ಕರಾವಳಿ

ಆದೇಶ ದೊರೆತರೂ ತೆರವಾಗದ ಶೆಲ್ಟರ್‌ – ವಾಹನ ಸಂಚಾರಕ್ಕೆ ಅಡ್ಡಿ

(ನ್ಯೂಸ್‌ ಕಡಬ) newskadaba.com ಸೆ. 09. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡಿನಲ್ಲಿ ಖಾಸಗಿ ಬಸ್ ನಿಲ್ದಾಣದ ಸಮೀಪದಲ್ಲಿ ನಿರ್ಮಿಸಿದ ಬಸ್ ಶೆಲ್ಟರ್ ನಿಂದ ಪ್ರತಿ ನಿತ್ಯ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಟ್ರಾಫಿಕ್ ಪೋಲೀಸರ ಮನವಿಯಂತೆ ತೆರವು ಮಾಡುವಂತೆ ಸಂಬಂಧಿಸಿದವರಿಗೆ ಪುರಸಭೆ ಆದೇಶ ಹೊರಡಿಸಿ, ತಿಂಗಳು ಕಳೆದರೂ ಶೆಲ್ಟರ್ ತೆರವು ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಬಿ.ಸಿ.ರೋಡಿನ ಹೃದಯ ಭಾಗವಾಗಿರುವ ಬಸ್ ನಿಲ್ದಾಣದ ಸಮೀಪದಲ್ಲಿ ಶ್ರೀನಿವಾಸ ಆರ್ಕೇಡ್ ಇದರ ಎದುರು ಬಸ್ ಶೆಲ್ಟರ್ ನಿರ್ಮಾಣ […]

ಆದೇಶ ದೊರೆತರೂ ತೆರವಾಗದ ಶೆಲ್ಟರ್‌ – ವಾಹನ ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಬ್ಸ್ – ಬುಲ್ ಬುಲ್, ಸ್ಕೌಟ್- ಗೈಡ್ಸ್ ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ನಗರ ದಕ್ಷಿಣ ಸ್ಥಳೀಯ ಸಂಸ್ಥೆಯ 2025ನೇ ಸಾಲಿನ ಕಬ್ಸ್ – ಬುಲ್ ಬುಲ್, ಸ್ಕೌಟ್ ಗೈಡ್ಸ್, ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆಯು ಲೂಡ್ರ್ಸ್ ಸೆಂಟ್ರಲ್ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ನಗರ ದಕ್ಷಿಣ  ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಕೆ. ವಸಂತ್ ರಾವ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರೀತಿ ಲೋಬೊ, ಲೂಡ್ರ್ಸ್ ಸೆಂಟ್ರಲ್

ಕಬ್ಸ್ – ಬುಲ್ ಬುಲ್, ಸ್ಕೌಟ್- ಗೈಡ್ಸ್ ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆ Read More »

ಕರಾವಳಿ

ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಿದೆ. ಸಾರ್ವಜನಿಕರಲ್ಲಿ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ. ಸ್ಥಳೀಯ ಸಮುದಾಯಗಳಲ್ಲಿ ಅನಕ್ಷರತೆ ಎಂಬ ಸಾಮಾಜಿಕ ಪಿಡುಗನ್ನು ತೊಡೆದು ಹಾಕಬೇಕು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಹೇಳಿದರು. ಅವರು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ

ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ Read More »

ಕರಾವಳಿ

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಸೆ. 09. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಆಗಸ್ಟ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ಸೆಪ್ಟೆಂಬರ್ 16 ರಿಂದ 17ರ ವರೆಗೆ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಸೆಪ್ಟೆಂಬರ್ 25 ರಿಂದ 26ರ ವರೆಗೆ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ. ಆಸಕ್ತ ರೈತ ಬಾಂಧವರು ತಮ್ಮ

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com ಸೆ. 09. ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೋರ್ವರು ದುರ್ಮರಣಕ್ಕೀಡಾದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಾಧವಿ ಎಂದು ಗುರುತಿಸಲಾಗಿದೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಬೃಹತ್ ಗುಂಡಿಗೆ ಬಿದ್ದಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನುಂಟು ಮಾಡಿದ್ದು, ಅವರು ಮೂಲ್ಕಿಯಿಂದ ಪಂಪ್‌ವೆಲ್‌ ಗೆ

