ಕರಾವಳಿ

ಮುಂಬೈ: ಇಂದಿನಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭ

(ನ್ಯೂಸ್‌ ಕಡಬ) newskadaba.com,  ಅ.02 ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಇಂದಿನಿಂದ ಶುರುವಾಗಲಿದೆ. ಅಹಮದಾಬಾದ್​ನ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.ಐದನೇ ಕ್ರಮಾಂಕದಲ್ಲಿ ಈ ಬಾರಿ ದೇವದತ್ […]

ಮುಂಬೈ: ಇಂದಿನಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭ Read More »

ಕರಾವಳಿ

ಚಿನ್ನದ ಬೆಲೆ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.02 ಬೆಂಗಳೂರು: ಚಿನ್ನದ ಬೆಲೆ ಈಗಾಗಲೇ ಗರಿಷ್ಠ ಮಟ್ಟಕ್ಕೇರಿದ್ದು ಭಾರೀ ಪ್ರಮಾಣದ ಬೆಲೆ ಹೆಚ್ಚಳದ ಬಳಿಕ ಇಂದು ಕೊಂಚ ಇಳಿಕೆ ಆಗಿದೆ. ಇಂದಿನ ಬೆಲೆ ದೇಶೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 11,869 ರೂಪಾಯಿ ಆಗಿದ್ದು,ಇಂದು ಬರೋಬ್ಬರಿ 55 ರೂಪಾಯಿ ಕಡಿಮೆ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 50 ರೂಪಾಯಿ ಕಡಿಮೆ ಆಗಿದ್ದು, 10,880 ರುಪಾಯಿ ಆಗಿದೆ 10 ಗ್ರಾಂ ಬೆಲೆ ಎಷ್ಟು? 24 ಕ್ಯಾರೆಟ್ ನ 10

ಚಿನ್ನದ ಬೆಲೆ ಕೊಂಚ ಇಳಿಕೆ Read More »

ಕರಾವಳಿ

ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.02 ನವದೆಹಲಿ:  ಶಾಸ್ತ್ರೀಯ ಸಂಗೀತದ ದಿಗ್ಗಜ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸುಮಧುರ ಕಂಠ ಮತ್ತು ಠುಮ್ರಿ ಗಾಯನಕ್ಕೆ ಹೆಸರುವಾಸಿಯಾಗಿದ್ದ ಪಂಡಿತ್ ಮಿಶ್ರಾ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದೆ ಅವರನ್ನು ಬಿಎಚ್‌ಯುಗೆ ದಾಖಲಿಸಲಾಯಿತು ಮತ್ತು ಚೇತರಿಕೆಯ ಲಕ್ಷಣಗಳು ಕಂಡುಬಂದ ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಯಿತು. ಇಂದು ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಅವರು ಕೊನೆಯುಸಿರೆಳೆದಿದ್ದಾರೆ. ಅವರ

ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ವಿಧಿವಶ Read More »

ಕರಾವಳಿ

ಬೆಂಗಳೂರಿನ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ

(ನ್ಯೂಸ್‌ ಕಡಬ) newskadaba.com,  ಅ.02 : ಬೆಂಗಳೂರಿನ ಕನಕಪುರ ಮುಖ್ಯರಸ್ತೆಯ ಯಲಚೇನಹಳ್ಳಿಯ ಒಂದು ಕಮರ್ಷಿಯಲ್ ಕಟ್ಟಡದಲ್ಲಿ ಆರು ಸಿಲಿಂಡರ್‌ ಲೀಕ್‌ ಆಗಿ, 19 ಎಲೆಕ್ಟ್ರಿಕ್‌ ಸ್ಕೂಟರ್‌ ಸುಟ್ಟು ಕರಕಲಾದ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು ಬೆಂಗಳೂರಿನ ಯಲಚೇನಹಳ್ಳಿಯಲ್ಲಿ ಬೆಂಕಿಯ ಕೆನ್ನಾಲೆಗೆ ಇವಿ ಸ್ಕೂಟರ್‌ ಸುಟ್ಟು ಭಸ್ಮವಾಗಿದೆ. ಯಲಚೇನಗಹಳ್ಳಿ ಕಮರ್ಷಿಯಲ್‌ ಬಿಲ್ಡಿಂಗ್‌ನಲ್ಲಿ ಘಟನೆ ನಡೆದಿದೆ. ಮೊದಲು ಇವಿ ವಾಹನದ ಪ್ಲಗ್‌ ಪಾಯಿಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಕಮರ್ಷಿಯಲ್‌ ಬಿಲ್ಡಿಂಗ್‌ನ ಆರು ಸಿಲಿಂಡರ್‌ ಲೀಕ್‌ ಆಗಿ ಸ್ಫೋಟಗೊಂಡಿದೆ. ಒಂದು ಸ್ಕೂಟರ್‌ನಲ್ಲಿ ಸಮಸ್ಯೆ

