ಕರಾವಳಿ

ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ’ ಕಾರ್ಯಕ್ರಮ ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ‘ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ ’ಯೋಗ ವಿತ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದಕ್ಷಿಣ […]

ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ’ ಕಾರ್ಯಕ್ರಮ ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ Read More »

ಕರಾವಳಿ

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಪತಿ- ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಪತಿ ಪತ್ನಿಯ ಕತ್ತು ಹಿಸುಕಿ ಸಾಯಿಸಿದಲ್ಲದೇ ತಾನೂ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಎಂದು ಗುರುತಿಸಲಾಗಿದೆ. ಸಣ್ಣ ವಿಚಾರಕ್ಕೆ

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಜೂ. 19. ಕರಾವಳಿಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆಯು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದ್ದು, 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ Read More »

ಕರಾವಳಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ  (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ ರೂ.2 ಲಕ್ಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು ಪೋರ್ಟಲ್

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜೂನ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ Read More »

ಕರಾವಳಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ  (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ ರೂ. 2 ಲಕ್ಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/ ಮೂಲಕ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ,

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿಗೆ ಕೆಲಸ ಮಾಡುತ್ತಿರುವ ವೃತ್ತಿಪರ ಅಭ್ಯರ್ಥಿಗಳಿಗೆ (Working Professionals) ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿಗನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ವೇಳಾಪಟ್ಟಿ: ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಿಂದ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಗುಂಡೂರಾವ್ ಚಾಲನೆ

(ನ್ಯೂಸ್ ಕಡಬ) newsksdaba.com ಸುಳ್ಯ, ಜೂ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ, ಸುಳ್ಯ ತಾಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ, ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ,  ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಚೇರಿ ಮತ್ತಿತರ ಕಾಮಗಾರಿಗಳನ್ನು ಉದ್ಘಾಟಿಸಿದರು. ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಗುಂಡೂರಾವ್ ಚಾಲನೆ Read More »

ಕರಾವಳಿ

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newsksdaba.com ಸುಳ್ಯ, ಜೂ. 19. ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹೇಳಿದರು. ಅವರು ಬುಧವಾರದಂದು ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ನಿವೇಶನಗಳ ನೋಂದಣಿ, ನಕ್ಷೆ ಮಂಜೂರಾತಿ,  ಖಾತೆ, 9/11,

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ
Scroll to Top