ಕರಾವಳಿ

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5  ಕೊನೆಯ ದಿನ. ದಕ್ಷಿಣ ಕನ್ನಡ  ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ಬೀದಿನಾಟಕ ತಂಡದಲ್ಲಿ […]

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ಧಾರ್ಮಿಕ ಮುಖಂಡರುಗಳ ಜೊತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 9 ರಂದು  ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು,

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ಧಾರ್ಮಿಕ ಮುಖಂಡರುಗಳ ಜೊತೆ ಸಭೆ Read More »

ಕರಾವಳಿ

ಕಡಬ: ಶ್ರೀಭಾರತಿ ಶಿಶುಮಂದಿರದಲ್ಲಿ ಪುಟಾಣಿಗಳ ಪ್ರವೇಶೋತ್ಸವ ಮತ್ತು ಪಾಲಕರ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು. 07.  ಶ್ರೀ ಭಾರತಿ ಶಿಶುಮಂದಿರ ವಿದ್ಯಾಲಯದಲ್ಲಿ ಪುಟಾಣಿಗಳ ಪ್ರವೇಶೋತ್ಸವ ಮತ್ತು ಪಾಲಕರ ಸಭೆಯು ಶುಕ್ರವಾರದಂದು ನಡೆಯಿತು.   ಕಾರ್ಯಕ್ರಮದಲ್ಲಿ ಕಲ್ಯಾಣಿ ಕನ್ಸಲ್ಟೆನ್ಸಿ ಕಡಬ ಇದರ ಮಾಲಕರಾದ ಶ್ರೀ ಮನಮೋಹನ್ ರೈ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಹೊಸಮಠ ಇದರ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ದೇವಾಡಿಗ ಅನಿಲ ಇವರು ಅಗ್ನಿಕುಂಡಕ್ಕೆ ಘೃತಾಹುತಿ ಮಾಡುವುದರ ಮೂಲಕ ಪ್ರವೇಶೋತ್ಸವಕ್ಕೆ ಚಾಲನೆ ನೀಡಿದರು. ಸಂಸ್ಕಾರಯುತ ಶಿಕ್ಷಣವನ್ನು ಚಟುವಟಿಕೆ ಆಧಾರಿತವಾಗಿ ನೀಡುವ ಮೂಲಕ

ಕಡಬ: ಶ್ರೀಭಾರತಿ ಶಿಶುಮಂದಿರದಲ್ಲಿ ಪುಟಾಣಿಗಳ ಪ್ರವೇಶೋತ್ಸವ ಮತ್ತು ಪಾಲಕರ ಸಭೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಪಕ್ಷಾತೀತವಾಗಿ ಒತ್ತಾಯ

(ನ್ಯೂಸ್ ಕಡಬ) newskadaba.com ಜು. 07. ಮಂಗಳೂರು: ಇತ್ತೀಚೆಗೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದ್ದು, ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರಾವಳಿ ಕರ್ನಾಟಕದಲ್ಲಿ ಇದೇ ರೀತಿಯ ಚಳುವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ ಹೆಸರಿಗೆ ರಾಜ್ಯದ ಹೊರಗೆ ಮನ್ನಣೆ ಇಲ್ಲ. ಸಾರ್ವಜನಿಕರೊಂದಿಗೆ ವ್ಯಾಪಕವಾಗಿ ಗುರುತಿಸಿಕೊಳ್ಳಲು ವಿಫಲವಾಗಿದೆ ಎಂದು ಪ್ರಸ್ತಾವನೆಯ ಬೆಂಬಲಿಗರು ವಾದಿಸುತ್ತಾರೆ. ಇದಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಪಕ್ಷಾತೀತವಾಗಿ ಒತ್ತಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಿಮ್ಮ ಫೋನ್ ನಲ್ಲಿ ಈ ಸೆಟ್ಟಿಂಗ್ ಮಾಡಿದರೆ 5G ನೆಟ್ ವರ್ಕ್ ಸುಲಭವಾಗಿ ಕೆಲಸ ಮಾಡುತ್ತೆ..!

(ನ್ಯೂಸ್ ಕಡಬ) newskadaba.com ಜು. 07.  ವೊಡಾಫೋನ್- ಐಡಿಯಾ ಇತ್ತೀಚೆಗೆ ದೇಶದ ಹಲವು ನಗರಗಳಲ್ಲಿ ತನ್ನ 5G ಸೇವೆಯನ್ನು ಪ್ರಾರಂಭಿಸಿದ್ದು, ದೇಶದ ಮೂರನೇ ಅತಿದೊಡ್ಡ ಟೆಲಿಕಾಂ ಕಂಪನಿ ದೆಹಲಿ, ಮುಂಬೈ, ಚಂಡೀಗಢ ಮತ್ತು ಪಾಟ್ನಾ ನಂತರ ಬೆಂಗಳೂರಿನಲ್ಲಿ ತನ್ನ 5G ಸೇವೆಯನ್ನು ಪ್ರಾರಂಭಿಸಿದೆ. ವೊಡಾಫೋನ್-ಐಡಿಯಾ 2022ರಲ್ಲಿ, ಜಿಯೋ ಮತ್ತು ಏರ್‌ಟೆಲ್ ಜೊತೆಗೆ 5G ಸ್ಪೆಕ್ಟ್ರಮ್ ಹರಾಜಿನಲ್ಲಿ ಭಾಗವಹಿಸಿತು. ಆದಾಗ್ಯೂ, AGR ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ, ಕಂಪನಿಯು ತನ್ನ 5G ಸೇವೆಯನ್ನು ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಸಾಧ್ಯವಾಗಲಿಲ್ಲ.

