ಕರಾವಳಿ

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ

(ನ್ಯೂಸ್‌ ಕಡಬ) newskadaba.com ಸೆ.06 : ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್‌ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು. ಅಲ್ಲದೆ, ತನಿಖೆಯು ಆ ದಿಕ್ಕಿನತ್ತ ಸಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ. ನಟಿ ಮತ್ತು ರಂಗಕರ್ಮಿ ಅರುಂಧತಿ ನಾಗ್‌, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌, ಸಾಹಿತಿ ವಿಜಯಮ್ಮ, ನಟಿ ಸುಮನಾ ಕಿತ್ತೂರು ಮತ್ತು ಲೈಂಗಿಕ ಅಲ್ಪಸಂಖ್ಯಾತರ […]

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ

(ನ್ಯೂಸ್‌ ಕಡಬ) newskadaba.com,  ಸೆ.06 ಉಡುಪಿ, ಸೆ.5: ಬುಡೋಕಾನ್ ಕರಾಟೆ ಇಂಟರ್‌ನೇಷನಲ್‌ನ ಅಧ್ಯಕ್ಷ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಅಲೈಡ್ ಆರ್ಟ್ಸ್‌ನ ಸಂಸ್ಥಾಪಕ ಹನ್ಸಿ ಪ್ರವೀಣ್‌ ಕುಮಾರ್ ಅವರ ಸ್ಮರಣಾರ್ಥ ಎರಡು ದಿನಗಳ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಷಿಪ್ ನಾಳೆ ಅಂಬಾಗಿಲಿನ ಅಮೃತ ಗಾರ್ಡನ್ಸ್‌ನಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಹಾಯಕ ಮುಖ್ಯ ಶಿಕ್ಷಕ ಎಂ.ಸುರೇಶ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರ, ತಮಿಳುನಾಡು ಸೇರಿ ದಂತೆ ವಿವಿಧ ರಾಜ್ಯಗಳೂ ಸೇರಿದಂತೆ

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ Read More »

ಕರಾವಳಿ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ

(ನ್ಯೂಸ್‌ ಕಡಬ) newskadaba.com ಸೆ.06 : ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಅಂತಿಮ LLB, ಕಾರ್ಯದರ್ಶಿಯಾಗಿ ವೇಗನ್ ಅಮೈ  ಅಂತಿಮ BA.LLB, ಮತ್ತು ಜೊತೆ ಕಾರ್ಯದರ್ಶಿಯಾಗಿ  ಪ್ರಿಯಾ ಎಸ್.ಸಾಯ ಎಣ್ಮಕಜೆ ಅಂತಿಮ BA.LLB ಇವರು  ಆಯ್ಕೆಯಾಗಿದ್ದಾರೆ. ಉಜಿತ್ ಶ್ಯಾಮ್ ರವರು ಗುತ್ತಿಗಾರು ಗ್ರಾಮದ ಚಿಕ್ಮುಳಿ ಕಾರ್ಯಪ್ಪ ಗೌಡ ಮತ್ತು ದಮಯಂತಿ ದಂಪತಿ ಪುತ್ರ. ವೇಗನ್ ಅಮೈಯವರು  ಯೇನೇಕಲ್ ಗ್ರಾಮದ  ಅಮೈ, ಲೋಕೇಶ್ ಗೌಡ ಮತ್ತು ಇಂದಿರಾರವರ ಪುತ್ರ. .

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.06 ಪುತ್ತೂರು : ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು

ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸತೀಶ್ ಭಟ್ ಬಿಳಿನೆಲೆ ಆಯ್ಕೆ

ಕಡಬ, ಸೆ.04. ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಡಬ ತಾಲೂಕಿನಿಂದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯಗುರುಗಳಾದ ಸತೀಶ್ ಭಟ್ ಬಿಳಿನೆಲೆಯವರು ಆಯ್ಕೆಯಾಗಿದ್ದಾರೆ. 1989 ರಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಇವರು ಸುಮಾರು 22 ವರ್ಷಗಳ ಕಾಲ ಬಿಳಿನೆಲೆಯಲ್ಲಿ ಸೇವೆ ಸಲ್ಲಿಸಿ 2011ರಲ್ಲಿ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ವಿಜ್ಞಾನ ಅಧ್ಯಾಪಕರಾಗಿ ಸೇವೆ ಆರಂಭಿಸಿದರು. 2014 ರಲ್ಲಿ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿದ ಇವರು ತನ್ನದೇ ವಿಶೇಷ ಪ್ರತಿಭೆಯಿಂದಾಗಿ ಹಲವಾರು

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸತೀಶ್ ಭಟ್ ಬಿಳಿನೆಲೆ ಆಯ್ಕೆ Read More »

