ಕರಾವಳಿ

ಮಕ್ಕಳಿಗೆ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ, ಭಾರತ ಸರಕಾರ ಇವರು 2025ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಮಟ್ಟದಲ್ಲಿ ಜುಲೈ 31 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಆದ್ದರಿಂದ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ […]

ಮಕ್ಕಳಿಗೆ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ- ಅರ್ಜಿ ಆಹ್ವಾನ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ವಿಷಯದ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಾದ ಶ್ರೀಯುತ ಅರುಣ್ ಕುಮಾರ್ ಅವರು ದೀಪ ಬೆಳಗಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಯುತ ಹರೀಶ್ ಕುಮಾರ್ ಟಿ, ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಶುಭವನ್ನು ಹಾರೈಸಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ವಿಷಯದ ಕಾರ್ಯಾಗಾರ Read More »

ಕರಾವಳಿ

ಜಿಲ್ಲಾ ಅಂತರ್ಜಲ ಕಛೇರಿಯ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಜಿಲ್ಲಾ ಅಂತರ್ಜಲ ಕಛೇರಿಯಲ್ಲಿರುವ ಅನುಪಯುಕ್ತ ವಸ್ತುಗಳನ್ನು ಜುಲೈ 1ರಂದು ಬೆಳಿಗ್ಗೆ 11 ಗಂಟೆ ಮುಚ್ಚಿದ ಲಕೋಟೆ/ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು.   ಹೆಚ್ಚಿನ ಮಾಹಿತಿಗೆ ನಗರದ ಪಡೀಲ್ ಪ್ರಜಾಸೌಧದಲ್ಲಿರುವ ಜಿಲ್ಲಾ ಅಂತರ್ಜಲ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಕಛೇರಿ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಅಂತರ್ಜಲ ಕಛೇರಿಯ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು Read More »

ಕರಾವಳಿ

ಬಿಳಿನೆಲೆ ವಲಯದ ಕೊಣಾಜೆ ಒಕ್ಕೂಟದ ಶ್ರೀದೇವಿ ಸಂಘಕ್ಕೆ ಲಾಭಾಂಶ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಕೊಣಾಜೆ ಒಕ್ಕೂಟದ ಶ್ರೀದೇವಿ ಸ್ವ-ಸಹಾಯ ಸಂಘಕ್ಕೆ ಲಾಭಾಂಶ ವಿತರಣೆ ಕಾರ್ಯಕ್ರಮವು ನಡೆಯಿತು. ಸಂಘದ ಸದಸ್ಶರಿಗೆ ಒಟ್ಟು 23,118 ರೂಪಾಯಿ ಮೊತ್ತದ ಲಾಭಾಂಶವು ಸದಸ್ಯರ ಉಳಿತಾಯ ಹಾಗೂ ಗುಣಮಟ್ಟದ ಬ್ಶಾಂಕ್ ವ್ಶವಹಾರಕ್ಕೆ ನೀಡಲಾಗಿದ್ದು, ಲಾಭಾಂಶದ ಲೆಕ್ಕಪರಿಶೋಧನಾ ಪತ್ರವನ್ನು ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ವಿತರಿಸಿ ಸಂಘದ ಗುಣಮಟ್ಟದ ವ್ಶವಹಾರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೊಣಾಜೆ ಕಾರ್ಯಕ್ಷೇತ್ರದ

ಬಿಳಿನೆಲೆ ವಲಯದ ಕೊಣಾಜೆ ಒಕ್ಕೂಟದ ಶ್ರೀದೇವಿ ಸಂಘಕ್ಕೆ ಲಾಭಾಂಶ ವಿತರಣೆ Read More »

ಕರಾವಳಿ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ- ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:- ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ- ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯು ಜಿಲ್ಲಾಧಿಕಾರಿ  ದರ್ಶನ್ ಹೆಚ್ ವಿ  ಅವರಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರದಂದು ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿ (SPCA)ಯಲ್ಲಿ ಕಡ್ಡಾಯವಾಗಿ ನೋಂದಾವಣೆ ಮಾಡಿಕೊಳ್ಳಬೇಕು. ಎಸ್.ಪಿ.ಸಿ.ಎ ನೋಂದಣಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಪೆಟ್ ಶಾಪ್‍ಗಳ ಮಾಲೀಕರಿಗೆ ಕಾಲಮಿತಿ ನಿಗದಿಪಡಿಸಿ, ನಿಗದಿತ

