ಕರಾವಳಿ

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು!

(ನ್ಯೂಸ್‌ ಕಡಬ) newskadaba.com ಜು. 20:  ಹಿಮಾಚಲ ಪ್ರದೇಶದ ಶಿಲ್ಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು ಸಹೋದರರು ಮದುವೆಯಾಗಿದ್ದು, ಬಹುಪತಿತ್ವದ ಪುರಾತನ ಸಾಂಪ್ರದಾಯಿಕ ಆಚರಣೆಗೆ ನೂರಾರು ಜನ ಸಾಕ್ಷಿಯಾದರು.   ಹಿಮಾಚಲ ಪ್ರದೇಶದ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಹಟ್ಟಿ ಸಮುದಾಯದ ಶತಮಾನಗಳಷ್ಟು ಹಳೆಯ ಬಹು ಪತಿತ್ವ ಸಂಪ್ರದಾಯವನ್ನು ಉಳಿಸಲು ಮುಂದಾಗಿರುವ ಸಹೋದರರಿಬ್ಬರು, ಒಂದೇ ಹುಡುಗಿಯನ್ನು ಮದುವೆಯಾಗಿದ್ದಾರೆ.   ಹಟ್ಟಿ ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಈ ವಿವಾಹವು ನೆರವೇರಿದ್ದು, ಸಹೋದರಾದ […]

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು! Read More »

ಕರಾವಳಿ

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಜು. 19. ಮುಖ್ಯವಾಗಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಅನುಕೂಲವಾಗುವಂತೆ ಮಂಗಳೂರು ಮತ್ತು ಅಯೋಧ್ಯೆ ನಡವೆ ನೇರ ರೈಲು ಸಂಪರ್ಕ ಒದಗಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ದ.ಕ. ಉಡುಪಿ ಪ್ರದೇಶವು ಸನಾತನ ಸಂಪ್ರದಾಯಗಳಿಗೆ ಸಂಬಂಧಿಸಿ ಶ್ರೀಮಂತವಾದ ಪರಂಪರೆ ಹೊಂದಿದೆ. ಶ್ರದ್ಧೆ ಭಕ್ತಿಗೆ ಹೆಸರಾಗಿರುವ ಈ ನಾಡಿನಲ್ಲಿ ಭಜನಾ ಕಾರ್ಯಕ್ರಮ, ದೇವಾಲಯಗಳಲ್ಲಿ ಶ್ರೀರಾಮನನ್ನು ಭಜಿಸಲಾಗುತ್ತದೆ. ಅಯೋಧ್ಯೆಯ ಬಗ್ಗೆಯೂ ಇಲ್ಲಿನ ಜನರಿಗೆ

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ

(ನ್ಯೂಸ್ ಕಡಬ) com ಜು. 19. ಕುಂದಾಪುರ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ. ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 19. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಅಳಿಕೆ ವಲಯ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವು ದೇಲಂತಬೆಟ್ಟು ಉನ್ನತ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಒಕ್ಕೂಟ ಉಪಾಧ್ಯಕ್ಷರಾದ ಚಂದ್ರಶೇಖರ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸ್ವಾಗತವನ್ನು ಜ್ಞಾನದೀಪ ಶಿಕ್ಷಕರಾದ ಶಶಾಂಕ್ ನಡೆಸಿದರು. ವಲಯದ ಮೇಲ್ವಿಚಾರಕಿ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಸರ ಜಾಗೃತಿ ಬಗ್ಗೆ ಶಾಲಾ ಅಧ್ಯಾಪಕರಾದ ಉದಯರವರು ಮಾಹಿತಿ ನೀಡಿದರು. ವೇದಿಕೆಯಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾ, ಶಾಲಾ ಶಿಕ್ಷಕರಾದ ಸವಿತಾ,

