ಕರಾವಳಿ

ಜುಲೈ 4 ರಂದು ಕಿಲ್ಪಾಡಿ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮುಲ್ಕಿ ತಾಲೂಕಿನ ಕಿಲ್ಪಾಡಿ ಗ್ರಾಮ ಪಂಚಾಯತ್‍ನ 2025-26 ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಜುಲೈ 4 ರಂದು ಬೆಳಿಗ್ಗೆ 10.30 ಕ್ಕೆ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಿಲ್ಪಾಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 4 ರಂದು ಕಿಲ್ಪಾಡಿ ಗ್ರಾಮಸಭೆ Read More »

ಕರಾವಳಿ

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (UG) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಜುಲೈ 3, 4 ಮತ್ತು 5 ರಂದು ನಡೆಯಲಿದೆ. ವಿಷಯವಾರು ಸಂದರ್ಶನದ ದಿನಾಂಕ ಮತ್ತು ಸಮಯ: ಜುಲೈ 3 – ಬೆಳಿಗ್ಗೆ 10 ರಿಂದ 11:45ರ ವರೆಗೆ ಕನ್ನಡ, 11:45 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಇಂಗ್ಲಿಷ್,

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ Read More »

ಕರಾವಳಿ

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯಿಂದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com  ಜು. 02. ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವಿಟ್ಲ ತಾಲೂಕಿನ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಪೋಲೀಸ್ ಉಪ ನಿರೀಕ್ಷಕರಾದ ಶ್ರೀ ರತ್ನ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು   ಈ ಸಂದರ್ಭದಲ್ಲಿ NDRF INSPECTOR ಶ್ರೀ ಶಾಂತಿ ಲಾಲ್ ಜಟಿಯಾ, ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್, ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ, ಯೋಜನಾಧಿಕಾರಿಗಳಾದ ಜೈವಂತ್  ಪಟಗಾರ, ಗಣೇಶ್ ಆಚಾರ್ಯ, ಸುರೇಶ್ ಗೌಡ,

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯಿಂದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ಒಕ್ಕೂಟದ ಮಾಸಿಕ ಸಭೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಜು. 02. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಒಕ್ಕೂಟದ ಮಾಸಿಕ ಸಭೆಯು ಬಿಳಿನೆಲೆ ಗೋಪಾಲಕೃಷ್ಣ ದೇವಸ್ಥಾನ ಸಭಾ ಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು, ಬಿಳಿನೆಲೆ ವಲಯದ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆಯವರು ಸಭೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಸದಸ್ಶರುಗಳು ತಾವು ಪಡೆದಿರುವ ಪ್ರಗತಿನಿಧಿ ಸಾಲಕ್ಕೆ ಬದ್ರತೆಗಾಗಿ ಪ್ರಗತಿ ರಕ್ಷಾ ಕವಚ ವಿಮೆಯನ್ನು ಮಾಡಿಸುತ್ತಿದ್ದು, 2025-26ನೇ ಸಾಲಿನ ಪ್ರಗತಿರಕ್ಷಾ ಕವಚದ ಪಾಲುದಾರರಾದ ಸಾಲದ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ಒಕ್ಕೂಟದ ಮಾಸಿಕ ಸಭೆ Read More »

ಕರಾವಳಿ

ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಜು. 01. ದಕ್ಷಿಣ ಕನ್ನಡ ಜಿಲ್ಲಾ  ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ನಿರ್ದೇಶಕರು  ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಮಹತ್ತರವಾಗಿದೆ. ಸರಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಸರಕಾರದ ಯಶಸ್ಸಿನಲ್ಲಿ ಕೈಜೋಡಿಸಬೇಕು. ಸಂಘವು ಉತ್ತಮ ಕಾರ್ಯ ಚಟುವಟಿಕೆಗಳನ್ನು

ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು “ಪ್ರಾಥಮಿಕ ಹೊಣೆಗಾರ” ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಂಗಳವಾರ ಅಭಿಪ್ರಾಯಪಟ್ಟಿದೆ. RCB ತಂಡದ ಮೊದಲ ಐಪಿಎಲ್ ಟ್ರೋಫಿ ವಿಜಯೋತ್ಸವವನ್ನು ಆಚರಿಸಲು ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಕಾರ್ಯಕ್ರಮವನ್ನು ಘೋಷಿಸಿದ ನಂತರ ಕ್ರೀಡಾಂಗಣದ ಬಳಿಯ ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ ! Read More »

ಕರಾವಳಿ

ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು!

