ಕರಾವಳಿ

‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು ದೇಶದಲ್ಲಿ ಆನ್‌ಲೈನ್‌ ಜೂಜಾಟ, ಮನಿ ಗೇಮಿಂಗ್‌ ನಿಷೇಧವು ಮೋದಿ ಸರ್ಕಾರದ ದಿಟ್ಟ ಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಆ. 23. ದೇಶದಲ್ಲಿ ಯುವಜನತೆಯನ್ನು ಅಡ್ಡದಾರಿಗೆ ಎಳೆಯುತ್ತಿರುವ ಬೆಟ್ಟಿಂಗ್‌, ಮನಿ ಗೇಮ್ಸ್‌ ಸೇರಿದಂತೆ ಹಣಕಾಸು ಆಧಾರಿತ ಎಲ್ಲ ಆನ್‌ಲೈನ್‌ ಮನಿ ಗೇಮಿಂಗ್ಸ್‌ ನಿಷೇಧಿಸುವುದಕ್ಕೆ ಹೊರ ತಂದಿರುವ ’ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ- 2025ʼನ್ನು ಸಂಸತ್ತು ಅಂಗೀಕರಿಸಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಯುವ ಸಮುದಾಯದ ಹಿತಕಾಪಾಡುವಲ್ಲಿ ದಿಟ್ಟ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಗೇಮಿಂಗ್ ನಿಯಂತ್ರಣ […]

‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು ದೇಶದಲ್ಲಿ ಆನ್‌ಲೈನ್‌ ಜೂಜಾಟ, ಮನಿ ಗೇಮಿಂಗ್‌ ನಿಷೇಧವು ಮೋದಿ ಸರ್ಕಾರದ ದಿಟ್ಟ ಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,ಆ.23 ಧರ್ಮಸ್ಥಳ :  ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡವು (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮುಸುಕುಧಾರಿಯನ್ನು ತನಿಖಾ ತಂಡವು ಬಂಧಿಸಿದೆ. ಇಂದು 11 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ. ಮುಸುಕುಧಾರಿ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ರಿವರ್ಸ್‌ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ

(ನ್ಯೂಸ್‌ ಕಡಬ) newskadaba.com, ಆ.23:‌‌ ಧರ್ಮಸ್ಥಳದಲ್ಲಿ ಶವ ಹೂತಿದ್ದೆ ಎಂಬ ಮಾಸ್ಕ್‌ಮ್ಯಾನ್ ಸಿಎನ್‌ ಚಿನ್ನಯ್ಯ ಅಲಿಯಾಸ್‌ ಚೆನ್ನನನ್ನು ಸುಳ್ಳು ದೂರಿನ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಮಾಸ್ಕ್‌ಮ್ಯಾನ್‌ನ್ನು ಬಂಧಿಸಲಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್‌ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಡೆಯಲಿದೆ. ನಂತರ ಬೆಳ್ತಂಗಡಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ Read More »

ಕರಾವಳಿ

ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com, ಆ.23   ಮಂಗಳೂರು : ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗೂ ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡವು ಶುಕ್ರವಾರ ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ವಸತಿಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರಲಿಲ್ಲ. ಧವಸಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿದೆ. ಸ್ಟಾಕ್

ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಗಾಲದ ರಜೆಯನ್ನು ಸರಿದೂಗಿಸಲು ದ,ಕ ಜಿಲ್ಲೆಯಲ್ಲಿ ಇಂದಿನಿಂದ ಹೆಚ್ಚುವರಿ ತರಗತಿ ಆರಂಭ

(ನ್ಯೂಸ್‌ ಕಡಬ) newskadaba.com, ಆ.23  ಮಂಗಳೂರು : ಭಾರೀ ಮಳೆಯಿಂದಾಗಿ ಘೋಷಿಸಲಾದ ರಜಾದಿನಗಳನ್ನು ಸರಿದೂಗಿಸಲು ಮುಖ್ಯೋಪಾಧ್ಯಾಯರಿಗೆ ಸೂಚಿಸಿದ ನಂತರ ಜಿಲ್ಲೆಯಲ್ಲಿ ಶನಿವಾರದಂದು ಹೆಚ್ಚುವರಿ ತರಗತಿಗಳು ಪ್ರಾರಂಭವಾಗಿವೆ ಎಂದು ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಶಶಿಧರ್ ಅವರು ಹೇಳಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ, ನಿರಂತರ ಮಳೆಯಿಂದಾಗಿ ಜಿಲ್ಲಾಡಳಿತವು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಏಳು ರಜೆಗಳನ್ನು ಘೋಷಿಸಿತ್ತು. ಹೆಚ್ಚುವರಿಯಾಗಿ, ಮಂಗಳೂರು ಮೂಡುಬಿದಿರೆ, ಮೂಲ್ಕಿ,  ಬಂಟ್ವಾಳ ಮತ್ತು ಉಳ್ಳಾಲದಂತಹ ತಾಲ್ಲೂಕುಗಳಲ್ಲಿ, ಆಯಾ

ಮಳೆಗಾಲದ ರಜೆಯನ್ನು ಸರಿದೂಗಿಸಲು ದ,ಕ ಜಿಲ್ಲೆಯಲ್ಲಿ ಇಂದಿನಿಂದ ಹೆಚ್ಚುವರಿ ತರಗತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ