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ ತಾಲೂಕಿನ ನೂತನ ತಹಶಿಲ್ದಾರ್ ಆಗಿ ಮಂಜುನಾಥ್ ಅಧಿಕಾರ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಸೆ.09 ಬಂಟ್ವಾಳ : ತಾಲೂಕಿನ ನೂತನ ತಹಶಿಲ್ದಾರ್ ಆಗಿ ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಂಟ್ವಾಳ ತಹಶಿಲ್ದಾರ್ ಆಗಿದ್ದ ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಬಂಟ್ವಾಳ ತಹಶಿಲ್ದಾರ್ ಹುದ್ದೆಗೆ ಕನಕಪುರ ತಾಲೂಕಿನಲ್ಲಿ ತಹಶಿಲ್ದಾರ್ ಅಗಿ ಕರ್ತವ್ಯದಲ್ಲಿದ್ದ ಮಂಜುನಾಥ್ ಅವರನ್ನು ಬಂಟ್ವಾಳಕ್ಕೆ ವರ್ಗಾವಣೆಗೊಳಿಸಿ ಸರಕಾರ ಅದೇಶ ಹೊರಡಿಸಿತ್ತು. ತಿಂಗಳ ಬಳಿಕ ಅಧಿಕೃತವಾಗಿ ಅವರು ಚಾರ್ಜ್ ತೆಗೆದುಕೊಂಡಿದ್ದಾರೆ..

ಬಂಟ್ವಾಳ ತಾಲೂಕಿನ ನೂತನ ತಹಶಿಲ್ದಾರ್ ಆಗಿ ಮಂಜುನಾಥ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಕಸ ಬಿಸಾಡಿದವರಿಗೆ ದಂಡ – ಪೊಲೀಸ್ ಇಲಾಖೆಯ ಸಹಕಾರ

(ನ್ಯೂಸ್‌ ಕಡಬ) newskadaba.com,  ಸೆ.08 : ಸುಬ್ರಹ್ಮಣ್ಯದಲ್ಲಿ ನೈರ್ಮಲ್ಯ ಕಾಪಾಡುವ ಪ್ರಯತ್ನಕ್ಕೆ ಪೂರಕವಾಗಿ, ಕಸ ಬಿಸಾಡಿದ ವ್ಯಕ್ತಿಗೆ ದಂಡ ವಿಧಿಸಿರುವ ಘಟನೆ ವರದಿಯಾಗಿದೆ.   ಸೆಪ್ಟೆಂಬರ್ 8ರಂದು ಕುಮಾರಧಾರ ನದಿಯ ಸೇತುವೆ ಮೇಲಿಂದ ಕಾರ್ಕಳದ ವೇದವ್ಯಾಸ ತಂತ್ರಿ ಎಂಬವರು ಕಸ ಬಿಸಾಡಿದ ದೃಶ್ಯವನ್ನು ಸ್ಥಳೀಯ ಯುವಕರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದರು. ಈ ಮಾಹಿತಿ ತಕ್ಷಣವೇ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ನೀಡಲಾಗಿತ್ತು.   ಗ್ರಾಮ ಪಂಚಾಯತ್ ಅಧಿಕಾರಿಗಳು ಈ ಕುರಿತು ವಾಹನದ ವಿವರವನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ

ಸುಬ್ರಹ್ಮಣ್ಯ: ಕಸ ಬಿಸಾಡಿದವರಿಗೆ ದಂಡ – ಪೊಲೀಸ್ ಇಲಾಖೆಯ ಸಹಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಲಶೇಖರ ಕೋರ್ಡೆಲ್ ಚರ್ಚ್‌ನಲ್ಲಿ ಮೊಂತಿ ಹಬ್ಬ ಆಚರಣೆ

