿಯು ಪುತ್ತೂರು ನಿವಾಸಿಯೊಬ್ಬರಿಗೆ ಸೇರಿದ ಆರ್‌ಟಿಸಿ ದಾಖಲೆಯನ್ನು ತನ್ನದೇ ಎಂದು ನಂಬಿಸಿ, ಮತ್ತೊಬ್ಬ ಆರೋಪಿಗೆ ಜಾಮೀನು  ನೀಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ […]

ಮತ್ತೊಬ್ಬ ವ್ಯಕ್ತಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿ ವಂಚನೆ-ಆರೋಪಿಯ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಏರ್ ಇಂಡಿಯಾ ವಿಮಾನ ದುರಂತ ಕೇಸ್‌: ಪೈಲಟ್ ಕಾರಣವಲ್ಲ, ಅವರನ್ನು ಹೊಣೆ ಮಾಡಬಾರದು’ – ಸುಪ್ರೀಂ

(ನ್ಯೂಸ್‌ ಕಡಬ) newskadaba.com,  ನ.06ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಕಾರಣವಲ್ಲ, ಇದೊಂದು ಅಪಘಾತವಾಗಿದ್ದು, ಇದಕ್ಕೆ ಪೈಲಟ್ ಅನ್ನು ಹೊಣೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಅಪಘಾತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರ ತಂದೆ ಪುಷ್ಕರಾಜ್ ಸಭರ್ವಾಲ್ ಮತ್ತು ಭಾರತೀಯ ಪೈಲಟ್‌ಗಳ ಒಕ್ಕೂಟವು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಕೇಂದ್ರ ಸರ್ಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ

‘ಏರ್ ಇಂಡಿಯಾ ವಿಮಾನ ದುರಂತ ಕೇಸ್‌: ಪೈಲಟ್ ಕಾರಣವಲ್ಲ, ಅವರನ್ನು ಹೊಣೆ ಮಾಡಬಾರದು’ – ಸುಪ್ರೀಂ Read More »

ಕರಾವಳಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನ.28ರಂದು ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ

(ನ್ಯೂಸ್‌ ಕಡಬ) newskadaba.com,  ನ.06:     ‘ನ.28ರಂದು ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಶ್ಲೋಕ ಪಠಿಸಲಿದ್ದಾರೆ’ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ನವೆಂಬರ್ 6 ರಂದು ಗೀತಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, “ನವೆಂಬರ್ 8 ರಿಂದ ಡಿಸೆಂಬರ್ 7 ರವರೆಗೆ ಭವ್ಯವಾದ ಗೀತೋತ್ಸವವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಪ್ರತಿದಿನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನ.28ರಂದು ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಬೀದಿ ನಾಯಿ, ಬಿಡಾಡಿ ದನಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ ;- ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ನ.06:    ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು ಹಾಗೂ ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನ ಸ್ಥಳಾಂತರಿಸುವಂತೆ ಸೂಚನೆ ನೀಡಿದೆ. ಜೊತೆಗೆ ಹೆದ್ದಾರಿಗಳನ್ನ ಬಿಡಾಡಿ ದನಗಳಿಂದ ಮುಕ್ತಗೊಳಿಸುವಂತೆಯೂ ತಾಕೀತು ಮಾಡಿದೆ. ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರ

