ಕರಾವಳಿ

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಲಜೀವನ್ ಮಿಷನ್ ಯೋಜನೆ ಮತ್ತು ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದ ಅನುಷ್ಠಾನ ಮತ್ತು  24/7 ನೀರು ಸರಬರಾಜು, ಮಾದರಿ ಗ್ರಾಮಗಳ ಘೋಷಣೆ ಕುರಿತಂತೆ ತರಬೇತಿ ಕಾರ್ಯಗಾರ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ  ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ   ಕುಡಿಯುವ ನೀರಿನ ಸರಬರಾಜು ಮಾಡುವುದರಲ್ಲಿ ಗ್ರಾಮ ಪಂಚಾಯತ್ ಪ್ರಮುಖ ವಹಿಸುತ್ತದೆ. […]

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ವಿಧಾನಸಭೆ  ಸ್ಪೀಕರ್ ಯು.ಟಿ.ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ನೀಟ್ ಸಾಧಕರಿಗೆ ಡಿಸಿ ಕಛೇರಿಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಜೂ. 18. ಪ್ರಸಕ್ತ ವರ್ಷದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ  ಜಿಲ್ಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಮಾಡಿದರು. ಎಕ್ಸ್‍ ಪರ್ಟ್  ಕಾಲೇಜಿನ  ವಿದ್ಯಾರ್ಥಿಗಳಾದ ನಿಖಿಲ್ ಸೊನ್ನದ್ (ಅಖಿಲ ಭಾರತ ಮಟ್ಟದ 17ನೇ ರ್ಯಾಂಕ್, ರಾಜ್ಯಮಟ್ಟದ ಪ್ರಥಮ ರ್ಯಾಂಕ್) ಹಾಗೂ ಕೆ.ಜಿ. ನಿಧಿ (ಅಖಿಲ ಭಾರತ 84ನೇ ರ್ಯಾಂಕ್, ರಾಜ್ಯಮಟ್ಟದ 7ನೇ ರ್ಯಾಂಕ್ ಅವರಿಗೆ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಕ್ಸ್‍ ಪರ್ಟ್  ವಿದ್ಯಾಸಂಸ್ಥೆಗಳ ಮುಖ್ಯಸ್ಥ

ನೀಟ್ ಸಾಧಕರಿಗೆ ಡಿಸಿ ಕಛೇರಿಯಲ್ಲಿ ಸನ್ಮಾನ Read More »

ಕರಾವಳಿ

ಕಡಬ: ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ ‘Jomz Academy’ ಕೋಚಿಂಗ್ ಸೆಂಟರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 16. ಕಡಬದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘Jomz Academy’ಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾವನ್ನು ಕಳುಹಿಸಬಹುದು. ಮತ್ತು ಅದರ ಜೊತೆಗೆ ನುರಿತ ಅಧ್ಯಾಪಕರಿಂದ CET, JEE ಮತ್ತು NEET ಕೋಚಿಂಗ್ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಇಂದೇ ನಿಮ್ಮ ಹೆಸರನ್ನು ನೋಂದಾಯಿಸುವಂತೆ ಸಂಸ್ಥೆ ತಿಳಿಸಿದೆ.   ಕೋರ್ಸ್ ಗಳ ವಿವರ: ಅನುಭವಿ ಶಿಕ್ಷಕರಿಂದ CET, JEE ಮತ್ತು NEET ಕೋಚಿಂಗ್, ನುರಿತ ಶಿಕ್ಷಕರಿಂದ 5ರಿಂದ 10 ನೇ

ಕಡಬ: ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ ‘Jomz Academy’ ಕೋಚಿಂಗ್ ಸೆಂಟರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನಿಂತಿದ್ದ ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ – ಓರ್ವ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.16. ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ

ನಿಂತಿದ್ದ ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ – ಓರ್ವ ಮೃತ್ಯು, ಹಲವರಿಗೆ ಗಾಯ Read More »

ಕರಾವಳಿ

ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಳಂದೂರು, ಜೂ. 14. ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿದ ಸ್ಪೀಕರ್ ಯುಟಿ ಖಾದರ್ ಅವರು ದೇವಸ್ಥಾನದ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜತ್ತಪ್ಪ ರೈ ಬರೆಪ್ಪಾಡಿ, ಸದಸ್ಯರಾದ ವಸಂತ ಪೂಜಾರಿ, ನಿರ್ಮಲ ಕೇಶವ ಗೌಡ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಲೋಕೇಶ್ ಬಿ ಎನ್, ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ, ಬೆಳಂದೂರು ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪಿಡಿಒ

ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್ Read More »

ಕರಾವಳಿ

ಸರಸ್ವತೀ ವಿದ್ಯಾಲಯದಲ್ಲಿ ಹಿಂದೂ ಸಾಮ್ರಾಜ್ಯ ದಿನ

(ನ್ಯೂಸ್ ಕಡಬ) newskadaba.com ಕಡಬ, ಜೂ. 14. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 13ರಂದು ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಶಿವಾಜಿಯ ಜೀವನ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿದ ರೀತಿಯನ್ನು ಸ್ಪುಟವಾಗಿ ತಿಳಿಸಿದರು. ವಿದ್ಯಾರ್ಥಿಗಳಾದ ರಕ್ಷಾ ಹಾಗೂ ದಿಗಂತ್ ಹಿಂದೂ ಸಾಮ್ರಾಜ್ಯ ದಿನದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ –ಶಿಕ್ಷಕೇತರ ವೃಂದ,

ಸರಸ್ವತೀ ವಿದ್ಯಾಲಯದಲ್ಲಿ ಹಿಂದೂ ಸಾಮ್ರಾಜ್ಯ ದಿನ Read More »

ಕರಾವಳಿ

ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ- ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಹೊತ್ತಿ ಉರಿದ ಘಟನೆ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗದಲ್ಲಿ ನಡೆದಿದೆ. ಗುಜಿರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ಆವರಿಸಿಕೊಂಡಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಬೆಂಕಿಯಿಂದಾಗಿ ಸೊತ್ತು ಹಾನಿಯಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಹರಸಾಹಸ

ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ- ಅಪಾರ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸರ್ಜರಿ ಇಲ್ಲದೆ ವಕ್ರಪಾದ ಸಮಸ್ಯೆ ನಿವಾರಣೆ – ಡಾ.ಕೆ.ಆರ್ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ವೈದ್ಯಕೀಯ ತಂತ್ರಜ್ಞಾನದ ಪ್ರಗತಿಯಿಂದ ಸರ್ಜರಿ ರಹಿತವಾಗಿ ಮಕ್ಕಳಲ್ಲಿ ವಕ್ರಪಾದ ದೋಷವನ್ನು ಸರಿಪಡಿಸಬಹುದಾಗಿದೆ ಎಂದು ವೆನ್‍ಲಾಕ್ ಆಸ್ಪತ್ರೆಯ ಎಲುಬು ಮತ್ತು ಕೀಳು ತಜ್ಞ ಡಾ.ಕೆ.ಆರ್ ಕಾಮತ್ ತಿಳಿಸಿದ್ದಾರೆ. ಅವರು ವೆನ್‍ಲಾಕ್ ಆಸ್ಪತ್ರೆಯಲ್ಲಿ ವಿಶ್ವ ವಕ್ರಪಾದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಟ್ಟುವ ಪ್ರತಿ ಸಾವಿರ ಮಕ್ಕಳಲ್ಲಿ 1-3 ಮಕ್ಕಳಲ್ಲಿ ವಕ್ರಪಾದ ಸಮಸ್ಯೆ ಕಂಡುಬರುತ್ತಿದೆ. ವೆನ್‍ಲಾಕ್ ಆಸ್ಪತ್ರೆಯಲ್ಲಿ ಇದಕ್ಕೆ ಉಚಿತವಾಗಿ ಪ್ರತಿ ಗುರುವಾರ ವಿಶೇಷ ಚಿಕಿತ್ಸೆ ನೀಡಲಾಗುತ್ತದೆ. ಕಳೆದ ಹತ್ತು ವರ್ಷದಲ್ಲಿ 500ಕ್ಕೂ

ಸರ್ಜರಿ ಇಲ್ಲದೆ ವಕ್ರಪಾದ ಸಮಸ್ಯೆ ನಿವಾರಣೆ – ಡಾ.ಕೆ.ಆರ್ ಕಾಮತ್ Read More »

ಕರಾವಳಿ

ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯು.ಪಿ.ಎಸ್.ಸಿ (UPSಅ) ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್  21 ಕೊನೆಯ ದಿನ. ತರಬೇತಿ ಬೆಂಗಳೂರಿನಲ್ಲಿ ನಡೆಯಲಿದೆ. ಅರ್ಜಿದಾರರು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in

ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top