ಕರಾವಳಿ

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.15  ಬೆಂಗಳೂರು: ಬಸವಣ್ಣನವರ ಧ್ಯೇಯದಂತೆ ನಮ್ಮ ಸರ್ಕಾರ ನಡೆಯುತ್ತಿದ್ದು, ನಮ್ಮ ಸರ್ಕಾರ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಶುಕ್ರವಾರ(ಆ.15) ಕೊಂಡಾಡಿದ್ದಾರೆ. ನಗರದ ಮಾಣಿಕ್ ಶಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನುಎಂದಿಗೂ ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. 5 […]

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

2025 ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಡಿಗ ಮೋಟಾರ್ಸ್, ಕಡಬ ಪ್ರಸ್ತುತ ಪಡಿಸುವ ಆನ್‌ಲೈನ್ ಚಿಣ್ಣರ ಫ್ಯಾನ್ಸಿ ಡ್ರೆಸ್ (ಛದ್ಮವೇಷ) ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಬಹುಮಾನ ಗೆಲ್ಲಿ

(ನ್ಯೂಸ್‌ ಕಡಬ) newskadaba.com ಆ.14:  ವಿಷಯ: ನಿಮ್ಮ ಮಗುವನ್ನು ಸ್ವಾತಂತ್ರ್ಯ ಹೋರಾಟಗಾರನಂತೆ ಅಲಂಕರಿಸಿ ಮತ್ತು 2 ಫೋಟೋಗಳನ್ನು  ವಾಟ್ಸಾಪ್ ಮೂಲಕ ನಮಗೆ ಕಳುಹಿಸಿ. ವಾಟ್ಸಾಪ್ ಸಂಖ್ಯೆ : 7618766636. ವಯಸ್ಸು : 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಮಕ್ಕಳಿಗೆ ಅವಕಾಶವಿದೆ. ಫೋಟೋ ಕಳುಹಿಸಲು ಕೊನೆಯ ದಿನಾಂಕ ಅಗಸ್ಟ್ 17. ಬಹುಮಾನ : ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೆ ಆನ್ಲೈನ್ ಸರ್ಟಿಫಿಕೇಟ್ ನೀಡಲಾಗುವುದು ಹಾಗೂ 5 ಅತ್ಯುತ್ತಮ ಪುಟಾಣಿಗಳಿಗೆ ಸರ್ಟಿಫಿಕೇಟ್ ಜೊತೆಗೆ ಆಕರ್ಷಕ ಬಹುಮಾನಗಳು ಕಾದಿದೆ. ಫಲಿತಾಂಶವನ್ನು ಅಗಸ್ಟ್

2025 ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಡಿಗ ಮೋಟಾರ್ಸ್, ಕಡಬ ಪ್ರಸ್ತುತ ಪಡಿಸುವ ಆನ್‌ಲೈನ್ ಚಿಣ್ಣರ ಫ್ಯಾನ್ಸಿ ಡ್ರೆಸ್ (ಛದ್ಮವೇಷ) ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಬಹುಮಾನ ಗೆಲ್ಲಿ Read More »

ಕರಾವಳಿ, ಕರ್ನಾಟಕ

ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ

 (ನ್ಯೂಸ್‌ ಕಡಬ) newskadaba.com ಆ.14:  ಪುತ್ತೂರು. ಸಾಹಿತ್ಯವು ನಾಡನ್ನು ಬೆಳಗುವ ಅಮೂಲ್ಯ ಕ್ಷೇತ್ರವಾಗಿದ್ದು ಯುವ ಕವಿಗಳು ಸಮಾಜದ ಕಣ್ಣು ತೆರೆಸುವ ಕವನಗಳ ಮೂಲಕ ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಪುತ್ತೂರು ಸಿಟಿ ಸೆಂಟರ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ” ಹೋಟೆಲ್ ರಾಯಲ್ ಮ್ಯಾಕ್ಸ್ “ಉದ್ಘಾಟನೆಯ ಅಂಗವಾಗಿ ನಡೆದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಾಹಿತ್ಯವು ಧರ್ಮ, ಜಾತಿ ಎಂಬ ತಾರತಮ್ಯವಿಲ್ಲದ ಸ್ಪಟಿಕ ಶುದ್ಧ ರೂಪದಲ್ಲಿರುವ ಕಾರಣ

ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ Read More »

ಕರಾವಳಿ, ಕರ್ನಾಟಕ

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’

 (ನ್ಯೂಸ್‌ ಕಡಬ) newskadaba.com ಆ.14: ಪ್ಲಾಸ್ಟಿಕ್‌ನಿಂದ ಪಕ್ಷಿಗಳಿಗೆ ಎದುರಾಗುವ ಪ್ರಮುಖ ತೊಂದರೆಗಳು : ಪ್ಲಾಸ್ಟಿಕ್ ಸೇವನೆ: ಪಕ್ಷಿಗಳು ಪ್ಲಾಸ್ಟಿಕ್ ತುಣುಕುಗಳನ್ನು ಆಹಾರವೆಂದು ಭಾವಿಸಿ ಸೇವಿಸುತ್ತವೆ. ಇದು ಜೀರ್ಣಕ್ರಿಯೆಗೆ ಅಡ್ಡಿಯಾಗುವುದಷ್ಟೇ ಅಲ್ಲ, ಹಸಿವು ತಪ್ಪಿಸುವಂತಹ ಸಮಸ್ಯೆಗಳನ್ನುಂಟುಮಾಡುತ್ತದೆ. ಸಿಕ್ಕಿಹಾಕಿಕೊಳ್ಳುವಿಕೆ: ಮೀನುಗಾರಿಕೆ ಹಗ್ಗಗಳು, ಗಾಳಿಪಟದ ದಾರಿಗಳು ಇತ್ಯಾದಿಗಳಲ್ಲಿ ಸಿಕ್ಕಿ ಪಕ್ಷಿಗಳು ಗಾಯಪಡುವುದಲ್ಲದೆ, ಸಾವಿಗೂ ಕಾರಣವಾಗುತ್ತಿದೆ. ಪ್ಲಾಸ್ಟಿಕ್ ಗೂಡುಗಳು: ನಗರ ಪಕ್ಷಿಗಳು ಗೂಡು ಕಟ್ಟಲು ಪ್ಲಾಸ್ಟಿಕ್ ನಾರುಗಳನ್ನು ಬಳಸುತ್ತಿದ್ದರಿಂದ ಮರಿಗಳು ತೀವ್ರ ಶಾಖ ಅಥವಾ ವಿಷಗಳಿಗೆ ಶರಣಾಗುತ್ತಿವೆ. ಆಹಾರ ಸರಪಳಿ ಅಡ್ಡಿಪಡಿಕೆ: ಮೀನಿನಲ್ಲಿ

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ

   (ನ್ಯೂಸ್‌ ಕಡಬ) newskadaba.com ಆ.14: ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಸ್ಥೆ ಕುಂದಾಪುರ ಬಸ್ರೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ‘ವಿಜಯ ಪಥ’ ಎಂಬ ವಿಶಿಷ್ಟ ಕಾರ್ಯಕ್ರಮ ಬಸ್ರೂರಿನ, ಶ್ರೀ ತಿರುಮಲ ವೆಂಕಟರಮಣ ದೇವಾಲಯದಲ್ಲಿ ನಡೆಯಿತು.   ಈ ಕಾರ್ಯಕ್ರಮದಲ್ಲಿ ಯೋಧ ದೀಪಕ್ ಕುಮಾರ್ ಅವರಿಗೆ  ತಮ್ಮ ಹುಟ್ಟೂರಾದ ಬಸ್ರೂರಿನಲ್ಲಿ ಸನ್ಮಾನ ಕಾರ್ಯಕ್ರಮ  ಏರ್ಪಾಡಿಸಲಾಯಿತು.ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ದೀಪಕ್ ಕುಮಾರ್, ‘ಕಠಿಣ ಪರಿಶ್ರಮದಿಂದ ಮತ್ತು ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯ. ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶಪ್ರೇಮ ರಕ್ತದಲ್ಲಿಯೇ ಬರಬೇಕು. ಆಗ

