ಕರಾವಳಿ

ಸುಳ್ಯ: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ..!

(ನ್ಯೂಸ್ ಕಡಬ) newskadaba.com ಆ. 20. ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಅವರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ಶಾಂತಿನಗರದಲ್ಲಿ ನಡೆದಿದೆ.   ಮಹಿಳೆ ಮನೆ ಸಮೀಪ ಬಾವಿಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರಾದ ಮುಳುಗುತಜ್ಞ ಅಬ್ಬಾಸ್ ನೀರಿಗಿಳಿದು ಮಹಿಳೆಯನ್ನು ಅಗ್ನಿಶಾಮಕ ದಳದವರ ಸಹಾಯದಿಂದ ಮೇಲೆತ್ತಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಳಿನೆಲೆ: ಶಾರೀರಿಕ ಅಸಹಾಯಕರಿಗೆ ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಒಕ್ಕೂಟದ ವ್ಶಾಪ್ತಿಯ ಸಣ್ಣಾರ ಪದ್ಮಯ್ಯ ನಾಯ್ಕರವರ ಪತ್ನಿ ಜಯಾ ರವರಿಗೆ ಪೂಜ್ಶ ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ ಗಾಲಿ ಕುರ್ಚಿಯನ್ನು ಜಯ ಎಂಬವರ ಸ್ವಗೃಹದಲ್ಲಿ ವಿತರಿಸಲಾಯಿತು. ಅನಾರೋಗ್ಯದಿಂದ ಶಾರೀರಿಕವಾಗಿ ಅಸಕ್ತರಾಗಿ ನಡೆಯಲು ಕಷ್ಟಪಡುತ್ತಿರುವ ಜಯಾರವರ ಮನವಿಯನ್ನು ಪರಿಗಣಿಸಿದ ಪೂಜ್ಯರು ಗಾಲಿಕುರ್ಚಿಯನ್ನು ಮಂಜೂರು ಮಾಡಿರುತ್ತಾರೆ. ಗಾಲಿ ಕುರ್ಚಿಯನ್ನು ಫಲಾನುಭವಿ ಜಯಾರವರಿಗೆ ಹಸ್ತಾಂತರಿಸಿದ ಬಿಳಿನೆಲೆ ವಲಯ ಮೇಲ್ವೀಚಾರಕ ರವಿಪ್ರಸಾದ್

ಬಿಳಿನೆಲೆ: ಶಾರೀರಿಕ ಅಸಹಾಯಕರಿಗೆ ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ವಿದ್ಯಾರ್ಥಿ ಜೀವನದ ಗೋಲ್ಡನ್ ಲೈಫ್ ನ್ನು ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬಳಕೆ ಮಾಡಿಕೊಳ್ಳಿರಿ- ಧರ್ಮಸ್ಥಳ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಕರೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆ ಟ್ರಸ್ಟ್ (ರಿ)ಕಡಬ ತಾಲೂಕು ವತಿಯಿಂದ ಕಡಬ ತಾಲೂಕು ಪ್ರೌಡಶಾಲೆ ಹಾಗೂ ಕಾಲೇಜುಗಳಲ್ಲಿ ನಡೆಸಲಾಗುವ 2025ರ ಸ್ವಾಸ್ಥ್ಶ ಸಂಕಲ್ಪ ಮಾಶಾಚರಣೆಯ ಉಧ್ಘಾಟನಾ ಕಾರ್ಯಕ್ರಮವು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಸಭಾಂಗಣ ರಾಮಕುಂಜದಲ್ಲಿ ನಡೆಯಿತು..   ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಮುಖ್ಶ ಕಾರ್ಯನಿರ್ವಹಣಾಧಿಕಾರಿ ಅನಿಲ್

ವಿದ್ಯಾರ್ಥಿ ಜೀವನದ ಗೋಲ್ಡನ್ ಲೈಫ್ ನ್ನು ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬಳಕೆ ಮಾಡಿಕೊಳ್ಳಿರಿ- ಧರ್ಮಸ್ಥಳ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಕರೆ Read More »

ಕರಾವಳಿ

ಡಾ. ಮನಮೋಹನ್ ಸಿಂಗ್ ನ ಹೆಸರು ಬೆಂಗಳೂರು ನಗರ ವಿವಿಗೆ – ವಿಧಾನಸಭೆಯಲ್ಲಿ ಅನುಮೋದನೆ

ನ್ಯೂಸ್ ಕಡಬ) newskadaba.com  ಆ.20  ಬೆಂಗಳೂರು : ಕರ್ನಾಟಕ ವಿಧಾನಸಭೆ ಮಂಗಳವಾರ(ಆ.19) ‘ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ 2025’ಕ್ಕೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಇನ್ನು ಮುಂದೆ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯವೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಹಸಿರು ನಿಶಾನೆ ದೊರೆತಿದೆ. ಇದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದ ಹೆಜ್ಜೆಗಳಿಗೆ ಅನುಗುಣವಾಗಿದೆ. ಭಾರತದ ಆಧುನಿಕ ಆರ್ಥಿಕ ನೀತಿಯ ಹರಿಕಾರ, ಮಾಜಿ ಪ್ರಧಾನಿ ಮತ್ತು ಖ್ಯಾತ

