ಕರಾವಳಿ

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ […]

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ: ಆಟೋರಿಕ್ಷಾ ಮೇಲೆ ಬಿದ್ದ ಮರ!!

(ನ್ಯೂಸ್ ಕಡಬ) newskadaba.com ಕಡಬ, ಆ. 01. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರದಿಂದ ಭಾರೀ ಗಾಳಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅನಾಹುತಗಳು ನಡೆಯುತ್ತಿರುವ ಕುರಿತು ಕೇಳಿಬರುತ್ತಿದೆ. ಅದೇರೀತಿ ಆಟೋ ರಿಕ್ಷಾದ ಮೇಲೆ ಮರವೊಂದು ಬಿದ್ದ ಪರಿಣಾಮ ರಿಕ್ಷಾ ನಜ್ಜುಗುಜ್ಜಾದ ಘಟನೆ ಕಡಬ ತಾಲೂಕಿನ ಕೊಕ್ಕಡ ಎಂಬಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕೊಕ್ಕಡ: ಆಟೋರಿಕ್ಷಾ ಮೇಲೆ ಬಿದ್ದ ಮರ!! Read More »

ಕರಾವಳಿ, ಕ್ರೈಮ್ ನ್ಯೂಸ್

ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com,ಆ.01: ಆಗಸ್ಟ್ 1ರಿಂದ ದೇಶಾದ್ಯಂತ ಸಾರ್ವಜನಿಕ ಮತ್ತು ಹಣಕಾಸು ಸೇವೆಗಳಲ್ಲಿ 5 ಪ್ರಮುಖ ಬದಲಾವಣೆಗಳು ಜಾರಿಗೆ ಬಂದಿವೆ:ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ನಿಲ್ಲುವುದನ್ನು ತಪ್ಪಿಸಲು ಟೋಕನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಏಜೆಂಟ್‌ಗಳ ಹಾವಳಿಗೆ ತಡೆ ಬಿದ್ದು, ಪಾರದರ್ಶಕತೆ ಹೆಚ್ಚಲಿದೆ. ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ಹೊಸ ದರಗಳನ್ನು ತೈಲ ಕಂಪನಿಗಳು ಪ್ರಕಟಿಸಿವೆ.ಜುಲೈ 31ರ ಗಡುವಿನ ನಂತರ (ಆಗಸ್ಟ್ 1ರಿಂದ) ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರಿಗೆ ದಂಡ ಅನ್ವಯವಾಗಲಿದೆ. ಒಮ್ಮೆ KYC ಪೂರ್ಣಗೊಳಿಸಿದರೆ ಸಿಗುವ 14 ಅಂಕಿಯ CKYC

ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾವಣ್ಯ ಹತ್ಯೆ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಆ. 01. ಕರಾವಳಿ ಭಾಗವನ್ನು ಬೆಚ್ಚಿಬೀಳಿಸಿದ್ದ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಬೆಳವಣಿಗೆಯೊಂದು ಹೊರಬಿದ್ದಿದ್ದು, ಕೃತ್ಯವೆಸಗಿ ತಲೆಮರೆಸಿಕೊಂಡಿದ್ದ ಆರೋಪಿ, ಚೇತನ್‌ಗೆ ಇದೀಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಜುಲೈ 16ರಂದು ಸಂಜೆ, ಕಕ್ಯಪದವು ನಿವಾಸಿ 21 ವರ್ಷದ ಲಾವಣ್ಯ ಅವರು ತಮ್ಮ ಊರಿಗೆ ತೆರಳಲು ಬಿ.ಸಿ.ರೋಡ್‌ನ KSRTC ಬಸ್ ನಿಲ್ದಾಣದಲ್ಲಿ ಬಸ್‌ ಹತ್ತಿ ಕುಳಿತಿದ್ದರು. ಈ ವೇಳೆ ಬೆಳ್ತಂಗಡಿ

ಲಾವಣ್ಯ ಹತ್ಯೆ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 01.  ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸುದಾನ  ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್  ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.   ಸುಹಾನ್ ಎಂ ಆರ್, ಸುಶಾಂತ್ ಎಂ ಆರ್, ಕಾಶಿಶ್ ಪಿ.ವಿ ಗೌಡ ಹಾಗೂ ಅನ್ವಿತ್ ಯು ತಂಡದಲ್ಲಿದ್ದರು. 8ನೇ ತರಗತಿಯ 14ರ ವಯೋಮಾನದ ಆಯ್ಕೆ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

⚓ ಮಂಗಳೂರಿನಿಂದ ಕ್ರೂಸ್ ಸೇವೆ: ಪ್ರವಾಸೋದ್ಯಮ ಇಲಾಖೆಯಿಂದ ಮಹತ್ವದ ಹೆಜ್ಜೆ!

