ಕರಾವಳಿ

ಭಾರತೀಯರಿಗೆ ವೀಸಾ ನಿಯಮಗಳನ್ನು ಸಡಿಲಿಸುವುದಿಲ್ಲ-ಬ್ರಿಟನ್ ಪ್ರಧಾನಿ

(ನ್ಯೂಸ್‌ ಕಡಬ) newskadaba.com,  ಅ.08: ಮುಂಬೈ: ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಭಾರತ ಪ್ರವಾಸದಲ್ಲಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಮತ್ತು ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ಬರಮಾಡಿಕೊಂಡರು. ಭಾರತ ಭೇಟಿ ಕುರಿತು ಮಾತನಾಡಿದ ಅವರು, ಭಾರತೀಯ ಪ್ರಜೆಗಳಿಗೆ ವೀಸಾ ನಿಯಮಗಳನ್ನು ಸಡಿಲಿಸುವುದನ್ನು ತಳ್ಳಿಹಾಕಿದ್ದಾರೆ. ಮುಂಬೈಗೆ ವಿಮಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸ್ಟಾರ್ಮರ್, ಭಾರತೀಯ ಕಾರ್ಮಿಕರಿಗೆ ಹೆಚ್ಚಿನ […]

ಭಾರತೀಯರಿಗೆ ವೀಸಾ ನಿಯಮಗಳನ್ನು ಸಡಿಲಿಸುವುದಿಲ್ಲ-ಬ್ರಿಟನ್ ಪ್ರಧಾನಿ Read More »

ಕರಾವಳಿ

ಸ್ಮಗ್ಲಿಂಗ್ ಪ್ರಕರಣ: ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com,  ಅ.08: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ನಟ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ, ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ದುಲ್ಕರ್ ಸಲ್ಮಾನ್ ಅವರ ಕಚೇರಿ, ನಿವಾಸ, ಪೃಥ್ವಿರಾಜ್ ಸುಕುಮಾರ್ ಅವರ ಮನೆ, ನಟ ಅಮಿತ್ ಚಕ್ಕಲಕಲ್ ಅವರ

ಸ್ಮಗ್ಲಿಂಗ್ ಪ್ರಕರಣ: ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ Read More »

ಕರಾವಳಿ

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.08: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಕಿಡ್ನಿ ವೈಫಲ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮತ್ತೆ 6 ಮಕ್ಕಳು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಬಳಿಕ ಮತ್ತೆ ಅ.7ರಂದು ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ ಏರಿಕೆ Read More »

ಕರಾವಳಿ

ರೆಸ್ಟೋರೆಂಟ್ ಮಾಲೀಕರ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ.08: ಬಿಷ್ಣೋಯ್ ಗ್ಯಾಂಗ್‌ನ ಸಹಾಯಕ ವ್ಯಕ್ತಿಯೊಬ್ಬರ ಮೇಲೆ ಸುಲಿಗೆ ಆರೋಪ ಹೊರಿಸಿದ ಕೇವಲ ಎರಡು ದಿನಗಳ ನಂತರ ನಡೆದ ಹೊಸ ದಾಳಿಗಳು ವರದಿಯಾಗಿದೆ. ಗುಂಡಿನ ದಾಳಿಯ ಸ್ವಲ್ಪ ಸಮಯದ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪರಿಚಿತ ಸಹಚರ ಗೋಲ್ಡಿ ಧಿಲ್ಲೋನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾನೆ. ಅದರಲ್ಲಿ ಆತ, ರೆಸ್ಟೋರೆಂಟ್ ಮಾಲೀಕರು ಉದ್ಯೋಗಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಮತ್ತು ಅವರ ಸಂಬಳವನ್ನು ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾನೆ. ಅಕ್ಟೋಬರ್ 6 ರಂದು, ರಾಷ್ಟ್ರೀಯ

ರೆಸ್ಟೋರೆಂಟ್ ಮಾಲೀಕರ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಗುಂಡಿನ ದಾಳಿ Read More »