ಬೆಂಗಳೂರಿನ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ Read More »

ಕರಾವಳಿ

ಮೈಸೂರು: ‘ದಸರಾ ಉತ್ಸವ ರಾಜಕೀಯದ ವಿಷಯವಲ್ಲ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ.02 ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ.

ಮೈಸೂರು: ‘ದಸರಾ ಉತ್ಸವ ರಾಜಕೀಯದ ವಿಷಯವಲ್ಲ’- ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ರಾಜ್‌ಘಾಟ್‌ನಲ್ಲಿರುವ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ

(ನ್ಯೂಸ್‌ ಕಡಬ) newskadaba.com,  ಅ.02 ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮೋದಿಯವರು, ಗಾಂಧಿ ಜಯಂತಿಯು ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವುದಾಗಿದೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ತೋರಿಸಿಕೊಟ್ಟರು ಮತ್ತೊಂದು

ರಾಜ್‌ಘಾಟ್‌ನಲ್ಲಿರುವ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ Read More »

ಕರಾವಳಿ

ಬೈಕ್ ಅಡ್ಡ ಬಂದ ಪರಿಣಾಮ- ಟೈಲರ್ ಅಂಗಡಿಗೆ ನುಗ್ಗಿದ ಇಕೋ

(ನ್ಯೂಸ್‌ ಕಡಬ) newskadaba.com,  ಅ.01 ಸುಳ್ಯ: ಕಾರಿಗೆ ಅಡ್ದ ಬಂದ ಬೈಕ್  ಇಕೊ ನೇರವಾಗಿ ಸುಳ್ಯ ಅಂಬೆಟಡ್ಕದ ಟೈಲರ್ ಅಂಗಡಿಗೆ ನುಗ್ಗಿದೆ. ಕೇರ್ಪಳ ಹೇಮನಾಥ್ ಅವರು ಚಲಾಯಿಸುತ್ತಿದ್ದ ಕಾರು ಎನ್ನಲಾಗಿದ್ದು, ಗಾಡಿ ಬಂದ ರಭಸಕ್ಕೆ ಅಂಗಡಿ ಒಳಗಿನ ವಸ್ತುಗಳು, ಟೈಲರ್ ಮಿಷನ್, ವಸ್ತ್ರಗಳು ಸಂಪೂರ್ಣ ಹಾನಿಯಾಗಿದೆ.. ಮಧ್ಯಾಹ್ನದ ವೇಳೆ ಊಟದ ಸಮಯವಾದ ಕಾರಣ ಅಂಗಡಿಯ ಮಾಲಕಿ ಊಟಕ್ಕೆ ತೆರಳಿದ್ದು, ಸಿಬ್ಬಂದಿ ಅಂಗಡಿಯ ಹಿಂಭಾಗ ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಸ್ಥಳದಲ್ಲಿ ಹೆಚ್ಚಿನ ಜನರು ಸೇರಿ ಕಾರನ್ನು

ಬೈಕ್ ಅಡ್ಡ ಬಂದ ಪರಿಣಾಮ- ಟೈಲರ್ ಅಂಗಡಿಗೆ ನುಗ್ಗಿದ ಇಕೋ Read More »

