ಕರಾವಳಿ

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ

(ನ್ಯೂಸ್ ಕಡಬ) newskadaba.com, ಜು. 29. ಧರ್ಮಸ್ಥಳದಲ್ಲಿ ನಾರೂರು ಶವ ಹೂತಿಟ್ಟ ಪ್ರಕರಣದ ತನಿಖೆ ಹಂತ ಹಂತಕ್ಕೂ ತೀವ್ರ ಕುತೂಹಲ ಹೆಚ್ಚಿಸುತ್ತಿದೆ. ಕರ್ನಾಟಕ ಸೇರಿದಂತೆ ಇದೀ ದೇಶವೇ ಇದೀಗ ಎಸ್ಐಟಿ ತನಿಖೆ ಮೇಲೆ ಕಣ್ಣಿಟ್ಟಿದೆ. ಮುಸುಕುಧಾರಿ ದೂರುದಾರ ಮೊದಲ ದಿನ ಮಹಜರಿನಲ್ಲಿ 13 ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಈ ಪೈಕಿ ಮೊದಲ ಸಮಾಧಿಯನ್ನು ಎಸ್ಐಟಿ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಅಗೆಯಲಾಗಿದೆ. 4 ಅಡಿ ಅಗೆದರೂ ಯಾವುದೇ ಕಳೇಬರದ ಸುಳಿವಿಲ್ಲ. ಹೀಗಾಗಿ ಇದೀಗ 2ನೇ ಸಮಾಧಿ ಅಗೆಯುವ ಕಾರ್ಯ […]

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ Read More »

ಕರಾವಳಿ, ಕರ್ನಾಟಕ

ಕಡಬ: ಪಟ್ಟಣ ಪಂಚಾಯತ್ ಚುನಾವಣೆ ಚುನಾವಣಾಧಿಕಾರಿಗಳ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಜು. 29. ಇಲ್ಲಿನ ಪಟ್ಟಣ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಇದೀಗ ಚುನಾವಣಾ ಅಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.   ವಾರ್ಡ್ ನಂ. 1ರಿಂದ 7ರ ವರೆಗೆ (1-ಕಳಾರ, 2-ಕೋಡಿಬೈಲು, 3-ಪನ್ಯ, 4-ಬೆದ್ರಾಜೆ, 5-ಮಾಲೇಶ್ವರ, 6- ಕಡಬ, 7-ಪಣೆಮಜಲು) ಚುನಾವಣಾ ಅಧಿಕಾರಿಯಾಗಿ ಸುಬ್ರಹ್ಮಣ್ಯ ಉಪವಲಯ ಅರಣ್ಯಾಧಿಕಾರಿ ವಿಮಲ ಬಾಬು, ಸಹಾಯಕ ಚುನಾವಣಾಧಿಕಾರಿಯಾಗಿ ತಾ.ಪಂ. ವ್ಯವಸ್ಥಾಪಕ (ಪ್ರಭಾರ) ಭುವನೇಂದ್ರ ಕುಮಾರ್ ಎಂ., ವಾರ್ಡ್ 8ರಿಂದ 13ರ ವರೆಗೆ (8-ಪಿಜಕಳ 9-ಮೂರಾಜೆ, 10-ದೊಡ್ಡಕೊಪ್ಪ,

ಕಡಬ: ಪಟ್ಟಣ ಪಂಚಾಯತ್ ಚುನಾವಣೆ ಚುನಾವಣಾಧಿಕಾರಿಗಳ ನೇಮಕ Read More »

ಕರಾವಳಿ

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು

(ನ್ಯೂಸ್ ಕಡಬ) newskadaba.com, ಜು. 29. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಸಿಲಿಂಡರ್ ತುಂಬಿದ ಬಸ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಸೋಮವಾರ ಬೆಳಿಗ್ಗೆ 4:30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು Read More »

ಕರಾವಳಿ, ಕರ್ನಾಟಕ

‘ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ’- ಅಮಿತ್‌ ಶಾ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 29. ಇಂದು ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಆ ಸಂಜೆ ಶ್ರೀನಗರ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ

‘ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ’- ಅಮಿತ್‌ ಶಾ ಘೋಷಣೆ Read More »

ಕರಾವಳಿ, ಕರ್ನಾಟಕ

ರಸಗೊಬ್ಬರದ ಕೊರತೆ : ಬಿಜೆಪಿಯವರೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ-ಡಿಕೆಶಿ

(ನ್ಯೂಸ್ ಕಡಬ) newskadaba.com, ಜು. 29. ರಸಗೊಬ್ಬರದ ಕೊರತೆ ವಿಚಾರದಲ್ಲಿ ಬಿಜೆಪಿಯವರ ಪ್ರತಿಭಟನೆ ಕೇಂದ್ರ ಸರ್ಕಾರದ ಕೃಷಿ ಸಚಿವರು ಹಾಗೂ ರಸಗೊಬ್ಬರಗಳ ಸಚಿವರ ವಿರುದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ, ವ್ಯವಸಾಯದ ಭೂಮಿ ವಿಸ್ತರಣೆಯಾಗಿದೆ, ರೈತರಿಗೆ ಒಳ್ಳೆಯದಾಗುತ್ತಿದೆ. ಇದು ಸ್ವಾಗತಾರ್ಹ ಎಂದರು. ಬಿಜೆಪಿಗರು ಯಾವ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ?, ರಸಗೊಬ್ಬರ ನಮ ಬಳಿ ಇಲ್ಲ. ಕೇಂದ್ರ ಸರ್ಕಾರ ಕೊಡಬೇಕು ನಾವು ಹಂಚಿಕೆ ಮಾಡಬೇಕು. ಹಂಚಿಕೆಯಲ್ಲಿ ಯಾವುದಾದರೂ ಲೋಪಗಳಾಗಿದ್ದರೆ ಅದರ

