ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ

(ನ್ಯೂಸ್ ಕಡಬ) newskadaba.com, ಜು. 30. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆಗಿ ರಾಜು ಕೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ರಾಜು ಕೆ ಈ ಹಿಂದೆ ಮಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಡಾ. ಜಿ. ಸಂತೋಷ್ ಕುಮಾರ್ ಅವರ ಬದಲಿಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ರಾಜು ಕೆ ಅವರು ಈ ಹಿಂದೆ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಉಡುಪಿ, ಕಾಪು ಮತ್ತು ಬ್ರಹ್ಮಾವರದ ಸಹಾಯಕ […]

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಪ್ರಕರಣ; SIT ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ: ಜಿ ಪರಮೇಶ್ವರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾಗಿರುವ ಎಸ್‌ಐಟಿ ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ

ಧರ್ಮಸ್ಥಳ ಪ್ರಕರಣ; SIT ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ: ಜಿ ಪರಮೇಶ್ವರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ

(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳದಲ್ಲಿ ನೂರೂರು ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ತೀವ್ರಗೊಂಡಿದೆ. ನೇತ್ರಾವತಿ ಸ್ನಾನಘಟ್ಟ ಸಮೀಪದ ಕಾಡಿನಲ್ಲಿ ಅನಾಮಿಕ ದೂರುದಾರ ಹಲವು ಶವ ಹೂತಿಟ್ಟ ಸ್ಥಳಗಳನ್ನು ಗುರುತಿಸಿದ್ದಾನೆ. ಈ ಪೈಕಿ ಮೊದಲ ಸ್ಥಳವನ್ನು ನಿನ್ನೆ (ಜು.29)ರಂದು ಅಗೆಯಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇಂದು (ಜು.30) ದೂರುದಾರ ಗುರುತಿಸಿದ 2ನೇ ಸ್ಥಳ ಅಗೆಯಲಾಗಿದೆ. ಆದರೆ ಎರಡನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

“ಯಶಸ್ಸು ನಾವು ಅಲಂಕರಿಸುವ ಹುದ್ದೆಯಿಂದಲ್ಲ, ಅದನ್ನು ಹೇಗೆ ನಿಭಾಯಿಸುತ್ತೇವೆ ಎಂಬುದರ ಮೇಲೆ ಅವಲಂಬಿತ” – ರೆ ಫಾ ಜಾರ್ಜ್ ಸ್ಯಾಮುವೆಲ್ ಓ ಐ ಸಿ

(ನ್ಯೂಸ್ ಕಡಬ) newskadaba.com, ಜು. 30. ನೆಲ್ಯಾಡಿ : “ಬೆಥನಿ ಸಂಸ್ಥೆಯು ಶಿಸ್ತು ಸಮರ್ಪಣೆ ಹಾಗೂ ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾಗಿದೆ. ಯಶಸ್ಸು ನಾವು ಅಲಂಕರಿಸುವ ಹುದ್ದೆಯಿಂದಲ್ಲ, ಅದನ್ನು ಹೇಗೆ ನಿಭಾಯಿಸುತ್ತೇವೆ ಎಂಬುದರ ಮೇಲೆ ಅವಲಂಬಿತ. ವಿದ್ಯಾರ್ಥಿಗಳು ನಾಳೆ ಎಲ್ಲಿ ಹೋದರೂ, ಎಲ್ಲಿ ಕೆಲಸ ಮಾಡಿದರೂ ಅದನ್ನು ನಿಷ್ಠೆಯಿಂದಲೂ, ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ಮಾಡಿ ಎಂದು ರೆ ಫಾ ಜಾರ್ಜ್ ಸ್ಯಾಮುವೆಲ್ ಓ ಐ ಸಿ ಯಶಸ್ಸಿನ ಪಥಕ್ಕೆ ಹೆಜ್ಜೆ ಇಟ್ಟ ಬೆಥನಿ ಐಟಿಐ ವಿದ್ಯಾರ್ಥಿಗಳಿಗೆ ಆಶೀರ್ವಾದದ ಮಾತುಗಳಾಡಿದರು. ಅವರು

“ಯಶಸ್ಸು ನಾವು ಅಲಂಕರಿಸುವ ಹುದ್ದೆಯಿಂದಲ್ಲ, ಅದನ್ನು ಹೇಗೆ ನಿಭಾಯಿಸುತ್ತೇವೆ ಎಂಬುದರ ಮೇಲೆ ಅವಲಂಬಿತ” – ರೆ ಫಾ ಜಾರ್ಜ್ ಸ್ಯಾಮುವೆಲ್ ಓ ಐ ಸಿ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ

