ಕರಾವಳಿ

7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಪ್ರಧಾನಮಂತ್ರಿ ಬಾಲ ಪುರಸ್ಕಾರ ಪುರಸ್ಕೃತೆ ಮಂಗಳೂರಿನ ಸಂತ ಅಲೋಶಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ಟೆ ಪಿರೇರಾ 7 ದಿನಗಳ ಕಾಲ 170 ಗಂಟೆ ಭರತನಾಟ್ಯ ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. ಜುಲೈ 21 ರಂದು ಬೆಳಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದು, ಜು.28ರಂದು ಮುಕ್ತಾಯವಾಗಿದೆ. ಈ ಏಳು ದಿನಗಳಲ್ಲಿ ರೆಮೋನಾ ಭರತನಾಟ್ಯ […]

7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ Read More »

ಕರಾವಳಿ, ಕರ್ನಾಟಕ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 29. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಅಕ್ಟೋಬರ್ 1 ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ Read More »

ಕರಾವಳಿ

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ.

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ Read More »

ಕರಾವಳಿ, ಕರ್ನಾಟಕ

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ    ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು  ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ  ಹಾಗೂ ನ್ಯಾಯಾಧೀಶ  ಜೈಶಂಕರ್ ಅವರು ತಿಳಿಸಿದರು. ಅವರು ಸೋಮವಾರ ಜನತಾ ನ್ಯಾಯಾಲಯ ಕಚೇರಿಯಲ್ಲಿ  ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ Read More »

ಕರಾವಳಿ, ಕರ್ನಾಟಕ

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಜುಲೈ 30 ರಂದು ಬೆಳಿಗ್ಗೆ 10.30 ಗಂಟೆಗೆ ಗುರುಪುರ ಗ್ರಾಮ ಪಂಚಾಯತ್  ಸಭಾಭವನದಲ್ಲಿ ನಡೆಯಲಿದೆ. ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಮೂಳೂರು, ಅಡ್ಡೂರು, ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ Read More »

ಕರಾವಳಿ, ಕರ್ನಾಟಕ

ವಿಟ್ಲ: ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ:- ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45

ವಿಟ್ಲ: ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಭೂ ಉಪಯೋಗ ಬದಲಾವಣೆ ಅರ್ಜಿ: ಆ.14 ರವರೆಗೆ ಸ್ವೀಕಾರ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ  ಮಹಾಯೋಜನೆ (ಪ-III) ರ  ತಯಾರಿಕೆ ಕಾರ್ಯ ನಡೆಯುತ್ತಿದ್ದು, ಯೋಜನಾ ತತ್ವಗಳ ಆಧಾರದಲ್ಲಿ ಮಹಾಯೋಜನೆ (ಪ-III) ನ್ನು ತಯಾರಿಸಲಾಗುತ್ತಿದೆ. ಮಹಾಯೋಜನೆ ತಯಾರಿಸುವಾಗ ಕಾಯ್ದೆಯಂತೆ ಮಹಾಯೋಜನೆಯಲ್ಲಿ ರಸ್ತೆ ಪರಿಚಲನೆ ಹಾಗೂ ಭೂ ಉಪಯೋಗ ಪ್ರಸ್ತಾವಿತ ನಕ್ಷೆಗಳನ್ನು ತಯಾರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮಹಾಯೋಜನೆ (ಪ-II) ರಂತೆ ಭೂ  ಉಪಯೋಗ ಬದಲಾವಣೆ ಕೋರುವ ಅರ್ಜಿಗಳನ್ನು  ಸಾರ್ವಜನಿಕರಿಂದ ಆಗಸ್ಟ್ 14  ರವರೆಗೆ ಮಾತ್ರ ಸ್ವೀಕರಿಸಲಾಗುತ್ತದೆ. ನಂತರ ಬಂದ

ಭೂ ಉಪಯೋಗ ಬದಲಾವಣೆ ಅರ್ಜಿ: ಆ.14 ರವರೆಗೆ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com, ಜು. 29. ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ  ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ,

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಜು. 29. ಇಂದು(ಜು.29) ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು,ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮಂಗಳವಾರದಂದು ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಪೂರ್ವ ತಯಾರಿ ಇಲ್ಲದೇ ತರಾತುರಿಯ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಲು SDPI ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು.‌ 28. ಮತದಾರರ ಪಟ್ಟಿ ಪರಿಷ್ಕರಣೆ ಮಾಡದೇ ವಾರ್ಡುಗಳ ಮರು ವಿಂಗಡಣೆ ಮಾಡದೇ ತರಾತುರಿಯಲ್ಲಿ ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದು ಮತದಾರರಿಗೆ ಗೊಂದಲಮಯ ವಾತಾವರಣ ಸೃಷ್ಟಿಸಿದೆ. ಹಾಗಾಗಿ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಬೇಕೆಂದು ಆಗ್ರಹಿಸಿ ಕಡಬ ತಹಶೀಲ್ದಾರ್ ರಿಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರಾದ ಮೀರಾಝ್ ಸುಳ್ಯ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಇದು ಕಾಟಾಚಾರಕ್ಕೋಸ್ಕರ ನಡೆಸುವ ಚುನಾವಣೆ ತರ ಕಾಣುತ್ತಿದೆ. ಉಚ್ಚ ನ್ಯಾಯಾಲಯಗಳ ಅಭಿಪ್ರಾಯಗಳನ್ನು

ಪೂರ್ವ ತಯಾರಿ ಇಲ್ಲದೇ ತರಾತುರಿಯ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಲು SDPI ಮನವಿ Read More »

ಕರಾವಳಿ
Scroll to Top