ಕರಾವಳಿ

ಉಡುಪಿ: ‘ಆಪರೇಷನ್ ಅಮಾನಾತ್’ ಅಡಿ ಕಳೆದುಕೊಂಡಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ

(ನ್ಯೂಸ್‌ ಕಡಬ) newskadaba.com, ಸೆ.10 ಉಡುಪಿ : ಮಡಗಾಂವ್ ನಿಲ್ದಾಣದಲ್ಲಿ ರೈಲು ಹತ್ತುವಾಗ ಬ್ಯಾಗ್ ಕಳೆದುಕೊಂಡಿದ್ದ ಪ್ರಯಾಣಿಕರೊಬ್ಬರು ‘ಆಪರೇಷನ್ ಅಮಾನಾತ್’ ಅಡಿಯಲ್ಲಿ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಸಕಾಲಿಕ ಪ್ರಯತ್ನದಿಂದ ಮರಳಿ ಪಡೆದುಕೊಂಡಿದ್ದಾರೆ.. ಸೆಪ್ಟೆಂಬರ್ 5 ರಂದು, ಭಟ್ಕಳದ ಮುರುಡೇಶ್ವರ ನಿವಾಸಿ ರಾಜೇಶ್ ಮೋಹನ್ ಆಚಾರಿ ಅವರು ಅವಸರದಲ್ಲಿ ರೈಲು ಹತ್ತುವಾಗ ತಮ್ಮ ಬ್ಯಾಗನ್ನು ಪ್ಲಾಟ್‌ಫಾರ್ಮ್ ನಂ 1 ರಲ್ಲಿ ಬಿಟ್ಟು ಹೋಗಿದ್ದರು. ನಂತರ ಅವರು ಕಳೆದುಹೋದ ತಮ್ಮ ಬ್ಯಾಗಿಗಾಗಿ ರೈಲ್ವೆ ಸಹಾಯವಾಣಿ ರೈಲ್ ಮದದ್ (139)ಗೆ […]

ಉಡುಪಿ: ‘ಆಪರೇಷನ್ ಅಮಾನಾತ್’ ಅಡಿ ಕಳೆದುಕೊಂಡಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸಲಿರುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರಕಾರ, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ. ಅದರಂತೆ, 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಾಣಗೊಂಡಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ!

(ನ್ಯೂಸ್‌ ಕಡಬ) newskadaba.com,  ಸೆ.09: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯ ಆರೋಪದಲ್ಲಿ ಬಂಧಿತರಾಗಿರುವ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ತನಿಖೆ ತೀವ್ರತೆಯನ್ನು ಪಡೆದುಕೊಂಡಿದ್ದು, ಇತ್ತೀಚೆಗೆ ಚಳ್ಳಕೆರೆಯಲ್ಲಿ ನಡೆಸಿದ ದಾಳಿಯಲ್ಲಿ ಇ.ಡಿ ಅಧಿಕಾರಿಗಳು ಸುಮಾರು ರೂ. 24 ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಗಟ್ಟಿಗಳನ್ನು ಜಪ್ತಿ ಮಾಡಿದ್ದಾರೆ. ಈ ಜಪ್ತಿಯೊಂದಿಗೆ ಪ್ರಕರಣದಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿರುವ ಒಟ್ಟು ಅಕ್ರಮ ಆಸ್ತಿ ಮೌಲ್ಯವು ರೂ.100 ಕೋಟಿಗೂ ಮೀರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ! Read More »

ಕರಾವಳಿ

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘

(ನ್ಯೂಸ್‌ ಕಡಬ) newskadaba.com,  ಸೆ.09: ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘ Read More »

ಕರಾವಳಿ

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘

(ನ್ಯೂಸ್‌ ಕಡಬ) newskadaba.com, ಸೆ.10 ಮಂಗಳೂರು : ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಸೆ.09: ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿ‌ಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು. ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಫ್ಯೂಮ್ ಗೆ ಉಪಯೋಗಿಸುವ ಲಿಕ್ವೀಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ‌

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ

(ನ್ಯೂಸ್‌ ಕಡಬ) newskadaba.com, ಸೆ.10 ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಉಡುಪಿಯ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ(ಸೆ.09) ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು..,ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಬಿಡಲಾಗಿದೆ. ಜೇಕಬ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ

(ನ್ಯೂಸ್‌ ಕಡಬ) newskadaba.com,  ಸೆ.10 ಪುತ್ತೂರು :  ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್‌ ನಂಬ‌ರ್ ಪತ್ತೆ ಹಚ್ಚಿದ್ದರು. ಸಿಸಿ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಡ್ಯನಡ್ಕ ಒಕ್ಕೂಟದ ವತಿಯಿಂದ ಜನತಾ ಶಾಲೆಯಲ್ಲಿ ವಾರ್ಷಿಕೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಸೆ. 09. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮವು ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಧ್ಯೇಯಗೀತೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಈ ವಿದ್ಯಾಸಂಸ್ಥೆಯ ಸಂಚಾಲಕಿ ಶ್ರೀಮತಿ ಡಾ.ಅಶ್ವಿನಿ ಕೃಷ್ಣಮೂರ್ತಿ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೆಲ್ಲಡ್ಕ ಪುಷ್ಪಕರ ರೈ ವಹಿಸಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಕುದ್ದುಪದವು ಶಾಲೆಯ ಶಿಕ್ಷಕ ವಿಠಲ ಜಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀ ಚಂದ್ರಶೇಖರ್ ಇವರು ಭಾಗವಹಿಸಿದ್ದರು. ಅಪರಾಹ್ನ ನಡೆದ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಡ್ಯನಡ್ಕ ಒಕ್ಕೂಟದ ವತಿಯಿಂದ ಜನತಾ ಶಾಲೆಯಲ್ಲಿ ವಾರ್ಷಿಕೋತ್ಸವ ಆಚರಣೆ Read More »

ಕರಾವಳಿ

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 09. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿ ಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ, ಸಮಿತಿ ಸದಸ್ಯರಾಗಿ ಬಶೀರ್ ಕಡಬ ಹಾಗೂ ರವೂಫ್ ಕಡಬರವರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. ಚುನಾವಣಾ ಉಸ್ತುವಾರಿಗಳಾಗಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ಶಾಕಿರ್ ಅಳಕೆಮಜಲು, ಅಶ್ರಫ್

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ Read More »

ಕರಾವಳಿ
Scroll to Top