ಕರಾವಳಿ

ಇಂದಿನ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್‌ ಕಡಬ) newskadaba.com,  ಅ.08: ಬೆಂಗಳೂರು: ಚಿನ್ನದ ಬೆಲೆಯಲ್ಲಿ ಇಂದು ಸಹ ಭಾರೀ ಏರಿಕೆ (Oct 08-2025)ಯಾಗಿದೆ. 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 105 ರೂ. ಏರಿಕೆ ಕಂಡಿದ್ದು, 11,290 ರೂ. ಆಗಿದೆ. 24 ಕ್ಯಾರಟ್‌ 1  ಗ್ರಾಂ ಚಿನ್ನದ ದರದಲ್ಲಿ 115 ರೂ. ಏರಿಕೆ ಕಂಡು, 12,317 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 90,320 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,900 ಹಾಗೂ 100 ಗ್ರಾಂಗೆ 11,29,000 ರೂ. ನೀಡಬೇಕಾಗುತ್ತದೆ.

ಇಂದಿನ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರಾವಳಿ

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.08: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ಮುಖ್ಯಸ್ಥ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ತೀವ್ರ ಅಸ್ವಸ್ಥತೆಯಿಂದಾಗಿ ದೇವೇಗೌಡ ಅವರು ಸೋಮವಾರ ರಾತ್ರಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ, ಒಂದು ಅಥವಾ ಎರಡು ದಿನಗಳಲ್ಲಿ

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು Read More »

ಕರಾವಳಿ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ-ಸಿಎಂ

(ನ್ಯೂಸ್‌ ಕಡಬ) newskadaba.com,  ಅ.08: ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋಗೆ ವಾಲ್ಮಿಕಿ ಹೆಸರು ನಾಮಕರಣ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಎರಡೂ ಮೆಟ್ರೋವನ್ನು ನಡೆಸುತ್ತಿವೆ. ಹೀಗಾಗಿ ನಾನು ಅದನ್ನು ಶಿಫಾರಸು ಮಾಡುತ್ತೇನೆ. ಕೇಂದ್ರವು ಒಪ್ಪಿಕೊಳ್ಳಬೇಕು. ಏನಾಗುತ್ತದೆ ಎಂದು ಕಾದು ನೋಡಬೇಕು ಎಂದಿದ್ದಾರೆ. ಪಠ್ಯಪುಸ್ತಕಗಳಲ್ಲಿ ವಾಲ್ಮೀಕಿ ಮತ್ತು ರಾಮಾಯಣವನ್ನು ಸೇರಿಸುವ ಕಾಂಗ್ರೆಸ್ ನಾಯಕ ವಿ.ಎಸ್.

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ-ಸಿಎಂ Read More »

ಕರಾವಳಿ

ಇಂದಿನಿಂದ (ಅ.8) UPI ಪೇಮೆಂಟ್‌ಗೆ ಫಿಂಗರ್‌ಪ್ರಿಂಟ್‌, ಫೇಶಿಯಲ್‌ ರೆಕಗ್ನಿಷನ್‌ ಜಾರಿ

(ನ್ಯೂಸ್‌ ಕಡಬ) newskadaba.com,  ಅ.08: ಫಿಂಗರ್‌ಪ್ರಿಂಟ್‌, ಫೇಶಿಯಲ್ ರೆಕಗ್ನಿಷನ್ ಬಳಸಿ ಯುಪಿಐ ಪಾವತಿಗಳನ್ನು ಅನುಮೋದಿಸಲು ಬಳಕೆದಾರರಿಗೆ ಭಾರತ ಅವಕಾಶ ನೀಡಲಿದೆ. ಇಂದಿನಿಂದ (ಅ.8) ಈ ವ್ಯವಸ್ಥೆ ಜಾರಿಗೆ ಬರಲಿದೆ. ಭಾರತದ ವಿಶಿಷ್ಟ ಗುರುತಿನ ವ್ಯವಸ್ಥೆ ಆಧಾರ್ ಅಡಿಯಲ್ಲಿ ಸಂಗ್ರಹಿಸಲಾದ ಬಯೋಮೆಟ್ರಿಕ್ ಡೇಟಾವನ್ನು ಬಳಸಿಕೊಂಡು ದೃಢೀಕರಣಗಳನ್ನು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸಂಖ್ಯಾತ್ಮಕ ಪಿನ್ ಅಗತ್ಯವಿರುವ ಪ್ರಸ್ತುತ ವ್ಯವಸ್ಥೆಗೆ ಬದಲಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಡಿಜಿಟಲ್ ಪಾವತಿಗಳಿಗೆ ಕೆಲವು ಪರ್ಯಾಯ ದೃಢೀಕರಣ ವಿಧಾನಗಳನ್ನು ಅನುಮತಿಸಿದೆ. UPI ಅನ್ನು