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ

(ನ್ಯೂಸ್‌ ಕಡಬ) newskadaba.com ಆ.14 ಬಂಟ್ವಾಳ: 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯಕ್ಕಾಗಿ ತಿರಂಗ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆಯು ಆಗಸ್ಟ್ 15ರಂದು ಬಿ ಸಿ ರೋಡಿನಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಬಿಸಿ ರೋಡ್ ಸರ್ಕಲ್ ನಿಂದ ಆಕರ್ಷಕ ತಿರಂಗಾ ರ್‍ಯಾಲಿ ಆರಂಭವಾಗಲಿದೆ. ಜಿಲ್ಲೆಯ ಸಾಂಸ್ಕೃತಿಕ ವೈವಿಧ್ಯತೆಗಳೊಂದಿಗೆ ನಡೆಯುವ ಈ ರ್‍ಯಾಲಿಯು 3:30ಕ್ಕೆ ಕೈಕಂಬ ಜಂಕ್ಷನ್ ತಲುಪಿ ಬಳಿಕ ಅಲ್ಲಿ ಸಾರ್ವಜನಿಕ ಸಭೆ

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ

(ನ್ಯೂಸ್‌ ಕಡಬ) newskadaba.com ಆ.14 ಮಂಗಳೂರು-ಉಡುಪಿ: ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಯೆಲ್ಲೋ ಅಲರ್ಟ್  ಘೋಷಣೆ ಮಾಡಿದೆ. ಭೀಕರ ಗಾಳಿ ಮಳೆಯಾಗುವ ಸಾಧ್ಯತೆಯಿದೆ. (ಆ.13) ಬುಧವಾರದಂದು ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ   ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು. ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು,

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಮತ್ತು ‌ನೆಟ್ಟಣದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ‘ಆಟಿಡೊಂಜಿ ಕೋರಿ’ – ಸ್ವಾತಂತ್ರ್ಯೋತ್ಸವದ ಸ್ಪೆಷಲ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಆ.12. ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಮತ್ತು ನೆಟ್ಟಣದ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ ಆಗಸ್ಟ್ 14 ರ ವರೆಗೆ ‘ಆಟಿಡೊಂಜಿ ಕೋರಿ’ ಸ್ವಾತಂತ್ರ್ಯೋತ್ಸವದ ವಿಶೇಷ ಆಫರ್ ನಡೆಯಲಿದೆ. 8 ಪೀಸ್ ಫುಲ್ ಅಲ್-ಫಹಾಮ್, 8 ಪರೋಟಾ & ಗ್ರೇವಿ, 500ml ಹನಾ ಸಾಫ್ಟ್ ಡ್ರಿಂಕ್, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., – 4 ಪೀಸ್ ಅಲ್-ಫಹಾಮ್, 4

ಕಡಬ ಮತ್ತು ‌ನೆಟ್ಟಣದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ‘ಆಟಿಡೊಂಜಿ ಕೋರಿ’ – ಸ್ವಾತಂತ್ರ್ಯೋತ್ಸವದ ಸ್ಪೆಷಲ್ ಆಫರ್ Read More »

ಕರಾವಳಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು:  ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲಿಸರು  12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್‌: ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿ ಪೀಠವು ವಿಚಾರಣೆ ನಡೆಸಿತು. ಆದಾಗ್ಯೂ ಈ ವಿಷಯದಲ್ಲಿ ಮಾಧ್ಯಮಗಳ ನಿರ್ಬಂಧದ

ಧರ್ಮಸ್ಥಳ ಕೇಸ್‌: ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top