ಕರಾವಳಿ

ಜುಲೈ 7ರಂದು ಮೂಡುಶೆಡ್ಡೆ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮೂಡುಶೆಡ್ಡೆ ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 7 ರಂದು ಬೆಳಿಗ್ಗೆ 10:30 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 7ರಂದು ಮೂಡುಶೆಡ್ಡೆ ಗ್ರಾಮ ಸಭೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ-3 : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 04. ಎಸ್.ಎಸ್.ಎಲ್.ಸಿ. ಪರೀಕ್ಷೆ-3  ಜುಲೈ 5 ರಿಂದ  ಜುಲೈ 12 ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ  ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನ  4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ನಿಟ್ಟಿನಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಿಷೇಧಾಜ್ಞೆ ಜಾರಿಗೊಳಿಸಿ

ಎಸ್.ಎಸ್.ಎಲ್.ಸಿ. ಪರೀಕ್ಷೆ-3 : ನಿಷೇಧಾಜ್ಞೆ ಜಾರಿ Read More »

ಕರಾವಳಿ

ಶ್ರವಣದೋಷ ಮಕ್ಕಳಿಗೆ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 04. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಮೈಸೂರಿನ ಸರ್ಕಾರಿ ಅಂಧ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24  ವರ್ಷಗಳಿಂದಲೂ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೊಮಾ ಇನ್ ಸ್ಪೆಷಲ್ ಎಜುಕೇಶನ್ (ಹೆಚ್.ಐ) ಹಾಗೂ ಡಿಪ್ಲೊಮಾ ಇನ್ ಸ್ಪೆಷಲ್ ಎಜುಕೇಶನ್ (ವಿ.ಐ) ನ ತರಬೇತಿ ಕಾರ್ಯಕ್ರಮವನ್ನು ಆರ್.ಸಿ.ಐ (ರಾಷ್ಟ್ರೀಯ ಪುನರ್ವಸತಿ ಮಂಡಳಿ) ರವರ ಪಠ್ಯಕ್ರಮ ಹಾಗೂ ಮಾರ್ಗಸೂಚಿಯನ್ವಯ ನಡೆಸಲಾಗುತ್ತಿದೆ. ಸರ್ಕಾರದ ವತಿಯಿಂದ ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ

ಶ್ರವಣದೋಷ ಮಕ್ಕಳಿಗೆ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 04. ಕೋಪಗೊಂಡ ವ್ಯಕ್ತಿಯೋರ್ವ ಮನೆಯ ಶೋಕೇಸ್ ನ ಗಾಜನ್ನು ಕೈಯ್ಯಲ್ಲೇ ಒಡೆದ ಪರಿಣಾಮ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ಮಾಡೂರು ಸೈಟ್ ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.   ಮೃತರನ್ನು ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ರವರ ಪುತ್ರ ನಿತೇಶ್ ನಾಯಕ್‌(38) ಎಂದು ಗುರುತಿಸಲಾಗಿದೆ. ಮೃತ ನಿತೇಶ್ ಹಾಗೂ ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ದರು. ಗುರುವಾರದಂದು ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಕೋಟೆಕಾರು ಬೀರಿ

ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಜು. 04. ಕಾಣೆಯಾಗಿದ್ದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೇ ಹಳಿಗಳ ಮೇಲೆ ಶುಕ್ರವಾರದಂದು ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತ ಯುವಕನನ್ನು ಕೋಟೆಕಾರ್‌ ಬೀರಿ ನಿವಾಸಿ ಮೋಹನ್‌ದಾಸ್ ಅಮೀನ್ ಅವರ ಪುತ್ರ ತೇಜಸ್ (25) ಎಂದು ಗುರುತಿಸಲಾಗಿದೆ.   ವರದಿಗಳ ಪ್ರಕಾರ, ತೇಜಸ್ ಜುಲೈ 2ರಂದು ರಾತ್ರಿ ತನ್ನ ಕೋಣೆಯಿಂದ ಕಾಣೆಯಾಗಿದ್ದು, ತೇಜಸ್ ಕಾಣೆಯಾದ ಬಳಿಕ ಅವರ ತಂದೆ ಉಳ್ಳಾಲ

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್

(ನ್ಯೂಸ್‌ ಕಡಬ) newskadaba.com ಜು.04: ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದರು. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ. ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೆಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ

ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್ Read More »

ಕರಾವಳಿ

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..!

(ನ್ಯೂಸ್ ಕಡಬ) newskadaba.com ಜು. 04. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಗುರುವಾರದಂದು ಭೇಟಿ ಮಾಡಿದರು. ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು.

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..! Read More »

ಕರಾವಳಿ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…!

(ನ್ಯೂಸ್ ಕಡಬ) newskadaba.com ಜು. 04. ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ ಇರಲಿದೆ. ಇದರ ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಈ ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…! Read More »

ಕರಾವಳಿ

ಯುವತಿಗೆ ವಂಚನೆ ಪ್ರಕರಣ- ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಸೂಕ್ತ ಕ್ರಮಕ್ಕೆ ಎಎಸ್ಪಿಗೆ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ, ಸೂಕ್ತ ಕ್ರಮ ಕೈಗೊಳ್ಳುವಂತೆ ದ. ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ವತಿಯಿಂದ ಪುತ್ತೂರು ಉಪವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಲಾಯಿತು. ಕೃಷ್ಣ ಜೆ ರಾವ್ ಎಂಬಾತ ವಿಶ್ವಕರ್ಮ ಸಮಾಜದ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ, ಗರ್ಭವತಿಯನ್ನಾಗಿಸಿ ಇದೀಗ ಆಕೆ ಮಗುವಿಗೆ ಜನ್ಮ ನೀಡಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು

ಯುವತಿಗೆ ವಂಚನೆ ಪ್ರಕರಣ- ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಸೂಕ್ತ ಕ್ರಮಕ್ಕೆ ಎಎಸ್ಪಿಗೆ ಮನವಿ Read More »

ಕರಾವಳಿ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ

(ನ್ಯೂಸ್ ಕಡಬ) newskadaba.com ಜು. 04. ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮನೆಗೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಗುರುವಾರದಂದು ಸಂಜೆ ಭೇಟಿ ನೀಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, ಈ ವಿಚಾರದಲ್ಲಿ ಕಾನೂನು ಸಂಘರ್ಷವೇ ಪರಿಹಾರವಲ್ಲ. ಮಾತುಕತೆ ಮೂಲಕ ಯುವತಿ-ಯುವಕನನ್ನು ಒಂದು ಮಾಡಿ ಮದುವೆ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ತಾಯಿ ಮಗುವಿನ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ Read More »

ಕರಾವಳಿ
Scroll to Top