ಕರಾವಳಿ

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ

(ನ್ಯೂಸ್‌ ಕಡಬ) newskadaba.com,  ಅ. 16. ವ್ಯಕ್ತಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಗೆ ಬಲಿಯಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ದೂರಿನ ಪ್ರಕಾರ, ಕಳೆದ ಸೆಪ್ಟೆಂಬರ್ 11 ರಂದು ಟೆಲಿಗ್ರಾಮ್‌ನಲ್ಲಿ @Anjana_198_off  ಎಂಬ ಖಾತೆಯಿಂದ ಸಂದೇಶ ಬಂದಿದ್ದು, ಇದನ್ನು ಅಧಿಕೃತ ಯುಕೆ ಸರ್ಕಾರ ಎಂದು ವಿವರಿಸಲಾಗಿದೆ. ಆ ಸಂದೇಶದಲ್ಲಿ ಚಿನ್ನ, ಬೆಳ್ಳಿ ನಾಣ್ಯಗಳು, ಬಾರ್‌ಗಳು ಮತ್ತು ಇತರ ಚಿನ್ನ-ಸಂಬಂಧಿತ ಉತ್ಪನ್ನಗಳ ಮೇಲೆ ಲಾಭದಾಯಕ ಆದಾಯದ ಭರವಸೆ ನೀಡಲಾಗಿದೆ. ಈ ವೇದಿಕೆಯಲ್ಲಿ “ಚಿನ್ನದ ಬಿಡ್ಡರ್” ಆಗಿ ಕೆಲಸ […]

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು : ಖ್ಯಾತ ನಾಟಕ ನಿರ್ದೇಶಕ, ಸಾಹಿತಿ ಮತ್ತು ಸಾಹಿತ್ಯಿಕ ವ್ಯಕ್ತಿ ಪ್ರಕಾಶ್ ರಾವ್ ಪಯ್ಯಾರ್ ಅವರು ಅಕ್ಟೋಬರ್ 15 ರಂದು ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.. ಯುಎಇ ಮೂಲದ ಕವಿ, ನಾಟಕಕಾರ, ರಂಗ ನಿರ್ದೇಶಕ ಮತ್ತು ಸಾಮಾಜಿಕ ಕಾರ್ಯಕರ್ತ ಪಯ್ಯಾರ್ 10 ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಅವರ ‘ಉರೆಟ್ಟ ಕಣ್ಣುದ ಸಿರಿ’ ಕವನ ಸಂಕಲನವು ಓದುಗರಿಂದ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು. ದಶಕಗಳ ಕಾಲದ ವೃತ್ತಿಜೀವನದಲ್ಲಿ,

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು:ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ‌. ರಿದಾ ಫಾತಿಮ ಸಂಜೆಯಸಮಯದಲ್ಲಿ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ಸಂಧರ್ಭದಲ್ಲಿ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ. 15. ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ, ಮಂಗಳೂರು-ಹಾಸನ ಮಾರ್ಗದ ಕಾಣಿಯೂರು ರೈಲು ನಿಲ್ದಾಣದ ಅಭಿವೃದ್ಧಿ ಹಾಗೂ ಸ್ಥಳಾಂತರದ ಕುರಿತು ಮಹತ್ವದ ಮನವಿ ಸಲ್ಲಿಸಿದರು. ಮಂಗಳೂರು-ಹಾಸನ ರೈಲು ಮಾರ್ಗದಲ್ಲಿರುವ ಕಾಣಿಯೂರು ನಿಲ್ದಾಣವು ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹತ್ತಿರದಲ್ಲಿದ್ದು, ಪ್ರಯಾಣಿಕರ ಬಳಕೆಯಲ್ಲಿದೆ. ಆದರೆ, ನಿಲ್ದಾಣದ ಮೂಲಭೂತ ಸೌಕರ್ಯಗಳು ಕಡಿಮೆ ಇರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ Read More »

ಕರಾವಳಿ, ಕರ್ನಾಟಕ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಅ. 15. ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಮೃತಪಟ್ಟಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿಯ ಕೊಡೇರಿ ಹೊಸಹಿತ್ಲುವಿನ ಕರಾವಳಿಯಲ್ಲಿ ನಡೆದಿದೆ.   ಮೃತ ಬಾಲಕರನ್ನು ಸಂಕೇತ್‌ (16), ಸೂರಜ್‌ (15) ಮತ್ತು ಆಶಿಶ್‌ (14) ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತ ಬಾಲಕರು ಆಟವಾಡುತ್ತಾ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮುಳುಗಿದ್ದು, ಹೊರಗೆ ಬರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ ಓರ್ವ ಬಾಲಕ ಈಜಿ ದಡ ಸೇರಿದ ನಂತರ ಪೊಲೀಸರಿಗೆ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ

