ಕರಾವಳಿ

ಮತಗಳ್ಳತನ ಆರೋಪ: ‘ಭಾರತದ ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’- ಬ್ರೆಜಿಲ್ ಮಾಡೆಲ್ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ನ.06:   ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪವನ್ನು ಸ್ವತಃ ಬ್ರೆಜಿಲಿಯನ್‌ ಮಾಡೆಲ್‌ ಲ್ಲಗಲ್ಲಗಳೆದು ಸ್ಪಷ್ಟನೆ ನೀಡಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್‌ ರೂಪದರ್ಶಿ 22 ಕಡೆ ಮತ ಚಲಾಯಿಸಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಆರೋಪದ ಬಗ್ಗೆ ಬ್ರೆಜಿಲ್‌ ಮಾಡೆಲ್‌ ಲಾರಿಸಾ ಪ್ರತಿಕ್ರಿಯೆ ನೀಡಿದ್ದಾರೆ. ಅವರು ನನ್ನ ಹಳೆಯ ಫೋಟೊ ಬಳಸಿ ಸೀಮಾ ಮತ್ತು ಸರಸ್ವತಿ […]

ಮತಗಳ್ಳತನ ಆರೋಪ: ‘ಭಾರತದ ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’- ಬ್ರೆಜಿಲ್ ಮಾಡೆಲ್ ಸ್ಪಷ್ಟನೆ Read More »

ಕರಾವಳಿ

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ನ.06:   ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಕ್ತರು ದೇವಾಲಯದ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಬಳಸುವ ಅಧಿಕೃತ ವೆಬ್‌ಸೈಟ್‌ಗೆ ಹೋಲಿಕೆಯ ನಕಲಿ ಸೈಟ್ ತೆರೆಯಲ್ಪಟ್ಟಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಕಸಿಕೊಳ್ಳಲಾಗುತ್ತಿದೆ. “ಕರ್ನಾಟಕ ಟೆಂಪಲ್ ಅಕಮಡೇಶನ್” ಎಂಬ ಹೆಸರಿನಲ್ಲಿ ಸೈಬರ್ ಅಪರಾಧಿಗಳು ನಕಲಿ ವೆಬ್‌ಸೈಟ್ ನಿರ್ಮಿಸಿದ್ದು, ಅದರಲ್ಲಿ QR

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »

ಕರಾವಳಿ

ಬೆಳ್ಳಾರೆ ಸಮೀಪದ ಹುಡುಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.06 ಸುಳ್ಯ: ಬೆಳ್ಳಾರೆ ಸಮೀಪದ ಪೆರುವಾಜೆ ಎಂಬಲ್ಲಿ 17 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನ. 5ರಂದು ರಾತ್ರಿ ವರದಿಯಾಗಿದೆ. ಈತನು ಬೆಳ್ಳಾರೆಯ ದೀಪಕ್ ಕೋಲ್ಡ್ ಹೌಸ್ ನಲ್ಲಿ ಕೆಲಸಕ್ಕಿದ್ದನು..ಈ ಹುಡುಗನನ್ನು ಗಗನ್ ಎಂದು ಗುರುತಿಸಲಾಗಿದೆ, ಪೆರುವಾಜೆಯಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. . ಮೂಲತಃ ಕಳೆಂಜದವರಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.  

ಬೆಳ್ಳಾರೆ ಸಮೀಪದ ಹುಡುಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬರೋಬ್ಬರಿ 150 ಕಡೆ ಕಳ್ಳತನ, ಐದು ಜಿಲ್ಲೆ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳತನ ಬಂಧನ

