ಕರಾವಳಿ

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು

(ನ್ಯೂಸ್ ಕಡಬ) newskadaba.com ಜೂ. 22. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕರ್ನಾಟಕ ಸರ್ಕಾರ ಜೂನ್ 21 ರಂದು ಅಮಾನತುಗೊಳಿಸಿ ಆದೇಶಿಸಿದೆ. ಕಳೆದ ಮೇ 28ರಂದು ಭೂ-ಸಂಬಂಧಿತ ವಿಷಯವೊಂದಕ್ಕೆ ಕೃಷ್ಣವೇಣಿ ಅವರು 50,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದು, ನಂತರ ಸುಮಾರು 18 ದಿನಗಳ ಕಾಲ ಬಂಧನದಲ್ಲಿದ್ದರು. ಈ ಘಟನೆ ನಡೆದ ಕೂಡಲೇ ಇಲಾಖೆ […]

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರದ ನಡೆದಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಆರೋಪಕ್ಕೆ ಸಂಬಂಧಪಟ್ಟ ಕೆಲವು ದಾಖಲೆ ಪತ್ರಗಳು ಲಭಿಸಿದೆ ಎನ್ನಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ಭಾರೀ ತೊಂದರೆ

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ Read More »

ಕರಾವಳಿ

ಲಾರಿ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಇಬ್ರಾಹಿಂ ಎನ್ ಎಂದು ಗುರುತಿಸಲಾಗಿದೆ.‌‌‌‌ ದ್ವಿಚಕ್ರ ವಾಹನ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರು ‌ಕಡೆಗೆ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆನ್ನಲಾಗಿದೆ.

ಲಾರಿ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಆಚರಿಸಲಾಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆಪ್ತ ಸಮಾಲೋಚಕರಾದ ಡಾ. ಮಂಜುಳಾ ರಾವ್‍ರವರು ಆಗಮಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಕೇವಲ ಪರೀಕ್ಷೆಯ ಅಂಕಗಳಿಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಿರುವ ಈ ಪ್ರಸ್ತುತ ಸಮಯದಲ್ಲಿ ಶಕ್ತಿ ಶಾಲೆಯು ಅಂಕದ ಜೊತೆಗೆ ಸಂಸ್ಕಾರ ಸಂಸ್ಕೃತಿಯನ್ನು ಕೂಡ ಮಕ್ಕಳಿಗೆ ಪರಿಚಯಿಸುತ್ತಿದೆ. ಇದು ತುಂಬಾ ಸಂತೋಷಕರವಾದ

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಶ್ರೀಗೋಪಾಲಕೃಷ್ಣ ವಿದ್ಯಾಲಯ ಬಿಳಿನೆಲೆ- ವಿವಿಧ ಸಂಘಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜೂ. 21. ಮನುಷ್ಯನಲ್ಲಿ ದೇಶಪ್ರೇಮ ಬೆಳೆಸಲು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ಶಾಲಾ ಹಂತದಲ್ಲಿ ವಿವಿಧ ಸಂಘಗಳು ಸಹಕಾರಿಯಾಗಲಿವೆ ಎಂದು ಕುಮಾರಸ್ವಾಮಿ ವಿದ್ಯಾಲಯದ ಗಣಿತ ಶಿಕ್ಷಕರಾದ ಆನಂದರವರು ನುಡಿದರು.   ಶ್ರೀ ಗೋಪಾಲಕೃಷ್ಣ ವಿದ್ಯಾಲಯದ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಸ್ತು ಮತ್ತು ಸಾಮಾಜಿಕ ಪ್ರಜ್ಞೆ ಉತ್ತಮ ನಾಯಕತ್ವ ಬೆಳೆಸಲು ಸಂಘಗಳು ಸಹಾಯ ಮಾಡುತ್ತದೆ. ಇಂದು ವಿದ್ಯಾವಂತರಿಂದ ಸಮಾಜಘಾತುಕ ಕೆಲಸಗಳು ನಡೆಯುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಇದಕ್ಕೆ ಅವಕಾಶ ಮಾಡಿಕೊಡದೇ ಉತ್ತಮ ಆಲೋಚನೆಯೊಂದಿಗೆ

ಶ್ರೀಗೋಪಾಲಕೃಷ್ಣ ವಿದ್ಯಾಲಯ ಬಿಳಿನೆಲೆ- ವಿವಿಧ ಸಂಘಗಳ ಉದ್ಘಾಟನೆ Read More »

ಕರಾವಳಿ
Theft, crime, Robbery

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..!

(ನ್ಯೂಸ್ ಕಡಬ) newskadaba.com ಜೂ. 21. ವ್ಯಕ್ತಿಯೊಬ್ಬರು ತನ್ನ ಖಾಸಗಿ ಜಾಗದಲ್ಲಿ ನೆಟ್ಟಿದ್ದ ಶ್ರೀಗಂಧದ ಮರಗಳನ್ನು ಕಳವುಗೈದಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೇನೊಟ್ಟು ಎಂಬಲ್ಲಿ ನಡೆದಿದೆ.   ನಿಟ್ಟೆಯ ದಿನೇಶ್‌ ಎಂಬವರು ತಮ್ಮ ಜಾಗದಲ್ಲಿ 225 ಶ್ರೀಗಂಧದ ಸಸಿಗಳನ್ನು ನೆಟ್ಟಿದ್ದು, ಜೂ.16 ರಂದು ಬೆಳಿಗ್ಗೆ ತೋಟಕ್ಕೆ ಹೋಗಿ ನೋಡಿದಾಗ ಇದ್ದ ಮರಗಳು ಮರುದಿನ ಬೆಳಿಗ್ಗೆ ಹೋದಾಗ 4 ಲಕ್ಷ ರೂ. ಮೌಲ್ಯದ 9 ಶ್ರೀಗಂಧದ ಮರಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ.   ಈ ಕುರಿತು

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..! Read More »

ಕರಾವಳಿ

ಮಳೆಯ ರಜೆ ಸರಿದೂಗಿಸಲು ಶನಿವಾರ ಫುಲ್ ಕ್ಲಾಸ್..!