ಕರಾವಳಿ

ನಕಲಿ ಹಣಕಾಸು ಸಂಸ್ಥೆಯಿಂದ ಹೂಡಿಕೆದಾರರಿಗೆ 93 ಕೋಟಿ ವಂಚನೆ

(ನ್ಯೂಸ್‌ ಕಡಬ) newskadaba.com,  ಸೆ.04 : ನಕಲಿ ಪರಸ್ಪರ ಲಾಭದ ಕಂಪನಿಯ ನಿರ್ದೇಶಕರು ಹೂಡಿಕೆದಾರರಿಗೆ 93 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಭದೋಹಿ ನಗರದಲ್ಲಿ ನಡೆದಿದೆ. ವೆರಿ ವೆಲ್‌ ಮ್ಯೂಚುಯಲ್‌ ಬೆನಿಫಿಟ್‌ ನಿಧಿ ಎಂಬ ಕಂಪನಿ ಆರಂಭಿಸಿ ವಂಚಿಸಿರುವ ಮಹಿಳೆ ಸೇರಿದಂತೆ 15 ನಿರ್ದೇಶಕರ ವಿರುದ್ಧ ಗ್ಯಾನ್‌ಪುರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಪಾ ಶಂಕರ್‌ಅವರ ಪತ್ನಿ ಆಶಾ ದೇವಿ, ಅವರ ಪುತ್ರರಾದ ರವಿ ಆನಂದ್‌, ಅಕ್ಷಯ್‌‍, ಸೂರಜ್‌ ಮತ್ತು

ನಕಲಿ ಹಣಕಾಸು ಸಂಸ್ಥೆಯಿಂದ ಹೂಡಿಕೆದಾರರಿಗೆ 93 ಕೋಟಿ ವಂಚನೆ Read More »

ಕರಾವಳಿ

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ

(ನ್ಯೂಸ್‌ ಕಡಬ) newskadaba.com,  ಸೆ. 4ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆನ್ರಿ ಡಿ ಅಲ್ಮೇಡಾ(69) ಎಂಬವರು ಜು.19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್ ಮೆಂಟ್ ಟ್ರೇಡಿಂಗ್ ಮಾಡುವುದರ ಬಗ್ಗೆ ಜಾಹಿರಾತನ್ನು ನೋಡಿದ್ದು, ಅದನ್ನು ಕ್ಲಿಕ್ ಮಾಡಿದಾಗ ಲಿಂಕ್ ಓಪನ್ಆಗಿತ್ತು  ಬಳಿಕ ಹೆನ್ರಿ ಅವರ ವಾಟ್ಸಾಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿದ್ದು, ಅಂಕಿತಾ ಘೋಷ್ ಎಂಬಾತ ಕರೆ ಮಾಡಿ ಹೂಡಿಕೆ ಬಗ್ಗೆ

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಪ್ರಾದೇಶಿಕ ಆಸ್ಪತ್ರೆ ಸ್ಥಾನಮಾನ ನಿರಾಕರಿಸಿದ ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.04 ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಪ್ರತಿ ವರ್ಷ ಸುಮಾರು 30,000 ರೋಗಿಗಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆಸ್ಪತ್ರೆಯನ್ನು ಮೂಲಸೌಕರ್ಯಗಳ ವಿಷಯದಲ್ಲಿ ಈಗಾಗಲೇ ಮೇಲ್ದರ್ಜೆಗೇರಿಸಲಾಗಿದೆ, ಮತ್ತು ನೆರೆಯ ಜಿಲ್ಲೆಗಳಿಗೆ ಸೇವೆ ಸಲ್ಲಿಸಲು ಇದನ್ನು ಪ್ರಾದೇಶಿಕ ಆಸ್ಪತ್ರೆ ಎಂದು ಘೋಷಿಸಬೇಕೆಂಬ ನಿರಂತರ ಬೇಡಿಕೆ ಕೇಳಿಬಂದಿತ್ತು. ಆದರೆ, ಒಂದು ಜಿಲ್ಲಾ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಪರಿವರ್ತಿಸಲು ಯಾವುದೇ ಮಾರ್ಗಸೂಚಿಗಳು ಇಲ್ಲ ಎಂದು ರಾಜ್ಯ

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಪ್ರಾದೇಶಿಕ ಆಸ್ಪತ್ರೆ ಸ್ಥಾನಮಾನ ನಿರಾಕರಿಸಿದ ರಾಜ್ಯ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.04 ಮಲ್ಪೆ:  ಮಲ್ಪೆ ಬಂದರಿನ ಸಮೀಪದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಲಕ್ಷ್ಮೀ ಎಂಬವರ ಮಗ ಲೊಕೇಶ (36) ಎಂದು ಗುರುತಿಸಲಾಗಿದೆ. ಶಾಂತಿ ಎಂಬವರ ಜಲ ರಕ್ಷಾ ಹೆಸರಿನ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಸೆ.1ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳುವಾಗ ಬೋಟಿನ ಬಲೆಯನ್ನು ಬಿಡಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಅವರು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು, ಕೂಡಲೇ ಅವರನ್ನು

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ

ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ಬಂದಿದೆ. ವಿಚಾರಿಸಿದಾಗ, ಮಂಗಳೂರಿನಲ್ಲಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ (ಸಿಡಿಪಿಒ) ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಆಗಸ್ಟ್ 21 ರಂದು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು

ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top