ಕರಾವಳಿ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com,  ಅ.10: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ೮೦ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್ನಲ್ಲಿ ಅ.೮ರಿಂದ ೧೪ರವರೆಗೆ ನಡೆಯುವ ವಿಶ್ವಸಂಸ್ಥೆಯ […]

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ!

(ನ್ಯೂಸ್‌ ಕಡಬ) newskadaba.com,  ಅ.10: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ. ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವಕೌಶಲ್ಯ ರಾಜ್ಯಮಟ್ಟ ಸ್ಪರ್ಧೆಯಲ್ಲಿ ಅಂಕಿತಾ ಅಳಂದ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಅ.10 ಕಲಬುರಗಿ: ಕೌಶಲ್ಯಾಭಿವೃದ್ಧಿ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಲಬುರಗಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, (ಜಿಟಿಟಿಸಿ) ದಲ್ಲಿ 5ನೇ ಸೇಮಸ್ಟರನಲ್ಲಿ ತರಬೇತಿ ಪಡೆಯುತ್ತಿರುವ ಅಂಕಿತಾ ಅಳಂದ ಅವರು ವಿಶ್ವಕೌಶಲ್ಯ ರಾಜ್ಯಮಟ್ಟ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾರೆ. ಅಂಕಿತಾ ಅಳಂದ ಅವರ ಯಶಸ್ಸು ಮತ್ತು ರಾಜ್ಯ ಮಟ್ಟದ ಸಾಧನೆಗಾಗಿ ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲರಾದ ಸುಧಾರಾಣಿ ಎಸ್ ಅಟ್ಟೂರ್, ಅಫಜಲಪುರ್‍ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಡಾ.ಪ್ರಭುದೇವ ಎಮ್.ಎಸ್, ತರಬೇತಿದಾರ ಅರುಣ ಸೂರ್ಯವಂಶಿ, ಮತ್ತು ಕಾಲೇಜಿನ ಎಲ್ಲ

ವಿಶ್ವಕೌಶಲ್ಯ ರಾಜ್ಯಮಟ್ಟ ಸ್ಪರ್ಧೆಯಲ್ಲಿ ಅಂಕಿತಾ ಅಳಂದ ಆಯ್ಕೆ Read More »

ಕರಾವಳಿ

ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ. ಮನೋಹರ್ ಪುತ್ರನ್ (53) ಮೃತ ವ್ಯಕ್ತಿ.ಬುಧವಾರ ಸಂಜೆ 6:30ಕ್ಕೆ‌ ಈ ಘಟನೆ ನಡೆದಿದೆ.. ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ 9:30 ಸಮಯ ಮೃತದೇಹ

ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಸರಕಾರಿ ಜಾಗದ ಮರ ಕಡಿತ – ಅರಣ್ಯ ಅಧಿಕಾರಿಗಳ ದಾಳಿ

(ನ್ಯೂಸ್‌ ಕಡಬ) newskadaba.com,  ಅ.09 ಬೆಳ್ತಂಗಡಿ: ಸವಣಾಲು ಗ್ರಾಮದ ಪಲ್ಲದಡಿಯಲ್ಲಿರುವ ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶ‌ದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಸರಕಾರಿ ಜಾಗದಲ್ಲಿದ್ದ 15ರಿಂದ 20 ಅಕೇಶಿಯಾ ಹಾಗೂ ಮ್ಯಾಂಜಿಯಮ್‌ ಮರಗಳನ್ನು ಕಡಿಯಲಾಗಿದೆ. ಈ ಕುರಿತು ಖಚಿತ ಮಾಹಿತಿಯಂತೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್‌ ಯು.ಜಿ. ನೇತೃತ್ವದ ತಂಡ ದಾಳಿ ನಡೆಸಿದ್ದು, ಕಡಿದಿರುವ ಒಂದಷ್ಟು ಮರಗಳು

ಬೆಳ್ತಂಗಡಿ ಸರಕಾರಿ ಜಾಗದ ಮರ ಕಡಿತ – ಅರಣ್ಯ ಅಧಿಕಾರಿಗಳ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಅ.09: ತಮಿಳುನಾಡಿನ ಮಧುರೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಮಾಹಿತಿ ಬಂದ ತಕ್ಷಣವೇ, ಸ್ಥಳೀಯ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಭದ್ರತಾ ತಪಾಸಣೆ ಹಾಗೂ ಶೋಧ ಕಾರ್ಯಗಳನ್ನು ತ್ವರಿತವಾಗಿ ಆರಂಭಿಸಿದ್ದಾರೆ. ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳನ್ನು ಸ್ಥಳಕ್ಕೆ ಆಗಮಿಸಿ ವಿಮಾನ ನಿಲ್ದಾಣದ ಆವರಣದ ಎಲ್ಲ ಭಾಗಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಎಲ್ಲಾ ಪ್ರವೇಶ ವಾಹನಗಳನ್ನು ತಪಾಸಣೆಗೆ ಒಳಪಡಿಸಿದರು. ಈ

ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ

ದುಬೈಯಲ್ಲಿ ಅ.26 ರಂದು ‘ಸ್ಕೂಲ್ ಲೀಡರ್ ‘ ಕನ್ನಡ ಸಿನೆಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.09 ದುಬೈ: ಎಸ್.ವಿ.ಎಸ್ ಹಳೆವಿದ್ಯಾರ್ಥಿ ಸಂಘ ಕಟಪಾಡಿ-ದುಬೈ ಇದರಸಹಯೋಗದೊಂದಿಗೆ ಕರ್ನಾಟಕ ರಾಜ್ಯದಲ್ಲಿ 55ಕ್ಕೂ ಅಧಿಕ ದಿನಗಳ ಭರ್ಜರಿ ಪ್ರದರ್ಶನ ಕಂಡು ಪ್ರೇಕ್ಷಕರಿಂದ ಮುಕ್ತಕಂಠದಿಂದ ಪ್ರಶಂಸಿಸಲ್ಪಟ್ಟ ‘ಸ್ಕೂಲ್ ಲೀಡರ್ ‘ಕನ್ನಡ ಸಿನೆಮಾ ಅ. 26ರಂದು ದುಬೈನಲ್ಲಿ ಪ್ರದರ್ಶನಗೊಳ್ಳಲಿದೆ. ಪ್ರತಿಷ್ಠಿತ 4 ಅಂತರ್ರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡ ಸ್ಕೂಲ್ ಲೀಡರ್ ಚಿತ್ರ ಈಗಾಗಲೇ ಆಸ್ಟ್ರೇಲಿಯಾದ ಮೆಲ್ಬೋರ್ನ್,ಸಿಡ್ನಿ,ಪರ್ತ್, ಒಮಾನಿನ ಮಸ್ಕತ್ ಹಾಗೂ ಬೆಹೆರಿನ್ ನಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡು ಇದೀಗ ಎಸ್.ವಿ.ಎಸ್.ಹಳೆವಿದ್ಯಾರ್ಥಿ ಸಂಘ ಕಟಪಾಡಿ ಮತ್ತು ದುಬೈ ಇವರ ಸಹಕಾರದಿಂದ

ದುಬೈಯಲ್ಲಿ ಅ.26 ರಂದು ‘ಸ್ಕೂಲ್ ಲೀಡರ್ ‘ ಕನ್ನಡ ಸಿನೆಮಾ ಬಿಡುಗಡೆ Read More »

ಕರಾವಳಿ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು : ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ 2 ಅಗ್ನಿಶಾಮಕ ವಾಹನಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ . ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ರೋಸೆನ್‌ಬೌರ್ ಈ ವಾಹನಗಳನ್ನು ತಯಾರಿಸಿದೆ. ಪ್ರಪಂಚದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂತಹ ಅಗ್ನಿಶಾಮಕ ವಾಹನಗಳು ಇವೆ. ಈ ವಾಹನಗಳು 12,500 ಲೀಟರ್ ನೀರು ಮತ್ತು 1,500 ಲೀಟರ್ ಫೋಮ್

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು Read More »

ಕರಾವಳಿ

ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಅ.09 ಮಡಿಕೇರಿ : ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ವಸತಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ

ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ Read More »

ಕರಾವಳಿ

ಗಂಡನ ಮೇಲೆ ಕುದಿಯುವ ಎಣ್ಣೆ ಹಾಗೂ ಖಾರದ ಪುಡಿ ಎರಚಿದ ಪತ್ನಿ!

(ನ್ಯೂಸ್‌ ಕಡಬ) newskadaba.com,  ಅ.09 ನವದೆಹಲಿ: ಗಂಡ ತಮ್ಮ ಮನೆಯಲ್ಲಿ ಮಲಗಿ ನಿದ್ರಿಸುತ್ತಿದ್ದ ಸಮಯದಲ್ಲಿ  ಆತನ ಹೆಂಡತಿಯು ಅವನ ಮೇಲೆ ಕೊತ ಕೊತ ಕುದಿಯುವ ಎಣ್ಣೆ ಹಾಗೂ ಮೆಣಸಿನಪುಡಿಯನ್ನು ಸುರಿದಿರುವ ಆಘಾತಕಾರಿ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ. ಘಟನೆಯಲ್ಲಿ ಪತಿ ದಿನೇಶ್‍ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಕ್ಟೋಬರ್ 3 ರಂದು ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 28 ವರ್ಷದ ದಿನೇಶ್, ಔಷಧ ಕಂಪನಿಯೊಂದರಲ್ಲಿ ಕೆಲಸ

ಗಂಡನ ಮೇಲೆ ಕುದಿಯುವ ಎಣ್ಣೆ ಹಾಗೂ ಖಾರದ ಪುಡಿ ಎರಚಿದ ಪತ್ನಿ! Read More »

ಕರಾವಳಿ
Scroll to Top