ರಸಗೊಬ್ಬರದ ಕೊರತೆ : ಬಿಜೆಪಿಯವರೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ-ಡಿಕೆಶಿ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿಗಳು ದೇಶ ಸೇವೆಯಿಂದ ವಂಚಿತರಾಗಬಾರದು: ಸುಂದರ ಗೌಡ ಶೆಟ್ಲಬೈಲು

(ನ್ಯೂಸ್ ಕಡಬ) newskadaba.com ಕಡಬ, ಜು. 29.  ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ಸೋಮವಾರದಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ವಿದ್ಯಾಲಯ ಕನ್ನಡ ಮಾಧ್ಯಮದ ಆಡಳಿತ ಮಂಡಳಿ ಸದಸ್ಯರು, ಪ್ರೌಢ ವಿಭಾಗದ ಮೇಲ್ವಿಚಾರಕರು ಆಗಿರುವ ಶ್ರೀಮತಿ ಪುಲಸ್ತ್ಯ ರೈ ವಹಿಸಿ ಸೈನಿಕರಲ್ಲಿರುವ ಕೆಚ್ಚೆದೆ ಅವರನ್ನು ಗಡಿಯಲ್ಲಿ ಬದುಕಿಸುತ್ತದೆ ಇಂತಹ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ,

ವಿದ್ಯಾರ್ಥಿಗಳು ದೇಶ ಸೇವೆಯಿಂದ ವಂಚಿತರಾಗಬಾರದು: ಸುಂದರ ಗೌಡ ಶೆಟ್ಲಬೈಲು Read More »

ಕರಾವಳಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 29. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ವಲಯದ ರೆಂಜಿಲಾಡಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡ ವಿತರಣಾ ಕಾರ್ಯಕ್ರಮವು ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಡಬ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಪರಿಸರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೇಂಜಿಲಾಡಿ ಒಕ್ಕೂಟದ ಅಧ್ಯಕ್ಷರಾದ ಜಯಾನಂದ, ಉಪಾಧ್ಯಕ್ಷರಾದ ಲಿಂಗಪ್ಪ, ಪದಾಧಿಕಾರಿಗಳಾದ ಶ್ರೀಮತಿ ಸವಿತಾ, ಶ್ರೀಮತಿ ಲಲಿತಾ,

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡ ವಿತರಣಾ ಕಾರ್ಯಕ್ರಮ Read More »

ಕರಾವಳಿ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು. ಸಾಕ್ಷಿ-ದೂರುದಾರರು ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಪ್ರಕರಣ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಆರಂಭ..!

(ನ್ಯೂಸ್ ಕಡಬ) newskadaba.com ಜು. 29. ಧರ್ಮಸ್ಥಳ ಗ್ರಾಮದ ವಿವಿಧೆಡೆ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೋರ್ವ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ತನಿಖೆ ಮುಂದುವರಿದಿದ್ದು, ದೂರುದಾರ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆ ಆರಂಭಗೊಂಡಿದೆ.   ಸೋಮವಾರದಂದು ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾನು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳಿಗೆ ಇಂದು ಮತ್ತೆ ಆಗಮಿಸಿರುವ ಎಸ್ಐಟಿ, ಗುರುತು ಮಾಡಿರುವ ಸ್ಥಳಗಳನ್ನು ಅಗೆಯಲು ಕಾರ್ಮಿಕರನ್ನು ಕರೆಸಿದೆ. ಈಗಾಗಲೇ

ಧರ್ಮಸ್ಥಳ ಪ್ರಕರಣ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಆರಂಭ..! Read More »

ಕರಾವಳಿ

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನೇಕಾರರಿಗೆ ಆರ್ಥಿಕ ನೆರವು

(ನ್ಯೂಸ್ ಕಡಬ) newskadaba.com ಜು. 29. ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್‍ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5000 ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರ ನಗದು ವರ್ಗಾವಣೆ) ನೀಡಲಾಗುತ್ತಿದೆ. 2024-25ನೇ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಪಟ್ಟಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಮೃತರಾಗಿರುವ, ನೇಕಾರಿಕೆ ವೃತ್ತಿ ಬಿಟ್ಟಿರುವ, ಬೇರೆ ಕಡೆ ಸ್ಥಳಾಂತರಗೊಂಡಿರುವ ನೇಕಾರರನ್ನು ಹೊರತುಪಡಿಸಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಮತ್ತು 2025-26ನೇ ಸಾಲಿನ ಪ್ರಧಾನಮಂತ್ರಿ ಜೀವನ್

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನೇಕಾರರಿಗೆ ಆರ್ಥಿಕ ನೆರವು Read More »

ಕರಾವಳಿ
Scroll to Top