(ನ್ಯೂಸ್‌ ಕಡಬ) newskadaba.com,  ಜು.01: ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಶ್ರಮಿಸುತ್ತಿದ್ದು, ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸುವ ಸಾಧ್ಯತೆಯನ್ನು ಪರಿಶೀಲಿಸಲು ಭಾರತದ ಪ್ರಮುಖ ಕ್ರೂಸ್ ಸಂಸ್ಥೆಯಾದ ವಾಟರ್‌ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ತಾತ್ವಿಕ ಅನುಮೋದನೆ ನೀಡಿದೆ. ಮುಂಬೈನಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಐಎಎಸ್ ನೇತೃತ್ವದ ತಂಡವು ವಾಟರ್‌ವೇಸ್ ಲೀಷರ್ ಸಂಸ್ಥೆಯ ಸಿಇಒ ಜುರ್ಗೆನ್ ಬೈಲೊಮ್ ಮತ್ತು ನಿರ್ದೇಶಕರೊಂದಿಗೆ ಮೂಲಸೌಕರ್ಯ ಹಾಗೂ ಕಾರ್ಯಾಚರಣೆ ಕುರಿತು ಚರ್ಚಿಸಿದೆ. ಮುಂದಿನ ತಿಂಗಳು

⚓ ಮಂಗಳೂರಿನಿಂದ ಕ್ರೂಸ್ ಸೇವೆ: ಪ್ರವಾಸೋದ್ಯಮ ಇಲಾಖೆಯಿಂದ ಮಹತ್ವದ ಹೆಜ್ಜೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಬೇಡ್ಕರ್ ಓದು ವಿಶಿಷ್ಟ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಅಂಬೇಡ್ಕರ್ ಓದು ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಮೋಹನ್ ಎಸ್. ಸಿಂಘೆ ಮಾತನಾಡಿ,  ಅಂಬೇಡ್ಕರ್ ಅವರ ಜೀವನ ಸಾಧನೆಯನ್ನು ವಿವರಿಸಿ ಅವರು ಹೆಚ್ಚಿನ ಸಮಯವನ್ನು ಓದಿನಲ್ಲಿ  ಕಳೆಯುತ್ತಿದ್ದರು. ಪುಸ್ತಕ ಉತ್ತಮ ಸಂಗಾತಿ, ಸಾಧ್ಯವಾದಷ್ಟು ನಾವು ಮೂಲ ಕೃತಿಯನ್ನು ಓದಬೇಕು. ಅಂಬೇಡ್ಕರ್ ಅವರ ಛಲ,

ಅಂಬೇಡ್ಕರ್ ಓದು ವಿಶಿಷ್ಟ ಕಾರ್ಯಕ್ರಮ Read More »

ಕರಾವಳಿ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಲು ವೆಬ್‍ಸೈಟ್ https://ssp.postmatric.karnataka.gov.in/ ಮೂಲಕ ಆನ್‍ ಲೈನ್‍ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸ್‍ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳ ಆಯುಕ್ತ ಶ್ರೀಕಾಂತ್ ರಾವ್ ನಿವೃತ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಅವರು ಜುಲೈ 31 ರಂದು ಸರ್ಕಾರಿ ಸೇವೆಯಿಂದ ನಿವೃತ್ತರಾದರು. ತಮ್ಮ ಸೇವಾ ಅವಧಿಯಲ್ಲಿ ನೀಡಿದ ಸಹಕಾರಕ್ಕಾಗಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿ ಎಂದು ಶುಭ ಹಾರೈಸಿದರು. ಬಳಿಕ ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳು ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಬೀಳ್ಕೊಟ್ಟರು.

ಪಿಲಿಕುಳ ಆಯುಕ್ತ ಶ್ರೀಕಾಂತ್ ರಾವ್ ನಿವೃತ್ತಿ Read More »

ಕರಾವಳಿ

ರಸ್ತೆ ಬದಿ ಕಸ ಎಸೆತ: ರೂ.10 ಸಾವಿರ ದಂಡ ವಿಧಿಸಿದ ಗ್ರಾಮ ಪಂಚಾಯತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಂಗಳ ಗ್ರಾಮದ ಮುಡಿಪು ಮುಖ್ಯ ರಸ್ತೆಯಲ್ಲಿರುವ ಅಂಗಡಿಯು ಪ್ಲಾಸ್ಟಿಕ್ ಕಸವನ್ನು ರಸ್ತೆ ಬದಿ ಎಸೆದು ಬೆಂಕಿ ಹಾಕಿ ಸುಟ್ಟಿರುವ  ಪ್ರಕರಣಕ್ಕೆ ರೂ. 10 ಸಾವಿರ  ದಂಡ ವಿಧಿಸಲಾಗಿದೆ. ಪ್ಲಾಸ್ಟಿಕ್ ಕಸ ಮತ್ತು ಇತರ ಕಸವನ್ನು ಅಂಗಡಿಯ ಎದುರು ಸುಡುತ್ತಿದ್ದು, ಗ್ರಾಮ ಪಂಚಾಯತ್ ಅಂಗಡಿ ಮಾಲಕರಿಗೆ ರೂ. 10 ಸಾವಿರ ದಂಡ ವಿಧಿಸಿದೆ. ದಂಡ ಪಾವತಿ ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಅಭಿವೃದ್ಧಿ

ರಸ್ತೆ ಬದಿ ಕಸ ಎಸೆತ: ರೂ.10 ಸಾವಿರ ದಂಡ ವಿಧಿಸಿದ ಗ್ರಾಮ ಪಂಚಾಯತ್ Read More »

ಕರಾವಳಿ
Scroll to Top