ಕರಾವಳಿ

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ!

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಶತಮಾನಗಳ ಹಿಂದಿನಿಂದಲೂ ಮನುಷ್ಯರ ಅಂತ್ಯಕ್ರಿಯೆ ಸಾಂಪ್ರದಾಯಿಕವಾಗಿ ಶವದ ದಹನ ಅಥವಾ ಸಮಾಧಿ ಮೂಲಕ ನೆರವೇರುತ್ತಿತ್ತು. ಹಿಂದೆ ಅಗ್ನಿಯ ಸಹಾಯದಿಂದ ದೇಹವನ್ನು ಸುಡುವುದು ಸಾಮಾನ್ಯವಾಗಿದ್ದರೆ, ಈಗ ವಿದ್ಯುತ್ ಬಳಸಿ ಪ್ರಕ್ರಿಯೆ ನಡೆಯುತ್ತಿದೆ. ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯ ಮತ್ತು ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಹೆಚ್ಚುತ್ತಿರುವ ಜನರ ಚಿಂತನೆಯಿಂದ, ಅಂತ್ಯಕ್ರಿಯೆಯ ಸಂಪ್ರದಾಯವೂ ಬದಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ದೇಹವನ್ನು ಕೇವಲ ನೀರು ಮತ್ತು ಕ್ಷಾರ (ಪೋಟ್ಯಾಸಿಯಮ್ ಹೈಡ್ರಾಕ್ಸೈಡ್) ಮಿಶ್ರಣ ಬಳಸಿ ಕರಗಿಸಲಾಗುತ್ತದೆ. ದೇಹವನ್ನು ಶೇಕಡಾ […]

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ! Read More »

ಕರಾವಳಿ

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ ೪೨,೦೦,೧೫೦ ರು. ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರ ಮಹಿಳೆಗೆ ಅ.೭ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಮುಂಬಯಿ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ. ನಿಮ್ಮ ಹೆಸರಿನಲ್ಲಿ ಐಡಿ ಕಾರ್ಡ್ನಲ್ಲಿ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಸಾರ್ವಜನಿಕರಿಗೆ ಅನುಮಾನಾಸ್ಪದ ಲಿಂಕ್ ಗಳನ್ನು ಕಳುಹಿಸಲಾಗಿದೆ. ಕೂಡಲೇ ಮುಂಬಯಿಗೆ

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ

(ನ್ಯೂಸ್‌ ಕಡಬ) newskadaba.com,  ಅ.25 ಸುಳ್ಯ:  ಆ್ಯಪೊಂದರ ಮೂಲಕ ಪರಿಚಯವಾದ ವ್ಯಕ್ತಿ ತಿಳಿಸಿದಂತೆ ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ಸಮಯದಲ್ಲಿ ಇಶಾ ಸಿಂಗ್‌ ಕ್ರಿಪ್ಟೋ ಕರೆನ್ಸಿ

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಅ. 27 ರಿಂದ ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ 3 ದಿನ ಲಭ್ಯವಿರುವ ಈ ಸೇವೆಯು 2 ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ. ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಯಕ್ಷಗಾನ ಕಲಾವಿದ ,ರಂಗಕರ್ಮಿ ಸುಜನಾ ಸುಳ್ಯ ನಿಧನ

(ನ್ಯೂಸ್‌ ಕಡಬ) newskadaba.com,  ಅ..24 ಸುಳ್ಯ: ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ (ಎಸ್.ಎನ್. ಜಯರಾಮ್) ಶುಕ್ರವಾರ ಬೆಳಿಗ್ಗೆ ವಿಧಿವಶರಾದರು. ವಯೋಸಹಜ ನಿಶ್ಶಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ. ಸುಜನಾ ಸುಳ್ಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಜಯರಾಮ ನಾವೂರು ಅವರು ಯಕ್ಷಗಾನದಲ್ಲಿ ಬಹುಮುಖ ಕಲಾವಿದರಾಗಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಾಗಿದ್ದ ಅವರು ಸುಳ್ಯ ತಾಲೂಕಿನ ‘ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್ ಸುಳ್ಯ

ಹಿರಿಯ ಯಕ್ಷಗಾನ ಕಲಾವಿದ ,ರಂಗಕರ್ಮಿ ಸುಜನಾ ಸುಳ್ಯ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ

(ನ್ಯೂಸ್‌ ಕಡಬ) newskadaba.com,  ಅ..24 ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದು ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾವನ್ನು ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ (27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ

ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲಂಕಾರಿಕ ದೀಪಗಳನ್ನು ಸರಿಪಡಿಸುವಾಗ ವಿದ್ಯುತ್ ಅವಘಡ – ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.21 ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ ಅಂಗಳದಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಲ್ಪಟ್ಟರು. ಕುಟುಂಬ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರು, ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ರಾಜೇಶ್ ವೃತ್ತಿಯಲ್ಲಿ ಬಡಗಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಮೃತದೇಹವನ್ನು ಕಾಸರಗೋಡು

ಅಲಂಕಾರಿಕ ದೀಪಗಳನ್ನು ಸರಿಪಡಿಸುವಾಗ ವಿದ್ಯುತ್ ಅವಘಡ – ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ರಚನೆ; ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಕರ್ನಾಟಕ ಸಾರ್ವಜನಿಕ ಶಾಲೆಗಳ (ಕೆಪಿಎಸ್) ಶೈಕ್ಷಣಿಕ, ಮೂಲಸೌಕರ್ಯ ಮತ್ತು ಹಣಕಾಸಿನ ವಿಷಯದಲ್ಲಿ ಅವುಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿಯನ್ನು ಶೀಘ್ರವೇ ರಚಿಸಲಿದೆ. ಬೆಂಗಳೂರಿನಲ್ಲಿ ಮಾತನಾಡಿಗ ಅವರು, ಶಾಲೆಗಳು, ಅವುಗಳ ಆಡಳಿತ ಮತ್ತು ಶಿಕ್ಷಕರ ವರ್ಗಾವಣೆ ಮೇಲ್ವಿಚಾರಣೆ ಮಾಡಲು ಯಾವುದೇ ಆಡಳಿತ ಮಂಡಳಿಗಳಿಲ್ಲ ಎಂದು ತಿಳಿಸಿದ್ದಾರೆ. ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿಯು ಅಗತ್ಯವಿದೆ. ಇಷ್ಟು ವರ್ಷಗಳಲ್ಲಿ, ಕೆಪಿಎಸ್ ಶಾಲೆಗಳಿಗೆ ಯಾವುದೇ ಆಡಳಿತ ಮಂಡಳಿ

ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ರಚನೆ; ಮಧು ಬಂಗಾರಪ್ಪ Read More »

ಕರಾವಳಿ

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು. 9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.  

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

(ನ್ಯೂಸ್‌ ಕಡಬ) newskadaba.com,  ಅ.21 ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ ರೈ ನೇತೃತ್ವದಲ್ಲಿ ಸಿಎಂ ಉಪಸ್ಥಿತಿಯಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಹಮ್ಮಿಕೊಂಡ ‘ಅಶೋಕ ಜನಮನ -2025’ ಕಾರ್ಯಕ್ರಮದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕೆಲವು ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ಕರಾವಳಿ
Scroll to Top