ಕರಾವಳಿ

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿಯಾಗಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದರು. ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ […]

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ Read More »

ಕರಾವಳಿ

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಸೆ. 03 ದೇರಳಕಟ್ಟೆ: ಕಿನ್ಯ ರೇಂಜ್ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ನಾಟೆಕಲ್ ನಲ್ಲಿ ನಡೆಯಿತು. ಅಬೂಬಕ್ಕರ್ ಹಾಜಿ ಸ್ವಾಗತ್ ಶಿಬಿರವನ್ನು ಉದ್ಘಾಟಿಸಿದರು. ಯೆನೆಪೋಯ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಅನ್ವರ್ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.ಯೆನೆಪೋಯ ಸಿಬ್ಬಂದಿ

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಜಾತಿ ಸಮೀಕ್ಷೆಗೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿದ 1,400 ಜಾತಿಗಳ ಪಟ್ಟಿಯಲ್ಲಿ 107 ಹೊಸ ಜಾತಿಗಳನ್ನು ಸೇರಿಸಲಾಗಿದೆ. ಇದುವರೆಗಿನ ಯಾವುದೇ ಜಾತಿ ಪಟ್ಟಿಯಲ್ಲಿ ಇಲ್ಲದ, ಯಾವುದೇ ಆಯೋಗದ ಜಾತಿ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸೃಷ್ಟಿಸಿದ್ದಾರೆ. ಕುರುಬ ಕ್ರಿಶ್ಚಿಯನ್‌, ಮಡಿವಾಳ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಎಂದು ಹೆಸರಿಸಲಾಗಿದೆ; ಇದನ್ನು ಒಪ್ಪಲಾಗದು ಎಂದು ಬಿಜೆಪಿ ನಿಯೋಗ ಹೇಳಿದೆ ಜಾತಿ ಸಮೀಕ್ಷೆಗೆ ಸಂಬಂಧಿಸಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿರುವ

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ Read More »

ಕರಾವಳಿ

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ

(ನ್ಯೂಸ್‌ ಕಡಬ) newskadaba.com, ಸೆ. 03  ಬಂಟ್ವಾಳ : ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ನೋಡಲು ರಸ್ತೆಯಂತಿದ್ದರೂ, ಚಂದ್ರಗ್ರಹದ ಅಂಗಳದಂತಾಗಿದೆ. ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ಸದಾ ಒಂದಲ್ಲಾ ಒಂದು ಕಾರಣದಿಂದಾಗಿ ಸುದ್ದಿಯಾಗುತ್ತಲೇ ಇರುತ್ತದೆ. ಇಲ್ಲಿನ ರಸ್ತೆಯ ಸಮಸ್ಯೆ ಬಗ್ಗೆ ಸಾರ್ವಜನಿಕ ಆರೋಪಗಳು ಕೇಳಿಬಂದಿದ್ದು, ರಸ್ತೆ ರಿಪೇರಿ ಮಾಡಿ ಕೊಡಿ ಎಂಬ ಒತ್ತಾಯಗಳು ಕೇಳಿ ಬಂದಿವೆ. ರಾ.ಹೆ.75 ರ ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲು ಟೋಲ್ ಫ್ಲಾಝಾದ ಬಳಿಯ ಸರ್ವೀಸ್ ರಸ್ತೆಯು ಅವ್ಯವಸ್ಥೆಯಿಂದ

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com,  ಸೆ.02: ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಸೆ.02: ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ ಬಂದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಮುಂದಾಗಿದೆ. ತೇಜಸ್ ಎ ಗೌಡ ಹಾಗೂ ಮತ್ತೊಬ್ಬರ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ತನಿಖೆ ಮಾಡುತ್ತಿದೆ. ಇದರ ನಡುವೆಯೇ ಈಗ ಧರ್ಮಸ್ಥಳ ಪ್ರಕರಣಕ್ಕೆ ಇಡಿ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್

(ನ್ಯೂಸ್‌ ಕಡಬ) newskadaba.com,  ಸೆ.02: ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. “ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದಾಗ್ಯೂ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯುತ್ತೇನೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ” ಎಂದು ಸ್ಟಾರ್ಕ್ ತಿಳಿಸಿದ್ದಾರೆ. “ಟೆಸ್ಟ್ ಕ್ರಿಕೆಟ್ ನನ್ನ ಅತ್ಯುನ್ನತ ಆದ್ಯತೆಯಾಗಿದೆ. ನಾನು

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್ Read More »

ಕರಾವಳಿ

ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.02 ಹೈದರಾಬಾದ್: ನಗರದಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು  ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಈ ಗ್ಯಾಂಗ್ ಕಾರ್ಯನಿರ್ವಹಿಸುತ್ತಿತ್ತು. ಈ ಗ್ಯಾಂಗ್ ಹೆಚ್ಚು ಮಕ್ಕಳನ್ನು ಹೊಂದಿರುವ ಕಾರ್ಮಿಕ ವರ್ಗದ ಪೋಷಕರನ್ನು ಗುರಿಯಾಗಿಸಿಕೊಂಡು ಅಪಹರಣ ದಂಧೆಯಲ್ಲಿ ತೊಡಗಿತ್ತು. ಅಪಹರಣ ಮಾಡಿದ ಮಕ್ಕಳನ್ನು, ಮಕ್ಕಳಿಲ್ಲದವರಿಗೆ 1 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ

ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ Read More »

ಕರಾವಳಿ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 02. 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು (ರಿ.) ನರಿಮೊಗರುವಿನಲ್ಲಿ ಸೋಮವಾರರಂದು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಯೋಗಾಸನ ವಿಭಾಗದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.ಇವರು ತಚ್ಛಣಿ ಗೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಬಂಧಿತರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top