ಕರಾವಳಿ

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.14 ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.. ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದ ವ್ಯಕ್ತಿಯಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.. ಸುದೀಪ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ […]

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದ ಘಟನೆ ನಡೆದಿದೆ.   ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದ  ಮೇರೆಗೆ ಕಾರ್ಯಚರಣೆ ನಡೆಸಿದ ಸಿಐಎಸ್‌ಎಫ್‌ ನ ಸಿಐಡಬ್ಲ್ಯೂ ತಂಡ, ಆತನ ಲಗೇಜ್‌

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com  ಅ. 14. ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಕೇರಳ ನಿವಾಸಿ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್ ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಆರೋಪಿಗಳು ಅವರನ್ನು ಹೆಣ್ಣು ನೋಡುವ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ Read More »

ಕರಾವಳಿ

ನಾಳೆಯಿಂದ ಖಾದಿ ಉತ್ಸವ

(ನ್ಯೂಸ್‌ ಕಡಬ) newskadaba.com  ಅ. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಖಾದಿ ಉತ್ಸವ-2025 ಅಕ್ಟೋಬರ್ 15 ರಿಂದ 24 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ರವರೆಗೆ ನಗರದ ಲಾಲ್‍ಭಾಗ್ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ  ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್

ನಾಳೆಯಿಂದ ಖಾದಿ ಉತ್ಸವ Read More »

ಕರಾವಳಿ

ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆ- ಜಿಲ್ಲಾ ಮಟ್ಟದಲ್ಲಿ ನೋಂದಣಿ

(ನ್ಯೂಸ್‌ ಕಡಬ) newskadaba.com  ಅ. 14. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ವಿಕಸಿತ ಭಾರತ ಯುವ ಸಂಸತ್ – 2026  ಕಾರ್ಯಕ್ರಮ ಆರಂಭಗೊಂಡಿದ್ದು, 18 ರಿಂದ 25 ವರ್ಷ ವಯಸ್ಸಿನ ಯುವಕ-ಯುವತಿಯರು ನೋಂದಣಿ ಮಾಡಬಹುದಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ, ಇಂಗ್ಲಿಷ್ ಅಥವಾ ಕನ್ನಡ ಭಾಷೆಯಲ್ಲಿ ನಿಗದಿತ ಸಮಯದೊಳಗೆ ತಮ್ಮ ಭಾಷಣವನ್ನು ಮಂಡಿಸಬಹುದು. ಆಸಕ್ತ ಯುವಕ-ಯುವತಿಯರು ಅಕ್ಟೋಬರ್ 12ರ ವರೆಗೆ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY

ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆ- ಜಿಲ್ಲಾ ಮಟ್ಟದಲ್ಲಿ ನೋಂದಣಿ Read More »

ಕರಾವಳಿ

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com  ಅ. 14. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಮುನ್ನೂರು ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇದರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 26 ರಂದು ಬೆಳಿಗ್ಗೆ 9 ಗಂಟೆಗೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಶ್ರೀ ರಾಜರಾಜೇಶ್ವರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಯೋಜಿಸಲಾಗುವ ಸ್ಪರ್ಧೆಗಳ

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ Read More »

ಕರಾವಳಿ

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಅ. 14. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್- ಅರ್ಜಿ ಆಹ್ವಾನ Read More »

ಕರಾವಳಿ

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com ಅ. 14. ಉಡುಪಿ ಆರ್ ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರದಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿರುವ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು, ಪ್ರಸ್ತುತ ಉಡುಪಿಯಲ್ಲಿ ಆರ್ ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕರಿಂದ ಕೇಳಿಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿಯ ಕಿನ್ನಿಮುಲ್ಕಿ ಪ್ರದೇಶದಲ್ಲಿರುವ

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ Read More »

ಕರಾವಳಿ
Scroll to Top