ಕರಾವಳಿ

ಮಲ್ಪೆ ಬಂದರಿನ ಧಕ್ಕೆಗೆ ಬಿದ್ದು ಓರಿಸ್ಸಾ ಮೂಲದ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಉಡುಪಿ: ಮಲ್ಪೆ ಬಂದರಿನ ಧಕ್ಕೆಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಓರಿಸ್ಸಾದ ಮನಧಾರ ಮುಂಡಾ (30) ಎಂದು ಗುರುತಿಸಲಾಗಿದೆ. ಇವರು ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿ ಕೊಂಡಿದ್ದು ಸೆ.28ರಂದು ರಾತ್ರಿ ಅಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ಕಣ್ಮರೆಯಾಗಿದ್ದರು. ಸೆ.30ರಂದು ಬೆಳಗ್ಗೆ ಬಂದರಿನ ಸಿಎಸ್ಪಿ ಕಛೇರಿ ಎದುರು ದಕ್ಕೆಯ ನೀರಿನಲ್ಲಿ ಮುಂಡಾ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ ಬಂದರಿನ ಧಕ್ಕೆಗೆ ಬಿದ್ದು ಓರಿಸ್ಸಾ ಮೂಲದ ಮೀನುಗಾರ ಸಾವು Read More »

ಕರಾವಳಿ

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಸಂಭವಿಸಿದೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಇದೀಗ ಮಕ್ಕಳ ಸಾವಿಗೆ ಕಾರಣವಾಗಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳಿಗೆ ಕಿಡ್ನಿ ವೈಫಲ್ಯ ಉಂಟಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳೆಲ್ಲರೂ ಐದು ವರ್ಷದೊಳಗಿನವರು. ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು Read More »

ಕರಾವಳಿ

ಕಡಬ : ಕೆಎಸ್‌ಆರ್‌ಟಿಸಿ ಬಸ್‌ನಿಂದ ತನ್ನ ಸ್ಕೂಟರ್ ಮೇಲೆ ಕೆಸರು ರಾಚಿದ್ದಕ್ಕೆ ಸವಾರನೊಬ್ಬ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಅ.02  ಕಡಬ: ಸ್ಕೂಟರ್ ಮೇಲೆ ಕೆಸರು ರಾಚಿದ್ದಕ್ಕೆ ಸವಾರ ಆಕ್ರೋಶ ವಾಹನ ಸ್ವಚ್ಛಗೊಳಿಸಲು ತೋಡಿನಿಂದ ನೀರು ತಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಈ ಘಟನೆಯು ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಸೇತುವೆ ಸಮೀಪ ನಡೆದಿದೆ. ಕೆಸರು ರಾಚಿದ ಕಾರಣ ಕೆರಳಿದ ಸವಾರ ಬಸ್ ಅನ್ನು ನಿಲ್ಲಿಸಿ, ಕಂಡಕ್ಟರ್ ಮತ್ತು ಚಾಲಕರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ.ಸಿಬ್ಬಂದಿ ಆತನನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ಆತ ಸುಮ್ಮನಾಗದೆ ವಾಗ್ವಾದ ಮುಂದುವರೆಸಿದ್ದಾನೆ. ಕೊನೆಗೆ, ಬಸ್ ಸಿಬ್ಬಂದಿ ಸಮೀಪದ ತೋಡಿನಿಂದ ಬಕೆಟ್‌ನಲ್ಲಿ ನೀರು ತಂದು,

ಕಡಬ : ಕೆಎಸ್‌ಆರ್‌ಟಿಸಿ ಬಸ್‌ನಿಂದ ತನ್ನ ಸ್ಕೂಟರ್ ಮೇಲೆ ಕೆಸರು ರಾಚಿದ್ದಕ್ಕೆ ಸವಾರನೊಬ್ಬ ಆಕ್ರೋಶ Read More »

ಕರಾವಳಿ
Scroll to Top