ಕರಾವಳಿ

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com ಆ. 29. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಳಿಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಗುಡ್ಡಗಾಡು ರೈಲ್ವೆ ಹಳಿ ಪ್ರದೇಶದ ಬಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆಯು ಕಳೆದ 2 ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ […]

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದಸರಾ ಫುಟ್‍ ಬಾಲ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆಯನ್ನು ಸೆಪ್ಟೆಂಬರ್ 2ರಂದು ಕರಾವಳಿ ಮೈದಾನದಲ್ಲಿ  ಬೆಳಿಗ್ಗೆ 8.30 ಗಂಟೆಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆ (ಪುರುಷರಿಗೆ ಮಾತ್ರ) ಯನ್ನು ಸೆಪ್ಟೆಂಬರ್ 6 ರಂದು ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಕರಾವಳಿ ಮೈದಾನದಲ್ಲಿ ಸಂಘಟಿಸಲಾಗುತ್ತದೆ. ಈಗಾಗಲೇ ಮೊಬೈಲ್

ದಸರಾ ಫುಟ್‍ ಬಾಲ್ ಸ್ಪರ್ಧೆ Read More »

ಕರಾವಳಿ

‘ನಾಡವರ ಮಾತೃ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ’- ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.

(ನ್ಯೂಸ್‌ ಕಡಬ) newskadaba.com ಮಂಗಳೂರು, ಆ. 29. ಬಂಟರ ಸಂಘದ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ 2ನೇ ದಿನದ ಧಾರ್ಮಿಕ ಸಭೆಯನ್ನು ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ

‘ನಾಡವರ ಮಾತೃ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ’- ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. Read More »

ಕರಾವಳಿ

ಕಂದಾವರ ಗ್ರಾಮಸಭೆ ಸೆಪ್ಟೆಂಬರ್ 6 ರಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29.  ಕಂದಾವರ ಗ್ರಾಮ ಪಂಚಾಯತ್‍ನ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಸೆಪ್ಟೆಂಬರ್ 6 ರಂದು  ಬೆಳಿಗ್ಗೆ 11 ಗಂಟೆಗೆ  ಕಿನ್ನಿಕಂಬಳ ಶ್ರೀ ರಾಧಾ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಂದಾವರ ಗ್ರಾಮಸಭೆ ಸೆಪ್ಟೆಂಬರ್ 6 ರಂದು Read More »

ಕರಾವಳಿ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29.  ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಪ್ರತಿಷ್ಟಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರಿಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, ಆರ್.ಆರ್.ಬಿ & ಎಸ್.ಎಸ್.ಸಿ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು   ಸೆಪ್ಟೆಂಬರ್ 6ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್  https://sevasindhuservices.karnataka.gov.in/login.do ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »

ಕರಾವಳಿ

ಬಂಟ್ವಾಳ : ಭಾರೀ ಮಳೆ – ಹಲವೆಡೆ ಹಾನಿ

(ನ್ಯೂಸ್‌ ಕಡಬ) newskadaba.com ಆ. 29. ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ನಿರಂತರ ಮಳೆಯಿಂದಾಗಿ ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಯಾಗಿದೆ. ಸದ್ಯ ಅವರು ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ

ಬಂಟ್ವಾಳ : ಭಾರೀ ಮಳೆ – ಹಲವೆಡೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ‌(ಆ. 29) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ‌ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಹವಾಮಾನ ಇಲಾಖೆಯು ದ.ಕ. ಜಿಲ್ಲೆಗೆ ಆಗಸ್ಟ್ 29ರಂದು ರೆಡ್ ಅಲರ್ಟ್ ಘೋಷಿಸಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಳೆ‌(ಆ. 29) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ‌ ಘೋಷಣೆ Read More »

