ಕರಾವಳಿ

ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ಸೆ.15 ಮಂಗಳೂರು : ‘ಸುಗ್ಗಿಹಬ್ಬ’ ಎಂದು ಕರೆಯಲ್ಪಡುವ, ಸಮಾನತೆ, ಸಂತೋಷ ಮತ್ತು ಐಕ್ಯತೆಗೆ ಪ್ರತೀಕವಾದ ಓಣಂ ಆಚರಣೆಯನ್ನು ಮಂಗಳೂರು ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆಯಾದ ಡಾ.ಉಷಾಪ್ರಭಾ ಎನ್ ನಾಯಕ್  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು. ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಬಂದ ಉಪನ್ಯಾಸಕರು ಪೂಕಳಂನ […]

ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ 6228 ದಾವಾ ಪ್ರಕರಣಗಳಲ್ಲಿ 785 ಪ್ರಕರಣಗಳು ಇತ್ಯರ್ಥ

(ನ್ಯೂಸ್‌ ಕಡಬ) newskadaba.com,  ಸೆ.15 ಬಂಟ್ವಾಳ : ಬಂಟ್ವಾಳ ಕೋರ್ಟ್ ನಲ್ಲಿ  ಸೆ.13 (ಶನಿವಾರ)  ರಂದು ನಡೆದ ಲೋಕ ಅದಾಲತ್ ನಲ್ಲಿ ಬಾಕಿ ಇದ್ದ ಹಲವು ಪ್ರಕರಣಗಳು ಇತ್ಯರ್ಥಗೊಂಡು ರೂ. 32,68,475 ರೂ. ಸಂದಾಯಗೊಂಡು ಇತ್ಯರ್ಥಗೊಂಡಿರುತ್ತದೆ. ಹಾಗೆಯೇ ಒಟ್ಟು 9898 ಪಿಎಲ್‌ಸಿ ಪ್ರಕರಣಗಳು ಇತ್ಯರ್ಥಗೊಂಡಿದ್ದು, 3,02,54,522 ರೂ. ಸಂದಾಯವಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ ಪಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ. ಎಸ್ ಹಾಗೂ

ಬಂಟ್ವಾಳ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ 6228 ದಾವಾ ಪ್ರಕರಣಗಳಲ್ಲಿ 785 ಪ್ರಕರಣಗಳು ಇತ್ಯರ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ: ಅಪಾರ ಬೆಳೆ ಹಾನಿ

(ನ್ಯೂಸ್‌ ಕಡಬ) newskadaba.com,  ಸೆ.13 : ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾದ ಘಟನೆ ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ ಗುತ್ರಹಾನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಶನಿವಾರ

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ: ಅಪಾರ ಬೆಳೆ ಹಾನಿ Read More »

ಕರಾವಳಿ

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ಸೆ.13 : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ. ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಒಟ್ಟು 1.80 ಲಕ್ಷ ರೂ. ಮೌಲ್ಯದ 18 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 2 ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟಿನಲ್ಲಿರುವ ಸಾಗರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಹೋಗಿದ್ದರು. ಮಳೆಯ ಕಾರಣ ಅವರು ಸ್ಟ್ರೀಟ್ ಪ್ಯಾಲೇಸ್

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

(ನ್ಯೂಸ್‌ ಕಡಬ) newskadaba.com,  ಸೆ.13 ಬಂಟ್ವಾಳ : ‘ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ನಮ್ಮ ಸಂವಿಧಾನ  ಮತ್ತು ಸಂವಿಧಾನ ಪ್ರತಿಪಾದಿಸಿದ ಮೌಲ್ಯ ಮತ್ತು ಕಾನೂನುಗಳೇ ಅಂತಿಮವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಘನತೆ, ಗೌರವದ ಮತ್ತು ಸ್ವಾಭಿಮಾನದ ಬದುಕನ್ನ ಸಂವಿಧಾನ ಪ್ರತಿಪಾದಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಮತ್ತು ವಾಕ್ ಸ್ವಾತಂತ್ರ್ಯವನ್ನು ಪ್ರತಿಯೊಬ್ಬ ನಾಗರಿಕನಿಗೂ ಖಾತ್ರಿಪಡಿಸಿದ ಸಂವಿಧಾನಕ್ಕೆ ವಿರುದ್ಧವಾಗಿ ಅನ್ಯಾಯವನ್ನು ಪ್ರಶ್ನಿಸಿದವರಿಗೆ  ಇಲ್ಲಿನ ಅಧಿಕಾರಶಾಹಿಯು ಅನ್ಯಾಯವಾಗಿ ಪ್ರಕರಣ ದಾಖಲಿಸುವ ಮೂಲಕ ನಾಗರಿಕನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಇದು

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ತಲ್ವಾರ್ ದಾಳಿ ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್ 6ರಂದು ಮುಂಜಾನೆ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜೀಪನಡು ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು ತನ್ನ ಮೇಲೆ ತಲ್ವಾರ್ ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲಿಸರು ಇದೊಂದು ಸುಳ್ಳು ದೂರು ಎಂದು ಆರೋಪಿಸಿ ದೂರುದಾರನ ವಿರುದ್ದವೇ ಜಾಮೀನು

ಬಂಟ್ವಾಳ : ತಲ್ವಾರ್ ದಾಳಿ ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ

(ನ್ಯೂಸ್‌ ಕಡಬ) newskadaba.com,  ಸೆ.13 : ಸಜಿಪಮೂಡ ಗ್ರಾಮದ ಕಾರಾಜೆ, ಪಣೊಲಿಬೈಲ್, ಬೊಳ್ಳಾಯಿ, ಕಂಚಿಲ, ನಗ್ರಿ, ಜಾಡಕೊಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಮಿತಿ ಮೀರಿದೆ. ವಿಶೇಷವಾಗಿ ಬೊಳ್ಳಾಯಿ ಪೇಟೆ ಪ್ರದೇಶದಲ್ಲಿ ಶಾಲಾ-ಕಾಲೇಜು, ಮದ್ರಸ, ದೇವಾಲಯ, ಮಸೀದಿಗಳಿಗೆ ಬರುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ನಾಯಿಗಳಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಬೀದಿ ನಾಯಿಗಳು ಅಟ್ಟಾಡಿಸುವ ಘಟನೆಗಳು ಸಂಭವಿಸುತ್ತಿದ್ದು, ಯಾವುದೇ ಕ್ಷಣದಲ್ಲೂ ಗಂಭೀರ ಅಪಘಾತಗಳು ಸಂಭವಿಸುವ ಭೀತಿ

ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಸೆ.15ರಿಂದ ಆರಂಭ; ಇಂದ್ರಾಳಿ ಸೇತುವೆ ಸೆ. 22ಕ್ಕೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಸೆ.13 ಉಡುಪಿ : ಸೆಪ್ಟೆಂಬರ್ 15ರ ಸೋಮವಾರದಂದು  ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು ಪರ್ಕಳ ಜಂಕ್ಷನ್ ಮತ್ತು ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗಳನ್ನು ಕೋಟ ಅವರು ಪರಿಶೀಲಿಸಿದರು. ಬಳಿಕ ಇಳಿಜಾರುಗಳನ್ನು ವಿಸ್ತರಿಸಲು ಮತ್ತು ಕಾಮಗಾರಿ ಅವಧಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಎಂಜಿನಿಯರ್‌ಗಳಿಗೆ ನಿರ್ದೇಶಿಸಿದರು. ನಿರಂತರ ಸಂಚಾರವಿರುವ ಜಂಕ್ಷನ್ ಪ್ರದೇಶದಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ನಿಯಂತ್ರಣ ಕಡ್ಡಾಯ

ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಸೆ.15ರಿಂದ ಆರಂಭ; ಇಂದ್ರಾಳಿ ಸೇತುವೆ ಸೆ. 22ಕ್ಕೆ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಓರ್ವ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.13 ಬಂಟ್ವಾಳ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಬೀಟಿಗೆ ನಿವಾಸಿ ಶಂಶುಧ್ದೀನ್ (32) ಮೃತ ದುರ್ದೈವಿ. ಶಂಶುಧ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಬಂಧಿಕರ ಮನೆಯಲ್ಲಿದ್ದ ಇವರು ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿಯಾಗಿದೆ ಎನ್ನಲಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಶಂಶುಧ್ದೀನ್ ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣ ತುಂಬೆ

ಬಂಟ್ವಾಳ : ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಓರ್ವ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top