ಡಾ. ಮನಮೋಹನ್ ಸಿಂಗ್ ನ ಹೆಸರು ಬೆಂಗಳೂರು ನಗರ ವಿವಿಗೆ – ವಿಧಾನಸಭೆಯಲ್ಲಿ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕೊಣಾಜೆ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ಬಿಳಿನೆಲೆ ವಲಯದ ಕೊಣಾಜೆ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ಕೋಣಾಜೆ ಶ್ರೀ ದುರ್ಗಾಂಬಿಕಾ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಒಕ್ಕೂಟದ ಸ್ಥಾಪಕ ಅಧ್ಶಕ್ಷರಾದ ಶಿವಪ್ಪ ಗೌಡ ಹಾಕೋಟೆಕಾನರವರು ಉಧ್ಘಾಟಿಸಿದರು.   ಒಕ್ಕೂಟದ ಉತ್ತಮ ಶ್ರೇಣಿಯೊಂದಿಗೆ ಗುಣಮಟ್ಟದಲ್ಲಿ ನಡೆಯುತ್ತಿರುವ ಓಂಕಾರ ಪ್ರಗತಿಬಂಧು ಸಂಘ ಹಾಗೂ ವನದುರ್ಗಾ ಸ್ವ-ಸಹಾಯ ಸಂಘಕ್ಕೆ ಸ್ಮರಣಿಕೆಯನ್ನು ವಿತರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ

ಕಡಬ: ಕೊಣಾಜೆ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ 13 ಕ್ಷೇತ್ರಗಳಲ್ಲಿ 8 ಕಾಂಗ್ರೆಸ್, 5 ಬಿಜೆಪಿ ತೆಕ್ಕೆಗೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಇದೇ ಮೊದಲ ಬಾರಿಗೆ ನಡೆದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಕೆಲವು‌ ವಾರ್ಡ್‌ಗಳಲ್ಲಿ ಕಾಂಗ್ರೆಸ್ ಜಯಗಳಿಸಿದರೆ ಕೆಲವು ವಾರ್ಡ್ ಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ತೀವ್ರ ಕುತೂಹಲಕ್ಕೆ‌ ಕಾರಣವಾಗಿದ್ದ ಕಳಾರ ವಾರ್ಡ್ ನಲ್ಲಿ ಕಾಂಗ್ರೆಸ್ ನ ತಮನ್ನಾ ಜಬೀನ್ ಜಯಗಳಿಸಿದರೆ, 8ನೇ ಪಿಜಕ್ಕಳ ವಾರ್ಡ್ ನಲ್ಲಿ ದಯಾನಂದ ಗೌಡ ಪಿ. ರವರು ಕಾಂಗ್ರೆಸ್ ನ ಅಶ್ರಫ್ ಶೇಡಿಗುಂಡಿಯವರ ವಿರುದ್ಧ ಜಯಗಳಿಸಿದ್ದಾರೆ. ಕೋಡಿಬೈಲು ವಾರ್ಡ್ ಬಿಜೆಪಿ ಅಭ್ಯರ್ಥಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ 13 ಕ್ಷೇತ್ರಗಳಲ್ಲಿ 8 ಕಾಂಗ್ರೆಸ್, 5 ಬಿಜೆಪಿ ತೆಕ್ಕೆಗೆ Read More »

ಕರಾವಳಿ

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಆ. 19:  ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಆ. 19:  ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ರವರ ನೇತೃತ್ವದಲ್ಲಿ ಕಡಬದಲ್ಲಿ ಹಲವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೊಡಿ ಅವರು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ , ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮಿರಾಝ್ ಸುಳ್ಯ,  ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್  ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಎಸ್‌ಡಿಪಿಐ  ಪಕ್ಷವು ನಡೆಸುತ್ತಿರುವ ಹೋರಾಟಗಳ ಬಗ್ಗೆ ಮಾತನಾಡಿ, ಕಡಬ ಪಟ್ಟಣ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ Read More »

ಕರಾವಳಿ, ಕರ್ನಾಟಕ

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸುಳ್ಯ, ಆ. 19. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದೀಕ್ ಸಿ ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ ಬಗ್ಗೆ ಧೀರ್ಘ ಚರ್ಚೆ ನಡೆಯಿತು. ಮುಂದಿನ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಭಾಗವಹಿಸುವಿಕೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಉಪಸ್ಥಿತರಿದ್ದರು. ಸಿದ್ದೀಕ್

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ Read More »

ಕರಾವಳಿ, ಕರ್ನಾಟಕ
Scroll to Top