(ನ್ಯೂಸ್‌ ಕಡಬ) newskadaba.com,  ಅ.15  ಮಂಗಳೂರು :  ನವೆಂಬರ್ 1 ,2 ರಂದು ಸೇಂಟ್ ಆಗ್ನೆಸ್ ಕಾಲೇಜಿನ ಪಕ್ಕದಲ್ಲಿರುವ ಬೆಂದೂರ್‌ವೆಲ್‌ನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ಎರಡು ದಿನಗಳ ಮಿಲ್ಲೆಟ್ಸ್ ಉತ್ಸವವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮವನ್ನು ಹನಿಜೆನಿಕ್ಸ್ ಬೀ ಫಾರ್ಮ್ಸ್, ರೋ ಇಂಟರ್ನ್ಯಾಷನಲ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಪರಿವರ್ತನೆ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಉತ್ಸವದಲ್ಲಿ ಕರ್ನಾಟಕದಾದ್ಯಂತದ ವಿವಿಧ ಆರೋಗ್ಯಕರ ಭಕ್ಷ್ಯಗಳನ್ನು ನೀಡುವ ರಾಗಿ ಆಧಾರಿತ ಆಹಾರ ಮಳಿಗೆಗಳು, ಸ್ಥಳೀಯ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಅ. 15. 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತ ಆರೋಪಿಯನ್ನು ಕೇರಳದ ತ್ರಿಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990 ನೇ ವರ್ಷದಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಅ. 15. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ಆಯುಕ್ತ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಆದೇಶ ಹೊರಡಿಸಿದ್ದರು. ಈ

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು

(ನ್ಯೂಸ್‌ ಕಡಬ) newskadaba.com,  ಅ.15 ಕಾಪು : “ಡಾ. ಎಸ್.ಎಲ್. ಭೈರಪ್ಪ ಅವರ ಕೃತಿಗಳ ಶ್ರೇಷ್ಠತೆಯು ಅವುಗಳ ಅನುಭವಾತ್ಮಕ ಆಳದಲ್ಲಿ ಮಾತ್ರವಲ್ಲದೆ, ವಾಸ್ತವ ಜೀವನದ ಸನ್ನಿವೇಶಗಳಿಗೆ ಹೊಂದಿಕೊಳ್ಳುವ ಹಾಗೂ ಓದುಗರಿಗೆ ಸಂಬಂಧ ಕಲ್ಪಿಸುವ ನಿರೂಪಣಾ ಶೈಲಿಯಲ್ಲಿ ಅಡಗಿದೆ. ಇದು ಅವರ ಬರವಣಿಗೆಗಳನ್ನು ಕಾಲಾತೀತ ಮತ್ತು ಓದುಗರಿಗೆ ಸದಾ ಪ್ರಸ್ತುತವಾಗುವಂತೆ ಮಾಡಿದೆ” ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜಕೀಯ ವಿಜ್ಞಾನ ವಿಭಾಗದ ನಿವೃತ್ತ ಮುಖ್ಯಸ್ಥರಾದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಅವರು ಅಕ್ಟೋಬರ್ 14 ರಂದು ಕಾಲೇಜು

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಯಿಲ: ಅಸಹಾಯಕ ವ್ಯಕ್ತಿಗೆ ಅಂಗಡಿ ವ್ಯವಸ್ಥೆಗೊಳಿಸಿ ಸಹಾಯ

(ನ್ಯೂಸ್‌ ಕಡಬ) newskadaba.com  ಅ. 15. ಅನಾರೋಗ್ಯದಿಂದಾಗಿ ದುಡಿಯಲಾಗದ ಸ್ಥಿತಿಯಲ್ಲಿದ್ದ ಕೊಯಿಲ ಗ್ರಾಮದ ಸನ್ಯಾಸಿಮೂಲೆ ನಿವಾಸಿ ಶಿಹಾಬುದ್ದೀನ್ ಎಂಬವರಿಗೆ ಕುಂತೂರು ಚರ್ಚ್‍ ನ ಟ್ರಸ್ಟ್ ವತಿಯಿಂದ ಪೆಟ್ಟಿ ಅಂಗಡಿಯೊಂದನ್ನು ನೀಡಿ ಅವರಿಗೆ ವ್ಯಾಪಾರಕ್ಕೆ ಅನುವು ಮಾಡಿ, ಜೀವನ ನಿರ್ವಹಣೆಗೆ ವ್ಯವಸ್ಥೆ ಮಾಡಿಕೊಟ್ಟು ಸಹಾನುಭೂತಿ ತೋರಿದ್ದಾರೆ. ಶಿಹಾಬುದ್ದೀನ್‍ ರವರು ಕಳೆದ ಕೆಲ ಸಮಯದಿಂದ ರೋಗ ಭಾದೆಗೆ ಒಳಗಾಗಿ ಕೂಲಿ ಕೆಲಸಗಳಿಗೂ ಹೋಗಲು ಅಸಾಧ್ಯವಾಗಿ ದುಡಿಯಲಾಗದ ಸ್ಥಿತಿಯಲ್ಲಿದ್ದರು. ಪತ್ನಿ ಮತ್ತು ಇಬ್ಬರು ಪುಟ್ಟಮಕ್ಕಳನ್ನು ಹೊಂದಿರುವ ಇವರ ಕುಟುಂಬದ ಜೀವನ ನಿರ್ವಹಣೆಗೆ

ಕೊಯಿಲ: ಅಸಹಾಯಕ ವ್ಯಕ್ತಿಗೆ ಅಂಗಡಿ ವ್ಯವಸ್ಥೆಗೊಳಿಸಿ ಸಹಾಯ Read More »

ಕರಾವಳಿ
Scroll to Top