(ನ್ಯೂಸ್‌ ಕಡಬ) newskadaba.com,  ನ.06:   ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ಪೊಲೀಸರಿಗೆ ತಲೆನೋವಾಗಿದ್ದ ಕುಖ್ಯಾತ ನಟೋರಿಯಸ್ ಕಳ್ಳನನ್ನ ವಿದ್ಯಾರಣ್ಯಪುರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸೈಯ್ಯದ್ ಅಸ್ಲಾಂ ಪಾಷಾ, ಬಂಧಿತ ಆರೋಪಿ. ಇದುವರೆಗೂ ಕಳ್ಳತನದ ಕೆರಿಯರ್‌ನಲ್ಲಿ 150 ಕಳ್ಳತನ ಕೇಸ್‌ಗಳಲ್ಲಿ ಆರೋಪಿ. ಕಳ್ಳತನದ ತಂತ್ರಗಳು ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹಗಲಲ್ಲಿ ಐಷಾರಾಮಿಗಳ ಮನೆಗಳ ರೆಕ್ಕಿ, ಕತ್ತಲಲ್ಲಿ ಕೈಚಳ: ಆರೋಪಿ ವೃತ್ತಿಪರ ಖತರ್ನಾಕ್ ಕಳ್ಳನಾಗಿದ್ದು ಹಗಲೆಲ್ಲ ಐಷಾರಾಮಿ ಮನೆಗಳನ್ನ ರೆಕ್ಕಿ ಮಾಡುತ್ತಿದ್ದ. ರಾತ್ರಿಯಾಗುತ್ತಿದ್ದಂತೆ ಕೈಚಳಕ ತೋರಿಸುತ್ತಿದ್ದ

ಬರೋಬ್ಬರಿ 150 ಕಡೆ ಕಳ್ಳತನ, ಐದು ಜಿಲ್ಲೆ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳತನ ಬಂಧನ Read More »

ಕರಾವಳಿ

ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.05:  ಮುಂದಿನ ಎರಡು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ. ನ.6ರಂದು ಕರಾವಳಿ ಜಿಲ್ಲೆಗಳು, ಉತ್ತರ

ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮನೆಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ

(ನ್ಯೂಸ್‌ ಕಡಬ) newskadaba.com,  ನ.05:  ಬೆಂಗಳೂರಿನಲ್ಲಿ ಬುಧವಾರ 65 ವರ್ಷದ ಮಹಿಳೆಯೊಬ್ಬರನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಲಾಗಿದ್ದು, ಅವರ ಚಿನ್ನದ ಮಂಗಳಸೂತ್ರ ಕಾಣೆಯಾಗಿದ್ದರಿಂದ ಇದು ಕಳ್ಳರ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಹಳ್ಳಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಶ್ರೀಲಕ್ಷ್ಮಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕೆಲಸದಲ್ಲಿದ್ದ ಆಕೆಯ ಪತಿ ಅಶ್ವಥ್ ನಾರಾಯಣ್ ಅವರು ದೂರವಾಣಿ ಮೂಲಕ ಪತ್ನಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು: ಮನೆಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ Read More »

ಕರಾವಳಿ
crime, arrest, suspected

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com, ನ.05: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.05:  ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ನ.5) ಭೇಟಿಯಾಗಿ ಅಭಿನಂದಿಸಲಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಬುಧವಾರ (ನ.5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಂಡವನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ನ.3ರಂದು ಪಿಎಂ ಕಚೇರಿಯಿಂದ ಆಹ್ವಾನ ಬಂದಿದ್ದು, ಮಂಗಳವಾರ (ನ.4) ಹರ್ಮನ್‌ ಪ್ರೀತ್‌ ಕೌರ್‌ ಪಡೆಯು ಮುಂಬೈನಿಂದ ನವದೆಹಲಿಗೆ ಆಗಮಿಸಿದೆ. 2025ರ

ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ Read More »

ಕರಾವಳಿ

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.05:  ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ ನಡೆದಿದೆ. ಅಪಘಾತವಾದ ಕಾರುಗಳಲ್ಲಿಇದ್ದವರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಗೆ ಗಾಯಗಳಾಗಿದ್ದು, ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಬಿಟ್ಟು ಮನೆಗೆ ಹೋಗುತ್ತಿದ್ದ ಮಕ್ಕಳು ಕಾರಿನ ಅಪಘಾತದಿಂದ ಅಲ್ಪ ಅಂತರದಿಂದ ಪಾರಾಗಿದ್ದಾರೆ.

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ Read More »

ಕರಾವಳಿ

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.03:  ಟ್ರಸ್ಟ್‌ ಹೆಸರಿನಲ್ಲಿ ಸ್ಕೀಂ ಮಾಡಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top