ಕರಾವಳಿ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ […]

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಕಾರ್ಕಳ : ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮಾ ಹೆಗ್ಡೆ, 15 ವರ್ಷದೊಳಗಿನ ಬಾಲಕಿಯರ ಮುಂಬರುವ ಅಂತಾರಾಷ್ಟ್ರೀಯ ಯೂನಿವರ್ಸಿಟಿ ವಾಲಿಬಾಲ್ ಪಂದ್ಯಾವಳಿಗೆ ರಾಷ್ಟ್ರೀಯ ಅರ್ಹತಾ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಉಡುಪಿ ಜಿಲ್ಲೆಗೆ ಗೌರವ ತಂದಿದ್ದಾರೆ. ರಾಷ್ಟ್ರೀಯ ಶಾಲಾ ಕ್ರೀಡಾ ಒಕ್ಕೂಟವು ನಡೆಸಿದ ಪಂದ್ಯಾವಳಿಯಲ್ಲಿ, ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಆಯ್ಕೆ ಶಿಬಿರದಲ್ಲಿ ಸುಮಾರು 200 ಆಟಗಾರ್ತಿಯರು ಭಾಗವಹಿಸಿದ್ದರು. ಈ ಸ್ಪರ್ಧಾತ್ಮಕ

* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್‌ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ. ಸಿಐಡಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದ

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್ Read More »

ಕರಾವಳಿ, ಕರ್ನಾಟಕ

ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ ಮಹಿಳೆ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸೆ. 03. ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗು

ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ ಮಹಿಳೆ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಈದ್ ಮೀಲಾದ್ ಪ್ರಯುಕ್ತ ಇಂದು ತೆಕ್ಕಾರಿನಲ್ಲಿ ಬೃಹತ್ ಬುರ್ದಾ ಮಜ್ಲಿಸ್ ಖ್ಯಾತ ಗಾಯಕ ಹನೀಫ್ ರಝಾ ಖಾದ್ರಿ ಬಿಜಾಪುರ ರವರಿಂದ ನಅತ್ ಅಲಾಪನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 03. ಪೈಗಂಬರ್ ಪ್ರವಾದಿ (ಸ.ಅ)ರ 1500ನೇ ಜನ್ಮ ದಿನಾಚರಣೆಯ ಅಂಗವಾಗಿ ಈದ್ ಮಿಲಾದ್ ಸ್ವಾಗತ ಸಮಿತಿ ತೆಕ್ಕಾರು ಇದರ ವತಿಯಿಂದ ‘ಇಷ್ಕೇ ಮದೀನಾ’ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಬುಧವಾರ ಸಂಜೆ 6 ಗಂಟೆಗೆ ತೆಕ್ಕಾರು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಸಂಘಟಕರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಇಂದು (ಸೆ.03) ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು ಬೃಹತ್ ಬುರ್ದಾ ಮಜ್ಲಿಸ್ ನ ನಅತ್ ಕಾರ್ಯಕ್ರಮದಲ್ಲಿ ಖ್ಯಾತ

ಈದ್ ಮೀಲಾದ್ ಪ್ರಯುಕ್ತ ಇಂದು ತೆಕ್ಕಾರಿನಲ್ಲಿ ಬೃಹತ್ ಬುರ್ದಾ ಮಜ್ಲಿಸ್ ಖ್ಯಾತ ಗಾಯಕ ಹನೀಫ್ ರಝಾ ಖಾದ್ರಿ ಬಿಜಾಪುರ ರವರಿಂದ ನಅತ್ ಅಲಾಪನೆ Read More »

ಕರಾವಳಿ

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ

(ನ್ಯೂಸ್‌ ಕಡಬ) newskadaba.com, ಸೆ. 03 ಸುಳ್ಯ : ಸೆ.2ರಂದು ರಾತ್ರಿ ಪೆರಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಲ್ಚರ್ಪೆ ಸಿರಿಕುರಲ್ ನಗರದ ಸಮೀಪದ ತೋಟಕ್ಕೆ ನುಗ್ಗಿ ಕಾಡಾನೆಗಳು ದಾಂದಲೆ ನಡೆಸಿದ ಘಟನೆ ವರದಿಯಾಗಿದೆ. ಸಮೀಪದ ರೈತರ ತೋಟಗಳಿಗೆ ನುಗ್ಗಿದ ಆನೆಗಳ ಹಿಂಡು ತೆಂಗು,ಬಾಳೆ,ಅಡಿಕೆ ಇತರ ಅಪಾರ ಬೆಳೆಗಳನ್ನು ತಿಂದು ಹಾಕಿದೆ. ಇದರಿಂದ ಈ ಭಾಗದ‌ ಅನೇಕ ರೈತರು ನಷ್ಡಕೊಳಗಾಗಿದ್ದಾರೆ.

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮಾನತುಗೊಂಡ ಬೆನ್ನಲ್ಲೇ ಬಿಆರ್ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ಕೆ ಕವಿತಾ ರಾಜೀನಾಮೆ

(ನ್ಯೂಸ್‌ ಕಡಬ) newskadaba.com, ಸೆ. 03: ಭಾರತ್ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಂಡಿದ್ದ ಕೆ ಕವಿತಾ ಅವರು ಇಂದು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಅವರು ರಾಜೀನಾಮೆ ಕೊಟ್ಟಿದ್ದಾರೆ. ಕವಿತಾ ಅವರು ಭಾರತ್ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು. ತಮ್ಮನ್ನು ಬಿಆರ್​ಎಸ್ ಪಕ್ಷದಿಂದ ದಿಢೀರನೇ ಉಚ್ಛಾಟನೆ ಮಾಡುವ ಕ್ರಮದಿಂದ ಬಹಳ ನೋವಾಯಿತು ಎಂದು ಕವಿತಾ

ಅಮಾನತುಗೊಂಡ ಬೆನ್ನಲ್ಲೇ ಬಿಆರ್ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ಕೆ ಕವಿತಾ ರಾಜೀನಾಮೆ Read More »

ಕರಾವಳಿ

ಮಂಗಳೂರು : ಮಂಗಳಾದೇವಿ ದೇವಸ್ಥಾನದಲ್ಲಿ ದ್ವಿತೀಯ ಸಂಸ್ಮರಣ ಸಮಾರಂಭ

(ನ್ಯೂಸ್‌ ಕಡಬ) newskadaba.com, ಸೆ. 03 ಮಂಗಳೂರು : ‘ತುಳುನಾಡು, ನುಡಿ ಮತ್ತು ಸಂಪ್ರದಾಯಗಳ ರಕ್ಷಣೆಗಾಗಿ ಪಣತೊಟ್ಟು ಹೋರಾಡಿದ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ನಮ್ಮಲ್ಲಿವೆ. ತುಳು ಚಳುವಳಿಯ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಹಿರಿಯರೆಲ್ಲ ಗತಿಸಿ ಹೋಗಿದ್ದಾರೆ. ಯಾವುದಕ್ಕೂ ಒಂದು ತಾರ್ಕಿಕ ಅಂತ್ಯ ಈ ವರೆಗೆ ಲಭಿಸಿಲ್ಲವಾದರೂ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಸರಣಕ್ಕೆ ಪ್ರಾಮಾಣಿಕವಾಗಿ ದುಡಿದವರು ಸದಾ ಸ್ಮರಣೀಯರು ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.

ಮಂಗಳೂರು : ಮಂಗಳಾದೇವಿ ದೇವಸ್ಥಾನದಲ್ಲಿ ದ್ವಿತೀಯ ಸಂಸ್ಮರಣ ಸಮಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top