ಕರಾವಳಿ

ಮಂಗಳೂರು: ಡಿ. 15 ರವರೆಗೆ ವಿದ್ಯುತ್ ಕಾಮಗಾರಿ ನಿಮಿತ್ತ ಹಗಲು ರೈಲು ಸೇವೆ ರದ್ದು

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು : ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ, ಹಲವಾರು ಹಗಲಿನ ರೈಲುಗಳ ರದ್ದತಿಯನ್ನು ವಿಸ್ತರಿಸಲಾಗಿದೆ. ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿಸೆಂಬರ್ 13 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ರೈಲು ಡಿಸೆಂಬರ್ 14 ರವರೆಗೆ […]

ಮಂಗಳೂರು: ಡಿ. 15 ರವರೆಗೆ ವಿದ್ಯುತ್ ಕಾಮಗಾರಿ ನಿಮಿತ್ತ ಹಗಲು ರೈಲು ಸೇವೆ ರದ್ದು Read More »

ಕರಾವಳಿ, ಕರ್ನಾಟಕ

ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.25 ಉಡುಪಿ: ಸಿದ್ದಾಪುರದ ಅಮಾಸೆಬೈಲು-ಹಾಲಾಡಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಚಾಲಕ ವಾಸೀಂ ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುವನ್ನು ಮಹಾಬಲ ಪೂಜಾರಿ (55) ಎಂದು ಗುರುತಿಸಲಾಗಿದ್ದು, ಅವರನ್ನು ಮೊದಲು ಹಾಲಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ  ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಸಂಧರ್ಭದಲ್ಲಿ , ಕರ್ತವ್ಯಕ್ಕೆ ಹೋಗುತ್ತಿದ್ದ ಹಾಲಾಡಿಯ ಪೊಲೀಸ್ ಸಿಬ್ಬಂದಿ

ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕಠಿಣ ಕ್ರಮ’- ಡಾ. ಎಚ್ ಆರ್ ತಿಮ್ಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.24 ಮಂಗಳೂರು: ಸ್ಕ್ಯಾನಿಂಗ್ ಸೆಂಟರ್‌ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಿಎಚ್‌ಒ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ ಪ್ರಸವಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ (ನಿರ್ಬಂಧ ಕಾಯ್ದೆ), 1994 ರ ಕುರಿತ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಗುರುತಿನ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಅಧಿಕಾರಿಗಳು ಸ್ಕ್ಯಾನಿಂಗ್ ಕೇಂದ್ರಗಳಿಗೆ

‘ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕಠಿಣ ಕ್ರಮ’- ಡಾ. ಎಚ್ ಆರ್ ತಿಮ್ಮಯ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನ ಪೋಲಿಸ್ ಜೀಪ್ ಗೆ ಡಿಕ್ಕಿ; ಸವಾರನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.24 ಬಂಟ್ವಾಳ : ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರನೋರ್ವ ಪೋಲಿಸ್ ಜೀಪ್ ಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪಿಲಾತಬೆಟ್ಟು ನಿವಾಸಿ ಹರ್ಷಿತ್ (19) ಗಾಯಗೊಂಡ ಯುವಕನಾಗಿದ್ದಾನೆ. ಧರ್ಮಸ್ಥಳ ಪೋಲೀಸ್ ಠಾಣೆಯ ಪಿಎಸ್.ಐ.ಮಂಗಳೂರು ನ್ಯಾಯಾಲಯಕ್ಕೆ ಸಾಕ್ಷಿ ನುಡಿಯಲು ಇಲಾಖೆಯ ಪೋಲಿಸ್ ಜೀಪ್ ನಲ್ಲಿ ಹೋಗುತ್ತಿದ್ದ ವೇಳೆಗೆ ಪುಂಜಾಲಕಟ್ಟೆ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ದ್ವಿ ಚಕ್ರವಾಹನ ಸವಾರ ನಿಯಂತ್ರಣ ಕಳೆದುಕೊಂಡು ಪೋಲೀಸ್ ಜೀಪ್ ಗೆ ಡಿಕ್ಕಿ ಹೊಡೆದು ರಸ್ತೆಗೆ

ದ್ವಿಚಕ್ರ ವಾಹನ ಪೋಲಿಸ್ ಜೀಪ್ ಗೆ ಡಿಕ್ಕಿ; ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಶಾಲಾ ಆಟೋಟ ಸ್ಪರ್ಧೆಯ ನಡುವೆ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.24 ಕಾಸರಗೋಡು : ಶಾಲಾ ಮೈದಾನದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಗಲ್ಪಾಡಿ ಜಿ. ಬಿ ಎಲ್. ಪಿ ಶಾಲೆಯ ವಿದ್ಯಾರ್ಥಿ ಹಸನ್ ರಾಝಾ (10)ಮೃತಪಟ್ಟ ಬಾಲಕ. ಆಟೋಟ ಕ್ರೀಡಾ ಚಟುವಟಿಕೆ ಮಧ್ಯೆ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಈತ ಉತ್ತರ ಪ್ರದೇಶದ ಮುರ್ಷಿದಾಬಾದ್ ನ ಇನ್ಸಾಫಾಲಿ ಎಂಬವರ ಪುತ್ರನಾಗಿದ್ದಾನೆ. ಉದ್ಯೋಗ ನಿಮಿತ್ತ ಆಗಮಿಸಿದ ವಲಸೆ ಕಾರ್ಮಿಕರ ಮಕ್ಕಳು ಕೇರಳದ ಶಾಲೆಗಳಲ್ಲಿ

