ಕರಾವಳಿ

ಪೆರಿಯಶಾಂತಿ: ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 21. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಶಾಂತಿಯಿಂದ ಕುದ್ರಾಯ ತನಕ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಸ್ಥಳಗಳಲ್ಲಿ ಕಾರ್ಯಾಚರಿಸುತ್ತಿದ್ದ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರ (ಜು. 21) ಬೆಳಿಗ್ಗೆಯಿಂದ ಅರಣ್ಯ ಇಲಾಖೆ ಆರಂಭಿಸಿರುವ ಕುರಿತು ವರದಿಯಾಗಿದೆ.

ಪೆರಿಯಶಾಂತಿ: ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ Read More »

ಕರಾವಳಿ

ಮಹಾನಗರಪಾಲಿಕೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗಡೆ  ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದ ವ್ಯಾಪ್ತಿಯೊಳಗಡೆ ಕನಿಷ್ಠ 5 ವರ್ಷ ಬೀದಿಬದಿ ವ್ಯಾಪಾರದಲ್ಲಿ ತೊಡಗಿದ್ದು, ಈಗಾಗಲೇ ನಗರದಲ್ಲಿ ಕಾರ್ಯಚರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರ ಸಂಘ ಅಥವಾ ಒಕ್ಕೂಟದ ಸದಸ್ಯರುಗಳಿಂದ ಮೀಸಲಾತಿ ಪ್ರಕಾರ ಸಾಮಾನ್ಯ-1 ಹಿಂದುಳಿದ ವರ್ಗ-1, ಪರಿಶಿಷ್ಠ ಜಾತಿ-1, ಪರಿಶಿಷ್ಟ ಪಂಗಡ-1, ಅಲ್ಪಸಂಖ್ಯಾತರು-2, ಮಹಿಳೆ-3 ಮತ್ತು ಅಂಗವಿಕಲರು-1, ಕೇಂದ್ರ ಸರಕಾರ ಪುರಸ್ಕೃತ DAY NULM/ DJAY

ಮಹಾನಗರಪಾಲಿಕೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್; ರೈತನ ಆತ್ಮಹತ್ಯೆ ಕುರಿತ ‘ನಕಲಿ ಸುದ್ದಿ’ ಆರೋಪದ ಅರ್ಜಿ ವಜಾ!

(ನ್ಯೂಸ್ ಕಡಬ) newskadaba.com, ಜು. 21. ಹಾವೇರಿ ಜಿಲ್ಲೆಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ‘ನಕಲಿ ಸುದ್ದಿ’ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿಯ ಯುವ ನಾಯಕ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್‌ನಿಂದ ತೀವ್ರ ತಡೆ ಸಿಕ್ಕಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ, ಈ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಿಚಾರಣೆಗೆ ತೆಗೆದುಕೊಂಡ ಕೂಡಲೇ ಮುಖ್ಯ ನ್ಯಾಯಮೂರ್ತಿ ಗರಂ ಆಗಿ, ‘ಈ

ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್; ರೈತನ ಆತ್ಮಹತ್ಯೆ ಕುರಿತ ‘ನಕಲಿ ಸುದ್ದಿ’ ಆರೋಪದ ಅರ್ಜಿ ವಜಾ! Read More »

ಕರಾವಳಿ, ಕರ್ನಾಟಕ

ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ್, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ನಿಗಮದ ಯೋಜನೆಗಳು/ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯದವರು ವಾಸವಾಗಿದ್ದಲ್ಲಿ, ಕರ್ನಾಟಕ ಮೇದಾರ

ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್ ಕಡ್ಡಾಯ: ತಪ್ಪಿದ್ದಲ್ಲಿ ಸೌಲಭ್ಯವಿಲ್ಲ- ಮಹಾನಗರಪಾಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಮುನ್ನ ಕೆಎಂಸಿ ಕಾಯ್ದೆಯಡಿ ಕಡ್ಡಾಯವಾಗಿ ಕಟ್ಟಡ ನಿರ್ಮಾಣ ಪರವಾನಿಗೆ ಪಡೆಯಬೇಕಾಗಿರುತ್ತದೆ. ಕಟ್ಟಡ ಪರವಾನಿಗೆಯನ್ನು ಪಡೆದ ನಂತರ ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಿ ಕಟ್ಟಡ ಪ್ರವೇಶ ಪತ್ರ ಪಡೆದ ನಂತರ ಕಟ್ಟಡವನ್ನು ಉಪಯೋಗಿಸಬೇಕಾಗಿರುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕಟ್ಟಡ ಪ್ರವೇಶ ಪತ್ರ ಪಡೆಯದ ಕಟ್ಟಡಗಳಿಗೆ ಯಾವುದೇ ರೀತಿಯ ಸೇವಾ ಸಂಪರ್ಕಗಳಾದ (Service connections) ವಿದ್ಯುತ್ ಸಂಪರ್ಕ, ನೀರು ಸರಬರಾಜು,

ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್ ಕಡ್ಡಾಯ: ತಪ್ಪಿದ್ದಲ್ಲಿ ಸೌಲಭ್ಯವಿಲ್ಲ- ಮಹಾನಗರಪಾಲಿಕೆ Read More »

ಕರಾವಳಿ

ಇಂದಿನಿಂದ (ಜು.21) ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಅದನ್ನು ದುರಸ್ತಿಪಡಿಸುವ ಸಲುವಾಗಿ ಇಂದಿನಿಂದ (ಜು.21ರ) ರಾತ್ರಿ 8ರಿಂದ ಜು.24ರ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿರುವ ಕುರಿತು ವರದಿಯಾಗಿದೆ. ಈ ರಸ್ತೆಯು ಸಾರ್ವಜನಿಕರ, ವಾಹನ ಸವಾರರ ಓಡಾಟಕ್ಕೆ ತೊಡಕಾಗಿದ್ದು, ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ

ಇಂದಿನಿಂದ (ಜು.21) ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ Read More »

ಕರಾವಳಿ

ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com, ಜು. 21. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸಿಕ್ಕಿದ್ದ ಚಿನ್ನದ ಸರವನ್ನು ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ಅವರ ಸಮ್ಮುಖದಲ್ಲಿ ಸರದ ವಾರಸುದಾರರಾದ ಉಜಿರೆಯ ಸಚಿನ್ ಅವರಿಗೆ ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ನಾಯರ್ ಅವರು ಹಿಂತಿರುಗಿಸಿದರು. ಭಾನುವಾರದಂದು ದೇಗುಲದಲ್ಲಿ ಸರತಿ ಸಾಲಿನಲ್ಲಿ ಬೆಂಗಳೂರಿನ ಭಕ್ತ ಶ್ರೀನಿವಾಸಪ್ಪ ಅವರಿಗೆ ಚಿನ್ನದ ಸರ ಸಿಕ್ಕಿತ್ತು. ಅದನ್ನು ಅವರು ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ಅವರಿಗೆ ಹಸ್ತಾಂತರಿಸಿದ್ದರು. ಇದಾದ ಬಳಿಕ ಸರ ಸಿಕ್ಕ ಬಗ್ಗೆ

ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಜಿ.ಟಿ.ಟಿ.ಸಿ: ಪ.ಜಾ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಜಿ.ಟಿ.ಟಿ.ಸಿ ಮಂಗಳೂರು ಕೇಂದ್ರದಲ್ಲಿ 2025-26ನೆ ಸಾಲಿನ “ತಂತ್ರಜ್ಞಾನ ತರಬೇತಿ ಸಂಸ್ಥೆಗಳ ನೆರವು ಯೋಜನೆ, ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ” ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಸಿ.ಎನ್.ಸಿ. ಪ್ರೋಗ್ರಾಮರ್, ಲೇತ್ ಆಪರೇಟರ್, ಮಿಲ್ಲಿಂಗ್ ಮೆಶಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಆಪರೇಟರ್, ಮೆಕಾನಿಕಲ್ ಡಿಸೈನರ್ 4 ತಿಂಗಳ ಸರ್ಟಿಫಿಕೆಟ್ ಕೋರ್ಸ್‍ ಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್‍ಗೆ 10 ನೇ ತರಗತಿ ಪಾಸ್ ಅಥವಾ ಐಟಿಐ ಪಾಸ್/ಫೇಲ್ ಅಥವಾ ಡಿಪ್ಲೊಮಾ ಪಾಸ್/ಫೇಲ್ ಹಾಗೂ

ಜಿ.ಟಿ.ಟಿ.ಸಿ: ಪ.ಜಾ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ Read More »

ಕರಾವಳಿ

ಮಾನಸಿಕ ಅಸ್ವಸ್ಥ ವ್ಯಕ್ತಿಗಳ ಆರೈಕೆಗೆ ಎನ್‍ ಜಿಒಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾನಸಿಕ ಅಸ್ವಸ್ಥರಾಗಿರುವ ವ್ಯಕ್ತಿಗಳ ಆರೈಕೆಗಾಗಿ ತುರ್ತು ಆರೈಕೆ  ಮತ್ತು ಚೇತರಿಕೆಗೆ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತಿಯುಳ್ಳ ಸರಕಾರೇತರ ಸಂಸ್ಥೆಗಳಿಂದ ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‍ಮೆಂಟ್ ಪೋರ್ಟಲ್ ಮೂಲಕ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ hಣಣಠಿ://ಞಠಿಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು  ಜುಲೈ 24 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕೆ.ಪಿ.ಪಿ.ಪಿ. ಪೋರ್ಟಲ್ ಮತ್ತು ದೂ.ಸಂ:-0824-2951381 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ

ಮಾನಸಿಕ ಅಸ್ವಸ್ಥ ವ್ಯಕ್ತಿಗಳ ಆರೈಕೆಗೆ ಎನ್‍ ಜಿಒಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಮತ್ತು

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ Read More »

ಕರಾವಳಿ
Scroll to Top