ಇಂದಿನಿಂದ (ಅ.8) UPI ಪೇಮೆಂಟ್‌ಗೆ ಫಿಂಗರ್‌ಪ್ರಿಂಟ್‌, ಫೇಶಿಯಲ್‌ ರೆಕಗ್ನಿಷನ್‌ ಜಾರಿ Read More »

ಕರಾವಳಿ

ಸುಳ್ಯ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ

(ನ್ಯೂಸ್‌ ಕಡಬ) newskadaba.com,  ಅ.04 ಸುಳ್ಯ: ಸಮೀಕ್ಷೆ ನಡೆಸಲು ಮನೆಯೊಂದಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಶುಕ್ರವಾರ(ಅ.03) ಸಂಭವಿಸಿದೆ. ಮೂಲಗಳ ಪ್ರಕಾರ, ಮೂವಪ್ಪೆ ಶಾಲೆಯ ಶಿಕ್ಷಕಿಯೊಬ್ಬರು ಸರ್ವೆಗಾಗಿ ಕೊಡಿಯಾಲದ ನಿದ್ಮಾರು ಎಂಬಲ್ಲಿನ ಮನೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಆ ಮನೆಯ ನಾಯಿ ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದೆ. ಪರಿಣಾಮ ಶಿಕ್ಷಕಿಯ ಬಟ್ಟೆ ಹರಿದುಹೋಗಿದೆ.ಶಿಕ್ಷಕಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ತನ್ನ ಚೀಲವನ್ನು

ಸುಳ್ಯ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ Read More »

ಕರಾವಳಿ

ದೇವಾಸ್ :ನೀರಿನ ಡ್ರಮ್‍ ನಲ್ಲಿ ಮುಳುಗಿಸಿ ಪ್ರಿಯತಮೆ ಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.04 ಕಡಬ: ದೇವಾಸ್ :- ಪ್ರೇಮಿಯೊಬ್ಬಳು ತನ್ನ ಪ್ರಿಯಕರನ ಮನೆಗೆ ಅವನನ್ನು ಭೇಟಿಯಾಗಲು ಬಂದು ಬರ್ಬರವಾಗಿ ಹತ್ಯೆಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಿಯಕರ ತನ್ನ ಗೆಳತಿಗೆ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಗೊಂಡು ಆಕೆಯನ್ನು ಅತೀ ಭೀಕರವಾಗಿ ಹತ್ಯೆಗೈದಿದ್ದಾನೆ. ಈ ಘಟನೆ ಮಧ್ಯಪ್ರದೇಶದ ದೇವಾಸ್‍ನ ಕಾಲೋನಿಯಲ್ಲಿ ನಡೆದಿದೆ. ಈ ಹುಚ್ಚು ಪ್ರೇಮಿ ಆಕೆಯ ಕೈಕಾಲು ಹಗ್ಗದಿಂದ ಕಟ್ಟಿ ಅವಳನ್ನು ಡ್ರಮ್‍ನಲ್ಲಿ ಮುಳುಗಿಸಿ ಕೊಂದು ನಂತರ ಪರಾರಿಯಾಗಿದ್ದನು. ಎರಡು ದಿನಗಳ ನಂತರ, ಆರೋಪಿ

ದೇವಾಸ್ :ನೀರಿನ ಡ್ರಮ್‍ ನಲ್ಲಿ ಮುಳುಗಿಸಿ ಪ್ರಿಯತಮೆ ಹತ್ಯೆ Read More »

ಕರಾವಳಿ
Scroll to Top