ನಿಮ್ಮ ಫೋನ್ ನಲ್ಲಿ ಈ ಸೆಟ್ಟಿಂಗ್ ಮಾಡಿದರೆ 5G ನೆಟ್ ವರ್ಕ್ ಸುಲಭವಾಗಿ ಕೆಲಸ ಮಾಡುತ್ತೆ..! Read More »

ಕರಾವಳಿ

ಜೀವಬೆದರಿಕೆ ಒಡ್ಡಿದ ಆರೋಪಿಗಳು ಖುಲಾಸೆ..!

(ನ್ಯೂಸ್ ಕಡಬ) newskadaba.com ಜು. 07. ಜೀವಬೆದರಿಕೆ ಆರೋಪದಡಿ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದ ಆರೋಪಿಗಳನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ನಿವಾಸಿಗಳಾದ ಉದಯ ಪ್ರಕಾಶ್, ಶಿವರಾಮ ಗೌಡ, ನಾಗಪ್ಪ ಗೌಡ, ತಾರನಾಥ ಗೌಡ ಎಂಬವರು 2019 ಮಾರ್ಚ್ 29ರಂದು ಜೀವ ಬೆದರಿಕೆ ಒಡ್ಡಿರುವುದಾಗಿ ಕೊಳ್ತಿಗೆ ಗ್ರಾಮದ ಬಾಳೆಪಡು ಚಂದ್ರಶೇಖರ ಅವರು ದೂರು ನೀಡಿದ್ದರು. ಇದರ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಆರೋಪಿಗಳ ವಿರುದ್ದವಾಗಿ ಸರಕಾರಿ ಅಭಿಯೋಜಕರು ಸಲ್ಲಿಸದ ಸಾಕ್ಷಿಯು

ಜೀವಬೆದರಿಕೆ ಒಡ್ಡಿದ ಆರೋಪಿಗಳು ಖುಲಾಸೆ..! Read More »

ಕರಾವಳಿ

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ 6.50 ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿಯ ಪ್ರಕಾರ, ದುರುದಾರರಿಗೆ ಜೂನ್ 25ರಂದು ವಾಟ್ಸ್ ಅಪ್ ಮೂಲಕ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತೆನ್ನಲಾಗಿದೆ. ಅದರಲ್ಲಿದ್ದ ಲಿಂಕ್ ನ್ನು ಕ್ಲಿಕ್ ಮಾಡಿ, ಟೆಲಿಗ್ರಾಂ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿದೆ. ಅನಂತರ ಮತ್ತೆರಡು ಲಿಂಕ್ ಕಳುಹಿಸಿ, 20 ವರ್ಕ್

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್.ಎಸ್.ಎಲ್.ಸಿ ಪರೀಕ್ಷೆ-3 ಹಾಜರಾತಿ

(ನ್ಯೂಸ್ ಕಡಬ) newskadaba.com ಜು. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಪ್ರಥಮ ಭಾಷಾ ಪರೀಕ್ಷೆಗೆ 561 ವಿದ್ಯಾರ್ಥಿಗಳು ಹಾಜರಾಗಿದ್ದು, 468 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-3 ಹಾಜರಾತಿ Read More »

ಕರಾವಳಿ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 07. ನಗರದ ಬೊಂದೇಲ್‍ ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‍ ಫಾರ್‍ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ 2 ವರ್ಷಗಳ ಐ.ಟಿ.ಐ/ದ್ವಿತೀಯ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕಗಳ ತರಬೇತಿ ಕಾರ್ಯಾಗಾರ ಪ್ರಥಮ ಚಿಕಿತ್ಸೆಯ ಸರಿಯಾದ ತಿಳುವಳಿಕೆ ಇದ್ದರೆ ಅದೇಷ್ಟೋ ಜೀವಗಳನ್ನು ಉಳಿಸಬಹುದು- ಕಮಾಂಡರ್ ಶಾಂತಿ ಲಾಲ್ ಜಟೀಯಾ

(ನ್ಯೂಸ್ ಕಡಬ) newskadaba.com ಕಡಬ, ಜು. 07. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಆರು ವಲಯಗಳ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳ ತರಬೇತಿ ಕಾರ್ಯಾಗಾರವು ಕಡಬ ಶ್ರೀ ದುರ್ಗಾಂಭಿಕಾ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿನ್ಸ್ಂಟ್ ಪಾಯಿಸ್ ರವರು ಮಾತನಾಡಿ, ಕಡಬ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ 120 ಸದಸ್ಯರು ಪ್ರತೀ ಗ್ರಾಮಗಳಲ್ಲಿ ಪ್ರಚಲಿತವಾಗಬೇಕು. ಆಕಸ್ಮಿಕ ಅವಘಡಗಳಲ್ಲಿ ಶೀಘ್ರವಾಗಿ

ಕಡಬ: ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕಗಳ ತರಬೇತಿ ಕಾರ್ಯಾಗಾರ ಪ್ರಥಮ ಚಿಕಿತ್ಸೆಯ ಸರಿಯಾದ ತಿಳುವಳಿಕೆ ಇದ್ದರೆ ಅದೇಷ್ಟೋ ಜೀವಗಳನ್ನು ಉಳಿಸಬಹುದು- ಕಮಾಂಡರ್ ಶಾಂತಿ ಲಾಲ್ ಜಟೀಯಾ Read More »

ಕರಾವಳಿ
Scroll to Top