(ನ್ಯೂಸ್ ಕಡಬ) newskadaba.com ಜೂ. 21. ರಾಜ್ಯದಾದ್ಯಂತ ಮಳೆಯ ಆರ್ಭಟದಿಂದಾಗಿ ಅಲ್ಲಲ್ಲಿ ಅನಾಹುತಗಳು ನಡೆದೇ ಹೋಗಿದ್ದು, ವಿಪರೀತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೆ ಇದೀಗ ಶಾಲೆಗಳಿಗೆ ನೀಡಿರುವ ರಜೆಯನ್ನು ಸರಿದೂಗಿಸುವ ಚಿಂತನೆಗೆ ಬೈಂದೂರು ಶಿಕ್ಷಣ ಇಲಾಖೆ ಮುಂದಾಗಿದೆ.   ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಒಟ್ಟು ಐದು ರಜೆಯನ್ನು ನೀಡಲಾಗಿತ್ತು.‌ ಅದನ್ನು ಸರಿದೂಗಿಸುವ ಹಿನ್ನೆಲೆ ಜೂನ್ 21, 28, ಜು.5,

ಮಳೆಯ ರಜೆ ಸರಿದೂಗಿಸಲು ಶನಿವಾರ ಫುಲ್ ಕ್ಲಾಸ್..! Read More »

ಕರಾವಳಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಶ್ರೀನಿವಾಸ ವಿಶ್ವವಿದ್ಯಾಲಯವು ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್ ಮತ್ತು ಉಪಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ, ಪಾಂಡೇಶ್ವರದ ನೂತನ ಕ್ಯಾಂಪಸ್‌ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರದಂದು ಆಚರಿಸಿತು.   ಕಾರ್ಯಕ್ರಮವನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಹಾಗೂ ಯೋಗ ಗುರು ಶ್ರೀ ಮುಸ್ತಫಾ, ಭಾರತ್ ಕನ್‌ ಸ್ಟ್ರಕ್ಷನ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಉದ್ಘಾಟಿಸಿದರು. ತಮ್ಮ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರದಂದು ಆಚರಿಸಲಾಯಿತು.   ಡಾ.ಗ್ರೀಷ್ಮ ಇವರ ನೇತೃತ್ವದಲ್ಲಿ ಶಾಲೆಯ 331 ಮಕ್ಕಳಿಂದ ಯೋಗಾಭ್ಯಾಸ ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ರವಿರಾಜ್ ಶೆಟ್ಟಿ ಕಡಬ, ಮುಖ್ಯ ಅತಿಥಿಗಳಾಗಿ ಅಶೋಕ ರೈ ವಾರಿಜ ಟೆಕ್ಸ್‍ ಟೈಲ್ಸ್‍ನ ಮಾಲ್ಹಕರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕಿ ಪ್ರಮೀಳಾ ಲೋಕೇಶ್ ಉಪಸ್ಥಿತರಿದ್ದರು.   ಮುಖ್ಯಗುರುಗಳಾದ ಮಾಧವ ಕೋಲ್ಪೆ ಸ್ವಾಗತಿಸಿದರು. ಸಹಶಿಕ್ಷಕರಾದ ಗಿರೀಶ್ ವಂದಿಸಿದರು ಹಾಗೂ ಕಾರ್ಯಕ್ರಮವನ್ನು ಶ್ವೇತಾ ಮಾತಾಜಿ ನಿರೂಪಿಸಿದರು.

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಗ್ರಾಮ ಪಂಚಾಯತ್ ಸಭೆಯಲ್ಲಿ ತುಳು ಭಾಷೆ ಬಳಸದಂತೆ ಪತ್ರ- ಆಕ್ರೋಶ

(ನ್ಯೂಸ್ ಕಡಬ) newskadaba.com ಜೂ. 21. ಒಂದು ಕಡೆ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ- ಹೋರಾಟ ನಡೆಯುತ್ತಿದ್ದು, ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಲಾದ ಪತ್ರವೊಂದು ವೈರಲ್ ಆಗುತ್ತಿದ್ದು, ಚರ್ಚೆಗೆ ಕಾರಣವಾಗಿದೆ.   ಗ್ರಾಮ ಪಂಚಾಯತ್‌ಗಳಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ತುಳು ಭಾಷೆಯಲ್ಲಿ ಚರ್ಚೆಗೆ ಅವಕಾಶ ನೀಡುವ ಬದಲು ಕನ್ನಡ ಭಾಷೆಗೆ ಪ್ರಾಮುಖ್ಯ ನೀಡಬೇಕೆಂಬ ಕಾರ್ಕಳದ ನಾಗರೀಕ ಸೇವಾ ಸಂಘದ ಸಂಚಾಲಕ ಮುರಳೀಧರ್‌ ಎಂಬವರ

ಗ್ರಾಮ ಪಂಚಾಯತ್ ಸಭೆಯಲ್ಲಿ ತುಳು ಭಾಷೆ ಬಳಸದಂತೆ ಪತ್ರ- ಆಕ್ರೋಶ Read More »

ಕರಾವಳಿ
Scroll to Top