ಕರಾವಳಿ

’ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ

(ನ್ಯೂಸ್‌ ಕಡಬ) newskadaba.com,  ಅ. ಬಂಟ್ವಾಳ-ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು. ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ […]

’ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪವರ್ ಸ್ಟಾರ್ ಪುನೀತ್ ರವರ ನಾಲ್ಕನೇ ವರ್ಷದ ಪುಣ್ಯತಿಥಿ

(ನ್ಯೂಸ್‌ ಕಡಬ) newskadaba.com,  ಅ.29 ಪುನೀತ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರ ನಿಧನ ವಾರ್ತೆ ಸಾಕಷ್ಟು ನೋವು ತರಿಸಿತು. ಅವರು ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಫ್ಯಾನ್ಸ್ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ. ಪುನೀತ್ ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದಾರೆ. ಕುಟುಂಬದವರು ಬಂದು ಪೂಜೆ ನೆರವೇರಿಸಲಿದ್ದಾರೆ.  

ಪವರ್ ಸ್ಟಾರ್ ಪುನೀತ್ ರವರ ನಾಲ್ಕನೇ ವರ್ಷದ ಪುಣ್ಯತಿಥಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ

(ನ್ಯೂಸ್‌ ಕಡಬ) newskadaba.com,  ಅ..29: ಪುತ್ತೂರು: ಹಳದಿರೋಗ ಪೀಡಿತ ಪ್ರದೇಶದಲ್ಲಿ ಅಡಿಕೆಗೆ ಪರ್ಯಾಯ ಬೆಳೆಯನ್ನು ಬೆಳೆಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಹಾಗಿದ್ದರೂ ಕಾಫಿ ಬೆಳೆಯನ್ನು ಬೆಳೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಕೇಂದ್ರದ ಕೃಷಿ ಸಚಿವರು ಈ ಹಳದಿರೋಗ ಪ್ರದೇಶಗಳನ್ನು ವೀಕ್ಷಣೆ ಮಾಡುವ ಭರವಸೆ ನೀಡಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿನ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಅಡಿಕೆಗೆ ಸಂಬಂಧಿಸಿ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ‘ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ

(ನ್ಯೂಸ್‌ ಕಡಬ) newskadaba.com,  ಅ.29 ಬಂಟ್ವಾಳ: ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು. ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ

ಬಂಟ್ವಾಳ: ‘ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ..29: ತಲಪಾಡಿ ಗ್ರಾಮದ ಕೆ.ಸಿ ರೋಡ್ ಎಂಬಲ್ಲಿನ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯಿಂದ ಸಹಸ್ರಾರು ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕಳವುಗೈದ ಘಟನೆ ವರದಿಯಾಗಿದೆ. ಮನೆ ಮಾಲಕಿ ವಿಮಲ ಎಂಬವರು ಅ.೨೫ರಂದು ಮಧ್ಯಾಹ್ನ ೩-೦೦ ಗಂಟೆಗೆ ಮನೆಗೆ ಬೀಗ ಹಾಕಿ ಕೂಳೂರು ಪಂಜಿಮೊಗರು ಎಂಬಲ್ಲಿರುವ ಅಣ್ಣನ ಮನೆಗೆ ಹೋಗಿ, ನಂತರ ಕುಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದವರು ಅ.೨೬ರಂದು ಸಂಜೆ ೭:೦೦ ಗಂಟೆಗೆ ಮನೆಗೆ ವಾಪಾಸ್ ಬಂದಾಗ ಕಳ್ಳತನ

ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಅ.29 ಮಂಗಳೂರು: ಬಂಟ್ವಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರಕಾರವು ನಿರ್ಧರಿಸಿದ್ದು, ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಛೇರಿಯ ಆಡಳಿತ ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿಯೊಂದಿಗೆ ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ. ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ,

ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ

(ನ್ಯೂಸ್‌ ಕಡಬ) newskadaba.com,  ಅ. 28 ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ನಾಳೆ ಬೆಳಿಗ್ಗೆ ವೇಳೆಗೆ ಮೊಂತಾ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಹವಾಮಾನ ವ್ಯವಸ್ಥೆಯು ಕಳೆದ ಆರು ಗಂಟೆಗಳಲ್ಲಿ ಗಂಟೆಗೆ 15 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸಿತು ಮತ್ತು ಇಂದು ಬೆಳಿಗ್ಗೆ 5.30 ಕ್ಕೆ ಪಶ್ಚಿಮ ಮಧ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ನೈಋತ್ಯ ಮತ್ತು ಪಕ್ಕದ ಪ್ರದೇಶಗಳ ಮೇಲೆ ಕೇಂದ್ರೀಕೃತವಾಗಿತ್ತು. ಇದು ಮುಂದಿನ 12

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ

(ನ್ಯೂಸ್‌ ಕಡಬ) newskadaba.com,  ಅ..24: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ Read More »

ಕರಾವಳಿ

ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.25 ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ ಮನೆಗೆ ತೆರಳಿದ್ದಾಗ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಕಳ್ಳರು ರಾತ್ರಿ 10ರಿಂದ 11ರ ವರೆಗೆ ಮನೆಯಲ್ಲಿದ್ದುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ. ಅ.23ರಂದು ರಾತ್ರಿ ಅಲ್ಲಿಯೇ ಸಮೀಪದ ಗುಜರಿ ಅಂಗಡಿಯ ಶಟರ್‌ ಮುರಿಯಲು ಕೂಡ ಯತ್ನಿಸಲಾಗಿದೆ.

ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top