ಕಾಂಬೋಡಿಯಾದ ಮಾಜಿ ನಾಯಕ ಹುನ್ ಸೇನ್ ಅವರೊಂದಿಗಿನ ದೂರವಾಣಿ ಸಂಭಾಷಣೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರನ್ನು ಥಾಯ್ಲೆಂಡ್‌ನ ಸಾಂವಿಧಾನಿಕ ನ್ಯಾಯಾಲಯ ಅಮಾನತು ಮಾಡಿದೆ. ಕರೆ ಸೋರಿಕೆಯಾದ ಹಿನ್ನಲೆಯಲ್ಲಿ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡುವಂತೆ ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದರು. ಆದರೆ, ಅದಕ್ಕೆ ಶಿನವಾತ್ರ ನಿರಾಕರಿಸಿದ್ದ ಹಿನ್ನಲೆಯಲ್ಲಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪೇಟೊಂಗ್‌ಟಾರ್ನ್, ಕಾಂಬೋಡಿಯಾದ ಮಾಜಿ ನಾಯಕನನ್ನು “ಅಂಕಲ್‌” ಎಂದು ಕರೆದಿದ್ದಲ್ಲದೆ ಥಾಯ್ ಮಿಲಿಟರಿ ಕಮಾಂಡರ್‌ನನ್ನು ಟೀಕಿಸಿದ್ದು ಸಾರ್ವಜನಿಕರ ಕೋಪಕ್ಕೆ ಕಾರಣವಾಯಿತು. ಅವರನ್ನು ಪ್ರಧಾನಿ ಹುದ್ದೆಯಿಂದ ವಜಾ

ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು! Read More »

ಕರಾವಳಿ

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ !

(ನ್ಯೂಸ್‌ ಕಡಬ) newskadaba.com ಜು.01: ಆಟೋದಲ್ಲೇ ಯುವಕ – ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಇಂದು (ಮಂಗಳವಾರ) ಬೆಳಗ್ಗೆ ನಡೆದಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ 28 ವರ್ಷ ವಯಸ್ಸಿನ ರಾಘವೇಂದ್ರ ಜಾಧವ್ ಮತ್ತು 26ರ ಪ್ರಾಯದ ರಂಜೀತಾ ಚೋಬರಿ ಮೃತ ಪ್ರೇಮಿಗಳು. ಈ ಇಬ್ಬರು ಆಟೋದಲ್ಲೇ ಸಾವಿಗೆ ಶರಣಾಗಿದ್ದಾರೆ. ಈ ಪ್ರೇಮಿಗಳು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇದಕ್ಕೆ ಯುವತಿ ಪೋಷಕರ ವಿರೋಧವಿತ್ತು. ಹಾಗಾಗಿ, 15

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ ! Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ

ನ್ಯೂಸ್‌ ಕಡಬ) newskadaba.com ಜು.01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ ಮಂಜೂರಾತಿಗಳ ಸಭೆಯಲ್ಲಿ ಭಾಗವಹಿಸಿದರು. ಸಭೆಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ Read More »

ಕರಾವಳಿ

ವೆನ್ಲಾಕ್ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

(ನ್ಯೂಸ್ ಕಡಬ) newskadaba.com ಜು. 01. ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿ ದೃಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾಯ್ದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರದಂದು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್‌ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು ತುಂಬಿದ್ದು, ಭವಿಷ್ಯದ ವಿಸ್ತರಣೆ ಹಾಗೂ ಹೊಸ ಅಭಿವೃದ್ಧಿ ಯೋಜನೆಗಳಿಗೆ ಸ್ಥಳಾವಕಾಶದ ಕೊರತೆ ಎದುರಾಗಬಹುದು.   ಈ

ವೆನ್ಲಾಕ್ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ Read More »

ಕರಾವಳಿ
Scroll to Top