ಕರಾವಳಿ

ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

(ನ್ಯೂಸ್ ಕಡಬ) newskadaba.com  ಜು. 25.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದಕ್ಕೆ ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.   ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕ್ರಮಗಳಿಂದಾಗಿ ದಕ್ಷಿಣ ಕನ್ನಡದಲ್ಲಿ ಈಗ ಕಟ್ಟಡ […]

ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ Read More »

ಕರಾವಳಿ

ಡಿ.ದೇವರಾಜ ಅರಸು ಭವನದ  ನೂತನ ಕಟ್ಟಡ ಉದ್ಘಾಟನೆ ಇಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀ ಡಿ. ದೇವರಾಜ ಅರಸು ಭವನದ ನೂತನ ಕಟ್ಟಡ ಉದ್ಘಾಟನೆ, ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನೆ, ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ  ಜುಲೈ 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಉರ್ವಸ್ಟೋರ್‍ ನಲ್ಲಿ  ನಡೆಯಲಿದೆ. ವಿಧಾನಸಭೆ ಸ್ಪೀಕರ್

ಡಿ.ದೇವರಾಜ ಅರಸು ಭವನದ  ನೂತನ ಕಟ್ಟಡ ಉದ್ಘಾಟನೆ ಇಂದು Read More »

ಕರಾವಳಿ

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ  ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ವಹಿಸಬೇಕು  ಎಂದು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ Read More »

ಕರಾವಳಿ

ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಹಿತರಕ್ಷಣಾ ವೇದಿಕೆ ವತಿಯಿಂದ ಜುಲೈ 30ರಂದು ಸಮಾಲೋಚನಾ ಸಭೆ

(ನ್ಯೂಸ್ ಕಡಬ) newdkadaba.com ಜು. 25. ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಸಿದ್ಧತೆ, ಕಾಡು ಪ್ರಾಣಿಗಳಿಂದ ಕೃಷಿ ಹಾಗೂ ಜೀವಕ್ಕೆ ಹಾನಿ, ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಿಸಲು ನಿಷೇಧ, ಜಾಗದ ಫ್ಲೋಟಿಂಗ್ ಸಮಸ್ಯೆ, ರೈತರ ಉಳಿವಿಗಾಗಿ ಮತ್ತು ಗ್ರಾಮೀಣ ಪ್ರದೇಶದ ಜನರ ಸಂರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರನ್ನು ಜಾಗೃತಗೊಳಿಸಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ” ಎಂದು ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಹೇಳಿದ್ದಾರೆ. ಅರಣ್ಯ ಇಲಾಖೆಯ ಕಾನೂನಿಂದ ಜನರಿಗೆ ಆಗುವ

ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಹಿತರಕ್ಷಣಾ ವೇದಿಕೆ ವತಿಯಿಂದ ಜುಲೈ 30ರಂದು ಸಮಾಲೋಚನಾ ಸಭೆ Read More »

ಕರಾವಳಿ

ಭಾರೀ ಮಳೆ- ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 25. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ರಜೆ ಘೋಷಿಸಲಾಗಿದೆ.

ಭಾರೀ ಮಳೆ- ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಜೇಸಿಐ ಆಲಂಕಾರು ಘಟಕದಿಂದ ಆಟಿ ಆಚರಣೆ, ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜು. 24. ತುಳುನಾಡು ನಾಗಾರಾಧನೆ ಮತ್ತು ಭೂತಾರಾಧನೆಗೆ ಜೊತೆಗೆ ವೈಜ್ಞಾನಿಕ ನೆಲಗಟ್ಟಿನಿಂದ ಕೂಡಿದ ಆಚರಣೆಗಳಿಗೆ ಪ್ರಸಿದ್ದಿ ಪಡೆದಿದೆ. ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಖುಷಿಯಿಂದ ಅನುಭವಿಸಬೇಕು. ಆಟಿ ತಿಂಗಳಲ್ಲಿ ತಯಾರಿಸುವ ಸಸ್ಯಹಾರಿ ಖಾದ್ಯಗಳಲ್ಲಿ ಔಷಧೀಯ ಗುಣಗಳಿವೆ. ಎಲ್ಲರೂ ಒಟ್ಟಾಗಿ ಆಟಿ ಆಚರಣೆ ಮಾಡುವ ಮೂಲಕ ಪರಸ್ಪರ ಸಹಕಾರ, ಆಚಾರ ವಿಚಾರಗಳ ವಿನಿಮಯ ಮಾಡಿಕೊಳ್ಳಲು ಸಾಧ್ಯವಿದೆ ಎಂದು ಆಲಂಕಾರು ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಅಕ್ಷತಾ ಶೇಖರ್

ಜೇಸಿಐ ಆಲಂಕಾರು ಘಟಕದಿಂದ ಆಟಿ ಆಚರಣೆ, ಸನ್ಮಾನ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಐಯುಎಂಲ್ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಜು. 24. ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ಅಗಸ್ಟ್ 17 ರಂದು ನಡೆಯಲಿದ್ದು, ಚುನಾವಣೆ ಘೋಷಣೆ ಹಿನ್ನಲೆ ಗೌಪ್ಯವಾಗಿ ನಡೆಯುತ್ತಿದ್ದ ಚುನಾವಣಾ ಪೂರ್ವ ತಯಾರಿಯ ಪೂರ್ವಭಾವಿ ಸಭೆಯು ಇಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಲ್) ಜಿಲ್ಲಾ ಅಧ್ಯಕ್ಷರಾದ ಸಿ. ಅಬ್ದುಲ್ ರಹಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾ ಪೂರ್ವ ತಯಾರಿಯ ಕುರಿತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಸಿದ್ದೀಕ್ ಕೊರುಂದೂರು ಕಡಬ ಇವರು ಸವಿಸ್ತಾರವಾಗಿ ಮಾಹಿತಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಐಯುಎಂಲ್ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ Read More »

