ಕರಾವಳಿ

ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ರಚನೆ: ಅಧ್ಯಕ್ಷರಾಗಿ ಅಝೀಝ್ ಬಿ.ಕೆ ಮರು ಆಯ್ಕೆ

(ನ್ಯೂಸ್‌ ಕಡಬ) newskadaba.com, ಆ.05: ಉಪ್ಪಿನಂಗಡಿ: ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮುಂದಿನ ಮೂರು ವರ್ಷಗಳ ಅವಧಿಗೆ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನೆಯು ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.  ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಶ್ರೀಯುತ ಅಝೀಝ್ ಬಿ.ಕೆ ಮರು ಆಯ್ಕೆಯಾದರು. ಉಪಾಧ್ಯಕ್ಷೆಯಾಗಿ ಶ್ರೀಮತಿ ಅಸ್ಮಾ ಮೊದಲ ಬಾರಿಗೆ ಆಯ್ಕೆಯಾದರು. ಪದಾಧಿಕಾರಿಗಳಾಗಿ ವಾಮನ ಬರಮೇಲು, ಪದ್ಮನಾಭ ಶೆಟ್ಟಿ […]

ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ರಚನೆ: ಅಧ್ಯಕ್ಷರಾಗಿ ಅಝೀಝ್ ಬಿ.ಕೆ ಮರು ಆಯ್ಕೆ Read More »

ಕರಾವಳಿ

ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com, ಆ.05: ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾನುವಾರ ರಾತ್ರಿ ಭರ್ಜರಿ ಮಳೆಯಾಗಿದೆ. ಅದೇ ರೀತಿ ರಾಜ್ಯದಲ್ಲಿ ಮುಂದಿನ ಮೂರು ವರುಣ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ನೀಡಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ

ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ! Read More »

ಕರಾವಳಿ, ಕರ್ನಾಟಕ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newdkadaba.com, ಆ. 02 ಮಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್‌ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತಾಂತರ ಕೇಸ್: ಬಂಧಿತ ಕೇರಳ ಸನ್ಯಾಸಿನಿಯರಿಗೆ ಷರತ್ತುಬದ್ಧ ಜಾಮೀನು

(ನ್ಯೂಸ್ ಕಡಬ) newdkadaba.com, ಆ. 02 ಬಲವಂತದ ಧಾರ್ಮಿಕ ಮತಾಂತರ ಮತ್ತು ಮಾನವ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಲ್ಪಟ್ಟ ಕೇರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿನಿಯರು ಸೇರಿದಂತೆ ಮೂವರು ವ್ಯಕ್ತಿಗಳಿಗೆ ಛತ್ತೀಸ್‌ಗಢದ ಬಿಲಾಸ್ಪುರದ ಎನ್‌ಐಎ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಜುಲೈ 25 ರಂದು ದುರ್ಗ್‌ನಲ್ಲಿ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಾ ಮತ್ತು ಬುಡಕಟ್ಟು ಜನಾಂಗದ ವ್ಯಕ್ತಿಯನ್ನು ಬಂಧಿಸಲಾಯಿತು ಮತ್ತು ಒಂಬತ್ತು ದಿನಗಳ ಕಾಲ ಕಸ್ಟಡಿಯಲ್ಲಿ ಇರಿಸಲಾಯಿತು. ಪ್ರಕರಣವನ್ನು ವರ್ಗಾಯಿಸುವ ರಾಜ್ಯದ ಕೋರಿಕೆಯನ್ನು ಒಪ್ಪಿಕೊಂಡು ದುರ್ಗ್

ಮತಾಂತರ ಕೇಸ್: ಬಂಧಿತ ಕೇರಳ ಸನ್ಯಾಸಿನಿಯರಿಗೆ ಷರತ್ತುಬದ್ಧ ಜಾಮೀನು Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ

(ನ್ಯೂಸ್ ಕಡಬ) newdkadaba.com, ಆ. 02: ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ದೂರುದಾರರ ಪರ ವಕೀಲರು ವಿಶೇಷ ತನಿಖಾ ತಂಡದ (SIT) ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, SIT ಯಲ್ಲಿರುವ ಪೊಲೀಸ್ ಅಧಿಕಾರಿ ಮಂಜುನಾಥ ಗೌಡ ಅವರು ದೂರುದಾರರು ತಮ್ಮ ದೂರನ್ನು ಹಿಂಪಡೆಯುವಂತೆ ಬೆದರಿಕೆ ಮತ್ತು ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ SIT ಯ ಮೂಲಗಳು ಈ ಆರೋಪಗಳನ್ನು ನಿರಾಕರಿಸಿವೆ. ಇವು ಆಧಾರರಹಿತ ಆರೋಪಗಳಲ್ಲದೆ ಬೇರೇನೂ ಅಲ್ಲ. ಆದರೂ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು SIT

