ಕರಾವಳಿ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಪಂಚಾಯತ್‍ನ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಶ್ರೀ ಸಂದೇಶ್ ಕೆ.ಎನ್. ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಕ್ಕಳಿಗೆ ನಾಮ ನಿರ್ದೇಶಿತ ಫಲಕಗಳನ್ನು ಹಸ್ತಾಂತರಿಸಿ, ಮಾತನಾಡಿದ ಇವರು ಮತದಾನದ ಜಾಗೃತಿ ಮತ್ತು ನಾಯಕತ್ವದ ಬಗ್ಗೆ ತಮ್ಮ […]

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ Read More »

ಕರಾವಳಿ

ಶ್ರೀವನದುರ್ಗಾ ದೇವಸ್ಥಾನ ದೇಂತಡ್ಕ- ನೂತನ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಜೂ. 26. ಶ್ರೀವನದುರ್ಗ ದೇವಸ್ಥಾನ ದೇಂತಡ್ಕದಲ್ಲಿ ಮುಂದಿನ ತಿಂಗಳು ನಡೆಯುವ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆಯು ಕ್ಷೇತ್ರದಲ್ಲಿ ನಡೆಯಿತು. ದೇವಸ್ಥಾನದ ಟ್ರಸ್ಟ್ ಹಿರಿಯರಾದ ಶಂಕರ್ ಭಟ್ ಅಧ್ಯಕ್ಷತೆ ಮತ್ತು ನಿಕಟಪೂರ್ವ ಅಧ್ಯಕ್ಷರಾದ ಕೆ.ಚಂದ್ರಾವತಿ ಇವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಹೊಸ ಸಮಿತಿಯನ್ನು ರಚಿಸಲಾಯಿತು.   ಸಮಿತಿಯ ಮುಂದಿನ ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಗುಡ್ಡ ಕೋಡಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶ್ರೀಲತಾ ಕೆರೆಕೋಡಿ ಮತ್ತು ಶ್ರೀಮತಿ ಮಮತ ಆನಡ್ಕ ಮತ್ತು 25 ಸದಸ್ಯರ ಒಳಗೊಂಡ

ಶ್ರೀವನದುರ್ಗಾ ದೇವಸ್ಥಾನ ದೇಂತಡ್ಕ- ನೂತನ ಸಮಿತಿ ರಚನೆ Read More »

ಕರಾವಳಿ

ನಾಳೆ(ಜೂ.26) ಕಡಬ ಅಡಿಗ ಟಿವಿಎಸ್ ನಲ್ಲಿ ಜುಪಿಟರ್ 125 ಡಿಟಿ & ಐಕ್ಯೂಬ್ EV ಬಿಡುಗಡೆ

ಕಡಬ: ಟಿವಿಎಸ್ ಮೋಟಾರ್ ನ ಅಧಿಕೃತ ಡೀಲರ್ ಕಡಬ ಅಡಿಗ ಮೋಟಾರ್ಸ್ ನಲ್ಲಿ ಹೊಸ TVS ಜೂಪಿಟರ್ 125 DT ಹಾಗೂ ಐಕ್ಯೂಬ್ EV ಬಿಡುಗಡೆ ಸಮಾರಂಭ ಜೂ 26 ಸಂಜೆ 3.30 ಗಂಟೆಗೆ ನಡೆಯಲಿದೆ. ಅಡಿಗ ಮೋಟಾರ್ಸ್ ನಲ್ಲಿ, ಕಡಿಮೆ ಬೆಲೆ, ಸೂಪರ್​ ಫೀಚರ್ಸ್​, ಬೊಂಬಾಟ್​ ಲುಕ್​ನಲ್ಲಿ ಟಿವಿಎಸ್​ ಜೂಪಿಟರ್​125 DT ಅನಾವರಣ ಹಾಗೂ ಎಲೆಕ್ಟ್ರಿಕ್ ಸ್ಕೂಟರ್‌ಗಳ ಶ್ರೇಣಿಯಲ್ಲಿ ಬಜೆಟ್ ಸ್ನೇಹಿ ಹೊಸ iQube- EV ಯ ಅಧಿಕೃತ ಮಾರಾಟ ಹಾಗೂ ಸರ್ವಿಸ್ ವಿಭಾಗ ಅನಾವರಣಗೊಳ್ಳಲಿದೆ.