(ನ್ಯೂಸ್ ಕಡಬ) newskadaba.com, ಜು. 30.  ಧರ್ಮಸ್ಥಳ ಹಾಗೂ ಸುತ್ತಮುತ್ತ ಅನಾಮಧೇಯ ವ್ಯಕ್ತಿ ಹೇಳಲಾದ ಸ್ಥಳಗಳಲ್ಲಿ ಶವಗಳ ಕಳೆಬರಹಗಳನ್ನು ಹುಡುಕುವ ಕಾರ್ಯಾಚರಣೆ ಎರಡನೇ ದಿನವಾದ ಇಂದೂ ಮುಂದುವರೆದಿದ್ದು, ಹಳೆಯ ಗುಂಡಿಯ ಜೊತೆಗೆ ಹೊಸದಾಗಿ ಇನ್ನೆರೆಡು ಸ್ಥಳಗಳಲ್ಲೂ ಉತ್ಖನನ ಆರಂಭವಾಗಿದೆ. ಅನಾಮಿಕ ವ್ಯಕ್ತಿ ತೋರಿಸಿರುವ 13 ಸ್ಥಳಗಳ ಪೈಕಿ ನಿನ್ನೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ದಿನವಿಡೀ ಉತ್ಖನನ ನಡೆಸಲಾಯಿತು.ಆರಂಭದಲ್ಲಿ ಹಾರೆ, ಗುದ್ದಲಿ, ಪಿಕಾಸಿ, ಸಲಿಕೆ ಬಳಸಿ ಕೂಲಿಕಾರ್ಮಿಕರಿಂದ ಶಂಕಿತ ಗುಂಡಿಯನ್ನು 8 ಅಡಿ ಆಳ, 15

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com, ಜು. 30. ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸೂಚನೆ ಪ್ರಕಟವಾಗಿದ್ದು, ಜಿಲ್ಲಾಕಾರಿಗಳು ಚುನಾವಣಾಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜು. 29 ರಿಂದಲೇ ಚುನಾವಣಾ ನೀತಿ ಸಂಹಿತೆಯು ಜಾರಿಯಾಗಿದೆ. ಮಂಗಳವಾರದಂದು (ಜು. 29) ಸಂಜೆ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾಕಾರಿಗಳನ್ನು

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ : ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್‌‍ಐಟಿಗೆ ಬೇರೆ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್‌‍ಐಟಿಯ ಮುಖ್ಯಸ್ಥ ಪ್ರಣಬ್‌ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್‌‍ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗುವುದಾದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ಮುಂದುವರೆಯುವುದಾಗಿ ಪರಮೇಶ್ವರ್‌ ಹೇಳಿದರು. ಕಾನೂನು ಪ್ರಕಾರ, ಯಾವೆಲ್ಲಾ ಅಂಶಗಳಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ

ಧರ್ಮಸ್ಥಳ ಪ್ರಕರಣ : ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್‌‍ಐಟಿಗೆ ಬೇರೆ ಅಧಿಕಾರಿ ನೇಮಕ Read More »

ಕರಾವಳಿ, ಕರ್ನಾಟಕ

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಕಡಬ, ಜು. 30. ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದೊಡ್ಡ ಪರಿಹಾರವಾಗಿ, ಕರ್ನಾಟಕ ರಾಜ್ಯ ಸರ್ಕಾರವು ಚುನಾವಣಾ ಕರ್ತವ್ಯಗಳಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿಧ ಸಂಬಂಧಿತ ಸಂಸ್ಥೆಗಳ ಈ ಬಹುದಿನಗಳ ಬೇಡಿಕೆಯನ್ನು ಅಂತಿಮವಾಗಿ ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮಾಜಿ ಸೈನಿಕರ ಸಂಘಕ್ಕೆ ನೂತನ ಸಮಿತಿ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ಕೆ.ಕೆ. ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 29. ತುಳುನಾಡು ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮವು ಕಡಬ ಗೌಡ ಸಮಾಜ ಸಭಾಭವನದಲ್ಲಿ ಅದ್ದೂರಿಯಾಗಿ ಜರಗಿತು. ಸಂಘದ ಸ್ಥಾಪಕಾಧ್ಯಕ್ಷರಾದ ಮಾಥ್ಯೂ ಟಿ.ಜಿ. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಸಂಘದ ವಿವಿಧ ಚಟುವಟಿಕೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಎನ್. ವಾರ್ಷಿಕ ವರದಿ ಮಂಡಿಸಿದ್ದು, ಕೋಶಾಧಿಕಾರಿ ಸುಬ್ರಾಯ ಬೈಪಾಡಿತಾಯ ಅವರು ಹಣಕಾಸು ಲೆಕ್ಕಪತ್ರವನ್ನು ಮಂಡಿಸಿದರು. ಕಾರ್ಗಿಲ್ ವಿಜಯದ

ಕಡಬ: ಮಾಜಿ ಸೈನಿಕರ ಸಂಘಕ್ಕೆ ನೂತನ ಸಮಿತಿ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ಕೆ.ಕೆ. ಅವಿರೋಧ ಆಯ್ಕೆ Read More »

ಕರಾವಳಿ
Scroll to Top