ಕಾಸರಗೋಡು: ಶಾಲಾ ಆಟೋಟ ಸ್ಪರ್ಧೆಯ ನಡುವೆ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ. 24 ರಂದು ಮಂಗಳೂರಿನಲ್ಲಿ ಜಿ ಕೋಡ್‌ ನೂತನ ಫ್ಯಾಷನ್‌ ಮಳಿಗೆ ಶುಭಾರಂಭ

(ನ್ಯೂಸ್‌ ಕಡಬ) newskadaba.com,  ಸೆ.23  ಮಂಗಳೂರು :  ಜಿ ಕೋಡ್‌ ಫ್ಯಾಷನ್‌ ಮಳಿಗೆ ಸೆ. 24 ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿ ಆರಂಭವಾಗಲಿದೆ. ನಟ ರೂಪೇಶ್‌ಶೆಟ್ಟಿ ನೂತನ ಮಳಿಗೆಯನ್ನು ಶುಭಾರಂಭ ಮಾಡಲಿದ್ದಾರೆ. ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವಿನೂತನ ಬ್ರ್ಯಾಂಡೆಡ್ ಬಟ್ಟೆಗಳು ನೂತನ ಜಿ ಕೋಡ್‌ ಮಳಿಗೆಯಲ್ಲಿ ಸಿಗಲಿದೆ. ಈಗಾಗಲೇ ಮುಂಬೈ, ಬೆಂಗಳೂರಿನಲ್ಲಿ ಜಿ ಕೋಡ್‌ ಫ್ಯಾಷನ್‌ ಮಳಿಗೆ ಶಾಖೆ ಇದೆ. ಇತ್ತಿಚೆಗೆ ಮೈಸೂರಿನಲ್ಲೂ ಜಿ ಕೋಡ್‌ ಶಾಖೆ ಆರಂಭಗೊಂಡಿದೆ. ಇದೀಗ ಸದ್ಯ ಮಂಗಳೂರು ನಗರ ಜಿ ಕೋಡ್‌ ಕಾಲಿಡಲಿದೆ. ಮಹಿಳೆಯರಿಗೆ,

ಸೆ. 24 ರಂದು ಮಂಗಳೂರಿನಲ್ಲಿ ಜಿ ಕೋಡ್‌ ನೂತನ ಫ್ಯಾಷನ್‌ ಮಳಿಗೆ ಶುಭಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ!

(ನ್ಯೂಸ್‌ ಕಡಬ) newskadaba.com,  ಸೆ.23 ಮಂಗಳೂರು : ನಗರದ ಪ್ರಮುಖ ಸುದ್ದಿಭಿತ್ತರ ಹಾಗು ಮನೋರಂಜನೆಯ ವಾಹಿನಿಯಾದ ದೈಜಿವರ್ಲ್ಡ್ , ಸಾಮಾನ್ಯನ ಅಸಾಮಾನ್ಯ ಕಥೆಗಳ ಸಂಗ್ರಹವಾಗಿರುವ ‘ದಿ ಕಾಮನ್ ಮ್ಯಾನ್ ಶೋ’ ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಿದೆ. ಸೆಪ್ಟೆಂಬರ್ 21 ರಂದು, ರವಿವಾರದ ರಾತ್ರಿ 9:00 ಗಂಟೆಗೆ ಈ ಕಾರ್ಯಕ್ರಮ ತನ್ನ ಪ್ರಥಮ ಪ್ರಸಾರವನ್ನು ದೈಜಿವರ್ಲ್ಡ್ ಟಿವಿ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ  ಪ್ರಾರಂಭಿಸಿದೆ. 6.75 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಚಾನೆಲ್, ಸಾಮಾಜಿಕ ಮಾಧ್ಯಮಗಳಲ್ಲಿಯೂ ಹೆಸರುವಾಸಿಯಾಗಿದ್ದು ಇದೀಗ ಸಾಮಾನ್ಯರ

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಮಂಗಳೂರು : ನಗರದ ಬೊಂದೇಲ್‌ ಮೆಸ್ಕಾಂ ಕಚೇರಿ ಬಳಿ ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಚಾಲಕ ಕನ್ನಡಿ ಸವರಿಕೊಂಡು ಹೋದ ಕಾರಣ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಳಿಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.. ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದು, ತೊಕ್ಕೊಟ್ಟು ಬಳಿ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮೃತ ವಿದ್ಯಾರ್ಥಿ ಬಜಪೆ

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಹಾರವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರಲ್ಲಿ ಅವರು ತಲುಪುವ

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.22  ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮುಹಮ್ಮದ್ ಅಜ್ಮನ್ ತನ್ನ ಗೆಳಯರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top