ಕರಾವಳಿ

ಚಲಿಸುತ್ತಿದ್ದ ಪಿಕಪ್ ಮೇಲೆ ಮರ ಬಿದ್ದು ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಜು. 24. ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದ ಪರಿಣಾಮ ಪಿಕಪ್ ವಾಹನ ಸಂಪೂರ್ಣ ಹಾನಿಗೀಡಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಕಾಳವರ ಗ್ರಾಮದ ಕಟ್ಕೇರಿ ಶಾಲೆ ಸಮೀಪ ನಡೆದಿದೆ. ಗಾಯಗೊಂಡ ಚಾಲಕನನ್ನು ಆನಗಳ್ಳಿಯ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಚಾಲಕ ಹರೀಶ್ ತನ್ನ ಪತ್ನಿ ಮನೆಯಾದ ಸಳ್ವಾಡಿಯಿಂದ ಬೆಳಗ್ಗೆ ತಮ್ಮ ಪಿಕಪ್ ವಾಹನದಲ್ಲಿ ಮಲ್ಪೆಗೆ ಮೀನು ತರಲೆಂದು ಹೊರಟಿದ್ದರು ಎನ್ನಲಾಗಿದೆ. ಕಾಳಾವರ ಗ್ರಾಮದ ಕಟ್ಕೇರಿ

ಚಲಿಸುತ್ತಿದ್ದ ಪಿಕಪ್ ಮೇಲೆ ಮರ ಬಿದ್ದು ಚಾಲಕನಿಗೆ ಗಾಯ Read More »

ಕರಾವಳಿ

ಸುಬ್ರಹ್ಮಣ್ಯ: ಆ್ಯಂಬುಲೆನ್ಸ್ ಚಾಲಕ ನಾಪತ್ತೆ ಶೋಧ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಜು. 24. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ ಎಂಬವರು ಜುಲೈ 22 ರಂದು ನಾಪತ್ತೆಯಾಗಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ.   ಮೂಲಗಳ ಪ್ರಕಾರ, ಹೊನ್ನಪ್ಪ ಅವರು ಜುಲೈ 22 ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ಕಾಣೆಯಾಗಿದ್ದಾರೆ. ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಈ ಹಿನ್ನೆಲೆ

ಸುಬ್ರಹ್ಮಣ್ಯ: ಆ್ಯಂಬುಲೆನ್ಸ್ ಚಾಲಕ ನಾಪತ್ತೆ ಶೋಧ ಕಾರ್ಯ ಆರಂಭ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಯಿಲ: ಕುಸಿತದ ಭೀತಿಯಲ್ಲಿರುವ ಟ್ಯಾಂಕ್ ತೆರವುಗೊಳಿಸದೆ ನಿರ್ಲಕ್ಷತೆ- ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜು. 24. ಕಡಬ ತಾಲ್ಲೂಕು ಕೊಯಿಲ ಗ್ರಾಮ ಪಂಚಾಯತ್ ಅಧೀನದಲ್ಲಿರುವ ಕೊಯಿಲ ಜನತಾ ಕಾಲೋನಿಯಲ್ಲಿರುವ ಕುಡಿಯುವ ನೀರು ಸರಬರಾಜು ಯೋಜನೆಯ ಬೃಹತ್ ಟ್ಯಾಂಕ್ ಕುಸಿತವಾಗುವ ಸನಿಹಕ್ಕೆ ಬಂದು ನಿಂತಿದ್ದು, ಅಪಾಯ ಎದುರಾಗುವ ಎಲ್ಲಾ ಸಾಧ್ಯತೆಗಳು ಇದ್ದರೂ ತಾಲ್ಲೂಕು ಯಾ ಜಿಲ್ಲಾಡಳಿತ ಲಘುವಾಗಿ ಪರಿಗಣಿಸುತ್ತಾ, ಇದರ ತೆರವು ಕಾರ್ಯಕ್ಕೆ ಮುಂದಾಗದೆ ತೀರಾ ನಿರ್ಲಕ್ಷತೆ ತೋರುತ್ತದೆ, ವಾರದ ಒಳಗಾಗಿ ತೆರವುಗೊಳಿಸದೆ ಇದ್ದಲ್ಲಿ ಸಂಘಟಿತರಾಗಿ ಪ್ರತಿಭಟನೆ ನಡೆಸುವ ಬಗ್ಗೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.   ಕೊಯಿಲ ಜನತಾ

ಕೊಯಿಲ: ಕುಸಿತದ ಭೀತಿಯಲ್ಲಿರುವ ಟ್ಯಾಂಕ್ ತೆರವುಗೊಳಿಸದೆ ನಿರ್ಲಕ್ಷತೆ- ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ
Scroll to Top