ಕರಾವಳಿ

ಸಮೀಕ್ಷೆಗೆ ಬಾಕಿ: ನಗರಪಾಲಿಕೆ ಸಹಾಯವಾಣಿ ಸಂಪರ್ಕಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಅ.16. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಮಂಗಳೂರು ತಾಲೂಕಿನಾದ್ಯಂತ ಉತ್ತಮ ರೀತಿಯಲ್ಲಿ ಸಾಗುತ್ತಿದೆ. ಅದರಂತೆ ಸಮೀಕ್ಷೆಯಲ್ಲಿ ಭಾಗವಹಿಸದ ಸಾರ್ವಜನಿಕರು ಪಾಲಿಕೆಯ ಮನವಿಗೆ ಸ್ಪಂದಿಸಿ ಸಹಾಯವಾಣಿಗೆ ಸಂಪರ್ಕಿಸುವ ಮೂಲಕ ಬಹಳಷ್ಟು ನಾಗರೀಕರು ಗಣತಿ ಕಾರ್ಯಕ್ಕೆ ಮಾಹಿತಿ ನೀಡಿ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಅಕ್ಟೋಬರ್ 18ರ ಒಳಗಾಗಿ ಬಾಕಿ ಉಳಿದಿರುವ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದ್ದು ಹಾಗೂ ಕೊನೆಯ 3 ದಿನಗಳು ಬಾಕಿ ಉಳಿದಿರುವುದರಿಂದ ಗಣತಿ ಕಾರ್ಯಕ್ಕೆ […]

ಸಮೀಕ್ಷೆಗೆ ಬಾಕಿ: ನಗರಪಾಲಿಕೆ ಸಹಾಯವಾಣಿ ಸಂಪರ್ಕಿಸಲು ಸೂಚನೆ Read More »

ಕರಾವಳಿ

ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com ಅ.16. ದ.ಕ.ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವಾರ್ಷಿಕ ಮಹಾಸಭೆ ಬಿಜೈ ಕಚೇರಿಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಎಮ್.ಜೆ.ಸಾಲ್ಯಾನ್ ನೇಮಕಗೊಂಡರು. ಅಧ್ಯಕ್ಷರಾಗಿ ಸುನಂದ ಕುಂಬ್ಳೆ, ಕಾರ್ಯದರ್ಶಿಯಾಗಿ ಡಿ.ಆರ್.ಸುನಂದ ದಂಬೆಕೋಡಿ, ಖಜಾಂಚಿಯಾಗಿ ಜಯಪ್ರಕಾಶ್, ಜತೆ ಕಾರ್ಯದರ್ಶಿಯಾಗಿ ರಾಯಿ ರಾಜ್ ಕುಮಾರ್ ಹಾಗೂ ಇಂದ್ರಾವತಿ ಆಯ್ಕೆಯಾದರು. ರಫೀಕ್ ಕುಕ್ಕಾಡಿ ಸ್ವಾಗತಿಸಿದರು.

ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟಕ್ಕೆ ಆಯ್ಕೆ Read More »

ಕರಾವಳಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ

(ನ್ಯೂಸ್‌ ಕಡಬ) newskadaba.com ಅ.16. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.)ಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಅಭ್ಯರ್ಥಿಗಳಿಗೆ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಟ್ಯಾಲಿ ಪ್ರೈಮ್ ಅಲ್ಪಾವಧಿ ಕೋರ್ಸ್‍ಗಳಲ್ಲಿ ಉಚಿತ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಗರದ ಕದ್ರಿ ಹಿಲ್ಸ್‍ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ

ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ

(ನ್ಯೂಸ್‌ ಕಡಬ) newskadaba.com ಅ.16. ಕರ್ನಾಟಕ ಸರ್ಕಾರವು ಏಷಿಯನ್ ಡೆವೆಲಪ್‍ ಮೆಂಟ್ ಬ್ಯಾಂಕ್‍ ನ (ಎಡಿಬಿ) ಸಹಯೋಗದೊಂದಿಗೆ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು ಅದರ ಅಂಗವಾಗಿ ರಾಜ್ಯದ ಒಂಭತ್ತು ಕಡೆಗಳಲ್ಲಿ ಉತ್ಕ್ರಷ್ಠತಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಯೋಜನೆಯ ಭಾಗವಾಗಿ ಎಡಿಬಿಯ ನಿಯೋಗವು ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಸಂಸ್ಥೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿತು. ಭೇಟಿಯ ಸಂದರ್ಭದಲ್ಲಿ ಸಂಸ್ಥೆಯ ಅಧಿಕಾರಿಗಳು ಮೂಲ ಸೌಕರ್ಯ

ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ Read More »

ಕರಾವಳಿ

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

(ನ್ಯೂಸ್‌ ಕಡಬ) newskadaba.com,  ಅ.16 ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಇಂದು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮಣ್ಣಾಯರು ಇಂದು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಆಪ್ತ ಶಿಷ್ಯ ಇನ್ನು ದಿನೇಶ್‌ ಅಮ್ಮಣ್ಣಾಯರು ಹಿರಿಯ ಭಾಗವತ ದಾಮೋದರ ಮಂಡೆಚ್ಚ ಅವರ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ

(ನ್ಯೂಸ್ ಕಡಬ) newskadaba.com ಅ. 16. ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ಎಡನೀರು ಮಠದ ಪರಮಶಿಷ್ಯರಾದ ಅಮ್ಮಣ್ಣಾಯರು ತಮ್ಮ ಜೀವನ ಅತೀ ಹೆಚ್ಚು ಯಕ್ಷಗಾನ ಭಾಗವತಿಕೆಯನ್ನು ಎಡನೀರು ಮಠದ ಮೇಳ ಹಾಗೂ ಎಡನೀರು ಕ್ಷೇತ್ರದಲ್ಲೇ ಮಾಡಿರುವುದು ವಿಶೇಷ.

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕನಿಂದ ಬೈಕ್ ಅಪಘಾತ ಪ್ರಕರಣ ಮಾಲೀಕನಿಗೆ 32 ಸಾವಿರ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಅ. 16. ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿ ಅಪಘಾತವಾದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ u/s 281,125(a) BNS and u/s 4(1),181,146,196,199A(1),190(2) IMV act and u/s 115CMV Rule ಪ್ರಕರಣ ದಾಖಲಾಗಿತ್ತು.   ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅಪ್ರಾಪ್ತ ಬಾಲಕ ಚಲಾಯಿಸಿದ KA19 S9666 ವಾಹನದ ಮಾಲೀಕ ಮಹಮ್ಮದ್ ಅನೀಸ್ ಇವರಿಗೆ ಬಂಟ್ವಾಳ ಎಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಸೆ.26 ರಂದು 32,000 ರೂಪಾಯಿ ದಂಡ ವಿಧಿಸಿ

ಅಪ್ರಾಪ್ತ ಬಾಲಕನಿಂದ ಬೈಕ್ ಅಪಘಾತ ಪ್ರಕರಣ ಮಾಲೀಕನಿಗೆ 32 ಸಾವಿರ ದಂಡ ವಿಧಿಸಿದ ನ್ಯಾಯಾಲಯ Read More »

ಕರಾವಳಿ

ಅಕ್ರಮ ಪಟಾಕಿ ಸಂಗ್ರಹ- ಪೊಲೀಸರ ದಾಳಿ

(ನ್ಯೂಸ್ ಕಡಬ) newdkadaba.com ಅ. 16. ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಾವಳಿಯ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ

ಅಕ್ರಮ ಪಟಾಕಿ ಸಂಗ್ರಹ- ಪೊಲೀಸರ ದಾಳಿ Read More »

ಕರಾವಳಿ

ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 16. ಬೀದಿ ನಾಯಿಯೊಂದು ಬಾಲಕಿ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ನ ಕಾನಮೈದಗುರಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಬಾಲಕಿಯನ್ನು ಸುರತ್ಕಲ್‌ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಎಂಬವರ‌ ಮಗಳು ರಿದಾ ಫಾತಿಮ (9) ಎಂದು ಗುರುತಿಸಲಾಗಿದೆ‌. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿದಾ ಫಾತಿಮ ಬುಧವಾರದಂದು ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದ ಸಂದರ್ಭ ಬೀದಿನಾಯಿಗಳು ಜಗಳ ಮಾಡಿಕೊಂಡು

ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top