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!*

(ನ್ಯೂಸ್ ಕಡಬ) newdkadaba.com, ಆ. 02: ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು(UDR)ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!* Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

“ನಾಲಿಗೆಗೆ ರುಚಿ ಇಲ್ಲದ ಆಹಾರ ದೇಹದ ಆರೋಗ್ಶ ಕಾಪಾಡುತ್ತದೆ” ಪೌಷ್ಟಿಕ ಆಹಾರ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಅಭಿಪ್ರಾಯ

(ನ್ಯೂಸ್ ಕಡಬ) newdkadaba.com ಬಿಳಿನೆಲೆ, ಆ. 01. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಜ್ಞಾನದೀಪ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮವು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ ಶಿಕ್ಷಕಿ ಜನಜಾಗೃತಿ ವೇದಿಕೆಯ ಬಿಳಿನೆಲೆ ವಲಯದ ಪದಾಧಿಕಾರಿ ಶ್ರೀಮತಿ ಶಾರದಾ ಬಿಳಿನೆಲೆ ಮಾತನಾಡಿ, ಮಹಿಳೆಯರ ಆರೋಗ್ಶ ವೃಧ್ಧಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್

“ನಾಲಿಗೆಗೆ ರುಚಿ ಇಲ್ಲದ ಆಹಾರ ದೇಹದ ಆರೋಗ್ಶ ಕಾಪಾಡುತ್ತದೆ” ಪೌಷ್ಟಿಕ ಆಹಾರ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಅಭಿಪ್ರಾಯ Read More »

ಕರಾವಳಿ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 01. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ಬ್ಲಾಕ್ ಕಾರ್ಯಕರ್ತರ ಸಮಾವೇಶವು ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು. ರಾಜ್ಯ, ಜಿಲ್ಲಾ ನಾಯಕರುಗಳ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಧ್ಯೇಯೋದ್ದೇಶ ಹಾಗೂ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಹಲವಾರು ಜನರು ಹೊಸತಾಗಿ ಪಕ್ಷಕ್ಕೆ ಸೇರ್ಪಡೆಯಾದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ರವರು ನೂತನವಾಗಿ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ

(ನ್ಯೂಸ್ ಕಡಬ) newskadaba.com, ಆ. 01: ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕಡಬ ತಹಶೀಲ್ದಾರ್ ರನ್ನು ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಭೇಟಿಯಾಗಿ ಚುನಾವಣಾ ಪ್ರಕ್ರಿಯೆಯ ಲೋಪಗಳ ಬಗ್ಗೆ ತಹಶೀಲ್ದಾರರ ಗಮನಕ್ಕೆ ತಂದು, ಸುದೀರ್ಘ ಚರ್ಚೆ ನಡೆಸಿದರು. ನಿಯೋಗದಲ್ಲಿ ಕಡಬ ಬ್ಲಾಕ್ ಸಮಿತಿ ಅಧ್ಯಕ್ಷ ಬಶೀರ್ ಕಡಬ, ಸದಸ್ಯರಾದ ಹಾರಿಸ್ ಕಳಾರ ಮತ್ತು ರಮ್ಲ ಸನ್ ರೈಸ್ ಮತ್ತಿತರರು ಉಪಸ್ಥಿತರಿದ್ದರು.

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com, ಆ. 01: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಹಲವು ಸುಳ್ಳು ಸುದ್ದಿಗಳು ಸೋಶಿಯಲ್ ಮೀಡಿಯಾ ಸೇರಿದಂತೆ ಹಲವು ವೇದಿಕೆಗಳಲ್ಲಿ ಹರಡಲಾಗುತ್ತಿದೆ ಅನ್ನೋ ಗಂಭೀರ ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭ ನಡೆಸಿ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಪೊಲೀಸ್ ಮಹಾನಿರ್ದೇಶಕ, ಡಿಜಿಪಿ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಧರ್ಮಸ್ಥಳ ಪ್ರಕರಣ ಸಂಬಂಧ ಸುಳ್ಳು ಸುದ್ದಿ ಹರಡಿದರೆ ಕಠಿಣ ಶಿಕ್ಷೆ

ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ Read More »

ಕರಾವಳಿ, ಕರ್ನಾಟಕ
Scroll to Top