ಕರಾವಳಿ

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com , ಮೇ.15. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೈಯಲ್ಲಿರುವ ಮಂಜುನಾಥ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತನಿಖೆಯ ಭಾಗವಾಗಿ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು […]

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ

(ನ್ಯೂಸ್ ಕಡಬ) newskadaba.com , ಮೇ.15. ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ Read More »

ಕರಾವಳಿ

ಮಂಗಳೂರು: ಟಿಂಟ್‌ಡ್‌ ಗ್ಲಾಸ್‌ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಕೇಸ್‌

(ನ್ಯೂಸ್ ಕಡಬ) newskadaba.com , ಮೇ.13. ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್‌ ಫಿಲ್ಮ್‌( ಸನ್‌ ಫಿಲ್ಮ್‌) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ ಅಂದರೆ ಮೇ 2 ರಿಂದ 11 ವರೆಗೆ ಒಟ್ಟು 504 ಕಾರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ರೂ.2,53,000 ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ

ಮಂಗಳೂರು: ಟಿಂಟ್‌ಡ್‌ ಗ್ಲಾಸ್‌ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಕೇಸ್‌ Read More »

ಕರಾವಳಿ

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.13. ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ   ಸಂಭವಿಸಿದೆ. ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ|ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು ಅವರ ಪುತ್ರ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

(ನ್ಯೂಸ್ ಕಡಬ) newskadaba.com , ಮೇ.12.  ಮಂಗಳೂರು: ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಗೂ ಬಿಜೆಪಿ ಸದಸ್ಯನೊಬ್ಬ ರಸ್ತೆಯ ವಿವಾದಕ್ಕೆ ವಾಗ್ಯುದ್ಧ ಆರಂಭಿಸಿ ಮಹಿಳೆಯ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ಈತನ ವಿರುದ್ಧ ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ಆತನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಡ್ಕಿದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಕೊಡೆಂಚರಪಾಲು ಎಂಬಾತ ಪ್ರಕರಣದ ಆರೋಪಿ. ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದಂತೆ ಮಹಿಳೆಗೂ

ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ Read More »

ಕರಾವಳಿ
Death, deadbody, Waterfall

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು

(ನ್ಯೂಸ್ ಕಡಬ) newskadaba.com , ಮೇ.10. ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ದಾರುಣ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು Read More »

ಕರಾವಳಿ

ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವು

(ನ್ಯೂಸ್ ಕಡಬ) newskadaba.com , ಮೇ.10. ಕಾರ್ಕಳ : ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು. ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುವ ಸಂದರ್ಭ ರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜಿಯಾ ಆಸ್ಪತ್ರೆಗೆ ಕರೆದುಕೊಂಡು ಹೋದ ಬಳಿಕ ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಯಿತು.ಈ ವೇಳೆಗಾಗಲೇ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ಸೂಚಿಸಿದರು. ಮೃತರು ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ.

ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ

(ನ್ಯೂಸ್ ಕಡಬ) newskadaba.com, ಮೇ.09: ಸುಹಾಸ್ ಹತ್ಯೆ ಪ್ರಕರಣದ ಎನ್‍ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಆಗ್ರಹಿಸಿ ಆದೇಶ ಮಾಡಿಸಲು ವಿನಂತಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು. ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ

ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ Read More »

ಕರಾವಳಿ, ಕರ್ನಾಟಕ
Death, deadbody, Waterfall

ಪಾಣೆಮಂಗಳೂರು : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.06: ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಇದಾಗಿದೆ ಎನ್ನಲಾಗಿದೆ. ಈ ಬಗ್ಗೆ ತಲಪಾಡಿ-ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಕೆಲಸಕ್ಕೆ ರಜೆ ಇದ್ದುದರಿಂದ ಸಂಜೆ ವೇಳೆ ಬಿ. ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಮಯ ನೇತ್ರಾವತಿ

ಪಾಣೆಮಂಗಳೂರು : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ – ಪ್ರಕರಣ ದಾಖಲು Read More »

ಕರಾವಳಿ

ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್.

ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು Read More »

ಕರಾವಳಿ
Scroll to Top