ಕರಾವಳಿ

ಗಣೇಶ ಹಬ್ಬಕ್ಕೆ ತುಳು ಸಿನಿಮಾ ‘ಪಿಚ್ಚರ್’ ಟೈಟಲ್ ಪೋಸ್ಟರ್ ರಿಲೀಸ್

(ನ್ಯೂಸ್‌ ಕಡಬ) newskadaba.com, ಆ.28: ಗಣೇಶ ಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಮೂವೀಸ್ ಕಡೆಯಿಂದ ಬಿಗ್‌ ಅಪ್‌ಡೇಟ್‌ ಲಭಿಸಿದೆ.  ತುಳು ಮೂವಿ ನಿರ್ಮಾಣಕ್ಕೆ ಸಜ್ಜಾಗಿರುವ ಗೋಲ್ಡನ್‌ ಮೂವೀಸ್‌ ತಂಡ ಇದೀಗ ಗಣೇಶ ಚತುರ್ಥಿಯ ದಿನದಂದು ಟೈಟಲ್‌ ಪೋಸ್ಟರ್‌ ಹಂಚಿಕೊಂಡು ಸಂಭ್ರಮಿಸಿದೆ. ಪ್ರೊ ಡಕ್ಶನ್‌ ನಂಬರ್‌ ವನ್‌ ಎಂದು ತಾತ್ಕಾಲಿಕ ಶೀರ್ಷಿಕೆ ನೀಡಿದ್ದ ಚಿತ್ರಕ್ಕೆ ಪಿಚ್ಚರ್‌ ಎಂಬ ಶೀರ್ಷಿಕೆ ನೀಡಿ ಸಮಾಜಿಕ ಜಾಲತಾಣದಲ್ಲಿ ಟೈಟಲ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ನೇತೃತ್ವದ ಗೋಲ್ಡನ್ ಮೂವೀಸ್ ಇದೀಗ ತುಳು ಸಿನಿಮಾ ನಿರ್ಮಾಣಕ್ಕಿಳಿದಿದೆ.

ಗಣೇಶ ಹಬ್ಬಕ್ಕೆ ತುಳು ಸಿನಿಮಾ ‘ಪಿಚ್ಚರ್’ ಟೈಟಲ್ ಪೋಸ್ಟರ್ ರಿಲೀಸ್ Read More »

ಕರಾವಳಿ, ಸಿನಿಮಾ

ಮಂಗಳೂರು: ದ.ಕ. ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ವಕೀಲ ಸುನೀತ್ ಆರ್ ಡಿ’ಸಾ ಕುಲಶೇಖರ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಮಂಗಳೂರು : ಕುಲಶೇಖರ್‌ನ ವಕೀಲ ಸುನೀತ್ ಆರ್ ಡಿ’ಸಾ ಅವರು ದಕ್ಷಿಣ ಕನ್ನಡ (ದ.ಕ.) ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕುಲಶೇಖರ ಮೂಲದವರಾದ ಡಿ’ಸಾ ಅವರು ತಮ್ಮ ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಹೊಂದಿದ್ದರು. ಕಾಲೇಜು ವಿದ್ಯಾರ್ಥಿ ಒಕ್ಕೂಟ, ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್‌ನಲ್ಲಿ ವಿವಿಧ ಸ್ಥಾನಗಳನ್ನು ನಿರ್ವಹಿಸಿದ್ದಾರೆ. ಸುನೀತ್ ಆರ್ ಡಿ’ಸಾ ಅವರು ಕಳೆದ 16 ವರ್ಷಗಳಿಂದ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ನೊಂದಿಗೆ ಸಂಬಂಧ

ಮಂಗಳೂರು: ದ.ಕ. ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ವಕೀಲ ಸುನೀತ್ ಆರ್ ಡಿ’ಸಾ ಕುಲಶೇಖರ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – ಮಗು ಸೇರಿ ಐವರು ಸಾವು, 7 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬ ಪುರುಷ ಮತ್ತು ಮೂವರು ಮಹಿಳೆಯರು ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು ಕೂಡ ಪ್ರಾಣ

ಮಂಗಳೂರು: ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – ಮಗು ಸೇರಿ ಐವರು ಸಾವು, 7 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top