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ Read More »

ಕರಾವಳಿ

ಕಡಬ: ವಿಪತ್ತು ಬಂದಾಗ ಸೇವಾ ಮನೋಭಾವನೆಯಿಂದ ನೆರವು ನೀಡಿರಿ- ರವಿಪ್ರಸಾದ್ ಆಲಾಜೆ ಸಲಹೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 23. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಜೂನ್ ತಿಂಗಳ ಮಾಸಿಕ ಸಭೆಯು ಮರ್ದಾಳ ವಲಯ ಕಛೇರಿಯಲ್ಲಿ ನಡೆಯಿತು.   ಸಭೆಯಲ್ಲಿ ಮಾತನಾಡಿದ ಬಿಳಿನೆಲೆ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ, ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಶ ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮೂಲಕ ಪ್ರತೀ ವಲಯದಲ್ಲಿ ಒಂದು ವಿಪತ್ತು ನಿರ್ವಹಣಾ ಘಟಕವನ್ನು ಸೂಕ್ತ ತರಬೇತಿಯೋಂದಿಗೆ

ಕಡಬ: ವಿಪತ್ತು ಬಂದಾಗ ಸೇವಾ ಮನೋಭಾವನೆಯಿಂದ ನೆರವು ನೀಡಿರಿ- ರವಿಪ್ರಸಾದ್ ಆಲಾಜೆ ಸಲಹೆ Read More »

ಕರಾವಳಿ

ಕಡಬ ವಲಯದ ಶೌರ್ಯ ಘಟಕದ ವತಿಯಿಂದ ಪಿಜಕಳ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಜೂ. 23. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಕಡಬ ವಲಯದ ಶೌರ್ಯ ಘಟಕದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿಜಕಳದಲ್ಲಿ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ. ಕ. ಜಿಲ್ಲೆಯ ಮಾನ್ಯ ‌ನಿರ್ದೇಶಕರಾದ ಬಾಬು ನಾಯ್ಕರವರು, ತಾಲೂಕಿನ ಯೋಜನಾಧಿಕಾರಿಗಳಾದ ಪ್ರಕಾಶ್ ಕುಮಾರ್ ಮತ್ತು ಕಡಬ ವಲಯದ ಶೌರ್ಯ ವಿಪತ್ತು ಘಟಕದ ಸೇವಾ ಕಾರ್ಯದ ಬಗ್ಗೆ ಪರಿಶೀಲಿಸಿ ಮಾಹಿತಿ ಮಾರ್ಗದರ್ಶನ ನೀಡಿದರು.

ಕಡಬ ವಲಯದ ಶೌರ್ಯ ಘಟಕದ ವತಿಯಿಂದ ಪಿಜಕಳ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ Read More »

ಕರಾವಳಿ

ಖಿದ್ಮಾ ರಾಜ್ಯಮಟ್ಟದ ಭಾಷಣ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಜೂ. 23. ಖಿದ್ಮಾ ಫೌಂಡೇಶನ್ ಕರ್ನಾಟಕ ಹಾಗೂ ಅನ್ನದಾತ ಪ್ರಕಾಶನದಡಿಯಲ್ಲಿ ಭಾರತದ ಸ್ವಾತಂತ್ರೋತ್ಸವದ ಪ್ರಯುಕ್ತ ಪದವಿ ಪೂರ್ವದಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಅಧ್ಯಕ್ಷರು ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ. 18 ರಿಂದ 26 ವಯಸ್ಸಿನವರಿಗೆ ಮಾತ್ರ ಅವಕಾಶವಿರುತ್ತದೆ. ಸ್ಪರ್ಧೆಗೆ ಸಂಬಂಧಪಟ್ಟ ಹೆಚ್ಚಿನ ವಿವರಣೆಗಾಗಿ 7349197313 ನಂಬರಿಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಖಿದ್ಮಾ ರಾಜ್ಯಮಟ್ಟದ ಭಾಷಣ ಸ್ಪರ್ಧೆ Read More »

ಕರಾವಳಿ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ

(ನ್ಯೂಸ್ ಕಡಬ) newskadaba.com ಜೂ. 22. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪುತ್ತೂರಿನ 6 ನ್ಯಾಯಾಲಯದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೌ. ಪ್ರಧಾನ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ Read More »

ಕರಾವಳಿ
Scroll to Top