ಕರಾವಳಿ

ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.15 ಸುಳ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯದ ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ  ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು. ನಂದನ ಅವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ… ಘಟನೆ ಸೋಮವಾರ […]

ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ

(ನ್ಯೂಸ್‌ ಕಡಬ) newskadaba.com  ಅ. 15. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಸಮಸ್ಯೆಯಾದಲ್ಲಿ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ ನೆರವು ನೀಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ. ಅವರು ಮಂಗಳವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ

ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ Read More »

ಕರಾವಳಿ

ಪಂಪ್‍ ವೆಲ್ – ಕಂಕನಾಡಿ ರಸ್ತೆ ಕಾಮಗಾರಿ: ಬದಲಿ ಮಾರ್ಗದ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com  ಅ. 15. ನಗರದ ಪಂಪ್‍ವೆಲ್ ಸರ್ಕಲ್‍ನಿಂದ ಕಂಕನಾಡಿ ಬೈಪಾಸ್‍ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಅಕ್ಟೋಬರ್ 13ರಿಂದ ಎಪ್ರಿಲ್ 15ರ ವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ  ಹೊರಡಿಸಲಾಗಿದೆ. ಪಂಪ್‍ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್‍ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿ-ಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್‍ನಿಂದ ಪಂಪ್‍ವೆಲ್‍ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ.

ಪಂಪ್‍ ವೆಲ್ – ಕಂಕನಾಡಿ ರಸ್ತೆ ಕಾಮಗಾರಿ: ಬದಲಿ ಮಾರ್ಗದ ವ್ಯವಸ್ಥೆ Read More »

ಕರಾವಳಿ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

(ನ್ಯೂಸ್‌ ಕಡಬ) newskadaba.com  ಅ. 15. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ, ಫಾದರ್ ಮುಲ್ಲರ್ ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ -2025” ಅಕ್ಟೋಬರ್ 15 ರಂದು ಬೆಳಿಗ್ಗೆ 9:30 ಗಂಟೆಗೆ ನಗರದ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸಿನಿಯಲ್ ಮೆಮೋರಿಯಲ್

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ Read More »

ಕರಾವಳಿ

ಕಡಬ: ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಶಿಬಿರ

(ನ್ಯೂಸ್‌ ಕಡಬ) newskadaba.com  ಅ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಅಕ್ಟೋಬರ್ 18 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಅಕ್ಟೋಬರ್ 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು

ಕಡಬ: ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಶಿಬಿರ Read More »

ಕರಾವಳಿ

ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

(ನ್ಯೂಸ್‌ ಕಡಬ) newskadaba.com,  ಅ.15 ಬಂಟ್ವಾಳ:   ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರು ರಿಪೇರಿಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಆಟೋ ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ವರದಿಗಳ ಪ್ರಕಾರ, ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ, ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು

ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಇವರು ಮೊಬೈಲ್ ನಂಬ್ರ ಗಳನ್ನು ನೀಡುವಂತೆ ಕಿರುಕುಳ ನೀಡಲೆತ್ನಿ ಸಿದ್ಧರು ಎನ್ನಲಾಗಿದೆ. ಬಳಿಕ ವಿದ್ಯಾರ್ಥಿ ನಿಯರು ತಪ್ಪಿಸಿ ಮನೆಗೆ

ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ Read More »

ಕರಾವಳಿ

ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಶಾಸಕ ಅಶೋಕ್ ರೈಗೆ ಮನವಿ

(ನ್ಯೂಸ್‌ ಕಡಬ) newskadaba.com  ಅ. 14. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದಿಂದ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು, ಮರಳಿ ಅವಕಾಶ ನೀಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ 10 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಏಕಾಏಕಿ ಎಬ್ಬಿಸಿದ್ದಾರೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದ್ದು, ವಿವಿಧ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವ್ಯಾಪಾರಿಗಳು ತಮ್ಮ ಅಳಲನ್ನು

ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಶಾಸಕ ಅಶೋಕ್ ರೈಗೆ ಮನವಿ Read More »

ಕರಾವಳಿ

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com  ಅ. 14.ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಾಯವಾಣಿ ಆರಂಭ

(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಸರಕಾರದ ಆದೇಶದಂತೆ ಅ.18ರ ವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿದೆ. ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ:9972294198, ಕಾರ್ಕಳ-ಹೆಬ್ರಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಾಯವಾಣಿ ಆರಂಭ Read More »

ಕರಾವಳಿ
Scroll to Top