ಕರಾವಳಿ

ಭಾವಿ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.17 ಶಿಕ್ಷಕರ ಅರ್ಹತಾ ಪರೀಕ್ಷೆ ಅಂದರೆ ಟಿಇಟಿ ಇನ್ನು ಮುಂದೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಆಫ್‌ಲೈನ್ ಪರೀಕ್ಷೆಗೆ ವಿದಾಯ ಹೇಳಿ, ಪಾರದರ್ಶಕತೆ ಮತ್ತು ವೇಗಕ್ಕಾಗಿ ಈ ಬದಲಾವಣೆಯನ್ನು ಮಾಡಲಾಗುತ್ತಿದೆ. ಕಂಪ್ಯೂಟರ್ ಆಧರಿತ ಪರೀಕ್ಷೆಗೆ ಸರಕಾರ ಈಗಾಗಲೇ ಒಪ್ಪಿಗೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಬಳಿಕ ಪರೀಕ್ಷೆ ನಡೆಸುವ ಏಜೆನ್ಸಿಯನ್ನು ಅಂತಿಮಗೊಳಿಸಲಾಗುತ್ತದೆ. ಇದರಿಂದ ಅರ್ಹ ಪ್ರತಿಭಾವಂತರು ಆಯ್ಕೆಯಾಗಲು ಅನುಕೂಲ ಆಗಲಿದೆ.   ಬಿ.ಎಡ್‌ ಪದವೀಧರರು ಇನ್ಮುಂದೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕಿದೆ. ಆಫ್‌ಲೈನ್‌ […]

ಭಾವಿ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಅ.17 ಮಂಗಳೂರು: ಮೀನುಗಾರರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಬಂದರು ಪ್ರದೇಶದಲ್ಲಿ ನಿರ್ಮಿಸಿಕೊಡಬೇಕಿದ್ದ ಇಂದಿರಾ ಕ್ಯಾಂಟೀನನ್ನು ತೆರೆಯದೆ ನಿರ್ಲಕ್ಷ್ಯ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ, ಕೂಡಲೇ ಇಂದಿರಾ ಕ್ಯಾಂಟೀನ್ ಸೇವೆ ಆರಂಭಿಸಲು ಒತ್ತಾಯಿಸಿ ಹಳೆ ಬಂದರು ಹಳೆ ಮುನ್ಸಿಪಲ್ ಕಚೇರಿ ಬಳಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಎದುರು ಬಂದರು ಶ್ರಮಿಕರ ಸಂಘ ಮತ್ತು ಡಿವೈಎಫ್ಐ ಬಂದರು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಡಿವೈಎಫ್ಐ ಜಿಲ್ಲಾಧ್ಯಕ್ಷರೂ, ಬಂದರು ಶ್ರಮಿಕರ ಸಂಘದ ಅಧ್ಯಕ್ಷರೂ ಆಗಿರುವ ಬಿ.ಕೆ ಇಮ್ತಿಯಾಜ್

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಬಂಟ್ವಾಳ : ಪಾಣೆಮಂಗಳೂರು ಸ್ಮಶಾನ ರಸ್ತೆಯ ಬಳಿ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಂಡಿಎಂಎ ಹೊಂದಿದ್ದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಮೇರೆಗೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಸ್ಥಳಕ್ಕೆ ತಲುಪಿದಾಗ ಸ್ಮಶಾನದ ಸಮೀಪ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ-19-ಡಿ-1806) ಪತ್ತೆಯಾಗಿದೆ. ಅವರನ್ನು ಬಂಟ್ವಾಳ ತಾಲೂಕಿನ ಮೊಹಮ್ಮದ್ ಇಮ್ತಿಯಾಜ್ (40) ಎಂದು ಗುರುತಿಸಲಾಗಿದೆ. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.17 ಮಂಗಳೂರು: ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ತಿಮ್ಮಪ್ಪ ಆಳ್ವ(85) ಗುರುವಾರ(ಅ.16) ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕ್ರಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ

(ನ್ಯೂಸ್‌ ಕಡಬ) newskadaba.com,  ಅ.17  ಮಂಗಳೂರು :  ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿ ವೈ ಎಸ್ ಪಿ ಡಾ. ಗಾನ ಪಿ ಕುಮಾರ್ ನೇತೃತ್ವದ ತಂಡವು ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅಮುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ, ಮೃಗಾಲಯದ ಪ್ರಾಣಿಗಳ ಆಹಾರ