(ನ್ಯೂಸ್‌ ಕಡಬ) newskadaba.com, ಆ.22 ಹೊಸಪೇಟೆ: ವಿಜಯನಗರ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪರ್ ಆಗಿರುವ ವಿಜಯನಗರದ ಒಬ್ಬ ವಿದ್ಯಾರ್ಥಿನಿ ತನ್ನ ವಯಸ್ಸಿಗೆ ಮೀರಿದ ಪ್ರಬುದ್ಧತೆಯನ್ನು ತೋರಿಸಿದ್ದಾಳೆ. ಪೋಷಕರು ಏರ್ಪಡಿಸಿದ ಬಾಲ್ಯ ವಿವಾಹ ಪ್ರಸ್ತಾವನೆಯನ್ನು ನಿರಾಕರಿಸುವ ಮೂಲಕ ಮಾದರಿಯಾಗಿದ್ದಾಳೆ. ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದಾಗ, ಹೂವಿನ ಹಡಗಲಿಯಲ್ಲಿ ವಾಸಿಸುವ ಬಾಲಕಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿದ್ದಳು. ಇತ್ತೀಚೆಗೆ ಆಕೆ ತನ್ನ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಹಾಜರಾಗಿದ್ದಳು ಹಾಗೂ ಮಕ್ಕಳ ಸಹಾಯವಾಣಿಯ ಬಗ್ಗೆ ತಿಳಿದುಕೊಂಡಳು.

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ Read More »

ಕರಾವಳಿ

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

(ನ್ಯೂಸ್‌ ಕಡಬ) newskadaba.com, ಆ.22 ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ಮತ್ತು ಟಿವಿ5 ತೆಲುಗು ಸುದ್ದಿ ವಾಹಿನಿಯ ಮುಖ್ಯಸ್ಥರೂ ಆಗಿರುವ ಬೊಲ್ಲಿನೇನಿ ರಾಜಗೋಪಾಲ್ ನಾಯ್ಡು ಅವರು ಸಾಕ್ಷಿ ಟಿವಿ ಮತ್ತು ಸಾಕ್ಷಿ ಪತ್ರಿಕೆಗೆ ಮಾನನಷ್ಟಕರ ವರದಿ ಮತ್ತು 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಾಕ್ಷಿ ಟಿವಿ ಮತ್ತು ಅದರ ಪತ್ರಿಕೆ ಆಗಸ್ಟ್ 10 ಮತ್ತು ಆಗಸ್ಟ್ 14,

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು Read More »

ಕರಾವಳಿ

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ

(ನ್ಯೂಸ್‌ ಕಡಬ) newskadaba.com, ಆ. 22 ಮಂಗಳೂರು: ಮಂಗಳೂರಿನಲ್ಲಿ ಜಾಹೀರಾತು, ಮುದ್ರಣ ವಿನ್ಯಾಸ ಮತ್ತು ಸಾಮಾಜಿಕ ಜಾಲತಾಣಗಳ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿರುವ ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ವಿನ್ಯಾಸಗೊಳಿಸಿದ ಮಂಗಳೂರಿನ “ವಿಶ್ವಕೊಂಕಣಿಕೇಂದ್ರ” ವತಿಯಿಂದ ಪ್ರಕಟಿಸಲ್ಪಟ್ಟ “ಟೆಂಪಲ್ಸ್ಆಫ್‌ಗೋವಾ”ದಕಾಫಿಟೇಬಲ್ ಪುಸ್ತಕವನ್ನು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್‌ರವರು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಮರ್ಪಿಸಿದರು. ಕಾಫಿಟೇಬಲ್ ಪುಸ್ತಕದ ಪರಿಕಲ್ಪನೆ, ವಿನ್ಯಾಸ, ವಿಷಯ ಸಂಗ್ರಹಣೆ ಮತ್ತು ಮುದ್ರಣದವರೆಗಿನ ಜವಾಬ್ದಾರಿಯನ್ನು ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ನಿರ್ವಹಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.22  ಸುಳ್ಯ: ಮರ್ಕಂಜ ಭಾಗದ ಪಾರೆಪ್ಪಾಡಿ, ಉಬ್ರಾಳ, ಮಾವಜಿ ಭಾಗದ ಕೃಷಿ ತೋಟಕ್ಕೆ ಒಂಟಿ ಸಲಗವೊಂದು ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಷ್ಟ ಮಾಡಿದೆ ರಾತ್ರಿ ಪಾರೆಪ್ಪಾಡಿ ಪ್ರಶಾಂತ್ ರೈ ಪಾರೆಪ್ಪಾಡಿ, ಹಿಮಕರ ಮಾವಜಿಯವರ ತೋಟಕ್ಕೆ ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಾಶ ಮಾಡಿತ್ತು. ಸುಮಾರು ಒಂದು ತಿಂಗಳಿನಿಂದ ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಮಾವಾಜಿ ಕೇಶವ ಗೌಡ, ಸದಾಶಿವ ಗೌಡ, ಮೋನಪ್ಪ ಗೌಡ, ಪಾರ್ವತಿ, ರುಕ್ಕಿಯ್ಯ ಗೌಡ

ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ

(ನ್ಯೂಸ್‌ ಕಡಬ) newskadaba.com, ಆ.22 ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಂಧನವಾಗಿರುವ ಸಾಮಾಜಿಕ ಕಾರ್ಯಕರ್ತ ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಅವರನ್ನು ಬಂಧಿಸಲಾಗಿತ್ತು. ಇವರ ಜಾಮೀನು ಅರ್ಜಿ ವಿಚಾರಣೆ ನಾಳೆ(ಆ.23) ಕೋರ್ಟ್‌ನಲ್ಲಿ ನಡೆಯಲಿದೆ. ಬ್ರಹ್ಮಾವರದಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ Read More »

ಕರಾವಳಿ, ಕರ್ನಾಟಕ
Scroll to Top