‘ಬೀದಿ ನಾಯಿ, ಬಿಡಾಡಿ ದನಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ ;- ಸುಪ್ರೀಂ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.07: ಬೆಂಗಳೂರು: ಚಿನ್ನದ ಬೆಲೆ ಗುರುವಾರ ತಾತ್ಕಾಲಿಕ ಏರಿಕೆ ಆದ ಬಳಿಕ, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಅದ್ಯ ಬೆಲೆ ಏರಿಕೆ ಪರ್ವಕ್ಕೆ ಬ್ರೇಕ್ ಬಿದ್ದಿದ್ದು, ಚಿನ್ನ ಕೊಳ್ಳುವವರಿಗೆ ಇದು ಬೆಸ್ಟ್ ಟೈಂ ಆಗಿದೆ. ಶುದ್ಧ ಚಿನ್ನದ ಇಂದಿನ ದರ ನವೆಂಬರ್ 7 ಶುಕ್ರವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,202 ರೂಪಾಯಿ ಇದ್ದು, ಇಂದು 55 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ವಾಹನ ಖರೀದಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.06:   ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಬ್ಬದ ಸೀಸನ್‌ನಲ್ಲಿ ವಾಹನಗಳ ಖರೀದಿ ಗಣನೀಯವಾಗಿ ಹೆಚ್ಚಾಗಿದೆ. ಅನೇಕರು ದೀಪಾವಳಿಯನ್ನು ಹೊಸ ವಾಹನಗಳೊಂದಿಗೆ ಸಂಭ್ರಮಿಸಿದ್ದಾರೆ. ದಸರಾದಿಂದಲೇ ವಾಹನ ಮಾರಾಟ ಸ್ಥಿರವಾಗಿ ಏರಿಕೆ ಕಂಡಿದ್ದು, ದೀಪಾವಳಿಯ ಸಂದರ್ಭದಲ್ಲಿ ಇದು ಗರಿಷ್ಠ ಮಟ್ಟವನ್ನು ತಲುಪಿದೆ. ಜಿಎಸ್‌ಟಿ ದರಗಳಲ್ಲಿನ ಇಳಿಕೆ ಮತ್ತು ಆಕರ್ಷಕ ಹಬ್ಬದ ಕೊಡುಗೆಗಳು ಗ್ರಾಹಕರನ್ನು ಆಕರ್ಷಿಸಿವೆ. ಹೊಸ ವರ್ಷಾಚರಣೆವರೆಗೂ ವಾಹನ ಖರೀದಿ ಮುಂದುವರಿಯುವ ನಿರೀಕ್ಷೆಯನ್ನು ವಾಹನ ಮಾರುಕಟ್ಟೆ ಹೊಂದಿದೆ.   ದಕ್ಷಿಣ ಕನ್ನಡ (ದ.ಕ.)

ಕರಾವಳಿಯಲ್ಲಿ ವಾಹನ ಖರೀದಿ ಹೆಚ್ಚಳ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.06:   ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ. ಅಹಿಲ್ ಮದರಸದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೀದಿ ನಾಯಿಗಳ ಗುಂಪೊಂದು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದೆ. ನಾಯಿಗಳು ಬಾಲಕನ ಕೆನ್ನೆ ಮತ್ತು ಕೈಗೆ

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

9ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.06. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿವಾಸಿ 14 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ

9ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ’- ಡಿಕೆಶಿ

(ನ್ಯೂಸ್‌ ಕಡಬ) newskadaba.com,  ನ.06:   ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಇಲ್ಲ.  ಬದಲಾಗಿ 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ ದೆಹಲಿಯಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ  ಅಂತಾ ಸಿಎಂ ಸಿದ್ದರಾಮಯ್ಯ ಅಥವಾ ನಾನು ಹೇಳಿದ್ದೀವಾ ಎಂದು ಪ್ರಶ್ನಿಸಿದ್ದಾರೆ. 5 ವರ್ಷ, 10 ವರ್ಷ, 15 ವರ್ಷ ಆಗಲಿ. ನಾಯಕತ್ವ ಬಗ್ಗೆ ಹೈಕಮಾಂಡ್ ಹೇಗೆ ಹೇಳುತ್ತೆ ಹಾಗೆ ನಾವು ನಡೆದುಕೊಳ್ಳುತ್ತೇವೆ. ಪಕ್ಷದ ಚೌಕಟ್ಟು ಬಿಟ್ಟು ನಾನು ಎಂದೂ

2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ’- ಡಿಕೆಶಿ Read More »

ಕರಾವಳಿ
Scroll to Top