ಕರಾವಳಿ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11.  ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕ್ಯಾ. ಚೌಟ, ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ […]

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ಕಾಲ್ತುಳಿತ ಪ್ರಕರಣ- ಮೃತ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಜೂ. 10. ಐಪಿಎಲ್ ನಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ ಆರ್ ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೊಳಗಾಗಿ ಜೀವ ಕಳೆದುಕೊಂಡಿರುವ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಸರ್ಕಾರ ಪರಿಹಾರದ ಚೆಕ್ ನ್ನು ಜಿಲ್ಲಾಧಿಕಾರಿಗಳು ಹಸ್ತಾಂತರ ಮಾಡಿದ್ದಾರೆ. ಸರ್ಕಾರದ ಪರಿಹಾರ ಸ್ವೀಕರಿಸಿ ಮಾತನಾಡಿದ ಚಿನ್ಮಯಿ ಶಟ್ಟಿ ತಂದೆ ಕರುಣಾಕರ ಶೆಟ್ಟಿ, ನಾವು ಮಗಳನ್ನು ಕಳೆದುಕೊಂಡಿದ್ದೇವೆ. ಈ ನೋವು ನಮಗೆ ನಿರಂತರ. ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆ. ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ಮಾಡಿಸಿ ಸಾವು

ಕಾಲ್ತುಳಿತ ಪ್ರಕರಣ- ಮೃತ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಿದ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಮಂಗಳೂರಿಗೆ ಬಂತಾ ಗುಲಾಬಿ ಬಣ್ಣದ ಸೀಯಾಳ..? ಪೋಸ್ಟ್ ವೈರಲ್

(ನ್ಯೂಸ್ ಕಡಬ) newskadaba.com ಜೂ. 10. ಬಹುತೇಕ ಜನರ ನೆಚ್ಚಿನ ಪಾನೀಯಗಳಲ್ಲಿ ಒಂದಾದ ಎಳನೀರನ್ನು ಯಾವುದೇ ಋತುಮಾನವಿರಲಿ, ಜನರು ತಪ್ಪದೇ ಸೇವಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ತೆಂಗಿನಕಾಯಿ ಇಳುವರಿಯೂ ಕುಸಿದಿದ್ದು, ಇದರಿಂದಾಗಿ ಎಳನೀರು ಬೆಲೆ ಗಗನಕ್ಕೆ ಏರಲು ಕಾರಣವಾಗಿದೆ. ಹೀಗಾಗಿ ಎಳನೀರನ್ನು ಅನಿವಾರ್ಯವಾಗಿ ಕೇಳಿದಷ್ಟು ಹಣ ನೀಡಿ ಖರೀದಿಸುವಂತಾಗಿದೆ. ಆದರೆ ಇದೀಗ ವೈರಲ್ ಆಗಿರುವ ಪೋಸ್ಟ್‌ ಒಂದರಲ್ಲಿ ಮಂಗಳೂರಿಗೆ ನೋಡಲು ಆಕರ್ಷಕವಾಗಿರುವ ಗುಲಾಬಿ ಬಣ್ಣದ ಇಂಡೋನೇಷ್ಯಾದ ಎಳನೀರು ಬಂದಿದೆ ಎನ್ನಲಾಗಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇದು

ಮಂಗಳೂರಿಗೆ ಬಂತಾ ಗುಲಾಬಿ ಬಣ್ಣದ ಸೀಯಾಳ..? ಪೋಸ್ಟ್ ವೈರಲ್ Read More »

ಕರಾವಳಿ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 10. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಸೇವಾಪ್ರತಿನಿಧಿಗಳು ಹಾಗೂ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರವು ಶ್ರೀ ದುರ್ಗಾಂಭಿಕಾ ಸಭಾಭವನ ಕಡಬದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿ ಮಾರ್ಗದರ್ಶನ ನೀಡಿದ ಕರಾವಳಿ ಪ್ರಾದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಅನುಷ್ಟಾನ ಮಾಡುತ್ತಿರುವ ಸೇವಾಪ್ರತಿನಿಧಿಗಳ ಕೆಲಸವು ಹೆಚ್ಚು ಮಹತ್ವ ತರುವಂತಹುದು. ಪೂಜ್ಯ ಹೆಗ್ಗಡೆಯವರ

ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ Read More »

ಕರಾವಳಿ

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ನಗರದ ಹೊರವಲಯದ ಕುಡುಪುವಿನಲ್ಲಿ ಬಾಯಾರಿಕೆ ಆದಾಗ ನೀರು ಕೇಳಿದಕ್ಕೆ ಸಂಘಪರಿವಾರದ ಗೂಂಡಾಗಳಿಂದ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್ ಹಾಗೂ ಬಜರಂಗದಳದ ಕಿರಾತಕರ ಪೂರ್ವ ಯೋಜನೆಯ ಮತ್ತು ಸಂಘಟಿತ ಷಡ್ಯಂತ್ರದಿಂದ ತನ್ನ ಗೆಳೆಯ ಬಜರಂಗದಳದ ಕಾರ್ಯಕರ್ತ ದೀಪಕ್ ಮತ್ತು ತಂಡದಿಂದ ವಂಚನೆಯ ಮೂಲಕ ಅಮಾನುಷವಾಗಿ ಕೊಲೆಯಾದ ಬಂಟ್ವಾಳ ತಾಲೂಕಿನ ಕೊಳ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ  ಹಾಗೂ ದಲಿತ ಯುವಕ ಕೀರ್ತಿ ಮತ್ತು ಫಾಝಿಲ್ ಕೊಲೆ ಪ್ರಕರಣದ

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ ಏರ್ಪಡಿಸಲಾಗಿದೆ. ಆಸಕ್ತ ರೈತ ಭಾಂದವರು ತಮ್ಮ ತಾಲೂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು. ಜೂನ್ 12ರಿಂದ 13ರ ವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಜೂನ್ 26ರಿಂದ 27ರ ವರೆಗೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ  ಮಂಗಳೂರು ತಾಲೂಕು

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ

(ನ್ಯೂಸ್ ಕಡಬ) newskadaba.com, ಜೂ.06. ಮಂಗಳೂರು: ಮಂಗಳೂರು ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ  ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ದೃಷ್ಟಿಯಿಂದ

ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜೂ.06. ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯನಾರಾಯಣ ಅಡಿಗ ಎಂಬಾತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಜೂನ್ 5 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ :42/2025

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ
Scroll to Top