ಕರಾವಳಿ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 02. 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು (ರಿ.) ನರಿಮೊಗರುವಿನಲ್ಲಿ ಸೋಮವಾರರಂದು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಯೋಗಾಸನ ವಿಭಾಗದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ […]

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.ಇವರು ತಚ್ಛಣಿ ಗೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಬಂಧಿತರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.02  ಬ್ರಹ್ಮಾವರ:  ಉಡುಪಿ ಜಿಲ್ಲೆಯಲ್ಲಿ  ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆರೂರು ಗ್ರಾಮದ ಅಡ್ಜಿಲ್‌ ಎಂಬಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಲು ವಾರಂಟ್‌ ಹಿಡಿದು ಬಂದಿರುವುದನ್ನು ಕಂಡು ಹೆದರಿದ ಅವರ ಪತ್ನಿ ಸುಶ್ಮಿತಾ (35) ಎಂಬವರು ತನ್ನ ಒಂದೂವರೆ ವರ್ಷದ ಮಗು ಶ್ರೇಷ್ಠ ಎಂಬಾಕೆಯನ್ನು ನೇಣು ಬಿಗಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡ ಘಟನೆ ಸೋಮವಾರ(ಸೆ.01)  ನಡೆದಿದೆ. ಸುಶ್ಮಿತಾ ಅವರ ಪತಿ ಸುಭಾಶ್‌

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್

(ನ್ಯೂಸ್‌ ಕಡಬ) newskadaba.com,  ಸೆ.02  ಮಂಗಳೂರು : ಒಂದು ಕಾಲದಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿದೆ ಎಂದು ನಿರೀಕ್ಷಿಸಲಾಗಿದ್ದ ಕದ್ರಿ ಜಿಂಕೆ ಉದ್ಯಾನವನದ ಮ್ಯೂಸಿಕಲ್ ಫೌಂಟೇನ್, ಕಳೆದ ನಾಲ್ಕು ವರ್ಷಗಳಿಂದ ನಿಷ್ಕ್ರಿಯವಾಗಿದೆ. ತಾಂತ್ರಿಕ ದೋಷಗಳು, ನಿರ್ವಹಣೆಯ ಕೊರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕ್ಷೀಣಿಸುತ್ತಿರುವುದರಿಂದ, ಈ ಕಾರಂಜಿ ಇದೀಗ ತುಕ್ಕು ಹಿಡಿದು ಹಾಳಾಗಿ ಹೋಗಿದೆ. ಹಳೆಯ ಮೃಗಾಲಯದ ಆವರಣದಲ್ಲಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಐದು  ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಕಾರಂಜಿಯನ್ನು, ಅಂದಿನ ಸಿಎಂ ಸಿದ್ದರಾಮಯ್ಯ ಅವರು 2018ರ

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.02 ಉಡುಪಿ : ಕಂಟೇನರ್ ಲಾರಿಯ ಕೆಳಗೆ ಸಿಲುಕಿ 38 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆ ಸೆಪ್ಟೆಂಬರ್ 1 ರ ಸೋಮವಾರ ತಡರಾತ್ರಿ ಅಂಬಲಪಾಡಿಯಲ್ಲಿ ಸಂಭವಿಸಿದೆ ದೊಂದೂರುಕಟ್ಟೆ ಮೂಲದ ಬೈಕ್ ಸವಾರ ಪ್ರದೀಪ್ (38) ಅಂಬಲಪಾಡಿಯಲ್ಲಿರುವ ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಟೇನರ್ ಲಾರಿಯ ಕೆಳಗೆ ಸಿಲುಕಿ ತಲೆ ಸಂಪೂರ್ಣವಾಗಿ ಛಿದ್ರವಾಗಿತ್ತು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಉಡುಪಿ

ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು :   ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ 4 ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರು ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ

(ನ್ಯೂಸ್‌ ಕಡಬ) newskadaba.com,  ಸೆ .01 : ತುಳುನಾಡಿನಲ್ಲಿ ರಿಲೀಸ್ ಆಗಿರುವ ‘ನೆತ್ತರುಕೆರೆ’ ಸಿನಿಮಾ 150 ನೇ  ತುಳು ಸಿನಿಮಾ ಆಗಿದೆ.  ಕಳೆದ ತಿಂಗಳು ಆಗಸ್ಟ್ 29ರಂದು  ತುಳುನಾಡಿನಲ್ಲಿ ಬಿಡುಗಡೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ‘ಕಾಂತಾ’ರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ‘ನೆತ್ತರಕೆರೆ’ ಚಿತ್ರವು ಇದೀಗ ತುಳುನಾಡಿನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ಬಹುಭಾಷಾ ನಟ ಸುಮನ್ ತಲ್ವಾರ್ ಪ್ರಥಮ ಬಾರಿಗೆ ತುಳು ಸಿನಿಮಾದಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಠ ಪಾತ್ರದ ಮೂಲಕ ಇಡೀ

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ

(ನ್ಯೂಸ್‌ ಕಡಬ) newskadaba.com, ಸೆ.01 ಬಂಟ್ವಾಳ :  ಅಮೃತ ಭಾರತ್ ಯೋಜನೆಯಡಿ ದ.ಕ. ಜಿಲ್ಲೆಯ ಬಂಟ್ವಾಳ ರೈಲು ನಿಲ್ದಾಣ ಅಭಿವೃದ್ಧಿ ಹೊಂದುತ್ತಿದ್ದು, ಕಳೆದ ಜನವರಿಯಿಂದೀಚೆಗೆ ಕಾಮಗಾರಿ ವೇಗ ಪಡೆದಿದೆ. 28.49 ಕೋಟಿ ರೂ. ವೆಚ್ಚದಲ್ಲಿ ನವವಿನ್ಯಾಸದೊಂದಿಗೆ ಕಾಮಗಾರಿ ನಡೆಯುತ್ತಿದ್ದು, ನಿಲ್ದಾಣಕ್ಕೆ ಹೊಸ ರೂಪ ನೀಡಲಾಗುತ್ತಿದೆ 2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದು, ಆಗಿನ ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ರಾಜೇಶ್ ನಾಯ್ಕ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಸೆ.01 : ಸುಳ್ಯ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ತೋಟಗಳಿಗೆ ಕಾಡಾನೆಗಳ ದಾಳಿ ಮುಂದುವರಿದಿದ್ದು, ಬೆಳೆ ನಾಶವಾದ ಘಟನೆ ನಡೆದಿದೆ. ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದೆ. ಅಡ್ತಲೆ ಯಲ್ಲಿ ದಿನಕೊಂದು ಕಡೆ ಸತತವಾಗಿ 3- 4 ತಿಂಗಳುಗಳಿಂದ ಆನೆ ದಾಳಿ ಮಾಡಿ ಕೃಷಿ ನಾಶ ಮಾಡುತ್ತಿವೆ. ಅಡ್ತಲೆ ಯ ಕಿನಾಲ ಮೋಹನ್ ಅವರ ಆನೆ ಓಡಿಸುವ ಯಂತ್ರದ ಹತ್ತಿರ ಮಾತ್ರ ಬಾರದೆ , ತೋಟದ ಎಲ್ಲಾ ಕಡೆ

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top