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ತೆಕ್ಕಾರು: ಇಂದು ಕೂರತ್ ತಂಙಳ್ ಅನುಸ್ಮರಣೆ ಮತ್ತು ಮಹ್ಳರತುಲ್ ಬದ್ರಿಯಾ ವಾರ್ಷಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 19. ಖಾಝಿ ಕೂರತ್ ತಂಙಳ್ ಅನುಸ್ಮರಣೆ ಮತ್ತು ಮಹ್ಳರತುಲ್ ಬದ್ರಿಯಾ ಮಜ್ಲಿಸ್ ವಾರ್ಷಿಕ ಕಾರ್ಯಕ್ರಮವು ಇಂದು(ಶನಿವಾರ) ಮಗ್ರಿಬ್ ಬಳಿಕ ತೆಕ್ಕಾರು ಮಸೀದಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ಮಾಧ್ಯಮ ಪ್ರಕಟಣೆಗೆ ತಿಳಿಸಿದ್ದಾರೆ. SSF ತೆಕ್ಕಾರು ಶಾಖೆ ವತಿಯಿಂದ ತೆಕ್ಕಾರಿನ ಖಾಝಿಯಾಗಿ ಸೇವೆ ಸಲ್ಲಿಸಿ ಮರಣ ಹೊಂದಿದ ಮರ್ಹೂಂ ಸೆಯ್ಯದ್ ಕೂರತ್ ತಂಙಳ್ ರವರ ಅನುಸ್ಮರಣೆ ಮತ್ತು ಮಹ್ಳರತ್ತುಲ್ ಬದ್ರಿಯಾ ಮಜ್ಲಿಸ್ ನ ವಾರ್ಷಿಕ ಕಾರ್ಯಕ್ರಮವು ಇಂದು (ಜು.19) ಸಂಜೆ ತೆಕ್ಕಾರು

ತೆಕ್ಕಾರು: ಇಂದು ಕೂರತ್ ತಂಙಳ್ ಅನುಸ್ಮರಣೆ ಮತ್ತು ಮಹ್ಳರತುಲ್ ಬದ್ರಿಯಾ ವಾರ್ಷಿಕ ಕಾರ್ಯಕ್ರಮ Read More »

ಕರಾವಳಿ

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ಮಾಡಿದ್ದಾರೆ. ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ಮೂರು ಪುಟಗಳ ಪತ್ರದ ಪ್ರತಿಗಳನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ,

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ ವಿಯೂರು ಕೇಂದ್ರ ಕಾರಾಗೃಹದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅಲಿಯಾಸ್ ಉಷಾ ಮತ್ತು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ವನಜಾಕ್ಷಿ ಎಂಬ ಆರೋಪಿಗಳನ್ನು ಬಾಡಿ ವಾರಂಟ್‌ಗಳ ಮೇಲೆ ನ್ಯಾಯಾಲಯಕ್ಕೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಕೃಷ್ಣಮೂರ್ತಿ ವಿರುದ್ಧ ಏಳು

ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು Read More »

ಕರಾವಳಿ, ಕರ್ನಾಟಕ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಜು .18. ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ ಸಚಿವಾಲಯ ಇಂದು ಪ್ರತಿಕ್ರಿಯಿಸಿದ್ದು ಹೇಳಿಕೆ ನೀಡಿದೆ. ಪ್ರಕರಣವನ್ನು ಬಗೆಹರಿಸಲು ನಡೆಯುತ್ತಿರುವ ಪ್ರಯತ್ನಗಳ ನಡುವೆಯೂ ಸರ್ಕಾರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದೆ. “ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. ನಾವು ಕಾನೂನು ನೆರವು ನೀಡಿದ್ದೇವೆ ಮತ್ತು ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ನೇಮಿಸಿದ್ದೇವೆ. ನಾವು ನಿಯಮಿತ ಕಾನ್ಸುಲರ್ ಭೇಟಿಗಳನ್ನು ಸಹ ಏರ್ಪಡಿಸಿದ್ದೇವೆ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ

(ನ್ಯೂಸ್ ಕಡಬ) newskadaba.com,ಜು .17. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ತೆಕ್ಕಾರು ಬಳಿಯ ಬಜಾರು ನಿವಾಸಿ ಝೀನತ್ (40) ಎಂದು ಗುರುತಿಸಲಾಗಿದೆ. ಅವರು ಸುಮಾರು 18 ವರ್ಷಗಳ ಹಿಂದೆ ರಫೀಕ್ ಅವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪೊಲೀಸರ ಪ್ರಕಾರ, ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು. ಜುಲೈ 17 ರ ಬೆಳಿಗ್ಗೆ ದಂಪತಿಗಳ

ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top