  (ನ್ಯೂಸ್‌ ಕಡಬ) newskadaba.com,  ಸೆ.08  ಮಂಗಳೂರು : ಕುಲಶೇಖರದ ಕೋರ್ಡೆಲ್ ಹೋಲಿ ಕ್ರಾಸ್ ಚರ್ಚ್ ನಲ್ಲಿ ಸಂಭ್ರಮದ ಮೋಂತಿ ಹಬ್ಬವನ್ನು ಆಚರಿಸಲಾಯಿತು. ಬಲಿಪೂಜೆಯಲ್ಲಿ ಫಾ ಕ್ಲಿಪರ್ಡ್ ಫೆರ್ನಾಂಡಿಸ್, ಫಾದರ್ ವಿಜಯ್ ಮೊಂತೆರೋ, ಫಾದರ್ ಡೆಂಜಿಲ್ ಲೋಬೊ, ಫಾದರ್ ರೋನ್ಸನ್ ಪಿಂಟೋ, ಅಜ್ಮಿರ್ ಡಯಸಿಸ್ ನ ಫಾದರ್ ಹೆನ್ರಿ ಮೋರಸ್, ಪಾಲಾನಾ ಸಮಿತಿಯ ಉಪಾಧ್ಯಕ್ಷ ರೂತ್ ಕಾಸ್ತೇಲಿನೋ ಮತ್ತು ಕಾರ್ಯದರ್ಶಿ ಆನಿಲ್ ಡೇಸಾ ಮತ್ತು ಭಕ್ತಾದಿ ಗಳು ಮಾತೆ ಮಾರಿಯಮ್ಮನಿಗೆ ಹೂ ಗಳನ್ನು ಅರ್ಪಿ ಸಿ ಹೊಸ

ಕುಲಶೇಖರ ಕೋರ್ಡೆಲ್ ಚರ್ಚ್‌ನಲ್ಲಿ ಮೊಂತಿ ಹಬ್ಬ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನ, ಈದ್ ಮಿಲಾದ್ ಮತ್ತು ಓಣಂ ಹಬ್ಬ ಆಚರಣೆ

  (ನ್ಯೂಸ್‌ ಕಡಬ) newskadaba.com,  ಸೆ.08  ಕಡಬ : ಕಡಬ ಐಐಸಿಟಿ  ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ಪ್ರಶಿಕ್ಷಣಾರ್ಥಿಗಳಿಂದ ಶಿಕ್ಷಕರ ದಿನಾಚರಣೆ, ಈದ್ ಮಿಲಾದ್ ಹಾಗೂ ಓಣಂ ಆಚರಣೆ  ಕಾರ್ಯಕ್ರಮವು  ಅದ್ದೂರಿಯಾಗಿ ಭಾನುವಾರ ಆಚರಿಸಲಾಯಿತು.   ಪ್ರಶಿಕ್ಷಣಾರ್ಥಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಡುಬೆಟ್ಟು ಶಾಲೆಯ ದೈಹಿಕ ಶಿಕ್ಷಕಿ ಕಮಲಾಕ್ಷಿ ಅವರು ಮಾತನಾಡಿ ಮನುಷ್ಯನ ಮನಸ್ಸು ಮರ್ಕಟಗಳಂತೆ ಆಗಬಾರದು, ಪ್ರಪ್ರತಿಯೊಬ್ಬರಿಗೂ ತಾಯಿಯೇ ಮೊದಲ ಗುರು, ಬಳಿಕ ಶಾಲಾ ಶಿಕ್ಷಕರೇ ದಾರಿದೀಪರು. ಗುರುಗೆ ಸಮಾಜದಲ್ಲಿ ಪವಿತ್ರ

ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನ, ಈದ್ ಮಿಲಾದ್ ಮತ್ತು ಓಣಂ ಹಬ್ಬ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.08 ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರಿನ ಗೌತಮ್ (19), ಲೋಕೇಶ್ (19), ಮತ್ತು ಆಶೀಶ್ (18) ಎಂದು ಗುರುತಿಸಲಾಗಿದೆ. ನಿರೂಪ್ (19) ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧನುಷ್, ರಾಹುಲ್, ಅಂಜನ್, ಕುಶಾಲ್, ಅನೀಶ್, ನಿತಿನ್, ನಿರೂಪ್, ಲೋಕೇಶ್,

ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top