ನಾಳೆ(ಜೂ.26) ಕಡಬ ಅಡಿಗ ಟಿವಿಎಸ್ ನಲ್ಲಿ ಜುಪಿಟರ್ 125 ಡಿಟಿ & ಐಕ್ಯೂಬ್ EV ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ

ಸರ್ಕಾರಿ ಶಾಲೆಗಳಿಗೆ 1 ಲಕ್ಷ ರೂ. ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ “ನಮ್ಮೂರ ಶಾಲೆಗೆ ನಮ್ಮ ಯುವಜನರು” ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ  ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹಧನ ರೂ. 1 ಲಕ್ಷಗಳ ಅನುದಾನ ನೀಡಲಾಗುತ್ತದೆ.   ಈ ಪೈಕಿ

ಸರ್ಕಾರಿ ಶಾಲೆಗಳಿಗೆ 1 ಲಕ್ಷ ರೂ. ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ, ಕ್ರೀಡಾ ನ್ಯೂಸ್

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು ಮತ್ತು ಸೌಲಭ್ಯಗಳು:- ಶೈಕ್ಷಣಿಕ ಸಾಲ ಯೋಜನೆಗಳು (ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ ಯೋಜನೆ,  ಸ್ವಾವಲಂಭಿ ಸಾರಥಿ ಯೋಜನೆ. ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನ. ಹೆಚ್ಚಿನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ: ಕಲಾವಿದರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುವ 6 ರಿಂದ 14 ವರ್ಷದೊಳಗಿನ ಪ್ರತಿಭಾವಂತ ಮಕ್ಕಳಿಗೆ ಚಿಗುರು ಕಾರ್ಯಕ್ರಮ, 15 ರಿಂದ 30 ವರ್ಷದೊಳಗಿನ ಪ್ರತಿಭಾವಂತ ಯುವ ಕಲಾವಿದರಿಗೆ ಯುವ ಸೌರಭ ಕಾರ್ಯಕ್ರಮ ಮತ್ತು ಆಕಾಶವಾಣಿ ಬಿ ಹೈಗ್ರೇಡ್ ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಸಾಂಸ್ಕೃತಿಕ ಸೌರಭಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಶಾಸ್ರ್ತೀಯ ಸಂಗೀತ, ಕರ್ನಾಟಕ/ಹಿಂದುಸ್ಥಾನಿ ವಾದ್ಯ ಸಂಗೀತ ಕರ್ನಾಟಕ/ಹಿಂದುಸ್ಥಾನಿ ಸಂಗೀತ, ಸುಗಮ ಸಂಗೀತ/ವಚನ ಸಂಗೀತ/ತತ್ವಪದ/ದಾಸರಪದ, ಜನಪದ

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ: ಕಲಾವಿದರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೋಂದಾಯಿತ ಬೆಳೆಯಾಗಿದ್ದು, ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ Read More »

ಕರಾವಳಿ

ಕಡಬ: SYS ಕಡಬ ಝೋನ್ ಲೀಡರ್ಸ್ ಮೀಟ್

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಎಸ್.ವೈ.ಎಸ್ ಕಡಬ ಝೋನ್ ವತಿಯಿಂದ ‘Z TEAM TALK LEADERS MEET’ ಕಾರ್ಯಕ್ರಮವು ನಿಂತಿಕಲ್ಲು ಮದರಸ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ಝೋನ್ ಸಮಿತಿ ಅಧ್ಯಕ್ಷರಾದ ಕೆ.ಎಚ್ ಹಂಝ ಕಳಾರ ವಹಿಸಿದ್ದರು. ಬಹು| ಯುಸುಫ್ ಸಖಾಫಿ ದುವಾ ನೆರವೇರಿಸಿದರು. ಬದ್ರಿಯಾ ಜುಮಾ ಮಸ್ಜಿದ್‌ನ ಖತೀಬರಾದ ಜಾಫರ್ ಸಅದಿ ಪಳ್ಳತ್ತೂರು ಕಾರ್ಯಕ್ರಮ ಉದ್ಘಾಟಿಸಿದರು. ಸುನ್ನೀ ಯುವಜನ ಸಂಘ ಕರ್ನಾಟಕ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಮೋಂಟುಗೋಳಿ

ಕಡಬ: SYS ಕಡಬ ಝೋನ್ ಲೀಡರ್ಸ್ ಮೀಟ್ Read More »

ಕರಾವಳಿ

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು ಮತ್ತು ಸೌಲಭ್ಯಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ  (Fresh Students) ಸ್ವಾತಂತ್ರ್ಯ ಮಹೋತ್ಸವದ ಅಮೃತಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ಬಲಿಯಾಗಬೇಡಿ – ನಗರಪಾಲಿಕೆ ಆಯುಕ್ತ

(ನ್ಯೂಸ್ ಕಡಬ) newskadaba.com ಜೂ. 25. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಬಾಕು ನಿಯಂತ್ರಣ ಕೋಶ ಮಂಗಳೂರು ಮಹಾನಗರ ಪಾಲಿಕೆ, ಎ.ಬಿ ಶೆಟ್ಟಿ ದಂತ ವೈದ್ಯಕೀಯ ಕಾಲೇಜು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಹಯೋಗದಲ್ಲಿ ಪೌರಕಾರ್ಮಿಕರಿಗೆ ಉಚಿತ ಬಾಯಿ ಆರೋಗ್ಯ ತಪಾಸಣೆ ಹಾಗೂ ಅಸಾಂಕ್ರಾಮಿಕ ರೋಗಗಳ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉರ್ವಸ್ಟೋರ್‍ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರ

ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ಬಲಿಯಾಗಬೇಡಿ – ನಗರಪಾಲಿಕೆ ಆಯುಕ್ತ Read More »

ಕರಾವಳಿ
Scroll to Top