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಮಿಷಾ ಪ್ರಿಯಾ ಪ್ರಕರಣ : ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಅ.16- ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿರುವ ಮಾತುಕತೆಗಾಗಿ ಹೊಸ ಮಧ್ಯವರ್ತಿಯೊಬ್ಬರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ. ಈ ಮೊದಲು, ಅರ್ಜಿ ಸಲ್ಲಿಸಿದ್ದ ಕೆ.ಎ. ಪೌಲ್ ಅವರೇ ಮಧ್ಯವರ್ತಿಯೇ? ಎಂಬ ನ್ಯಾಯಾಲಯದ ಪ್ರಶ್ನೆಗೆ, ಕೇಂದ್ರ ಸರ್ಕಾರ “ಅವರು ನೇಮಕಗೊಂಡವರಲ್ಲ” ಎಂಬ ಸ್ಪಷ್ಟನೆ ನೀಡಿದೆ. ಈ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಕೇಂದ್ರ

ನಿಮಿಷಾ ಪ್ರಿಯಾ ಪ್ರಕರಣ : ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ Read More »

ಕರಾವಳಿ

ಬೆಳ್ತಂಗಡಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.16 ಬೆಳ್ತಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ(17) ಎಂಬಾಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸಾನ್ವಿ ಶೆಟ್ಟಿ ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಈಕೆ ತಾಯಿ ರೇಖಾ, ಸಹೋದರ ಸುಹಾನ್ ಅವರನ್ನು ಅಗಲಿದ್ದಾರೆ  

ಬೆಳ್ತಂಗಡಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ವೈದ್ಯಕೀಯ ಅಗತ್ಯ ವಸ್ತುಗಳು, ಔಷಧ , ಪರಿಕರಗಳನ್ನು ಡ್ರೋನ್‌ ಮೂಲಕ ವಿತರಣೆ ಮಾಡುವ ವಿಶೇಷ “ಪೈಲೆಟ್‌ ಪ್ರಾಜೆಕ್ಟ್‌”ಗೆ ಏರ್‌ಬೌಂಡ್‌ ಸಂಸೈಯು ನಾರಾಯಣ ಹೆಲ್ತ್‌ನೊಂದಿಗೆ ಪಾಲುದಾರಿಗೆ ಘೋಷಿಸಿದೆ. ಏರ್‌ಬೌಂಡ್‌ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಏರ್‌ಬೌಂಡ್‌ನ ಸಂಸ್ಥಾಪಕ ಮತ್ತು ಸಿಇಒ ನಮನ್ ಪುಷ್ಪ್, ವೈದ್ಯಕೀಯ ಅಗತ್ಯ ವಸ್ತುಗಳನ್ನು ಪೂರೈಸುವ ಸಮಯ ಅತಿ ಪ್ರಾಮುಖ್ಯವಾದದ್ದು. ಈ ಸಂಚಾರ ದಟ್ಟಣೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಅಗತ್ಯವಸ್ತುಗಳನ್ನು ತಲುಪಿಸುವುದು ಕಷ್ಟಕರ. ಮಾನವರಹಿತ ವೈಮಾನಿಕ ವಾಹನ

ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಪ್ರಾರಂಭ Read More »

ಕರಾವಳಿ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ

(ನ್ಯೂಸ್‌ ಕಡಬ) newskadaba.com,  ಅ.16- ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್‌‍ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಅಕ್ಟೋಬರ್‌ 10ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ Read More »

ಕರಾವಳಿ

ಶಕ್ತಿ ವಸತಿ ಶಾಲೆಗೆ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com ಮಂಗಳೂರು, ಅ. 16. ಶಕ್ತಿ ವಸತಿ ಶಾಲೆಗೆ ಮೈಸೂರಿನ ದಿ|ರಾಡಿಸನ್ ಬ್ಲೂ ನಲ್ಲಿ ಎಜ್ಯುಕೇಶನ್ ನ್ಯೂಸ್ ನೆಟ್‍ ವರ್ಕ್ ಆಯೋಜಿಸಿದ ಕರ್ನಾಟಕ ಎಜ್ಯುಕೇಟರ್ಸ್ ಸಮ್ಮಿಟ್ 2025ನಲ್ಲಿ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಎಂಬ ಪ್ರತಿಷ್ಠಿತ ಮಾನ್ಯತೆಯ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ನೀಡಲಾಗಿದೆ.   ಈ ಸಂದರ್ಭದಲ್ಲಿ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಶ್ರೀಮತಿ. ಬಬಿತಾ ಸೂರಜ್ ಹಾಗೂ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.

ಶಕ್ತಿ ವಸತಿ ಶಾಲೆಗೆ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಪ್ರಶಸ್ತಿ Read More »

ಕರಾವಳಿ
Scroll to Top