ಕರಾವಳಿ

ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಸೆ.12 ಉಡುಪಿ  : ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಸಾಸ್ತಾನ ಕೋಡಿತಲೆ ನಿವಾಸಿ ಸ್ಥಳೀಯ ಮೀನುಗಾರ ರಾಮ ಖಾರ್ವಿ ಸಾವನ್ನಪ್ಪಿದ  ಘಟನೆ ಬುಧವಾರ, ಸೆಪ್ಟೆಂಬರ್ 10, 2025 ರಂದು ಮಲ್ಪೆ ಲೈಟ್‌ಹೌಸ್ ಬಳಿ ಸಂಭವಿಸಿದೆ.. ಮೂಲಗಳ ಪ್ರಕಾರ, ದೋಣಿಯ ಮಾಲೀಕ ಖಾರ್ವಿ ಕಳೆದ 25 ರಿಂದ 30 ವರ್ಷಗಳಿಂದ ಒಬ್ಬರೇ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳುತ್ತಿದ್ದರು. ಎಂದಿನಂತೆ, ಅವರು ಬುಧವಾರ ಬೆಳಿಗ್ಗೆ ಸಮುದ್ರಕ್ಕೆ ತೆರಳಿದ್ದರು. ಆದರೆ, […]

ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಹಾಗೂ ಶಿಕ್ಷಕರ ದಿನಾಚರಣೆ

(ನ್ಯೂಸ್‌ ಕಡಬ) newskadaba.com ಕಡಬ, ಸೆ. 12. ಕುಂತೂರಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ಪಾರಂಪರಿಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಲಂಕರ ಕ್ಯಾಥೋಲಿಕ್ ಧರ್ಮಪ್ರ್ಯಾಂತ್ಯ ಪುತ್ತೂರು ಇಲ್ಲಿನ ಧರ್ಮಾಧ್ಯಕ್ಷರಾದ ರೆ|ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿ ಓಣಂ ಮುಖ್ಯವಾಗಿ ಕೇರಳದ ಸಾಂಪ್ರದಾಯಿಕ, ಸಾಂಸ್ಕೃತಿಕ ಮತ್ತು ಸುಗ್ಗಿಯ ಹಬ್ಬ, ಮಾತ್ರವಲ್ಲ ಪ್ರಕೃತಿಯ ಜೊತೆಗಿನ ಅನ್ಯೋನ್ಯ ಸಂಬಂಧವನ್ನು ಬೆಸೆಯುವ ಹಬ್ಬವಾಗಿದೆ. ಕೇರಳ ಮಾತ್ರವಲ್ಲದೇ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಹಾಗೂ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..!

(ನ್ಯೂಸ್‌ ಕಡಬ) newskadaba.com ಸೆ. 12. ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದ್ದು, ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಯೋಗಾಸನ ಸ್ಪರ್ಧೆ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ದೊಡ್ಡಮನೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 11. 2025-26ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ (ರಿ.) ನರಿಮೊಗರುವಿನಲ್ಲಿ ಆಯೋಜಿಸಲಾಗಿತ್ತು. ಸಾಂಪ್ರದಾಯಕ ಯೋಗಾಸನ ವಿಭಾಗದಲ್ಲಿ 17 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸಾನ್ವಿ ದೊಡ್ಡಮನೆ ಪಂಜ ಇವರು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಆರ್ಟಿಸ್ಟಿಕ್ ಸಿಂಗಲ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಪೇರ್

ಯೋಗಾಸನ ಸ್ಪರ್ಧೆ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ದೊಡ್ಡಮನೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ

(ನ್ಯೂಸ್‌ ಕಡಬ) newskadaba.com,  ಸೆ.11:  ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಸೆ. 20 ರಿಂದ ದಸರಾ ರಜೆ ಆರಂಭಗೊಂಡು ಅಕ್ಟೋಬರ್‌ 6ರ ವರೆಗೂ ಇರಲಿದೆ. ಅ. 7ರಿಂದ ಶಾಲೆಗಳು ಪುನರ್‌ ಆರಂಭವಾಗಲಿದೆ. ಅವಿಭಜಿತ ದ.ಕ. ಜಿಲ್ಲೆಯ ಸಿಬಿಎಸ್‌ಇ ಶಾಲೆಗಳಲ್ಲಿ ಸೆ. 20ರಿಂದ ಮಧ್ಯಾವಧಿ ರಜೆ ಆರಂಭವಾಗಿ ಅ. 2ರ

ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ನುಡಿದರು.. ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ

‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ

(ನ್ಯೂಸ್‌ ಕಡಬ) newskadaba.com,  ಸೆ.11 ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ. ಆಭರಣ ಅರ್ಪಿಸುವ ಮುನ್ನ

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ಅಕ್ರಮ ಮರಳು ಸಾಗಾಟ – 2 ಟಿಪ್ಪರ್ ಲಾರಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಸೆ.11 ಕಾಪು : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್‌ ಲಾರಿಯನ್ನು ಶಿರ್ವ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಾಪು ತಾಲೂಕಿನ ಶಿರ್ವ ಗ್ರಾಮದ ಗರಡಿ ಮನೆಯಲ್ಲಿರುವ ಪಾಪನಾಶಿನಿ ಹೊಳೆ ಬಳಿಯ ಸರ್ಕಾರಿ ಜಮೀನಿನ  ಬಳಿ ಅಕ್ರಮ ಮರಳು ಸಾಗಾಟ ಮಾಡುವ ಕುರಿತು ಮಾಹಿತಿ ಪಡೆದ ಶಿರ್ವ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಟಾಚಿ ಅಗೆಯುವ ಯಂತ್ರದ ಸಹಾಯದಿಂದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಕಾರ್ಯಾಚರಣೆಯ ವೇಳೆಯಲ್ಲಿ , ಪೊಲೀಸರು ಮರಳು

ಕಾಪು: ಅಕ್ರಮ ಮರಳು ಸಾಗಾಟ – 2 ಟಿಪ್ಪರ್ ಲಾರಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.11 ಮಂಗಳೂರು: ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್‌ಗಳು ಮತ್ತು ಭೂ ಸಂಬಂಧಿತ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸಿದ ಆರೋಪದ ಮೇಲೆ 46 ವರ್ಷದ ವ್ಯಕ್ತಿಯನ್ನು ಬುಧವಾರ (ಸೆ.10) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆ ಹಲವಾರು ಪ್ರಕರಣಗಳು ಮತ್ತು ಸರ್ಕಾರಿ ದಾಖಲೆಗಳ ಮೇಲೆ ಪರಿಣಾಮ ಬೀರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸುಳಿವು ದೊರೆತ ಹಿನ್ನೆಲೆಯಲ್ಲಿ, ಉರ್ವಾ ಪೊಲೀಸರು ಮುಲ್ಕಿಯ ಬಪ್ಪನಾಡು ಗ್ರಾಮದ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಕ್ಸ್‌ಪರ್ಟ್ ಪಿಯು ಕಾಲೇಜು; 15 ವಿದ್ಯಾರ್ಥಿಗಳು ಏಮ್ಸ್‌ಗೆ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಸೆ.11 ಮಂಗಳೂರು: ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಏಮ್ಸ್ ಹಾಗೂ 11 ವಿದ್ಯಾರ್ಥಿಗಳು ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಶೋಧನಾ ಕೇಂದ್ರ (ಜಿಪ್ಮರ್)ಕ್ಕೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಪಡೆದಿದ್ದಾರೆ. ಇದಲ್ಲದೆ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಬೆಂಗಳೂರಿನ ಬಿಎಂಸಿಗೆ 23, ಮೈಸೂರಿನ ಎಂಎಂಸಿಗೆ 27, ಮಂಗಳೂರಿನ ಕೆಎಂಸಿಗೆ 13, ಹುಬ್ಬಳ್ಳಿಯ ಕೆಐಎಂಎಸ್ 14, ಧಾರವಾಡದ ಎಸ್‌ಡಿಎಂಗೆ 21 ಸೇರಿದಂತೆ ಒಟ್ಟು ಅಖಿಲ ಭಾರತ ಕೋಟಾದಡಿ 78

ಮಂಗಳೂರು: ಎಕ್ಸ್‌ಪರ್ಟ್ ಪಿಯು ಕಾಲೇಜು; 15 ವಿದ್ಯಾರ್ಥಿಗಳು ಏಮ್ಸ್‌ಗೆ ಪ್ರವೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top